ಉತ್ತರ ಪ್ರದೇಶ(Uttar Pradesh)ದಲ್ಲಿ 20 ರೂಪಾಯಿ ಕದ್ದ ಆರೋಪಕ್ಕೆ 7 ವರ್ಷದ ಬಾಲಕಿಯನ್ನು ಥಳಿಸಿ, ತಳ್ಳುವ ಗಾಡಿಗೆ ಆಕೆಯನ್ನು ಕಟ್ಟಿ ಎಳೆದೊಯ್ದಿರುವ ಅಮಾನವೀಯ ಘಟನೆ ನಡೆದಿದೆ. ಸಮೋಸಾ ತರಲು ಹೋದ ಬಾಲಕಿ ಮೇಲೆ ಹಲ್ಲೆ….!!! ಉತ್ತರ ಪ್ರದೇಶದ ಬಹದ್ದೂರ್​ಗರ್​ನ ಹಾಪುರ್​​ನಲ್ಲಿ ಈ ದುರ್ಘಟನೆ ನಡೆದಿದೆ. 7 ವರ್ಷದ ಬಾಲಕಿಯೊಬ್ಬಳಿಗೆ ಸಮೋಸಾ ತಿನ್ನುವ ಆಸೆಯಾಗಿತ್ತು. ತನ್ನ ಅಪ್ಪನ ಬಳಿ ಹಣ ಪಡೆದುಕೊಂಡು ಸಮೋಸಾ ಅಂಗಡಿಗೆ ಹೋಗಿದ್ದಾಳೆ. ಅಂಗಡಿ ಮಾಲೀಕ ರಾಕೇಶ್​ ಕುಮಾರ್​ […]

ಆಂಧ್ರ: ಸಾವು ಯಾವಾಗ? ಹೇಗೆ ಬರುತ್ತೆ ಎಂದು ಊಹಿಸಲೂ ಸಾಧ್ಯವಿಲ್ಲ ಎಂಬುದಕ್ಕೇ ಈ ಘಟನನೆಯೇ ಸಾಕ್ಷಿ. ನೂರಾರು ಕನಸಿನ ಬುತ್ತಿಯೊಂದಿಗೆ ಕಳೆದ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವತಿಯೊಬ್ಬಳು, ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹೋಗುವಾಗ ದುರಂತ ಅಂತ್ಯ ಕಂಡಿದ್ದಾಳೆ. ಗಂಡ ಮತ್ತು ಕುಟುಂಬಸ್ಥರ ಕಣ್ಣೆದುರಲ್ಲೇ ಜಲಸಮಾಧಿಯಾಗಿದ್ದಾಳೆ. ಕರ್ನಾಟಕದ ರಾಯಚೂರು ಮೂಲದ ನವ ದಂಪತಿ ಸೇರಿ 7 ಮಂದಿ ಕಾರಿನಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲೆಂದು ಶುಕ್ರವಾರ ಬಂದಿದ್ದರು. ಶುಕ್ರವಾರ ರಾತ್ರಿ […]

    ಇಸ್ಲಾಂಗೆ ಮತಾಂತರವಾಗಿ, ಇಲ್ಲ ದೇಶ ಬಿಟ್ಟು ಹೋಗಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ರಕ್ಕಸರ ಅಟ್ಟಹಾಸ ಮಿತಿಮೀರಿದೆ. ದಿನದಿಂದ ದಿನಕ್ಕೆ ತಾಲಿಬಾನಿಗಳ ಕ್ರೌರ್ಯ ಹೆಚ್ಚಾಗುತ್ತಿದೆ. ಜೀವ ಕೈಯಲ್ಲಿ ಹಿಡಿದು ಅಲ್ಲಿನ ಜನ ಬದುಕುವ ಪರಸ್ಥತಿ ಎದುರಾಗಿದೆ. ಪ್ರಶ್ನೆ ಮಾಡಲು ಧೈರ್ಯವಿಲ್ಲದೇ, ಅವರು ಹೇಳಿದಂತೆ ಕೇಳಿಕೊಂಡು ಇಲ್ಲಿನ ಜನ ಜೀವನ ನಡೆಸುತ್ತಿದ್ದಾರೆ. ಹದಗಟ್ಟ ಭದ್ರತಾ ಪರಿಸ್ಥಿತಿ ಮುಂದುವರೆದಿದೆ. ಹೇಳುವವರು, ಕೇಳುವವರು ಇಲ್ಲದೇ ತಾವು ಮಾಡಿದ್ದೇ ರೂಲ್ಸ್​ ಎಂಬಂತೆ ತಾಲಿಬಾನಿಗಳು ಮೆರೆಯುತ್ತಿದ್ದಾರೆ. ಮೊನೆಯಷ್ಟೇ ತಾಲಿಬಾನ್​ […]

