ಹೊಸದಿಲ್ಲಿ: ಪೋರ್ನ್ ಚಿತ್ರಗಳ ದಂಧೆ ಪ್ರಕರಣದಲ್ಲಿ ನಟಿ ಶೆರ್ಲಿನ್ ಚೋಪ್ರಾಗೆ ಬಂಧನದಿಂದ ಸುಪ್ರೀಂ ಕೋರ್ಟ್ ಶುಕ್ರವಾರ ರಕ್ಷಣೆ ನೀಡಿದೆ.ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಚೋಪ್ರಾ ಸಲ್ಲಿಸಿದ ಮೇಲ್ಮನವಿಯ ಕುರಿತು ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಅನಿರುದ್ಧ ಬೋಸ್ ಅವರ ಪೀಠವು ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.“ನೋಟಿಸ್ ನೀಡಿ, ಈ ಮಧ್ಯೆ, ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ” ಎಂದು ಪೀಠ ಹೇಳಿದೆ.ಚೋಪ್ರಾ […]
ಇತ್ತೀಚಿನ ಸುದ್ದಿ
ಉತ್ತರ ಪ್ರದೇಶದಲ್ಲಿ ಅಪರಾಧ ಸಂಖ್ಯೆ ನಿರಂತರ ಏರುತ್ತಲೇ ಇದೆ. ಇದೀಗ ರಾಜಧಾನಿ ಲಖನೌದಲ್ಲಿ ಸೆಕ್ಸ್ ರಾಕೆಟ್ ದಂಧೆ ಬಯಲಿಗೆ ಬಂದಿದೆ. ಬಾಲಕಿಯರನ್ನು ಒತ್ತೆಯಾಳಾಗಿಟ್ಟುಕೊಂಡು ವೇಶ್ಯಾವಾಟಿಕೆಗೆ ಬಲವಂತಪಡಿಸಲಾಗುತ್ತಿತ್ತು ಎನ್ನಲಾಗಿದ್ದು, ಹುಡುಗಿಯರಿಗೆ ಡ್ರಗ್ಸ್ ನೀಡಿ ಗ್ರಾಹಕರ ಬಳಿ ಕಳುಹಿಸುತ್ತಿದ್ದರು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.ಈ ಗ್ಯಾಂಗ್ನ ಕಪಿಮುಷ್ಠಿಯಿಂದ ತಪ್ಪಿಸಿಕೊಂಡ ಬಾಲಕಿಯೊಬ್ಬಳು ಪೊಲೀಸರ ಬಳಿ ಘಟನೆ ವಿವರಿಸಿದ್ದು, ಪೊಲೀಸರು ದಾಳಿ ನಡೆಸಿ ಇತರ ಬಾಲಕಿಯರನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ಗೋಮತಿ ನಗರದಲ್ಲಿ […]
ಮುಂಬೈ : ಅಮಿತಾಬ್ ಬಚ್ಚನ್ ಅವರು ಮುಂಬೈನಲ್ಲಿ ಅನೇಕ ಬೆಲೆಬಾಳುವ ಆಸ್ತಿಗಳನ್ನು ಹೊಂದಿದ್ದಾರೆ. ಆದರೆ ಇತ್ತೀಚೆಗೆ ಅವರು ಗುಲ್ಮೊಹರ್ ಪಾರ್ಕ್ನಲ್ಲಿರುವ ತಮ್ಮ ದಕ್ಷಿಣ ದೆಹಲಿಯಲ್ಲಿರುವ ‘ಸೋಪಾನ್’ ಹೆಸರಿನ ಮನೆಯನ್ನು 23 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ.ನೆಜೋನ್ ಗ್ರೂಪ್ ಆಫ್ ಕಂಪನಿಗಳ ಸಿಇಒ ಅವ್ನಿ ಬೇಡರ್ ಅವರಿಗೆ ಬಚ್ಚನ್ ಮನೆಯನ್ನು ಮಾರಾಟ ಮಾಡಿದ್ದಾರೆ. ಬಚ್ಚನ್ ಅವರು ಈ ಮನೆಯುನ್ನು ಕಟ್ಟಿಸಿ ತುಂಬಾ ವರ್ಷಗಳಾಗಿದ್ದು, ಇದು ಹಳೆಯ ನಿರ್ಮಾಣವಾಗಿದೆ. ಆದ್ದರಿಂದ ನಾವು ಸೋಪಾನ್ ಮನೆಯನ್ನು […]
