ಹೈದರಾಬಾದ್: ಇವತ್ತಿನ ಕಾಲದಲ್ಲಿ ವ್ಯಕ್ತಿಯೊಬ್ಬನ ಮೊಬೈಲ್‌ ಪಾಸ್‌ವರ್ಡ್ ಗೊತ್ತಾಗಿ ಕೈಗೆ ಸಿಕ್ಕಿಬಿಡ್ತು ಅಂದ್ರೆ ಆತನ ಜಾತಕವೇ ಕೈಗೆ ಬಂದ್‌ಬಿಡ್ತು ಅಂತರ್ಥ. ಮೊಬೈಲ್ ಅನ್ನೋದು ಮನುಷ್ಯನ ಪಾಲಿಗೆ ಅಷ್ಟು ಇಂಪಾರ್ಟೆಂಟ್ ಆಗಿಬಿಟ್ಟಿದೆ. ಎಲ್ಲಾ ಸೀಕ್ರೆಟ್‌ಗಳು ಮೊಬೈಲ್‌ನಲ್ಲೇ ಇರುತ್ತವೆ. ಮೊಬೈಲ್‌ ಲಾಕ್ ಆಗಿಲ್ಲದೆ ಇದ್ರೆ ಆ ವ್ಯಕ್ತಿ ತನ್ನ ಯಾವ ವಿಷಯವನ್ನು ಯಾರಿಂದಲೂ ಮುಚ್ಚಿಡುತ್ತಿಲ್ಲ ಎಂದು ತಿಳಿದುಕೊಳ್ಳಬಹುದು. ದಾಂಪತ್ಯದ ವಿಷಯಕ್ಕೆ ಬಂದಾಗ ಸೋಷಿಯಲ್ ಮೀಡಿಯಾ, ಮೊಬೈಲ್ ಫೋನ್, ಪಾಸ್‌ವರ್ಡ್‌ ಮೊದಲಾದ ವಿಷಯಗಳು ಹೆಚ್ಚು ಸೂಕ್ಷ್ಮವಾಗುತ್ತವೆ. […]

ನವದೆಹಲಿ: ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಐವರು ನೂತನ ನ್ಯಾಯಾಧೀಶರನ್ನು ನೇಮಕ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಇಂದು ತಿಳಿಸಿದೆ. ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ನೀಡಿರುವ ಶಿಫಾರಸುಗಳನ್ನು ಶೀಘ್ರವೇ ತೆರವುಗೊಳಿಸಲಾಗುವುದು ಎಂದು ಸರಕಾರ ಇಂದು ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ. ಎಲ್ಲಾ ಐದು ಹೆಸರುಗಳನ್ನು ಡಿಸೆಂಬರ್‌ನಲ್ಲಿ ಶಿಫಾರಸು ಮಾಡಲಾಗಿತ್ತು. ಐವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉನ್ನತ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯೆ 32 ಕ್ಕೆ ಏರಲಿದೆ. ಮುಖ್ಯ ನ್ಯಾಯಮೂರ್ತಿ […]

ವಿಮಾನದಲ್ಲಿ ಪ್ರಯಾಣಿಸಲು ಮಗುವಿಗೂ ಟಿಕೆಟ್‌ ತೆಗೆದುಕೊಳ್ಳಲು ಹಿಂಜರಿದ ಪೋಷಕ ದಂಪತಿಗಳು ತಮ್ಮ ಮಗುವನ್ನು ವಿಮಾನ ನಿಲ್ದಾನದಲ್ಲೇ ಬಿಟ್ಟುಹೋದ ಘಟನೆ ಕಳೆದ ಮಂಗಳವಾರ ರಾತ್ರಿ ಇಸ್ರೇಲ್‌ನ ಟೆಲ್ ಅವಿವ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ದಂಪತಿಗಳು ತಮ್ಮ ಮಗುವುನೊಂದಿಗೆ ಮಂಗಳವಾರ ರಾತ್ರಿ ಇಸ್ರೇಲ್‌ನ ಟೆಲ್ ಅವಿವ್ ವಿಮಾನ ನಿಲ್ದಾಣದಿಂದ ದಂಪತಿಗಳು ಬೆಲ್ಜಿಯಂನ ಬ್ರಸೆಲ್ಸ್‌ಗೆ ಹೋಗುತ್ತಿದ್ದರು. ಅವರು ಅವರು Ryanair ವಿಮಾನ ಹತ್ತಬೇಕಿತ್ತು. ಇದಕ್ಕಾಗಿ ದಂಪತಿಗಳು ಅವರಿಗೆ ಮಾತ್ರ ಟಿಕೆಟ್‌ ಬುಕ್‌ ಮಾಡಿಕೊಂಡಿದ್ದು, ಮಗುವಿನ […]

