ನಟ-ರಾಜಕಾರಣಿ ಜಗ್ಗೇಶ್ ಅವರು ಸಹ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆರ್ಎಸ್ಎಸ್ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸರಣಿ ಟ್ವೀಟ್ ಮಾಡುವ ಮೂಲಕ ಆರ್ಎಸ್ಎಸ್ ಅಂದ್ರೆ ಏನೆಂದು ವಿವರಿಸುವ ಪ್ರಯತ್ನ ಮಾಡಿದ್ದಾರೆ. ”ನಾನು ಕಂಡ ಅರ್ ಎಸ್ ಎಸ್ ಜಾತಿ ಧರ್ಮ ಮೀರಿದ ಮಾತೃ ಹೃದಯಿ ಸಂಘಟನೆ, ಕೊರೊನಾ ಸಂದರ್ಭವಾಗಲಿ, ನೆರೆ ಬಂದ ಸಂದರ್ಭವಾಗಲಿ ರಾಷ್ಟ್ರಕ್ಕೆ ಸಂಕಷ್ಟ ಬಂದಾಗ ಆಗಲಿ, ವಿಧ್ಯೆ ದಾನಕ್ಕಾಗಲಿ, ಅನ್ನದ ಮಾರ್ಗಕ್ಕಾಗಲಿ ಶಿಸ್ತಿನ ಸೈನ್ಯ ಇಂಥ ಸ್ವಾರ್ಥ ಜಗದಲ್ಲಿ […]
ಕನ್ನಡದ ತಾರೆಗಳು
ಓಲಾ ಕ್ಯಾಬ್ ಡ್ರೈವರ್ಗಳ ಬಗ್ಗೆ ದೂರುಗಳು ಬರುವುದು ಹೊಸದೇನೂ ಅಲ್ಲ. ಬೆಂಗಳೂರಿನಲ್ಲಿ ಪ್ರತಿನಿತ್ಯ ಒಬ್ಬರಲ್ಲ ಒಬ್ಬರು ಓಲಾ ಕ್ಯಾಬ್ ಗ್ರಾಹಕರು ಡ್ರೈವರ್ಗಳ ಮೇಲೆ ದೂರು ನೀಡುತ್ತಲೇ ಇರುತ್ತಾರೆ. ಸಂಜನಾ ಗಲ್ರಾನಿ ಇಂದು ಬೆಳಿಗ್ಗೆ ಕ್ಯಾಬ್ ಡ್ರೈವರ್ ಒಬ್ಬ ಕಿರುಕುಳ ನೀಡಿದ್ದಾಗಿ ಘಟನೆ ಬಗ್ಗೆ ಕ್ಯಾಬ್ ಸೇವೆ ಒದಗಿಸುವ ಓಲಾ ಸಂಸ್ಥೆಗೆ ದೂರು ನೀಡಿದ್ದಾರೆ. ”ನಾವು ನಾಲ್ಕು ಮಂದಿ ಕಾರಿನಲ್ಲಿದ್ದೆವು ಏಸಿ ಏರಿಸುವಂತೆ ಮನವಿ ಮಾಡಿದರೂ” ಆತ ನಮ್ಮ ಮನವಿ ಕೇಳಿಸಿಕೊಳ್ಳದೆ ಇದಕ್ಕಿಂತಲೂ […]
ಅದ್ದೂರಿ ಧ್ರುವ ಸರ್ಜಾ ಅದ್ದೂರಿ ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ ಕಾರಣ ಕೊರೊನಾ ಮತ್ತು ಸಹೋದರ ಚಿರಂಜೀವಿ ಸರ್ಜಾ ಅಗಲಿಕೆಯ ನೋವಿನಿಂದ.. ಪ್ರತಿವರ್ಷ ಹೇಗೆ ನಮ್ಮನೆ ಹುಡುಗ ಅಂತ ನನ್ನ ಎಲ್ಲಾ ಅಣ್ಣ ತಮ್ಮಂದಿರು, ಅಕ್ಕ-ತಂಗಿಯರು, ತಾಯಂದಿರು ಹೇಗೆ ಆಶೀರ್ವಾದ ಮಾಡುತ್ತಿದ್ದಿರೊ ಈ ಬಾರಿಯೂ ನನ್ನ ಹುಟ್ಟುಹಬ್ಬಕ್ಕೆ ಆಶೀರ್ವಾದ ಮಾಡಿ” ಎಂದು ಧ್ರುವ ಸರ್ಜಾ ವಿಡಿಯೋ ಮೂಲಕ ಮನವಿ ಮಾಡಿದ್ದರು. ಇನ್ನು ಹುಟ್ಟುಹಬ್ಬದ ಪ್ರಯುಕ್ತ ಸ್ಯಾಂಜಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ […]
ದುನಿಯಾ ವಿಜಯ್ ನಾಯಕನಾಗಿ ನಟಿಸಿ, ನಿರ್ದೇಶನ ಮಾಡಿರೋ ಸಲಗದ ಸಂಭ್ರಮ ಈಗಾಗಲೇ ಹಲವು ಥಿಯೇಟರ್ ಗಳ ಮುಂದೆ ಶುರುವಾಗಿದೆ. ದುನಿಯಾ ವಿಜಯ್ ಅಭಿನಯದ ಸಲಗ ಸಿನಿಮಾ ದೊಡ್ಡ ಪ್ರೀ ರಿಲೀಸ್ ಇವೆಂಟ್ ಗೆ ಚಿತ್ರತಂಡ ಭರ್ಜರಿ ಪ್ಲಾನ್ ಮಾಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನ ಅತಿಥಿಯಾಗಿ ಆಹ್ವಾನಿಸಿದೆ. ಸದ್ಯ ಹಲವು ತಿಂಗಳುಗಳಿಂದ ತಣ್ಣಗಾಗಿದ್ದ ಗಾಂಧಿನಗರ ಥಿಯೇಟರ್ ಅಂಗಳದಲ್ಲಿ ಸಲಗ ರಿಲೀಸ್ ದಿನ ಪ್ರೇಕ್ಷಕರ ಕಲರವ ಕಾಣಲಿದೆ. ರಿಲೀಸ್ ಗೂ ಮುಂಚೆಯೆ […]
ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ಏರುಪೇರಾಗಿದ್ದು. ಕೆಲವು ವರ್ಷಗಳಿಂದ ಆರೋಗ್ಯ ಸರಿಯಿರಲಿಲ್ಲ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಘಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದ್ದು.ಈ ಹಿಂದೆ ಗ್ಯಾಂಗ್ರಿನ್ ಆಗಿದ್ದ ಕಾರಣ ಅವರ ಒಂದು ಕಾಲನ್ನು ತೆಗೆಯಲಾಗಿತ್ತು. ಆ ನಂತರವೂ ಹಲವು ಆರೋಗ್ಯ ಸಮಸ್ಯೆಗಳು ಅವರನ್ನು ಬಾಧಿಸುತ್ತಲೇ ಇದ್ದವು. 72 ವರ್ಷದ ಸತ್ಯಜಿತ್ ಕೆಲವು ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದಾರೆ. ಅನಾರೋಗ್ಯದ ಬಳಿಕ ಅವಕಾಶಗಳು ಇಲ್ಲವಾಗಿ ಆರ್ಥಿಕ ಸಂಕಷ್ಟವನ್ನು ಎದುರಿಸಿದ್ದಾರೆ. ಸತ್ಯಜಿತ್ […]
