ಒಂದೇ ಕುಟುಂಬದ 3 ಜನರು ನೀರಿಗೆ ಬಿದ್ದು ಆತ್ಮಹತ್ಯೆಗೆ ಶರಣದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ…ನಿಟ್ಟೂರು ಬಳಿಯ ಸೋಮಲಾಪುರದ ಹೇಮಾವತಿ ನಾಲೆಯಲ್ಲಿ 2 ಶವಗಳು ಪತ್ತೆಯಾಗಿದ್ದು ಹೇಮಾವತಿ ನಾಲಾ ಕಛೇರಿಯ ಇಂಜಿನಿಯರ್ ರಮೇಶ್ (55) ಮತ್ತು ಪತ್ನಿ ಮಮತಾ (46 ) ವರ್ಷ ಶಿಕ್ಷಕಿ ಇವರ ಮಗಳು ಶುಭ (25)ವರ್ಷ ವಿದ್ಯಾರ್ಥಿನಿ ಸಾವನ್ನಪ್ಪಿರುವ ದುರ್ದೈವಿಗಳು ಮಮತಾ ಮತ್ತು ಶುಭ ಶವಗಳು […]

Advertisement

Wordpress Social Share Plugin powered by Ultimatelysocial