ಗಡಿ ಜಿಲ್ಲೆ ಬೀದರ್ ನಲ್ಲಿ ದತ್ತ ಜಯಂತಿ ಯಲ್ಲಿ ಜನರು ಓಮಿಕ್ರಾನ್ ವೈರಸ್ ಮರೆತು ಹೋಳಿಗೆ ತುಪ್ಪ ಊಟ ದಲ್ಲಿ ದತ್ತ ಭಕ್ತರು ಬ್ಯೂಸಿ ಆಗಿದ್ದಾರೆ…ಜಿಲ್ಲಾ ಆಡಳಿತ ಬೀದರ್ ನಗರಕ್ಕೆ ಮಾತ್ರ ಸೀಮಿತ ಕರೋನ ವಾಕ್ಸಿನ್ ನೀಡಲು ಎಂದು ಆರೋಪ ಕೇಳಿ ಬರುತ್ತದೆ.. ..ಜಿಲ್ಲಾ ಆಡಳಿತ ಬೀದರ್ ನಗರದ ಹಲವು ರಸ್ತೆ ಮೇಲೆ ನಿಂತು ವ್ಯಾಕ್ಸಿನ್ ಕೊಡಿಸುತ್ತಿದ್ದಾರೆ..ಜಿಲ್ಲಾ ಆಡಳಿತ ಬೀದರ್ ನಗರಕ್ಕೆ ಮಾತ್ರ ಕರೋನ ವ್ಯಾಕ್ಸಿನ್ ಸೀಮಿತವಾಗಿದ್ದು. ಎಂಬ ಅನುಮಾನಕ್ಕೆ […]

ಬೆಳಗಾವಿಯಲ್ಲಿ ಕನ್ನಡದ ಭಾವುಟ ಸುಟ್ಟಿರುವ ಹಿನ್ನಲೆ ಯಾದಗಿರಿ ಜಿಲ್ಲೆಯ ಸುಭಾಷ್ ಸರ್ಕಲ್ ಬಳಿ ಕನ್ನಡಪರ ಹೋರಾಟಗಾರರಿಂದ ಪ್ರತಿಭಟನೆ ನಡೆಸಿದ್ದಾರೆ…ನಾಡದ್ರೋಹಿ ಎಂ ಇ ಎಸ್ ಪುಂಡರನ್ನು ಬಂದಿಸುವಂತೆ ಆಗ್ರಹಿಸಿದ್ದಾರೆ…ಜೈ ಶಿವಾಜಿ ಎಂದು ಕೂಗಿ ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪುಂಡರ ಗಲ್ಲು ಶಿಕ್ಷೆಗೆ ಹಾಕಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ…ಎಂ ಇ ಎಸ್ ಪುಂಡರಿಗೆ ದಿಕ್ಕಾರ ದಿಕ್ಕಾರ ಎಂದು ಧರಣಿ ಮಾಡಿದ್ದಾರೆ

ಮಸ್ಕಿ ತಾಲೂಕಿನ ಮುದಬಾಳ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದರು.ರಾಯಚೂರು ಜಿಲ್ಲೆಯ ಮಸ್ಕಿಯ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಗೋಳು ಕೇಳೋರು ಯಾರು ಎನ್ನುವುದಾಗಿದೆ . .ಮಸ್ಕಿ ಗ್ರಾಮೀಣ ಭಾಗಗಳಲ್ಲಿ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾvರ್ಥಿಗಳು ಚಲಿಸುವ ಟ್ರ್ಯಾಕ್ಟರ್ನ ಇನ್ನಿತರ ವಾಹನಗಳ ಮೇಲೆ ಜೀವನದ ಹಂಗು ತೊರೆದು ತಮ್ಮ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಮುಗಿಬಿದ್ದು ಶಾಲೆಗೆ ಹೋಗುತ್ತಿರುವ ದೃಶ್ಯ ದಿನನಿತ್ಯ ಪಟ್ಟಣದಲ್ಲಿ ಕಂಡುಬರುತ್ತಿದೆ.ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಅನುಕೂಲ […]

