ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಚಿತ್ರವು ಇದೇ ವರ್ಷಾಂತ್ಯದಲ್ಲಿ ಡಿಸೆಂಬರ್ 24ರಂದು ರಾಜ್ಯದದ್ಯಾಂತ ಬಿಡುಗಡೆಯಾಗಲು ಸಜ್ಜಾಗಿದೆ..ಬಡವ ರಾಸ್ಕಲ್ ಒಂದು ರೊಮ್ಯಾಂಟಿಕ್ ಕಾಮಿಡಿ ಎಂಟರ್ಟೈನರ್ ಚಲನಚಿತ್ರವಾಗಿದ್ದು, ಚಿತ್ರದಲ್ಲಿ ಧನಂಜಯ್ ಮತ್ತು ಶಂಕರ್ ರವರು ಒಟ್ಟಾರೆಯಾಗಿ ನಿರ್ಮಿಸಿರುವ ಚಿತ್ರ ಇದಾಗಿದೆ. ತಾರಾಗಣದಲ್ಲಿ ಡಾಲಿ ಧನಂಜಯ್ ಮತ್ತು ಅಮೃತ ಅಯ್ಯಂಗಾರ್ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಈ ಚಿತ್ರವು ಈಗಾಗಲೇ ಹಾಡುಗಳಿಂದ ಭಾರೀ ಶಬ್ಧಮಡಿದ್ದು ಚಿತ್ರದ ಮೇಲೆ ಸಹ ಭಾರೀ […]
ಕನ್ನಡದ ತಾರೆಗಳು
ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರ ಪುಂಡಾಟ ಮುಂದುವರಿದ ರಾಜ್ಯದ ಬಸ್ ಮೇಲೆ ಅಟ್ಯಾಕ್ ಮಹಾರಾಷ್ಟ್ರಕ್ಕೆ ತೆರಳಿದ ಕೆ ಆರ್ ಟಿ ಸಿ ಬಸ್ ಮೇಲೆ ದಾಳಿಮಾಡಿದ್ದಾರೆ… ಯಾದಗಿರಿ ಡಿಪೋಗೆ ಸೇರಿದ ಬಸ್ ಗಳ ಮೇಲೆ ಪುಂಡರು ಕಲ್ಲು ತೂರಾಟ ನಡೆಸಿದ್ದ ಗಾಜುಗಳು ಜಖಂಗೊಂಡಿದ್ದು,ಎಂಇಎಸ್ ಪುಂಡರು ಕಲ್ಲು ತೂರಾಟ ಮಾಡಲು ಬಂದವರನ್ನು ತಡೆಯಲು ಹೋದ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಚಾಲಕ ಮತ್ತು ನಿರ್ವಾಹಕಇವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂ ಈ ಎಸ್ […]
ಇತ್ತಿಚಿನ ದಿನಗಳಲ್ಲಿ ಎಲ್ಲಾ ಬಾಷೆಯಲ್ಲಿ ಹಲವು ಆಲ್ಬಮ್ ಸಾಂಗ್ಸ್ ಬರುವುದು ಕಾಮನ್ ಆಗಿದೆ.ಆದರೆ ಕನ್ನಡದಲ್ಲೂ ಆಲ್ಬಂ ಸಾಂಗ್ ಗೆ ಎನು ಕಮ್ಮಿ ಇಲ್ಲಾ ಗುರು ಎಂಬತೆ ಈ ಜನನದಂಪತಿಗಳು ಇದೀಗ ಹೊಸ ಹಾಡನ್ನ ಎಲ್ಲೆಡೆ ಪರಿಚಯಿಸಿದ್ದಾರೆ.ಇನ್ನು ಸಾಂಡಲ್ ವುಡ್ ನಲ್ಲಿ ಚಂದನ ಶೆಟ್ಟಿ ಅವರ ಹಲವು ಹಿಟ್ rap ಹಾಡುಗಳು ಇವೆ .ಆದರೆ ಅದೇ ರೀತಿಯ ಹಾಡುಗಳಿಗೆ ಜೋಶ ನಿಡಲು ಇದೀಗ ಮತ್ತೊಬ್ಬ ಗಾಯಕಿ ಸಿಕ್ಕಿರುವುದು ಹೆಮ್ಮೆಯ ವಿಚಾರ […]
