ಅಂಧ್ರಪ್ರದೇಶದ ಗುಂಟುರುಗೆ ತೆರಳಿ ಮರಳಿ ಯಾದಗಿರಿಗೆ ಆಗಮಿಸಿದ ಬ್ಯಾಂಕ್ ಸಿಬ್ಬಂದಿಗೆ ವಕ್ಕರಿಸಿದ ಕೊರೊನಾ,ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿರುವ ಯುನಿಯನ್ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಸಿಬ್ಬಂದಿಗೆ ವಕ್ಕರಿಸಿದ ಕೊರೊನಾ,ಈ ವೇಳೆ ಕೊವೀಡ್ ಟೆಸ್ಟ್ ಮಾಡಿಸಿಕೊಂಡಾಗ ಕೊವೀಡ್ ಪತ್ತೆಯಾಗಿದ್ದು,ಮುಂಜಾಗ್ರತೆ ವಹಿಸಿಕೊಂಡು ಬ್ಯಾಂಕ್ ಯನ್ನು ಸ್ಯಾನಿಟೈಸ್‌ ಮಾಡಲಾಗಿತ್ತು,ಪುರಸಭೆ ಸಿಬ್ಬಂದಿಗಳು ಕೊವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಯಾದಗಿರಿ ನಗರದ ಹೊರಭಾಗದ ಕೊವಿಡ್ ಆಸ್ಪತ್ರೆಗೆ ದಾಖಲು  ಮಾಡಲಾಗಿದೆ  ಸಕ್ರಿಯ ಪ್ರಕರಣಗಳು ಪತ್ತೆಯಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್‌ ನಿಯಂತ್ರಣ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಇಂದು ಸಂಜೆ 6.30 ಕ್ಕೆ ಸಭೆ ನಡೆಯಲಿದ್ದು, ಎಕ್ಸ್‌ಫರ್ಟ್‌ಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.ರಾಜ್ಯವನ್ನ್ನ ಕೊರೋನಾದಿಂದ ಬಚಾವ್‌ ಮಾಡಲುಒಂದಿಷ್ಟು ಕಠಿಣ ರೂಲ್ಸ್‌ಗಳ ಬಗ್ಗೆ ಚರ್ಚೆ ನಡೆಯುತ್ತೆ. ಈಗಾಗ್ಲೇ ತಜ್ಞರ ಸಮಿತಿ ಸೆಮಿ ಲಾಕ್‌ಡೌನ್‌ಗೆ ಶಿಫಾರಸ್ಸು ಮಾಡಿದ್ದು, ಇವತ್ತಿನ ಸಭೆಯಲ್ಲಿ ಏನು ನಿರ್ಧಾರ ಮಾಡುತ್ತಾರೆ ಅನ್ನೋದು ಬಹಳ ಕುತೂಹಲ ಮೂಡಿಸಿದೆ. ಪ್ರಮುಖವಾಗಿ ಇನ್ನೂ […]

ರಾಜ್ಯದಲ್ಲಿ ಕೋವಿಡ್‌ ಸಂಖ್ಯೆ ದಿನೇ ಇನೇ ಹೆಚ್ಚಾಗ್ತಾಯ್ದೆ ಆದರು ಕೂಡ ಕಾಂಗ್ರೆಸ್‌ ತಮ್ಮ ಮೇಕೆದಾಟಿನ ಪಾದಯಾತ್ರೆಯನ್ನ ಕೈ ಬಿಟ್ಟಿಲ್ಲ. ಈ ಕುರಿತು ಬೆಂಗಳೂರಿನಲ್ಲಿ ಡಾ.ಕೆ.ಸುಧಾಕರ್‌ ಮಾತನಾಡಿದ್ದು, ರಾಜ್ಯದ ಹಲವು ಜಿಲ್ಲೆಗಳಿಂದ ಸಾವಿರಾರು ಜನ ಈ ಒಂದು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ, ಇದರಿಂದಾಗಿ ಕೊರೋನ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗುವ ಸಂಶಯ ಕಂಡುಬಂದಿದೆ. ಹಿಗಾದರೆ ಇದರ ಹೊಣೆಯನ್ನು ಕಾಂಗ್ರೆಸ್‌ ಹೊರಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

ಕೋವಿಡ್ ಕೇಸ್ ನಿಂದಾಗಿ  ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೈಅಲರ್ಟ್ ಘೋಷಿಸಿದ್ದಾರೆ,ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳು ಬೆಳಗಾವಿ, ನಿಪ್ಪಾಣಿ,ಕಾಗವಾಡ,ಅಥಣಿ ತಾಲೂಕಿನ ಗಡಿಯಲ್ಲಿ ಬೀಗಿಯಾದ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿದ್ದಾರೆ,ಬಾಚಿ,ಕುಗನ್ನೊಳ್ಳಿ ಸೇರಿ 23 ಕಡೆ ಚೆಕ್ ಪೋಸ್ಟ್ ಗಳಲ್ಲಿ ಹೈಲರ್ಟ್ ಘೋಷಿಸಿದು ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆ ನಡೆಯುತ್ತಿದೆ,ಎರಡು ಡೋಸ್ ವ್ಯಾಕ್ಸಿನ್ ಇಲ್ಲಾದವರನ್ನು ಕೋವಿಡ್ ನೆಗಟಿವ್ ರಿಪೋರ್ಟ್ ತಪಾಸಣೆ ಕಡ್ಡಾಯ ಮಾಡಿದೆ.ಪೊಲೀಸ್ ಇಲಾಖೆ,ಆರೋಗ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಸಿಬ್ಬಂದಿಯಿಂದ ತಪಾಸಣೆ ಕಡ್ಡಾಯ […]