ಗುಡಿಬಂಡೆ: ಅಕಾಲಿಕ ಮಳೆಗೆ ತಾಲೂಕಿನಾದ್ಯಂತ ಹೆಕ್ಟೇರ್‍ಗಟ್ಟಲೇ ಬೆಳೆ ಹಾನಿಯಾಗಿದೆ. ಇದರಿಂದಾಗಿ ರೈತ ಕಂಗಾಲಾಗಿದ್ದು, ಎಲ್ಲಾ ರೈತರಿಗೂ ಸಮರ್ಪಕವಾಗಿ ಬೆಳೆ ಹಾನಿ ಪರಿಹಾರ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಲಕ್ಷ್ಮೀನಾರಾಯಣ ತಿಳಿಸಿದರು.ಪಟ್ಟಣದ ತಾಲೂಕು ಕಛೇರಿ ಮುಂಭಾಗ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ರೈತ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಮಾರು 10 ಸಾವಿರ ಹೆಕ್ಟೇರ್ […]

ರಮೇಶ್ ಕುಮಾರ ಮಾಜಿ ಸ್ವೀಕರ್ ಆಗಿ ನಿನ್ನೆ ಮಾತನಾಡಿದ ಮಾತು ಖಂಡನೀಯ ರಮೇಶ್ ಕುಮಾರ್ ಉದ್ಘಟತನ ವರ್ತನೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ…ಇದು ಮಹಿಳಾ ಸಮಾಜಕ್ಕೆ ಅಪಚಾರ ಮಾಡುವಂತೆ ಮಾತನಾಡಿರುವುದು ಖಂಡನೀಯವಾಗಿದೆ..ರಮೇಶ್‌ ಕುಮಾರ್‌ ಕ್ಷಮೆ ಕೇಳುವಂತೆ ಒತ್ತಾಯ ಮಾಡುತ್ತೇವೆ ರಮೇಶ್ ಕುಮಾರ್ ಮಾತನಾಡುವಾಗ ಅವರ ಮಾತನ್ನ ಸ್ವೀಕರ್ ಏಂಜಯ್ ಮಾಡುತ್ತಿದ್ದಾ ವಿಚಾರಕ್ಕೆ ಮಾತನಾಡಿದ ಅವರು , ಸ್ವೀಕರ್‌ ಅವರು, ಸಹಜವಾಗಿಯೇ ಮಾತನಾಡಿದ್ದಾರೆ ಸದನದಲ್ಲಿ ರಮೇಶ್‌ ಕುಮಾರ್‌ ಗೆ ಒತ್ತಾಯಿಸುತ್ತೇವೆ […]

ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಠಾಣೆಗಳಲ್ಲಿ ರೌಡಿ ಶೀಟರ್ ಆಗಿ ಗುರುತಿಸಿಕೊಂಡಿದ್ದ 3,263 ರೌಡಿಶೀಟರ್‌ಗಳಲ್ಲಿ 1256 ಮಂದಿಯ ರೌಡಿಶೀಟ್ ಗಳನ್ನು ಮಂಗಳೂರಲ್ಲಿ ಮುಕ್ತಗೊಳಿಸಲಾಯಿತು. ಹಲವು ವರ್ಷಗಳಿಂದ ಅಪರಾಧ ಚಟುವಟಿಕೆಗಳಿಂದ ದೂರ ಉಳಿದು ಉತ್ತಮ ಜೀವನ ರೂಪಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ರೌಡಿ ಶೀಟರ್ ಹಾಳೆಯಿಂದ ಮುಕ್ತ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರು ನಗರದಲ್ಲಿ ನಡೆದ ಪರಿವರ್ತನಾ ಸಭೆಯಲ್ಲಿ ಉದ್ಯಮಿ ಡಾ.ಎ.ಜೆ.ಶೆಟ್ಟಿ, ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರುಡಾಲ್ಫ್ ರವಿ […]