ಬೆಂಗಳೂರು ಸುಮಾರು 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸವಾಲುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ ಕರ್ನಾಟಕ ಪೊಲೀಸ್ ಇಲಾಖೆಗೆ ಧನ್ಯವಾದ ಹೇಳಲೇಬೇಕು. ಸಿಎಂ ಬಸವರಾಜ ಬೊಮ್ಮಾಯಿ ಗೃಹ ಸಚಿವ ಆರಗ ಜ್ಞಾನೇಂದ್ ಡಿಜಿ/ಐಜಿಪಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.ನಿರಂತರ 48 ಗಂಟೆ ಭದ್ರತೆ ನೀಡಿದ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ಯವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಿದ ಸಿಬ್ಬಂದಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಬೆಂಗಳೂರು ನಗರದ […]
ಮೊನ್ನೆ ಮೊನ್ನೆ ಡ್ರಗ್ ಕೇಸ್ನಲ್ಲಿ ವಿಚಾರಣೆಗೊಳಪಟ್ಟು ಅತ್ತು ಕರೆದಿದ್ದ ಅನುಶ್ರೀ ಇದೀಗ ಯಾರನ್ನೋ ಮುದ್ದಿಸುವಾಗ ಕ್ಯಾಮರ ಕಣ್ಣಿಗೆ ಬಿದ್ದಿದ್ದಾರೆ! ಆಕೆಯ ಜೊತೆಗಿದ್ದವರು ಯಾರು? ಹಿಂದೆಲ್ಲ ಆ್ಯಂಕರ್ ಅನುಶ್ರೀ ಅಂದರೆ ಅರುಳು ಹುರಿದಂಥಾ ಸೊಗಸಾದ ಮಾತು, ಮುಖದಿಂದ ಎಂದೂ ಮಾಯವಾಗದ ಚೆಂದದ ನಗುವೇ ನೆನಪಾಗುತ್ತಿತ್ತು. ಫ್ಯಾಶನೇಬಲ್ ಉಡುಗೆಗಳು, ಮಸ್ತ್ ಅನ್ನಬಹುದಾದ ಡ್ಯಾನ್ಸ್, ಸುಂದರಿ ಅಂತ ಖಚಿತವಾಗಿ ಹೇಳುವಷ್ಟು ಸೌಂದರ್ಯ. ಎಲ್ಲವೂ ಸೇರಿ ಅನುಶ್ರೀ ಅಂದ್ರೆ ಹಳ್ಳಿಮಂದಿಯೂ ಪಕ್ಕದ್ಮನೆ ಹುಡುಗಿಯೇನೋ ಅಂತ ಭಾವಿಸ್ತಿದ್ರು.ಅದಕ್ಕೆ […]
ಪೀಠಾಧಿಪತಿಗಳು ಹೇಳಿದ್ದೇನು? ಈ ಊಹಾಪೋಹಗಳಿಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಸ್ಪಷ್ಟನೆ ನೀಡಿದ್ದಾರೆ. ಅವರ ಸಾವಿಗೂ ವೀಣೆ ಜಾರಿದ್ದಕ್ಕೂ ಸಂಬಂಧವಿಲ್ಲ. ಇದು ಆಕಸ್ಮಿಕ ಘಟನೆ ಎಂದು ಹೇಳಿದ್ದಾರೆ. ಪುನೀತ್ ರಾಜ್ಕುಮಾರ್ ಅವರು ಮಂತ್ರಾಲಯದ ರಾಯರ ಪರಮ ಭಕ್ತರಾಗಿದ್ದರು. ಅಣ್ಣ-ತಮ್ಮಂದಿರು ಬಂದು ಸಂಗೀತ ಸೇವೆ ಮಾಡುವುದಾಗಿ ಹೇಳಿದ್ದರು. ಅವರು ರಾಯರ ಅನುಗ್ರಹದಿಂದಲೇ ಜನಿಸಿದ್ದಾರೆ ಎಂದು ಅವರ ತಂದೆ ಹೇಳಿದ್ದರು. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada […]
ಕಳೆದ ಒಂದೂವರೆ ವರ್ಷದಲ್ಲಿ ಕನ್ನಡ ಚಿತ್ರರಂಗ ಎರಡು ಅತಿ ದೊಡ್ಡ ಆಘಾತಗಳನ್ನು ಕಂಡಿದ್ದಾರೆ. ಒಂದು ಕಳೆದ ವರ್ಷ ಜನವರಿಯಲ್ಲಿ ಕೇವಲ 39 ವರ್ಷಕ್ಕೆ ಉಸಿರು ಚೆಲ್ಲಿದ ಚಿರಂಜೀವಿ ಸರ್ಜಾ ಸಾವು…ಮತ್ತೊಂದು ಅಕ್ಟೋಬರ್ನಲ್ಲಿ ಧಿಡೀರನೆ ಮರೆಯಾದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಂತ್ಯ. ಈ ಎರಡೂ ಬಹುಶಃ ಬಹು ದೀರ್ಘಕಾಲದವರಗೆ ಜನರನ್ನು ಕಾಡುವ ನೋವುಗಳು. ಅಭಿಮಾನಿಗಳಿಗೆ, ಈ ನಟರ ಪರಿಚಯವೇ ಇಲ್ಲದವರನ್ನೇ ಅವರ ಸಾವು ಇಷ್ಟರಮಟ್ಟಿಗೆ ತಟ್ಟಿರುವಾಗ ಅವರ ಕುಟುಂಬಸ್ಥರ ಪಾಡು […]
