ಸಿದ್ಧ ಬಂಗಾಳಿ ಕವಿ ಮತ್ತು ಲೇಖಕ ಶರತ್ಕುಮಾರ್ ಮುಖರ್ಜಿ ಅವರು ಇಂದು ಮುಂಜಾನೆ ಹೃದಯ ಸ್ತಂಭನದಿಂದ ನಿಧನರಾದರು. ಇವರು ಸುನೀಲ್ಗಂಗೂಲಿ ಮತ್ತು ಶಕ್ತಿ ಚಟ್ಟೋಪಾಧ್ಯಾಯ ಅವರೊಂದಿಗೆ ಪ್ರಮುಖ ಸವ್ಯೋತ್ತರ ಕವಿಗಳ ಗುಂಪಿನಲ್ಲಿ ಗುರುತಿಸಿಕೊಂಡಿದ್ದರು.ಶರತ್ ಮುಖೋಪಾಧ್ಯಾಯ ಎಂದೂ ಹೆಸರಾಗಿದ್ದ ಮುಖರ್ಜಿ ತ್ರಿಶಂಕು ಕಾವ್ಯನಾಮದಲ್ಲಿ ಸಾಹಿತ್ಯ ರಚನೆ ಮಾಡುತ್ತಿದ್ದರು. ಟು ಗಾಡ್ ಮತ್ತು ಬಿರಜಾಮೋಹನ್ ನಂತಹ ಕವಿತೆಗಳಿಂದ ಖ್ಯಾತರಾಗಿದ್ದರು. ಆಗಸ್ಟ್ 15ರಂದು ಅವರು 90ನೇ ವರ್ಷಕ್ಕೆ ಕಾಲಿರಿಸಿದ್ದರು.ಮುಖರ್ಜಿ ಅವರು ಪುತ್ರ ಸಯಾನ್ ಮುಖರ್ಜಿ […]
ಜಿಲ್ಲಾ
ಎರಡ್ಮೂರು ದಿನಗಳ ಬೆಳಗಾವಿ ನಗರದ ಗಲಭೆಗಳಿಗೆ ರಾಯಣ್ಣ ಮೂರ್ತಿ ವಿರೂಪ ಮಾಡಿದ್ದ ಕಾರಣ ಕೆಲ ಕಿಡಗೇಡಿಗಳ ಕೆಲಸ ಕಾರಣವಾಗಿತ್ತು ಎಂದು ಬೆಳಗಾವಿಯ ಅನಗೋಳದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ…ನಾನು ಮೊದಲ ಭಾರಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ತೀರ್ಮಾನಿಸಿದ್ದೆ.೨೦೦೬ ರಲ್ಲಿ ಪ್ರತಿಭಟನೆ ಮಾಡೋಕೆ ಅವಕಾಶ ನೀಡಿದ್ದೆ.ಅವಗಾಲೇ ನಾವು ಅಧಿವೇಶನ ನಡೆಸಲು ತಿರ್ಮಾನಿಸಿದ್ದೆವು.ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಅವಾಗ ನಮಗೆ ಮರಾಠಿಗರು ನಮಗೆ ಸೌಹಾರ್ದತೆ ನೀಡಿದ್ದರು.ನಾವು ಅಣ್ತಮ್ಮಂದಿತ ರೀತಿ ಬದುಕುಬೇಕು. ಅದನ್ನ […]
ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಪ್ರತಿಮೆಯನ್ನು ಧ್ವಂಸ ಮಾಡಿರುವ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣ ಯುವ ವೇದಿಯಿಂದ ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ಸಮಾವೇಶಗೊಂಡ ಕುರುಬ ಸಮಾಜದ ಮುಖಂಡರುಗಳು ರಾಜ್ಯಾಧ್ಯಕ್ಷ ರಾಜಶೇಖರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣರವರ ಪ್ರತಿಮೆಯನ್ನು ದ್ವಂಸ ಗೊಳಿಸಿರುವ ಎಂ.ಇ.ಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಆಗ್ರಹಿಸಲಾಯಿತು.ಪ್ರತಿಭಟನೆಯಲ್ಲಿ ಸಂವಿಧಾನ ಶಿಲ್ಪಿ […]