ಚಿತ್ರದುರ್ಗ : ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ನಾಡಿನ ಬಾವುಟವನ್ನು ದಹನ ಮಾಡಿರುವ ಎಂಇಎಸ್ ಕಾರ್ಯಕರ್ತರು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕಚೇರಿ ತೆರಳಿ ಮನವಿ ಸಲ್ಲಿಸಿ, ಅವರನ್ನು ಗಡಿಪಾರು ಮಾಡಿ ಇಲ್ಲವಾದರೆ ಗಲ್ಲಿಗೆರಿಸಿ ಎಂದು ಒತ್ತಾಯಿಸಿದ್ದಾರೆ ಬೆಳಗಾವಿಯಲ್ಲಿ ಸದ್ಯ ಚಳಿಗಾಲದ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಇಡಿ ಸರ್ಕಾರವೇ ಅಲ್ಲಿರುವಾಗ ಇದರ ಮಧ್ಯೆಯೇ ಎಂಇಎಸ್ ಕಾರ್ಯಕರ್ತರ ಈ ರೀತಿ ವರ್ತನೆ […]

ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮತ್ತೆ ಅಕ್ರಮ ಚಿನ್ನ ಪತ್ತೆಯಾಗಿದೆ. ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಲ್ಲಿ ಬಂದಿಳಿದ ಕಾಸರಗೋಡು ಜಿಲ್ಲೆಯ ತಳಂಗರೆ ಮೂಲದ ಮಹಿಳೆಯ ಬಳಿ 24 ಕ್ಯಾರಟ್ ನ 36 ಲಕ್ಷದ 43 ಸಾವಿರದ 270 ರೂಪಾಯಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಚಿನ್ನದ ಪೇಸ್ಟನ್ನು ಬೂದು ಬಣ್ಣದ ಪೇಪರ್ ನಲ್ಲಿ ಮರೆಮಾಚಿ ಒಳ ಉಡುಪಿನಲ್ಲಿ ಇಟ್ಟು ಹೊಲಿದು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು.

ಶುದ್ಧ ನಂದಿನಿ ತುಪ್ಪ ಯಾರಿಗೆ ತಾನೇ ಇಷ್ಟವಾಗಲ್ಲ. ಆದರೆ ಇಲ್ಲಿ ನಂದಿನಿ ತುಪ್ಪ ಸೇವಿಸುವವರನ್ನು ಬೆಚ್ಚಿ ಬೀಳಿಸುವ ಸುದ್ದಿಯೊಂದು ಹೊರಬಿದ್ದಿದೆ..! ನಂದಿನಿ ತುಪ್ಪವನ್ನೇ ನಕಲಿ ಮಾಡಿ ತಯಾರಿಸುವ ಗೋಡೌನ್ ಒಂದು ಮೈಸೂರಿನ ಹೊಸ ಹುಂಡಿ ಬಳಿ ಪತ್ತೆಯಾಗಿದೆ.ಈ ಗೋಡೌನ್‌ನ ಮೂಲಕ ಕಳೆದ ನಾಲ್ಕು ತಿಂಗಳಿನಿಂದ ನಂದಿನಿ ತುಪ್ಪವನ್ನು ಮೈಸೂರು ನಗರಾದ್ಯಂತ ವಿತರಣೆ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಇದೀಗ ಈ ನಕಲಿ ತುಪ್ಪ ತಯಾರಕರ ವಿತರಣೆ ಜಾಲ ಬಯಲಾಗಿದೆ. ಗುರುವಾರ […]

2ವರ್ಷದ ಗಂಡು ಮಗುವನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ ..2ವರ್ಷದ ಗಂಡು ಮಗುವನ್ನು ನೀರಿನ ತೊಟ್ಟಿಗೆ ಮುಳುಗಿಸಿ ಕೊಲೆ ಮಾಡಿರುವ ಹೆತ್ತ ತಾಯಿ ಮಗುವನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಲೆ ಮಾಡಿದ ಬಳಿಕ ತಾನೂ ಕೂಡ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ..ಗಟ್ಟವಾಡಿ ಗ್ರಾಮದ ಮಹದೇವ ಪ್ರಸಾದ್ ಅಲಿಯಾಸ್ ರಚ್ಚು ಎಂಬುವರ ಪತ್ನಿ ಅನ್ನಪೂರ್ಣ 22 ವರ್ಷದ ಮೃತ ವಿವಾಹಿತ ಮಹಿಳೆ.ಹಾಗೂ […]

Advertisement

Wordpress Social Share Plugin powered by Ultimatelysocial