ಕರ್ನಾಟಕ ನೆಲ ಜಲ ರಕ್ಷಣಾ ಸಮಿತಿ ಆಯೋಜಿಸಿದ್ದ ಮೇಕೆದಾಟು ಪರ, ಅಣೆಕಟ್ಟು ವಿರುದ್ಧ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇಕೆದಾಟು ನಮಗೆ ಬೇಕು ಎಂದಾದರೆ ಅಣೆಕಟ್ಟು ಎನ್ನಬೇಕು. ಅಲ್ಲಿ ಅಣೆಕಟ್ಟು ಕಟ್ಟುವುದರಿಂದ ಸುಮಾರು 1200 ಹೆಕ್ಟೇರ್ ಅರಣ್ಯ ಭೂಮಿ ನಾಶವಾಗುತ್ತೆ. ಲಕ್ಷಾಂತರ ಮರಗಳು ಹಾಳುಗೆಡವುವ ಇಂಥ ಯೋಜನೆ ನಮಗೆ ಬೇಕಿಲ್ಲ ಎಂದು ಅಭಿಪ್ರಾಯಪಟ್ಟರು. ಅಣೆಕಟ್ಟು ಕಟ್ಟುವುದರಿಂದ ಯಾರಿಗೆ ಅನುಕೂಲ ಎಂದು ಪ್ರಶ್ನಿಸಿದ ಅವರು, ಅಣೆಕಟ್ಟು ನಿರ್ಮಾಣದಿಂದ ಕೆಲ ರಾಜಕಾರಿಣಿಗಳಿಗೆ ಗುತ್ತಿಗೆದಾರರಿಗೆ […]

ಪ್ರಮುಖ ಸಾಫ್ಟ್ ವೇರ್ ಕಂಪನಿ ವಿಪ್ರೊದಿಂದ 30,000 ಮಂದಿ ಹೊಸಬರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ, ಮಾಹಿತಿ ತಂತ್ರಜ್ಞಾನದ ಬೇಡಿಕೆ ಹೆಚ್ಚಗಿರುವ ಕಾರಣ, ಹೊಸಬರಿಗೆ ಉದ್ಯೋಗವಕಾಶಗಳು ಸೃಷ್ಟಿಯಾಗುತ್ತಿವೆ. 2021 – 22 ನೇ ಸಾಲಿನಲ್ಲಿ 17,500 ಮಂದಿ ಹೊಸಬರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 30,000 ಪ್ರೆಶರ್ ಗಳನ್ನು ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿಪ್ರೋ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸೌರಭ್ ಗೋವಿಲ್ ಹೇಳಿಕೆ ನೀಡಿದ್ದಾರೆ. ಕಳೆದ 12 ತಿಂಗಳಲ್ಲಿ […]

  ರಾಜ್ಯದಲ್ಲಿ ಕೊರೋನಾ ರೂಪಾಂತರಿ ತಳಿ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಅಪಾರ್ಟ್‌ಮೆಂಟ್‌ಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿಯನ್ನು  ಬಿಡುಗಡೆ ಮಾಡಿದೆ , ಮಾರ್ಗಸೂಚಿ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಜಿಮ್‌ಗಳು, ಈಜುಕೊಳಗಳು ಮತ್ತು ಇತರ ಕ್ರೀಡಾ ಸೌಲಭ್ಯಗಳನ್ನು  ಬಂದ್ ಮಾಡಿಸಲಾಗುತ್ತಿದೆ. ಕಳೆದ 10 ದಿನಗಳಿಂದ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಸೋಂಕು ಹೆಚ್ಚಳವಾಗುತ್ತಿರುವ  ಹಿನ್ನೆಲೆ ಸಮುದಾಯ ಮಟ್ಟದಲ್ಲಿ ಸೋಂಕು ನಿಯಂತ್ರಣಕ್ಕೆ ಬಿಬಿಎಂಪಿ ಕಸರತ್ತು ನಡೆಸಿದೆ. ಇದರಂತೆ ರೆಸಿಡೆಂಟ್ ವೆಲ್​ಫೇರ್​ ಅಸೋಸಿಯೇಷನ್‌ಗಳು, ಅಪಾರ್ಟ್‌ಮೆಂಟ್, […]