‘ಕೆಜಿಎಫ್ 2’ ಸಿನಿಮಾ ಏಪ್ರಿಲ್ 14ರಂದು ಬಿಡುಗಡೆ ಆಗಲಿದೆ ಆದರೆ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಪೂರ್ಣವಾಗಿ ಮುಗಿದಿಲ್ಲ. ಇನ್ನೂ ಕೆಲವು ಕೆಲಸಗಳು ಬಾಕಿ ಇವೆ.ನಿನ್ನೆಯಷ್ಟೆ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿ ‘ಕೆಜಿಎಫ್ 2′ ಸಿನಿಮಾದ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ್ದಾರೆ.ಶ್ರೀನಿಧಿ ಶೆಟ್ಟಿ ಡಬ್ಬಿಂಗ್ ಮುಗಿಸಿದ್ದಾರಾದರೂ ಇನ್ನೂ ಕೆಲವು ನಟರ ಡಬ್ಬಿಂಗ್ ಬಾಕಿ ಇದೆ ಎನ್ನಲಾಗುತ್ತಿದೆ.’ಕೆಜಿಎಫ್ 2’ಸಿನಿಮಾದ ಡಬ್ಬಿಂಗ್ ಮುಗಿಸಿದ ವಿಷಯವನ್ನು ಸಾಮಾಜಿಕ ಜಾಲತಾಣದ ಮೂಲಕ ನಟಿ ಶ್ರೀನಿಧಿ ಶೆಟ್ಟಿ […]
ನಟಿ ರಶ್ಮಿಕಾ ಮಂದಣ್ಣ ಸದ್ಯ ಟಾಪ್ ನಟಿಯರಲ್ಲಿ ಒಬ್ಬರು. ಪುಷ್ಪ ಸಿನಿಮಾದ ಬಳಿಕ ನಟಿ ರಶ್ಮಿಕಾ ಅವರಿಗೆ ಬೇಡಿಕೆ ಹೆಚ್ಚಾಗಿದೆ. ರಸ್ಮಿಕಾ ಸದ್ಯ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಕನ್ನಡದಿಂದ ಸಿನಿಮಾ ಜರ್ನಿ ಶುರುಮಾಡಿದ ನಟಿ ರಶ್ಮಿಕಾ, ಇಂದು ತಮಿಳು, ತೆಲುಗು, ಹಿಂದಿಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.ಬಾಲಿವುಡ್ನಲ್ಲೂ ಕೂಡ ರಶ್ಮಿಕಾ ಅವರಿಗೆ ಬೇಡಿಕೆ ಹೆಚ್ಚಾಗಿದೆ.ಸದ್ಯ ರಶ್ಮಿಕಾ ಹೆಚ್ಚಾಗಿ ತೆಲುಗು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಮುಂದೆ ಪುಷ್ಪ 2 ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ. […]
ಕಾರವಾರ: ಕಂದಾಯ ಇಲಾಖೆ ಲೆಕ್ಕಾಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಡೆದಿದೆ.ಈಶ್ವರ್ ಭಟ್ (38) ಆತ್ಮಹತ್ಯೆಗೆ ಶರಣಾದ ಕಾರವಾರ ಉಪವಿಭಾಗ ಕಚೇರಿ ಕಂದಾಯ ಇಲಾಖೆ ಲೆಕ್ಕಾಧಿಕಾರಿ.ಕಾರವಾರದ ಪ್ರಿಮಿಯರ್ ಹೋಟೆಲ್ ನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸಾವಿಗೂ ಮುನ್ನ ಈಶ್ವರ್ ಭಟ್ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ತಾನು ಹೆಂಡತಿ ಮಕ್ಕಳಿಗಾಗಿ ಯಾವುದೇ ಆಸ್ತಿ ಮಾಡಿಟ್ಟಿಲ್ಲ ತನ್ನನ್ನು ಕ್ಷಮಿಸು. ಮಕ್ಕಳನ್ನು […]
ಹೆಚ್ಚು ನೀರು ಅಗತ್ಯವಿರುವುದು ಸಸ್ಯಗಳಿಗೆ ಮಾತ್ರವಲ್ಲ, ನಮ್ಮ ದೇಹಕ್ಕೂ ನೀರು ಬೇಕು. ನಮ್ಮ ದೇಹದ ಮೂರನೇ ಒಂದು ಭಾಗವು ಈಗಾಗಲೇ ನೀರಿನಿಂದ ಮಾಡಲ್ಪಟ್ಟಿದೆಯಾದರೂ, ನಮಗೆ ಪ್ರತಿದಿನ ನೀರಿನ ಅಗತ್ಯವಿದೆ. ಉತ್ತಮ ಆರೋಗ್ಯಕ್ಕೆ ಹೆಚ್ಚು ನೀರು ಕುಡಿಯುವುದು ಅತ್ಯಗತ್ಯ.ಇದು ನಿರ್ಜಲೀಕರಣವನ್ನು ತಡೆಯಲು ಸಹಾಯ ಮಾಡುತ್ತದೆ. ನಿರ್ಜಲೀಕರಣವು ಸ್ನಾಯು ಸೆಳೆತ, ತಲೆನೋವು, ತಲೆತಿರುಗುವಿಕೆ ಅಥವಾ ಇತರ ಸಮಸ್ಯೆಗಳನ್ನುನಮ್ಮ ದೇಹದ 70% ನೀರು ಒಳಗೊಂಡಿದೆ ಎಂದು ನಿಮಗೆ ತಿಳಿದಿದೆಯೇ? ಅದಕ್ಕಾಗಿಯೇ ನಾವು ನಮ್ಮ […]