ರಾಜ್ಯ ಸರ್ಕಾರ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಮಸೂದೆಗೆ ನಮ್ಮ ವಿರೋಧವಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ತಡೆ ವಿಧೇಯಕ ತರುವ ಮುನ್ನ ವಿದೇಶದಲ್ಲಿರುವ ಕನ್ನಡಿಗರ ಬಗ್ಗೆಯೂ ಸರ್ಕಾರ ಯೋಚಿಸಬೇಕು.ಇಂತಹ ಕಾಯ್ದೆಯನ್ನು ಜಾರಿಗೆ ತಂದರೆ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ನೆಮ್ಮದಿಯಾಗಿರಲು ಸಾಧ್ಯವೇ ಎಂದು ಪ್ರಶ್ನಿಸಿದರು.ಈ ಕಾನೂನನ್ನು ಕ್ರಿಶ್ಚಿಯನ್ ಸಮುದಾಯವನ್ನು ಗುರಿಯಾಗಿರಿಸಿಕೊಂಡು ತರುತ್ತಿದ್ದಾರೆ ಎಂದು ಆರೋಪಿಸಿದ ಅವರು, ಬಿಜೆಪಿಯವರು ತಮ್ಮ ಮಕ್ಕಳನ್ನು ಕ್ರಿಶ್ಚಿಯನ್ ಶಾಲೆಗಳಲ್ಲಿ […]
ಮೇಕೆದಾಟು ಪಾದಯಾತ್ರೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ಇದೆ ಜನವರಿ9-19 ರವರೆಗೆ ಪಾದಾಯಾತ್ರೆ ಮಾಡ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ…9 ರಂದು ಪಾದಯಾತ್ರೆ ಪ್ರಾರಂಭ ಮಾಡ್ತಿವಿ,ಐದು ದಿನ ಸಿಟಿಯಲ್ಲಿ ಪಾದಯಾತ್ರೆ ಮಾಡ್ತಿವಿ,ಅಪಾರ್ಟ್ಮೆಂಟ್ ನಲ್ಲಿರೋ ಹಾಗೂ ಇತರ ಜನರು ಕಾಲ್ ಮಾಡ್ತೊದ್ದಾರೆ.ಪಾದಯಾತ್ರೆಯಲ್ಲಿ ಪಾರ್ಟಿಸಿಪೇಟ್ ಮಾಡ್ತಿವಿ ಅಂತೊದ್ದಾರೆ.ಸಮಾಜ ಸೇವಕರು ಸಾಹಿತಿಗಳು ಇದ್ರಲ್ಲಿ ಪಾರ್ಟಿಸಿಪೇಟ್ ಮಾಡಲು ಆಹ್ವಾನ ನೀಡ್ತಿದ್ದೇವೆಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡ್ತಿವಿ,ಯಾವ ಸಂಘಟನೆ ಯಾರಾದ್ರು ಈ […]
ಚಳಿಗಾಲದ ಅಧಿವೇಶನದಲ್ಲಿಂದು ಪ್ರಸ್ತಾವಿತ ಮತಾಂತರ ನಿಷೇಧ ಮಸೂದೆ ಮಂಡನೆ ಮಂಡಿಸಲು ಬೊಮ್ಮಾಯಿ ಸರ್ಕಾರ ಮುಂದಾಗಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಅನುಮೋದನೆ ಪಡೆಯಲಾಗಿದೆ.ಈ ನಡುವೆ ವಿವಾದಿತ ವಿಧೇಯಕದ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಈ ಕಾಯಿದೆಯಿಂದ ರಾಜ್ಯಕ್ಕೆ ಒಂದು ಕಪ್ಪುಚುಕ್ಕೆ ಎಂದಿದ್ದಾರೆ.ಮತಾಂತರ ಕಾಯ್ದೆ ನಿಷೇಧದ ಬಗ್ಗೆ ಇಂದು ವಿರೋಧ ಮಾಡುತ್ತಿರುವವರೇ ಅಂದು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು […]
ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಹೆಚ್ಚು ಕಾಲ ಬದುಕಿದ್ದರೆ ಗೋವಾ ಪೋರ್ಚುಗೀಸ್ ಆಳ್ವಿಕೆಯಿಂದ ಮುಕ್ತವಾಗುತ್ತಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 1947ರಲ್ಲಿ ನಮಗೆ ಸ್ವಾತಂತ್ರ್ಯ ಸಿಕ್ಕರೂ ಗೋವಾ ಬಹುಕಾಲ ಪೋರ್ಚುಗೀಸರ ಆಳ್ವಿಕೆಯಲ್ಲಿತ್ತು.ಭಾರತೀಯ ಸೇನೆಯು ಆಪರೇಷನ್ ವಿಜಯ್ ಅನ್ನು ಪ್ರಾರಂಭಿಸಿತು ಮತ್ತು ಡಿಸೆಂಬರ್ 19, 1961 ರಂದು ವಸಾಹತುಶಾಹಿ ಆಳ್ವಿಕೆಯಿಂದ ಗೋವಾವನ್ನು ಮುಕ್ತಗೊಳಿಸಿತು. ಗೋವಾ ಭಾರತದ ಭಾಗವಾಯಿತು.ನಡೆದ 60ನೇ ಗೋವಾ ವಿಮೋಚನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೋದಿ, ‘ಸರ್ದಾರ್ […]