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿದೆ ಲಾರಿ ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತವಾಗಿದು, ಬೆಳಗ್ಗೆ ತಿಂಡಿಗೆ MTR ಗೆ ಬರುತ್ತಿದ್ದ ಸಂಜನಾ ಪ್ರಿಯಾ ಹಾಗೂ ಅಣ್ಣಾ ವಿನಯ್ ಕುಮಾರ್ ರವರು ಈ ಘಟನೆಯಲ್ಲಿ ತೀವ್ರ ಗಂಭೀರವಾಗಿದ್ದು,ಫೈನಲ್‌ ಇಯರ್ BEಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸಂಜನಾರವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಅಣ್ಣನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ,ಲಾರಿ ಬರುವುದನ್ನು ಗಮನಿಸದೆ ದ್ವಿಚಕ್ರ ವಾಹನದಲ್ಲಿ ಬರುತ್ತಿರುವಾಗ ಈ ಘಟನೆ ಸಂಭವಿಸಿದ  ಸ್ಥಳೀಯರು ವ್ಯಕ್ತಪಡಿಸಿದ್ದಾರೆ,ಈ […]

ಕನ್ನಡ ಚಿತ್ರರಂಗದಲ್ಲಿ ತನ್ನದೇ ಬೇಡಿಕೆ ಹೊಂದಿರುವ Rapper ಚಂದನ್‌ ಶೆಟ್ಟಿ 10 ರೂಪಾಯಿಯಲ್ಲಿ ಸ್ವರ್ಗ ತೋರಿಸಿದ್ದಾರೆ,,,,,ಅಯ್ಯೋ  ಏನ್‌ ಹೇಳಿದ್ದಾರೆ ಅಂತಿರಾ ಹೌದು,ವರ್ಷಕ್ಕೊಂದು ಪಾರ್ಟಿ ಸಾಂಗ್‌ ನೀಡುವ ಚಂದನ್‌ ಶೆಟ್ಟಿ ಈ ವರ್ಷವೂ ಕೂಡ  ಲಕ ಲಕ ಲ್ಯಾಂಬೋರ್ಗಿನಿ ಅಂತ ಸಖತ್‌ ಸಾಂಗ್‌ ಮೂಲಕ ತೆರೆ ಮೇಲೆ ಬಂದಿದ್ದಾರೆ,ಇದೇ ಮೊದಲ ಬಾರಿಗೆ ಪಾರ್ಟಿ ಸಾಂಗ್‌ ನಲ್ಲಿ ಕಾಣಿಸಿಕೊಂಡಿರುವ ಸ್ಯಾಂಡಲ್‌ ವುಡ್‌ನ ಡಿಂಪಲ್‌ ಕ್ವೀನ್‌ ರಚಿತಾ ರಾವ್‌ ಮೊದಲ ಬಾರಿಗೆ ಪಾರ್ಟಿ ಸಾಂಗ್ […]

ಮೇಷ ರಾಶಿ ಇಂದಿನ ಜಾತಕ ಮಂಗಳವಾರ, ಜನವರಿ 4, 2022 ಒಂದು ಹಂತವನ್ನು ಮೀರಿ ನಿಮ್ಮನ್ನು ಶ್ರಮಪಡಬೇಡಿ ಮತ್ತು ಸರಿಯಾದ ವಿಶ್ರಾಂತಿ ತೆಗೆದುಕೊಳ್ಳಲು ಮರೆಯದಿರಿ. ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ – ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳನ್ನು ಮಾತುಕತೆ ಮಾಡುವಾಗ. ವೃಷಭ ರಾಶಿ ಇಂದಿನ  ಜಾತಕ ಮಂಗಳವಾರ, ಜನವರಿ 4, 2022 ಅನಾವಶ್ಯಕವಾದ ಆಲೋಚನೆಯಲ್ಲಿ ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಬೇಡಿ, ಅದನ್ನು ಸರಿಯಾದ ದಿಕ್ಕಿನಲ್ಲಿ ಬಳಸಿ. ಇಂದು ವ್ಯಾಪಾರಸ್ಥರು ತಮ್ಮ ವ್ಯಾಪಾರದಲ್ಲಿ […]

ಒಂದು ಸಮಯದಲ್ಲಿ, ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಪ್ರಬಲ ಲಿಂಕ್‌ಗಳೆಂದು ಪರಿಗಣಿಸಲ್ಪಟ್ಟಿದ್ದರು. ಆದರೆ ಈಗ ಎಲ್ಲವೂ ಬದಲಾಗಿದೆ. ಕಳೆದ ಎರಡು ವರ್ಷಗಳಿಂದ ಅತ್ಯಂತ ಕಳಪೆ ಫಾರ್ಮ್‌ನಲ್ಲಿ ಪೂಜಾ ಮತ್ತು ರಹಾನೆ ಅವರ ಫ್ಲಾಪ್ ಶೋ ದಕ್ಷಿಣ ಆಫ್ರಿಕಾದಲ್ಲಿ ಮುಂದುವರೆದಿದೆ. ನ್ಯೂಜಿಲೆಂಡ್ ಸರಣಿಯಲ್ಲಿ ಕಳಪೆ ಪ್ರದರ್ಶನದ ಹೊರತಾಗಿಯೂ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮೊದಲ ಟೆಸ್ಟ್‌ನಲ್ಲಿ ಸೆಂಚುರಿಯನ್ ಟೆಸ್ಟ್ ಎರಡಕ್ಕೂ ಅವಕಾಶ ನೀಡಿದರು. […]

Advertisement

Wordpress Social Share Plugin powered by Ultimatelysocial