ಮೇಷ ರಾಶಿಯ ದೈನಂದಿನ ಜಾತಕ – ಮೇಷ ರಾಶಿ ಇಂದು ಶುಕ್ರವಾರ, ಜನವರಿ 14, 2022 ಉತ್ತೇಜಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ಮತ್ತು ನಿಮ್ಮನ್ನು ಆರಾಮವಾಗಿರಿ. ಹೊಸ ಹಣ ಸಂಪಾದನೆಯ ಅವಕಾಶಗಳು ಲಾಭದಾಯಕವಾಗುತ್ತವೆ. ಇಂದು ನೀವು ಪ್ರಯೋಜನ ಪಡೆಯುತ್ತೀರಿ – ಕುಟುಂಬದ ಸದಸ್ಯರು ನಿಮಗೆ ಸಕಾರಾತ್ಮಕ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ. ವೃಷಭ ರಾಶಿ ಇಂದಿನ ಜಾತಕ ಶುಕ್ರವಾರ, ಜನವರಿ 14, 2022 ನಿಮ್ಮ ದೈಹಿಕ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ನೀವು ಕೆಲವು ಕ್ರೀಡಾ ಚಟುವಟಿಕೆಗಳನ್ನು […]

 ಕೋವಿಡ್ ವ್ಯಾಕ್ಸಿನ್ , ಕೋವಿಶೀಲ್ಡ್ ಪಡೆದ ನಂತರ ವ್ಯಕ್ತಿಯೋರ್ವನಿಗೆ ಕಳೆದ ಐದು ವರ್ಷಗಳಿಂದ ನಿಂತು ಹೋಗಿದ್ದ ಮಾತು ಪುನಃ ಬಂದಿದೆ . ಹೌದು ಇಡೀ ಪ್ರಪಂಚದ ಜನರ ನೆಮ್ಮದಿ ಹಾಳು ಮಾಡಿದ ಕೊರೊನಾಗೆ ದೇಶದಲ್ಲಿ ಕೋವಿಶೀಲ್ಡ್​ ಮತ್ತು ಕೋವ್ಯಾಕ್ಸಿನ್​ ಲಸಿಕೆ ನೀಡಲಾಗ್ತಿದೆ. ಈಗಾಗಲೇ ಕೋಟ್ಯಂತರ ಜನರು ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ. ಜಾರ್ಖಂಡ್​ನ  ಬೊಕಾರೊದಲ್ಲಿ  ಕೋವಿಶೀಲ್ಡ್​ ಲಸಿಕೆ ಪಡೆದ ವಾರದ ನಂತರ ವ್ಯಕ್ತಿಒಬ್ಬನ ದೇಹದಲ್ಲಿ ಹೊಸ ರೀತಿಯ ಬದಲಾವಣೆ ಕಾಣಿಸಿಕೊಂಡಿದೆ.  ಐದು ವರ್ಷಗಳ […]

  ಹಿಂದೂಗಳಲ್ಲಿ ಒಗ್ಗಟ್ಟಿನ ಅಗತ್ಯವನ್ನು ಒತ್ತಿ ಹೇಳಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಹಿಂದೂಗಳಲ್ಲಿ ಸಾಮಾಜಿಕ ಸಮಾನತೆಯ ಅಗತ್ಯವಿದ್ದು, ಐಕ್ಯತೆಗೆ ಜಾತೀಯತೆ ಅಡ್ಡಿಯಾಗುತ್ತಿದೆ ಎಂದು ಹೇಳಿದ್ದಾರೆ. ಬುಧವಾರ ಸಂಜೆ ವಿವಿಧ ಕ್ಷೇತ್ರಗಳ ಆಯ್ದ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಆರಂಭದಿಂದಲೂ, RSS ಹಿಂದೂ ಧರ್ಮದ ಪ್ರಾಚೀನ ಮೌಲ್ಯಗಳನ್ನು ಎತ್ತಿ ಹಿಡಿದಿದ್ದು, ಇದು ವಿವಿಧತೆಯಲ್ಲಿ ಏಕತೆ, ಮಾನವೀಯತೆ ಮತ್ತು ವ್ಯಕ್ತಿತ್ವದ ಜೀವನವನ್ನು ಹೊಂದಿದೆ. ಸಂಘವು ‘ಜನನಿ’ […]