ಹುಬ್ಬಳ್ಳಿ- 65 ನೇ ವರ್ಷದ ಹರೆಯದ ವೃದ್ಧರೊಬ್ಬರು, ಅಟಲಬಿಹಾರ ವಾಜಪೇ ಅವರ ಸ್ಮರಣಾರ್ಥವಾಗಿ, ಅವರು ನಿರ್ಮಿಸಿದ ಸುರ್ವಣ ಚತುಷ್ಟದ ರಸ್ತೆ ದೇಶಕ್ಕೆ ಎಷ್ಟು ಅನುಕೂಲವಾಗಿದೆ ಎಂಬ ಕಾರಣದಿಂದ ಅವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲು, ಸುಮಾರು 6000 ಕಿ.ಮಿ ಬೈಕ್ ರೈಡ್ ಮಾಡಲು ಮುಂದಾಗಿದ್ದಾರೆ.ಹೌದು,,, ಶಂಕರ ದೊಡ್ಡಮನಿ ಎಂಬುವವರು, ಹುಬ್ಬಳ್ಳಿಯಿಂದ ಮುಂಬೈ, ದಿಲ್ಲಿ, ಕೊಲ್ಕತಾ, ಮದ್ರಾಸ್, ಬೆಳಗಾವಿ ಮತ್ತೆ ಹುಬ್ಬಳ್ಳಿ ಬರುವಂತಹ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇವರ ಈ ಒಂದು ಪ್ರಯಾಣಕ್ಕೆ ಎಸಿಪಿ ವಿನೋದ […]
ಗೂಳೂರು ಬೆಸ್ಕಾಂ ಎಸ್.ಓ. ಶಿವಕುಮಾರ್ ದಲಿತ ಮಹಿಳೆಯರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂದು ಆಗ್ರಹಿಸಿ ಗೂಳೂರಿನ ಬೆಸ್ಕಾಂ ಕಚೇರಿಯ ಎದುರು ದಲಿತ ಸೇನೆ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ..ತುಮಕೂರು ತಾಲೂಕು ಗೂಳೂರು ಗ್ರಾಮದಲ್ಲಿ ಬೆಸ್ಕಾಂ ಕಚೇರಿಯ ಸೆಕ್ಷನ್ ಆಫೀಸರ್ ಶಿವಕುಮಾರ್ ರವರು ಗೂಳೂರಿನ ದಲಿತ ಕಾಲನಿಯ ದುರ್ಗಾ ದೇವತೆ ದೇವಸ್ಥಾನದಲ್ಲಿರುವ ವಿದ್ಯುತ್ ಸಂಪರ್ಕವನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಇದನ್ನು ಕಂಡ ದಲಿತ ಮಹಿಳೆಯರು ದೇವಸ್ಥಾನದ ವಿದ್ಯುತ್ ಸಂಪರ್ಕವನ್ನು ತೆರವುಗೊಳಿಸಬೇಡಿ ಎಂದು ಕೇಳಲು ಮುಂದಾದಾಗ ಈ ದಲಿತ […]
ಅರಕಲಗೂಡು ಹೃದಯ ಭಾಗದಲ್ಲಿ ಇರುವ ಅಂಬೇಡ್ಕರ್ ಭವನ ಕಳಪೆಯಾಗಿ ಕಾಮಗಾರಿ ಮಾಡಿರುವ ಬಗ್ಗೆ ವಿವಿಧ ಸಂಘಟನೆಯ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್ಯ ಸರ್ಕಾರ ಹೆಚ್ಚು ಗಮನಾರ್ಹ ಸುಂದರ ವಾದ ಅಂಬೇಡ್ಕರ್ ಭವನವನ್ನು ಗುಣಮಟ್ಟದಿಂದ ನಿರ್ಮಾಣ ಮಾಡಿಕೊಡ ಬೇಕು ಇಲ್ಲವಾದರೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರವಿಕುಮಾರ್ ಎಚ್ಚರಿಕೆ ನೀಡಿದರು. ಸುದ್ದಿಗಾರರ ಜೊತೆ ಮಾತನಾಡಿದ ದಲಿತ ಮುಖಂಡ ವಕೀಲರಾದ BC ರಾಜೇಶ್ ರವರು ಸುಮಾರು 20-25ವರ್ಷಗಳಿಂದ ಅಂಬೇಡ್ಕರ್ ಭವನ ವಿತ್ತುಅಂಬೇಡ್ಕರ್ ಭವನದಲ್ಲಿ […]