ಡ್ರಗ್ಸ್‌ ಜಾಲದಲ್ಲಿ ಅಕ್ಟೋಬರ್‌ 8 ರಂದು ಅರೆಸ್ಟ್‌ಯಾಗಿರುವ ಶಾರೂಕ್‌ ಪುತ್ರ ಅರ್ಯನ್‌ ಖಾನ್‌ ನನ್ನು ಭೇಟಿ ಮಾಡಲು ಮುಂಬೈನ ಅಥೋರ ಜೈಲ್‌ಗೆ ಇಂದು ಬೆಳಂಬೆಳಗ್ಗೆ ಹೊಗಿರುವರ ಶಾರೂಕ್‌ ಖಾನ್‌ ಗೆ  ಎನ್‌ ಸಿ ಬಿ ಯವರು ಬಿಗ್‌ ಶಾಕ್‌ ನೀಡಿದ್ದಾರೆ…. ಯೆಸ್‌ ಮುಂಬೈನಲ್ಲಿರುವ ಸೂಪರ್‌ ಸ್ಟಾರ್‌ ಶಾರೂಖ್‌ ಖಾನ್‌ ಮನ್ನತ್‌ ಮೇಲೆ ಧಾಳಿ ಮಾಡಿದ್ದ ಎನ್‌ ಸಿ ಬಿ…. ಇನ್ನೊಂದೆಡೆ ಎನ್ ಸಿಬಿಯ ಡ್ರಗ್ ವಿರೋಧಿ ತಂಡ ನಟಿ ಅನನ್ಯಾ […]

ಲಕ್ನೋ, ಅಕ್ಟೋಬರ್ 20: ಕಾರಿನ ದಾಖಲೆ ತೋರಿಸಿ ಎಂದ ಟ್ರಾಫಿಕ್ ಪೊಲೀಸರನ್ನೇ ಚಾಲಕ ಅಪಹರಿಸಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಸೆಕ್ಷನ್​​ 364, 353 ಹಾಗೂ 368ರ ಅಡಿ ದೂರು ದಾಖಲಾಗಿತ್ತು.ಸಂಜೆ ಈ ಘಟನೆ ನಡೆದಿದ್ದು, ಈಗಾಗಲೇ ಆರೋಪಿಯ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸುರ್ಜಾಪುರ್​ ರಸ್ತೆಯಲ್ಲಿ ವಾಹನಗಳ ದಾಖಲಾತಿ ಪರಿಶೀಲನೆ ನಡೆಸಿದ್ದ ವೇಳೆ ಡ್ರೈವರ್ ಈ ರೀತಿಯಾಗಿ ನಡೆದುಕೊಂಡಿದ್ದನೆಂದು ವರದಿಯಾಗಿದೆ.ಟ್ರಾಫಿಕ್​​ […]

 ಅಫ್ಘಾನಿಸ್ತಾನ  ಅಕ್ಷರಶಃ ಭೂಮಿ ಮೇಲೆ ಇರುವ ನರಕ ದಂತಾಗಿದೆ. ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ತಾಲಿಬಾನ್​  ಗಳ ಅಟ್ಟಹಾಸಕ್ಕೆ ಅಫ್ಘಾನಿಸ್ತಾನದ ಪ್ರಜೆಗಳು ನಲುಗಿಹೋಗಿದ್ದಾರೆ. ಚಿತ್ರ, ವಿಚಿತ್ರ ನಿಯಮ ಗಳಿಗೆ ಅಲ್ಲಿನ ಜನ ಕಂಗಾಲಾಗಿದ್ದಾರೆ. ದೇಶ ಬಿಟ್ಟು ಹೊರ ಹೋಗಲಾಗದೆ, ರಕ್ಕಸರ ಮಧ್ಯೆ ಬದುಕಲು ಆಗದೇ ಪರದಾಡುತ್ತಿದ್ದಾರೆ. ಪ್ರಶ್ನೆ ಮಾಡಿದವರ ಗುಂಡಿಗೆಗೆ ಗುಂಡಿಟ್ಟು ಕೊಲ್ಲುತ್ತಿದ್ದಾರೆ. `ನಮ್ಮ ಜೊತೆ ಸೇರಿಕೊಳ್ಳಿ, ಇಲ್ಲ ಸಾಯಲು ಸಿದ್ಧರಾಗಿ’ ಎಂದು ಹೇಳಿರುವ ತಾಲಿಬಾನಿಗಳು ಕ್ರೌರ್ಯ ಮೆರೆಯುತ್ತಿದ್ದಾರೆ. ಮನೆಯಿಂದ […]

