ಮಂಗಳೂರಿನಲ್ಲಿ ಯುವಕರ ತಂಡಕ್ಕೆ ಬೆದರಿಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ವಾಮಂಜೂರಿನ ಮೂಡುಶೆಡ್ಡೆಯಲ್ಲಿ  ಯುವಕರ ತಂಡವೊಂದಕ್ಕೆ ರೌಡಿಶೀಟರ್‌ಗಳ ತಂಡವೊಂದು ಚಾಕು ತೋರಿಸಿ ಬೆದರಿಕೆಯೊಡ್ಡಿರುವ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಎರಡು ಪ್ರಕರಣಕ್ಕೆ ಸಂಬಂಧಿದಂತೆ ಇಮ್ರಾನ್, ರಿಝ್ವಾನ್, ರಮೀಝ್, ಮುಸ್ತಾಫ್, ಶಾರೂಕ್, ಅಷ್ಪಕ್, ಮನೋಜ್ ಮೂಡುಶೆಡ್ಡೆ, ವೀರ್ಷ್ ಮೂಡುಶೆಡ್ಡೆ ಎಂಬವರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಮುಖಂಡ ಮಿಥುನ್ ರೈ ಪೋಸ್ಟರ್ ಹಾಕಿದ್ದಕ್ಕೆ ಅಷ್ಪಕ್ ಎಂಬಾತನಿಗೆ ಭಜರಂಗದಳ […]

ತೇನಂಪೇಟೆ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವರದಿಗಳ ಪ್ರಕಾರ 2020 ರಲ್ಲಿ, ತಮಿಳು ನಟ  ಅಜಿತ್ ಮತ್ತು ಅವರ ಪತ್ನಿ ಶಾಲಿನಿ ಆಸ್ಪತ್ರೆಗೆ ಭೇಟಿ ನೀಡಿದಾಗ, ಫರ್ಜಾನಾ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದರು. ಈ ವಿಡಿಯೋ ವೈರಲ್ ಆಗಿದ್ದು, ಉದ್ಯೋಗ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಸ್ಪತ್ರೆಯ ಆಡಳಿತ ಮಂಡಳಿ ಫರ್ಜಾನಾ ಅವರನ್ನು ವಜಾ ಮಾಡಿದೆ. ಫರ್ಜಾನಾ ತನ್ನ ಕೆಲಸವನ್ನು ಮರಳಿ ಪಡೆಯಲು […]

ಡ್ರಗ್ಸ್ ಪಾರ್ಟಿ ಮಾಡುವಾಗ ಸಿಕ್ಕಿಬಿದ್ದ ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸದ್ಯ ಪೊಲೀಸರ ವಶದಲ್ಲಿದ್ದಾರೆ. ಶಾರುಖ್ ಪುತ್ರನ ಬಂಧನ ಇದೀಗ ಬಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ. ಆರ್ಯನ್ ಖಾನ್ ಬಂಧನದ ಬಳಿಕ ಬಾಲಿವುಡ್ ಸ್ಟಾರ್ ಮಕ್ಕಳು ಏನ್ಮಾಡುತ್ತಿದ್ದಾರೆ, ಎಲ್ಲಿದ್ದಾರೆ ಎನ್ನುವ ಚರ್ಚೆ ಎಲ್ಲೇಡೆ ಜೋರಾಗಿ  ಶರರುವಾಗಿದೆ. ಇನ್ನೂ ಈ ವಿಷಯ ತಿಳಿದ ಶಾರುಖ್ ಖಾನ್ ತಮ್ಮ ಸ್ಪೇನ್ ಪ್ರವಾಸವನ್ನು ಸಹ ರದ್ದುಗೊಳಿಸಿ ತನ್ನ ಮಗನ ರಕ್ಷಣೆಗಾಗಿ […]