ಭಾರತ ಚಿತ್ರರಂಗದ ಸೂಪರ್ ಸ್ಟಾರ್, ತಲೈವಾ ರಜನಿಕಾಂತ್ ಚಿಕಿತ್ಸೆ ಬಳಿಕ ಮರಳಿ ಮನೆ ಸೇರಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ಆಗಿ ಮನೆಗೆ ಮರಳಿದ್ದಾರೆ. ಅಕ್ಟೋಬರ್ 28ರಂದು ಎದೆ ನೋವು ಹಾಗೂ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ರಜನಿಕಾಂತ್ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗಷ್ಟೇ ರಜನಿ ಸಣ್ಣ ಶಸ್ತ್ರಚಿಕಿತ್ಸೆ ಒಂದಕ್ಕೆ ಒಳಗಾಗಿದ್ದರು. ಬಳಿಕ ಸೂಪರ್ಸ್ಟಾರ್ ರಜನಿಕಾಂತ್ ಚೇತರಿಸಿಕೊಂಡಿದ್ದರು. ಆದರೆ ರೂಟಿನ್ ಚೆಕ್ಅಪ್ಗೆ ಬಂದಾಗ […]
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರಿಗೆ ಅವರೇ ಸಾಟಿ. ಸಿನಿಮಾದಲ್ಲಿ ಅಷ್ಟೇ ಅಲ್ಲದೇ ಸಮಾಜಮುಖಿ ಕಾರ್ಯದಲ್ಲಿ ಪುನೀತ್ ರಾಜ್ಕುಮಾರ್ ತೊಡಗಿಸಿಕೊಂಡಿದ್ದವರು. ಸ್ಯಾಂಡಲ್ವುಡ್ ನಟ ಪವರ್ ಸ್ಟಾರ್ ಅವರು ನಡೆಸುತ್ತಿದ್ದ ಹಲವಾರು ಸಮಾಜಮುಖಿ ಕಾರ್ಯಗಳ ನಡುವೆ ಒಂದೂವರೆ ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವ ಜವಾಬ್ದಾರಿಯನ್ನು ಕೂಡ ಹೊತ್ತುಕೊಂಡಿದ್ದರು. ಆದರೆ ಅವರ ನಿಧನದ ಬಳಿಕ ಈ ಮಕ್ಕಳ ಜವಾಬ್ದಾರಿಯನ್ನು ಯಾರು ನಿರ್ವಹಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿತ್ತು. […]
ಪವರ್ ಸ್ಟಾರ್ ಅಪ್ಪು ಇನ್ನೂ ನೆನಪು ಮಾತ್ರ. ಕನ್ನಡ ಚಿತ್ರರಂಗದ ಮಗನಂತಿದ್ದ ಅಪ್ಪುನ ಕಳೆದುಕೊಂಡು, ಇಡೀ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ಪ್ರತಿಯೊಂದು ಮನೆಯಲ್ಲೂ ಸೂತಕದ ವಾತಾವರಣ ಸೃಷ್ಟಿಯಾಗಿದೆ. ಸದಾ ನಗುಮುಖದಿಂದಲೇ ಮಾತನಾಡುತ್ತಿದ್ದ, ಅಪ್ಪು ಅವರ ನಗು ಮುಖವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕಂಠೀರವ ಸ್ಟೇಡಿಯಂನಲ್ಲಿ ಅಪ್ಪು ಅಂತಿಮ ದರ್ಶನ ಪಡೆದ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಎಲ್ಲಾ ಭಾಷೆಯ ನಟ, ನಟಿಯರು ಆಗಮಿಸಿ ಕೊನೆ ಬಾರಿ ಅಪ್ಪು ದರ್ಶನ ಪಡೆಯುತ್ತಿದ್ದಾರೆ. ಸ್ಯಾಂಡಲ್ವುಡ್ನ […]