ನವದೆಹಲಿ, ಅ.18- ರಾತ್ರಿಯೆಲ್ಲಾ ಮೋಜು-ಮಸ್ತಿ ಮಾಡಿದ ಅಪ್ರಾಪ್ತ ಬಾಲಕರ ತಂಡ ಮುಂಜಾನೆ ಟೀ ಅಂಗಡಿಯವನಿಗೆ ಗುಂಡಿಟ್ಟು ಹತ್ಯೆ ಮಾಡಲು ಯತ್ನಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸಫ್ದರ್‍ಜಂಗ್ ಪ್ರಾಂತ್ಯದಲ್ಲಿ ಘಟನೆ ನಡೆದಿದ್ದು, ಗುಂಡೇಟು ತಿಂದ 26 ವರ್ಷದ ರಾಮಕೃಷ್ಣ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ. ಘಟನೆಗೆ ಸಂಬಂಧ ಪಟ್ಟಂತೆ ಮೂವರು ಬಾಲಕರನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿನಲ್ಲಿ ರಾಮಕೃಷ್ಣ ತನ್ನ ಟೀ ಅಂಗಡಿ ಆರಂಭಿಸುವ […]

ಲಲಿತಪುರ, ಉತ್ತರಪ್ರದೇಶ: 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮತ್ತು ಬಹುಜನ ಸಮಾಜ ಪಕ್ಷದ ಜಿಲ್ಲಾ ಅಧ್ಯಕ್ಷರು ಸೇರಿ ಏಳು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅ.12 ರಂದು ಸದರ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಂದೆ ಮತ್ತು ಚಿಕ್ಕಪ್ಪ ಹಾಗೂ ಮೂವರು ಅಪರಿಚಿತ ವ್ಯಕ್ತಿಗಳು ಸೇರಿ 25 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ನಗರದ ವಿವಿಧ ಭಾಗಗಳಲ್ಲಿ ತನ್ನ ಮೇಲೆ […]

ನಿಯಂತ್ರಣ ರೇಖೆ ಯಿಂದ ದೇಶದೊಳಕ್ಕೆ ನುಸುಳಲು ಯಶಸ್ವಿಯಾದ ನಂತರ ಭಯೋತ್ಪಾದಕರು ಚಾಮರ್ ಅರಣ್ಯದಲ್ಲಿ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪನ್ನು ರಚಿಸಿಕೊಂಡಿದ್ದಾರೆ ಎಂಬ ಬಗ್ಗೆ ವರದಿಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ಜಿಲ್ಲೆಯಲ್ಲಿ ಸೋಮವಾರ ನಡೆದ ದಂಗೆ–ವಿರೋಧಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಜೂನಿಯರ್ ಕಮಿಷನ್ಡ್​ ಆಫೀಸರ್ ಸೇರಿದಂತೆ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುರಂಕೋಟೆಯ ಡಿಕೆಜಿಗೆ ಹತ್ತಿರವಿರುವ ಗ್ರಾಮದಲ್ಲಿ […]

  ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಸ್ಥಳೀಯ ಕೋರ್ಟ್‌ ಆದೇಶಿಸಿದೆ. ಇಲ್ಲಿನ ಪೊಲೀಸ್‌ ಮಾರ್ಗದಲ್ಲಿರುವ ಅಪರಾಧ ವಿಭಾಗದಲ್ಲಿ ಶನಿವಾರ ಹಾಜರಾದ ಅವರನ್ನುಎಸ್‌ಐಟಿ ಅಧಿಕಾರಿಗಳು 12 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದರು. ನಂತರ, ತಡರಾತ್ರಿ ಅವರನ್ನು ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿದರು. ಕೋರ್ಟ್‌ ಗೂ ಹಾಜರುಪಡಿಸುವುದಕ್ಕೂ ಮೊದಲು ವೈದ್ಯರ […]

Advertisement

Wordpress Social Share Plugin powered by Ultimatelysocial