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕೊರಟಗೆರೆ ತಾಲ್ಲೂಕಿನ ಸಿ ಎನ್ ದುರ್ಗ ಹೋಬಳಿಯ ಅಜ್ಜಿಹಳ್ಳಿ ಗ್ರಾಮದಲ್ಲಿ ಟಿ.ಆರ್ ತಿಮ್ಮರಾಜು ಬಿನ್ ರಂಗಶಾಮಯ್ಯ ಎನ್ನುವವರನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಮೇರೆ ದಾಳಿ ನಡೆಸಿದ ಅಧಿಕಾರಿಗಳು ಬಂಧಿತ ಆರೋಪಿಗಳಿಂದ ಅಕ್ರಮಾವಗಿ ತಮ್ಮ ಮನೆಯಲ್ಲಿ ಅಡಗಿಟ್ಟಿಸಿದ್ದ ಸುಮಾರು 17 ಲೀಟರ್‌ ನಷ್ಟು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ನಿರೀಕ್ಷಿತ ಶ್ರೀಲತಾ ತಿಳಿಸಿದ್ದಾರೆ.ಇನ್ನು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಚೂಪಾಗಿದ್ರೆನೆ  ಚಾಕುಗೆ ವ್ಯಾಲೂ ,ಬುಲೆಟ್‌ ಇದ್ರೆನೇ ಗನ್ ಗೆ ವ್ಯಾಲೂ, ಮಂಚು ,ಲಾಂಗು ಇದ್ರೆನೇ ರೌಡಿಸಂಗೆ ವ್ಯಾಲೂ. ಲಾಂಗ್‌ ಹಿಡಿಯೊರ್‌ ಎಲ್ಲಾ ರೌಡಿಗಳಲ್ಲಾ ,ಸೌಂಡ್‌ ಕೊಡೊರೆಲ್ಲಾ ಪಂಟ್ರುಗಳಾಗಲ್ಲ ,ರೌಡಿಸಂ ಮೂವಿ ಮಾಡಿದೊರ್‌ ಎಲ್ಲಾ ಡೆಡ್ಲಿ ಸೋಮ ಆಗೊಕ್‌ ಆಗಲ್ಲಾ.ಎಸ್‌ ಈಗ ಗೊತ್ತಾಗಿರುತ್ತೆ ನಿಮಗೆಲ್ಲಾ ,ನಾವ್‌ ಯಾರ್‌ ಬಗ್ಗೆ ಹೇಳ್ತಿದ್ದೀವಿ ಅಂತ . ಇದು ಭೂಗತ ಲೋಕ, ಪಾಪಿಗಳ ಅಡ್ಡ , ನೆತ್ತರು ಹರೆಯೋ ಕೊಳ . ಊಟ , ತಿಂಡಿ […]

ಆರ್ಯನ್ ಖಾನ್ ಹಾಗೂ ಇತರ ಬಂಧಿತರನ್ನು ಅಡಿಷನಲ್ ಚೀಫ್ ಮೆಟ್ರೊಪಾಲಿಟಿನ್ ಮ್ಯಾಜಿಸ್ಟ್ರೇಟ್ ಆರ್‌.ಕೆ.ರಾಜೇಭೋಸ್ಲೆ ಎದುರು ಹಾಜರುಪಡಿಸಲಾಗಿದ್ದು. ಬಂಧಿತರು ಹಾಗೂ ಡ್ರಗ್ಸ್ ಪೆಡ್ಲರ್‌ಗಳು, ಸಪ್ಲೈಯರ್ಸ್‌ಗಳ ನಡುವೆ ನಿಯಮಿತ ಸಂಭಾಷಣೆ ನಡೆದಿರುವುದು ವಾಟ್ಸ್‌ಆಪ್‌ ಚಾಟ್‌ನಿಂದ ಬಹಿರಂಗವಾಗಿದೆಯಾದ್ದರಿಂದ ಹೆಚ್ಚಿನ ತನಿಖೆ ಅವಶ್ಯಕತೆ ಇದೆ ಎಂದು ಎನ್‌ಸಿಬಿ ನ್ಯಾಯಾಲಯದಲ್ಲಿ ಹೇಳಿ ಅಕ್ಟೋಬರ್ 05ರವರೆಗೆ ಬಂಧಿತರನ್ನು ಎನ್‌ಸಿಬಿ ವಶಕ್ಕೆ ನೀಡಬೇಕೆಂದು ಮನವಿ ಮಾಡಿದೆ ಎನ್‌ಸಿಬಿ ತಂಡ. ಎನ್ಸಿಬಿ ಅಧಿಕಾರಿಗಳು ಮುಂಬೈ ಮತ್ತು ನವಿ ಮುಂಬೈನಲ್ಲಿ ಮತ್ತಷ್ಟು ದಾಳಿಗಳನ್ನು […]

ಮುಂಬೈನ ತೀರ ಪ್ರದೇಶದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆದ ಡ್ರಗ್ಸ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ‌ ರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ. ಆರ್ಯನ್ ಜೊತೆ ಇನ್ನೂ ಏಳು ಜರನ್ನು ಬಂಧಿಸಲಾಗಿದೆ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಯುವತಿಯರೂ ಇದ್ದು, ಆರ್ಯನ್ ಖಾನ್ ಸೇರಿದಂತೆ ಮುನ್‌ಮುನ್ ದಮೇಚಾ, ನೂಪೂರ್ ಸಾರಿಕಾ, ಇಸ್‌ಮಿತ್ ಸಿಂಗ್, ಮೋಹಕ್ ಜೆಸ್ವಾಲ್, ವಿಕ್ರಾಂತ್ ಚೊಕ್ಕರ್, ಗೋಮಿತ್ ಚೋಪ್ರಾ, ಅರ್ಬಾಜ್ […]