ಬೇಕಾಗುವ ಸಾಮಗ್ರಿಗಳು * ಎಣ್ಣೆ- ಅರ್ಧ ಕಪ್ * ಲವಂಗ – 2 * ಚೆಕ್ಕೆ – 2 * ಹಸಿಮೆಣಸು -3 * ಏಲಕ್ಕಿ – 3 * ಈರುಳ್ಳಿ _ 3 * ದನಿಯಾ ಪುಡಿ _ 1 ಚಮಚ * ಖಾರದ ಪುಡಿ – 1 ಚಮಚ * ಅರಶಿಣ ಪುಡಿ – 1 ಚಮಚ * ಮೊಸರು – 1 ಕಪ್ * ಶುಂಠಿ ಬೆಳ್ಳುಳ್ಳಿ […]

ಪರಂಗಿ ಹಣ್ಣು ಉತ್ತಮ ವಿಟಮಿನ್‌ ಸಿ, ಇ, ಮತ್ತು ಡಿ ಹೊಂದಿದ್ದು , ಕಣ್ಣು ಹಾಗು ತ್ವಚೆಯ ಆರೋಗ್ಯಕ್ಕೆ ಉತ್ತಮವಾದದ್ದು. ಕೊಲೆಸ್ಟ್ರಾಲ್‌ ಕಡಿಮೆಗೊಳಿಸುತ್ತದೆ. ದಿನ ನಿತ್ಯದ ಡಯಟ್‌ಗೆ ಈ ಹಣ್ಣಿನ ಸಲಾಡ್‌ ಉತ್ತಮವಾದದ್ದು. ಹೊಟ್ಟೆಯಲ್ಲಿನ ಜಂತುಗಳ ನಾಶಕ್ಕೆ ಉತ್ತಮ ರಾಮಬಾಣ. ಮಾರಕ ರೋಗಗಳ ನಿಯಂತ್ರಣಕ್ಕೆ ಉತ್ತಮ ಔಷಧಿ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

  ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಹಾಯಕಿಗೆ ಕೊರೊನಾ ಪಾಸಿಟಿವ್ ಆಗಿದ್ದು,ಕೊರೊನಾ ಸೋಂಕಿನ ಭೀತಿಯಲ್ಲಿ 272 ಜನ ವಿದ್ಯಾರ್ಥಿಗಳು, 6 ಜನ ಶಿಕ್ಷಕರು, ಇಬ್ಬರು ಅಡುಗೆಯವರು  ಇದ್ದಾರೆ.   ಮುನ್ನೇಚ್ಚರಿಕಾ ಕ್ರಮವಾಗಿ 1 ರಿಂದ 2 ನೆ ತರಗತಿ ಮಕ್ಕಳಿಗೆ ಒಂದು ದಿನ ರಜೆ ನೀಡಲಾಗಿದ್ದು,  ಹಾಗೂ ಸ್ಯಾನಿಟೈಜರ್ ಮಾಡುವ ನಿಮಿತ್ತ  ಶಾಲೆಗೆ ಮೂರು ದಿನಗಳ ಕಾಲ ರಜೆ ನೀಡಲಾಗಿದೆ .ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ […]

Advertisement

Wordpress Social Share Plugin powered by Ultimatelysocial