ಫೆಬ್ರವರಿ ತಿಂಗಳು ಬಂತೆಂದರೆ ನೆನಪಾಗುವುದೇ ವ್ಯಾಲೆಂಟೈನ್ಸ್ ಡೇ ಮತ್ತು ಅದರ ಹಿಂದಿದ 7 ದಿನಗಳು. ಅದನ್ನು ವ್ಯಾಲೆಂಟೈನ್ಸ್ ವೀಕ್ ಎಂದು ಕರೆಯುತ್ತಾರೆ. ಜಗತ್ತಿನಾದ್ಯಂತ ಈ ವ್ಯಾಲೆಂಟೈನ್ಸ್ ವಾರವನ್ನು ಆಚರಣೆ ಮಾಡಲಾಗುತ್ತದೆ. ಪ್ರೇಮ ಕುರುಡು, ಪ್ರೇಮಕ್ಕೆ ಸಾವಿಲ್ಲ, ಪ್ರೇಮ ಅಮರ, ಪ್ರೇಮಾಂಕುರ ಹೇಗಾಗುತ್ತದೋ ಗೊತ್ತಿಲ್ಲ. ಹೀಗೆ ಪ್ರೇಮದ ಬಗೆಗಿನ ವ್ಯಾಖ್ಯಾನ ಮುಂದುವರಿಯುತ್ತದೆ. ಪ್ರೇಮ ಅಮರವಾದರೂ ಆಚರಣೆಗಾಗಿ ಒಂದು ವಾರವನ್ನೇ ಮೀಸಲಾಗಿರಿಸಲಾಗಿದೆ. ಫೆಬ್ರವರಿ 7ರಿಂದ ಆರಂಭವಾಗಿ ಫೆಬ್ರವರಿ 14ರಂದು ಕೊನೆಗೊಳ್ಳುತ್ತದೆ. ಈ ಅವಧಿಯಲ್ಲಿ […]
ಬಾಲಿವುಡ್ ತಾರೆ ಸಲ್ಮಾನ್ ಖಾನ್ ‘ಬಿಗ್ ಬಾಸ್ 15’ನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಇದೀಗ ನಟ ಮತ್ತೆ ಚಿತ್ರದ ಕೆಲಸಗಳಿಗೆ ಮರಳಲು ತಯಾರಾಗುತ್ತಿದ್ದಾರೆ. ಇದಕ್ಕೆ ಅವರ ಪೋಸ್ಟ್ ಒಂದು ಸಾಕ್ಷಿ ಒದಗಿಸಿದೆ.ಇತ್ತೀಚೆಗಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ಗೆಈಗ 56ರ ಪ್ರಾಯ.ಆದರೆ ತರುಣರೂ ಹುಬ್ಬೇರಿಸುವಂತೆ ಮೈಕಟ್ಟನ್ನು ಅವರು ಕಾಪಿಟ್ಟುಕೊಂಡಿದ್ದಾರೆ. ಹುರಿಗೊಳಿಸಿದ ದೇಹ, ಮೈನವಿರೇಳಿಸುವ ಆಕ್ಷನ್ ದೃಶ್ಯಗಳು, ಮಾಸ್ ಡೈಲಾಗ್ಸ್.. ಇವೆಲ್ಲಾ ಸಲ್ಮಾನ್ ಚಿತ್ರಗಳಲ್ಲಿ ಮಾಮೂಲು. ಆದರೆ ಅಭಿಮಾನಿಗಳಿಗೆ ಸಲ್ಮಾನ್ […]
ಶಮಿತಾ ಹಾಗೂ ರಾಕೇಶ್ ಈಗಾಗಲೇ ಜತೆಯಾಗಿ ಓಡಾಡುತ್ತಿದ್ದಾರೆ. ಇಂದು ಶಮಿತಾ ಜನ್ಮದಿನ. ಜತೆಯಾಗಿ ಈರ್ವರೂ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.ಮುಂಬೈ: ‘ಬಿಗ್ ಬಾಸ್ 15’ರಲ್ಲಿ ಕಾಣಿಸಿಕೊಂಡಿದ್ದ ಶಮಿತಾ ಶೆಟ್ಟಿಪ್ರಶಸ್ತಿ ಗೆಲ್ಲದೇ ಹೋದರೂ ಕೂಡ ಅಪಾರ ಅಭಿಮಾನಿ ಬೆಂಬಲವನ್ನು ಗಳಿಸಿ ಹೊರಬಂದಿದ್ದಾರೆ.ಬಿಗ್ ಬಾಸ್ ಓಟಿಟಿಯಲ್ಲಿ ಕಾಣಿಸಿಕೊಂಡಾಗ ಪರಿಚಯವಾಗಿದ್ದ ಮತ್ತೋರ್ವ ಸ್ಪರ್ಧಿ ರಾಕೇಶ್ ಬಾಪಟ್ ಜತೆ ಶಮಿತಾ ಸ್ನೇಹವೂ ಕುದುರಿದೆ. ಅರ್ಥಾತ್ ಇದು ಸ್ನೇಹಕ್ಕಿಂತಲೂ ತುಸು ಹೆಚ್ಚೇ ಎನ್ನುಬಹುದು. ಇದಕ್ಕೆ ಪುಷ್ಠಿ ನೀಡುವಂತೆ […]