ಬೆಂಗಳೂರು.ಏ.14:ಇತ್ತಿಚ್ಚಿನ ದಿನಗಳಲ್ಲಿ  ಮಾದಕ ವಸ್ತು ಗಾಂಜಾ ಸೇವನೆ ಮಾಡುವರ ಸಂಖ್ಯೆ ಜಾಸ್ತಿಯಾಗಿದೆ. ಅದರಲ್ಲಿ ಪ್ರಮುಖವಾಗಿ ಯುವಕರು ಸೇವನೆ ಮಾಡುತ್ತಿದ್ದು.ಪೋಲೀಸರು ಗಾಂಜಾ ಮಾರಾಟ ಮಾಡುವವರನ್ನು ಬೇಟೆಯಾಡಿದ್ರೂ ಕೂಡಾ ಗಾಂಜಾ ಮಾರಾಟ ಮಾಡುವವರ ಸಂಖ್ಯೆ ಕಡಿಮೆಯಾಗಿಲ್ಲ ನೊಡಿ. ಆಂಧ್ರಪ್ರದೇಶದ ವಿಶಾಖಪಟ್ಟದಿಂದ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದ ಪೋಲೀಸರು ಜಾಲವಾಡಿದಾರೆ. ವಿಶಾಖಪಟ್ಟದಿಂದ ಈಚ್ಚರ್ ವಾಹನದಲ್ಲಿ ಸಾಗಿಸುತ್ತಿರು ವೇಳೆಯಲ್ಲಿ ಕೋರಮಂಗಲದ  ಒಂದನೇ ಬ್ಲಾಕ್ ಬಳ್ಳಾರಿ ಕಾಲೋನಿಯಲ್ಲಿ  ಗಾಂಜಾ ಮಾರಾಟ ಮಾಡುಲು ತಯಾರಿ ಮಾಡುತ್ತಿರುವ ಮಾಹಿತಿ ಪಡೆದು […]

ರೈಲ್ವೆ ಹಳಿ ಮೇಲೆ ಮೃತ ದೇಹ ಪತ್ತೆಯಾಗಿರುವ ಘಟನೆ, ದೊಡ್ಡಬಳ್ಳಾಪುರ ಹಾಗೂ ರಾಜಾನುಕುಂಟೆ ನಡುವೆ ಇರುವ ಬಾಶೆಟ್ಟಿಹಳ್ಳಿಯ ಅಲ್ಟ್ರಾಟೆಕ್ ಸಿಮೆಂಟ್ ಫ್ಯಾಕ್ಟರಿ ಹಿಂಭಾಗದಲ್ಲಿರುವ ರೈಲ್ವೆ ಹಳಿ ಮೇಲೆ ಮಹಿಳೆ ಮೃತ ದೇಹ ಪತ್ತೆಯಾಗಿದೆ. ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ಮೃತ ದೇಹ ಪತ್ತೆಯಾಗಿದೆ. ರೈಲು ಡಿಕ್ಕಿ ಹೊಡೆದಿರುವ ರಭಸಕ್ಕೆ ದೇಹ‌ ಛಿದ್ರ ಛಿದ್ರ ವಾಗಿದ್ದು, ದೇಹದ ಅಂಗಾಗ ಗಳನ್ನ ಗುರುತು ಹಿಡಿಯಲು ಸಾದ್ಯವಾಗದಂತಹ ಸ್ಥಿತಿಯಲ್ಲಿ ಪತ್ತೆಯಾಗಿದೆ.ಈ ಸಂಬಂದ ಯಶವಂತಪುರ […]

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳು ನಟರಾದ ರಾಧಿಕಾ ಶರತ್ ಕುಮಾರ್ ಹಾಗೂ ಅವರ ಪತಿ ಶರತ್‌ಕುಮಾರ್ ಅವರಿಗೆ ಇಲ್ಲಿಯ ವಿಶೇಷ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇವರ ಜತೆ ಮಲಯಾಳದ ಚಿತ್ರನಿರ್ಮಾಪಕ ಲಿಸ್ಟನ್ ಸೈಫನ್ ಅವರಿಗೂ ಶಿಕ್ಷೆ ವಿಧಿಸಲಾಗಿದೆ. 2014ರಲ್ಲಿ ಇವರೆಲ್ಲರೂ ಸೇರಿ ಚಿತ್ರನಿರ್ಮಾಣಕ್ಕೆ ಸಂಬಂಧಿಸಿದಂತೆ ಹಣಕಾಸು ಕಂಪೆನಿಯೊಂದರಿಂದ ಎರಡು ಕೋಟಿ ರೂಪಾಯಿ ಸಾಲ ಪಡೆದುಕೊಂಡಿದ್ದರು. ಈ ಸಾಲದಲ್ಲಿ ಎರಡು ಚಲನಚಿತ್ರಗಳನ್ನು ನಿರ್ಮಿಸುವುದಾಗಿ ಹೇಳಿದ್ದರು. ಸಹನಟನಾಗಿರುವ […]

Advertisement

Wordpress Social Share Plugin powered by Ultimatelysocial