ಚಿಕ್ಕಬಳ್ಳಾಪುರ, ಫೆಬ್ರವರಿ 3: ಚಿಕ್ಕಬಳ್ಳಾಪುರ ನಗರದ 30ನೇ ವಾರ್ಡ್ ಅಂಬೇಡ್ಕರ್ ನಗರದಲ್ಲಿ ಕಸ ವಿಲೇವಾರಿ ವ್ಯವಸ್ಥೆ ಹಳಿ ತಪ್ಪಿದ್ದು ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಅಂಬೇಡ್ಕರ್ ನಗರದಲ್ಲಿ ಆರ್ಥಿಕವಾಗಿ ಹಿಂದುಳಿದ ಕೆಲವು ಕುಟುಂಬಳು ವಾಸವಿದ್ದು, ಅಧಿಕಾರಿಗಳು ಸಕಾಲದಲ್ಲಿ ಕಸ ವಿಲೇವಾರಿ ಮಾಡುತ್ತಿಲ್ಲ. ಹೀಗಾಗಿ ನಿವಾಸಿಗಳು ಕಸವನ್ನು ಎಲ್ಲಂದರಲ್ಲಿ ರಾಶಿ ಹಾಕುತ್ತಿದ್ದಾರೆ. ಇನ್ನು ಅಂಗಡಿ, ಹೋಟೆಲ್ ಮಾಲೀಕರು ವೈದ್ಯನಿಕವಾಗಿ ಕಸ ವಿಲೇವಾರಿ ಮಾಡುತ್ತಿಲ್ಲ. ತಂದು ಚರಂಡಿ ಸುರಿಯುತ್ತಿದ್ದಾರೆ ಎಂದು ಬಡಾವಣೆಯ […]

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 99 ಹೊಸ ಪ್ರಕರಣ ಪತ್ತೆಯಾಗಿದೆ. ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 99 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,83,122ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,741ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,764ಕ್ಕೆ […]

ರಾಮನಗರ: ಅಧಿಕಾರಿಗಳ ನಕಲಿ ಡಿಜಿಟಲ್​​ ಸಹಿಯನ್ನು ದುರ್ಬಳಕೆ ಮಾಡಿಕೊಂಡು, ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ ಲಕ್ಷಾಂತರ ರೂಪಾಯಿ ಗುಳಂ ಮಾಡುತ್ತಿದ್ದ ರಾಮನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ ದರ್ಜೆಯ ​ನೌಕರ ಸೇರಿದಂತೆ ಒಟ್ಟು 8 ಮಂದಿಯ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಆರೋಪಿಗಳು ಸುಮಾರು 76 ಲಕ್ಷ ರೂ. ಹಣ ದುರುಪಯೋಗ ಮಾಡಿದ್ದಾರೆ. ಅಧಿಕಾರಿಗಳ ನಕಲಿ ಸಹಿ ಹಾಗೂ ಖಜಾನೆ -2 ಡಿಎಸ್ ಡಿಜಿಟಲ್ ಕೀ ಬಳಸಿ ಹಣ ಕಬಳಿಸಿದ್ದಾರೆ. ವಂಚಿಸಿದ ಹಣವನ್ನು […]