ಬಿಗ್ ಬಾಸ್ ಪ್ರಥಮ್ ಈಗ ಬೀದಿಗೆ..? ನಟ ಪ್ರಥಮ್ ನಟ ಅನ್ನೋದಕ್ಕಿಂತ ಬಿಗ್ ಬಾಸ್ ಪ್ರಥಮ್ ಅಥವಾ ಒಳ್ಳೆ ಹುಡುಗ ಪ್ರಥಮ್ ಎಂದೇ ಬಹಳ ಖ್ಯಾತಿ ಗಳಿಸಿದ್ದ ಬಿಗ್ ಬಾಸ್ ವಿಜೇತ ಪ್ರಥಮ್ ಅವರು ಸಧ್ಯ ತಾವು ಕಷ್ಟ ಪಟ್ಟು ದುಡಿದದ್ದನ್ನೆಲ್ಲಾ ಕಳೆದುಕೊಂಡು ಬೇಸರ ವ್ಯಕ್ತ ಪಡಿಸಿದ್ದಾರೆ.. ಹೌದು ಅದರಲ್ಲೂ ತಾವು ಮಾಡಿದ ಆ ಒಂದು ಸಣ್ಣ ತಪ್ಪಿನಿಂದಾಗಿಯೇ ಇಂದು ಇಂತಹ ಸ್ಥಿತಿ ಬಂದಿದೆ ಎಂದು ಖುದ್ದು ಪ್ರಥಮ್ ಅವರೇ […]
ಮುಂಬರುವ ಕನ್ನಡ ಚಿತ್ರ ನಿನ್ನ ಸನಿಹಕೆ ಅಕ್ಟೋಬರ್ 8 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವು ನಟ ಸೂರಜ್ ಗೌಡರ ಚೊಚ್ಚಲ ನಿರ್ದೇಶನದ ಜೊತೆಗೆ ನಾಯಕ ನಟನಾಗಿ ಕಾಣಿಸಿಕೊಂಡ ಚಿತ್ರವಾಗಿದೆ. ಮತ್ತು ಈ ಸಿನಿಮಾದಲ್ಲಿ ರಾಜಕುಮಾರ ಪ್ಯಾಮಿಲಿಯ ಸುಂದರ ಹುಡುಗಿ ನಾಯಕಿಯಾಗಿ ನಟನೆ ಮಾಡಿದ್ದಾರೆ. ಅಕ್ಟೋಬರ್ 7 ರಂದು ಬೆಂಗಳೂರಿನ ಖ್ಯಾತ ಮಾಲ್ವೊಂದರಲ್ಲಿ ‘ನಿನ್ನ ಸನಿಹಕೆ‘ ಚಿತ್ರದ ಪ್ರೀಮಿಯರ್ ಶೋ ನಡೆಯಲಿದೆ. ಈ ವಿಶೇಷ ಪ್ರದರ್ಶನದಲ್ಲಿ ಶಿವರಾಜ್ ಕುಮಾರ್, […]
ಇತ್ತಿಚಿಗೆ ನಟ ನಟಿಯರು ಏನೇ ಮಾಡಿದರು ಭಾರಿ ಪ್ರಮಾಣದಲ್ಲಿ ಸೌಂಡಾಗತ್ತೆ . ಮನೆಯಲ್ಲಿ ಅಡುಗೆ ಮಾಡಿದರೆ,ಅವರು ಶಾಪಿಂಗ್ ಮಾಡಿದರೆ ಹೀಗೆ ಎಲ್ಲವು ಸುದ್ದಿಯಾಗತ್ತೆ ಯಾಕಂದ್ರೆ ಅವರಿಗೆ ಇರುವ ಅಭಿಮಾನಿಗಳು ಖದರ ಹಾಗಿರತ್ತೆ. ನಟಿಯರು ಮಾಡಿದಕ್ಕೆಲ್ಲ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಹೌದು ನಾವು ಈಗ ಹೇಳತ್ತಿರೊದು ಅದೇ ವಿಚಾರ. ನಟಿ ಅಧಿತಿ ಪ್ರಭುದೇವ ಇತ್ತಿಚಿನ ದಿನಗಳಲ್ಲಿ ಸೋಷಿಯಲ್ಲ ಮೀಡಿಯಾದಲ್ಲಿ ಸಾಕಷ್ಟು ಆಕ್ಟಿವ್ ಆಗಿರೋ ಹುಡುಗಿ. ಇನ್ನೂ ಹಳ್ಳಿ ಸೊಡಗನ್ನು ತುಂಬಾ […]