ಹೆಂಡತಿ ಇದ್ರು,ಅಪ್ರಾಪ್ತ ಬಾಲಕಿಯನ್ನ ಮದುವೆಯಾದ ಭೂಪ… ಹಣದಾಸೆ ತೋರಿಸಿ ಎರಡನೇ ಮದುವೆಯಾದ ಭೂಪ…?? ಎರಡನೇ ಮದುವೆಯಾಗುತ್ತಲೇ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ಮೊದಲ ಪತ್ನಿ. ಹುಬ್ಬಳ್ಳಿಯಲ್ಲೊಂದು ಇಬ್ಬರ ಹೆಂಡಿರ ಮುದ್ದಿನ ಗಂಡನ ಕಥೆ… ಹೆಂಡತಿ ಇದ್ರೂ ಹಣದಾದೆ ತೋರಿಸಿ ಅಪ್ರಾಪ್ತ ಬಾಲಕಿಯನ್ನ ಮುದವೆಯಾದ ಹನಮಂತ ಉಪ್ಪಾರ.. ಹುಬ್ಬಳ್ಳಿಯ ಮಹದೇವ ನಗರದ ನಿವಾಸಿಯಾಗಿರೋ ಹನಮಂತ ಉಪ್ಪಾರ.. ಮೊದಲ ಪತ್ನಿ ನೇತ್ರಾಳನ್ನು ಬಿಟ್ಟು ಮತ್ತೊಂದು ಮದುವೆಯಾಗಿರೋ ಭೂಪ.. 17 ವರ್ಷದ ಅಪ್ರಾಪ್ತ ಬಾಲಕಿಯನ್ನು […]

ಬೆಂಗಳೂರು, ಫೆಬ್ರವರಿ 02: ಭಾರತದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಮಾರುಕಟ್ಟೆಯು ವೇಗವಾಗಿ ಬೆಳೆಯುತ್ತಿದೆ. 2022 ರಲ್ಲಿ  ರಿಪೋರ್ಟರ್ ನಡೆಸಿದ ಅಧ್ಯಯನದ ಪ್ರಕಾರ, ಏಷ್ಯನ್ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಮೊದಲ ಬಾರಿಗೆ ಒಂದು ಮಿಲಿಯನ್ ಯುನಿಟ್‌ಗಳನ್ನು ಮೀರಿದೆ. 1,054,938 ಅನ್ನು ತಲುಪಿದೆ. 2021 ರಲ್ಲಿ ದಾಖಲಾದ ಮಾರಾಟವನ್ನು ಪರಿಣಾಮಕಾರಿಯಾಗಿ ಮೂರು ಪಟ್ಟು ಹೆಚ್ಚಿಸಿದೆ. ಅಂದರೆ, 3,44,495 ಹೆಚ್ಚಿನ ಎಲೆಕ್ಟ್ರಿಕ್‌ ವಾಹನಗಳು ಮಾರಾಟವಾಗಿದೆ. ಡಿಸೇಲ್‌ ಬಸ್‌ ಜಾಗದಲ್ಲಿ ಎಲೆಕ್ಟ್ರಿಕ್‌ ಬಸ್‌ಗಳು: ಭಾರೀ ಬದಲಾವಣೆಗೆ […]

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಇಲಾಖೆ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಫೆಬ್ರವರಿ 2 ರ ಇಂದಿನಿಂದ ಮೈಸೂರು,ಮಂಗಳೂರು, ಬೆಳಗಾವಿ, ರಾಮನಗರ, […]

  ಬಿಜೆಪಿ ಕಾರ್ಯಕರ್ತರ ಜೊತೆಗೆ ಬೂತ್ ಮಟ್ಟದಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಕೈಜೋಡಿಸಿದ ಭಾಲ್ಕಿ ಬಿಜೆಪಿ ಯುವ ಮುಖಂಡರಾದ ಪ್ರಸನ್ನ ಖಂಡ್ರೆ.ಭಾಲ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಜನಾಳ, ಕೋಟಗ್ಯಾಳ, ಗೋರನಾಳ, ಗ್ರಾಮಗಳಲ್ಲಿ ಬಿಜೆಪಿ ತಾಲೂಕಾ ಘಟಕದಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ಅಭಿಯಾನದಲ್ಲಿಭಾಗವಹಿಸಿದರು. ಕಾರ್ಯಕರ್ತರೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು. ಮನೆ-ಮನೆಗೆ ಭೇಟಿ ನೀಡಿ ಕರಪತ್ರಗಳನ್ನು ವಿತರಿಸಿದರು. ಸ್ವತಃ ಕೈಯಲ್ಲಿ ಬ್ರಷ್ ಹಿಡಿದು “ಬಿಜೆಪಿಯೇ ಭರವಸೆ ಮತ್ತೊಮ್ಮೆ ಬಿಜೆಪಿ” ಎಂಬ […]

Advertisement

Wordpress Social Share Plugin powered by Ultimatelysocial