ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಾನ್ ಆಗಲೇಬೇಕು ಎಂದು ಒತ್ತಾಯಿಸಿರುವ ನಟ ಪ್ರೇಮ್ ಎಂಇಎಸ್ ನಿಂದ ಬರಿ ಕನ್ನಡಿಗರಿಗಷ್ಟೆ ಅಲ್ಲಾ ಅಲ್ಲಿನ ಮರಾಠಿಗರಿಗೆ ತೊಂದರೆಯಾಗುತ್ತಿದೆ. ಹೀಗಾಗಿ m.e.s. ಸಂಘಟನೆ ಸಂಪೂರ್ಣ ಬ್ಯಾನ್ ಮಾಡಬೇಕೆಂದು ಹೇಳಿದರು. ಬಾಗಲಕೋಟೆ ನಗರದಲ್ಲಿ ಭಾನುವಾರ ಪ್ರೇಮಂ ಪೂಜ್ಯಂ ಚಿತ್ರದ ನಟರಾಗಿರುವ ಪ್ರೇಮ್ ಸುದ್ದಿಗಾರರೊಂದಿಗೆ ಮಾತನಾಡಿ ಎಂಇಎಸ್ ಪುಂಡಾಟಿಕೆ ಯಾರು ಸಹಿಸಲು ಸಾಧ್ಯವಿಲ್ಲ. ಕನ್ನಡಿಗರು ಏನು ಮಾಡಿದರು ಸುಮ್ಮನಿರುತ್ತಾರೆ ಎಂದು ತಿಳಿಯಬೇಡಿ ಎಂದು ಎಂ.ಇ.ಎಸ್.ಗೆ ಎಚ್ಚರಿಕೆ ನೀಡಿದ ಅವರು […]

ತುಮಕೂರು ನಗರದ ಕನ್ನಡ ಭವನದಲ್ಲಿ ಶ್ರೀ ವಾಲ್ಮೀಕಿ ಸನಿವಾಸ ಪ್ರೌಢಶಾಲೆ ಹಳೇ ವಿಧ್ಯಾರ್ಥಿಗಳ ವತಿಯಿಂದ ಗುರುವಂದನೆ, ನುಡಿನಮನ ಮತ್ತು ಸಹಪಾಠಿಗಳ ಪುನರ್ಮಿಲನ ಕಾರ್ಯಕ್ರಮ ಆಯೋಜನೆ ಕಾರ್ಯಕ್ರಮವನ್ನು ನಾಡೋಜ ಸಾಹಿತಿ ಚಲನಚಿತ್ರ ನಿರ್ದೇಶಕ ಪ್ರೊ ಬರಗೂರು ರಾಮಚಂದ್ರಪ್ಪ ಉದ್ಘಾಟಿಸಿ ಮಾತನಾಡಿದ ಅವರು ನೂರಾರು ಜನ ಸಾವಿರಾರು ಜನ ಬಲಿದಾನವನ್ನು ಮಾಡಿ ಈ ದೇಶವನ್ನು ಕಟ್ಟಿರುವಂತ ಉದಾಹರಣೆ ನಮ್ಮ ಕಣ್ಮುಂದೆ ಇದೆ ಹಾಗೆ ಈ ದೇಶವನ್ನು ಕಟ್ಟಿದವರು ಒಂದೆಡೆ ಯಾದರೆ ಮನಸ್ಸನ್ನು ಕಟ್ಟಿದವರು […]

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ವಿರುದ್ಧ ಭೂಕಬಳಿಕೆ ವಿಚಾರವಾಗಿ ಇಂದು ಕೆಆರ್ ಪುರ ಬಿಬಿಎಂಪಿ ಕಚೇರಿಯ ಎದುರು ಕೆಆರ್ ಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು…ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಚಿವ ವಿರುದ್ಧ ಘೋಷಣೆ ಕೂಗಿ, ರಾಜೀನಾಮೆಗೆ ಒತ್ತಾಯಿಸಿದರು.. ಬಳಿಕ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಅವರು, ಭೂಕಬಳಿಕೆ ಮಾಡಿದ ಬೈರತಿ ಬಸವರಾಜ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು… ಇತ್ತ ಭೂ ಮಾಲೀಕ ಅಣ್ಣಯ್ಯಪ್ಪ ಅವರ […]

ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಮೂರನೆ ಅಲೆಯ ಆತಂಕ ಇಲ್ಲ.ಶಾಲೆಯಲ್ಲಿ ಮಕ್ಕಳ ಸುರಕ್ಷತೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.ಎನ್‌ಇಪಿ ಜಾರಿ ಕುರಿತಂತೆ ಮಾತನಾಡಿದ ಸಚಿವರು, ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. […]

ಗುಡಿಬಂಡೆ : ರೈತರ ಮೇಲೆ ಭೂ ಮಾಫಿಯಾಗಳಿಂದ ದೌರ್ಜನ್ಯ ಮಾಡಿ ಜಮೀನಿನಲ್ಲಿ ಅಕ್ರಮ ರಸ್ತೆ ನಿರ್ಮಾಣ ಮಾಡಿದ್ದನ್ನು ಪ್ರಶ್ನೆ ಮಾಡಿದಕ್ಕೆ ಜಮೀನು ಮಾಲೀಕರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಡಿಬಂಡೆ ತಾಲೂಕಿನಲ್ಲಿ ನಡೆದಿದೆ.ಬೆಂಗಳೂರು ಗ್ರಾಮಾಂತರ ಭಾಗದ ವೆಂಕಟಗಿರಿ ಕೋಟೆಯ ಭೂ ಮಾಫಿಯಾಗಳು ಗುಡಿಬಂಡೆ ತಾಲ್ಲೂಕಿನಲ್ಲಿನ ಅಮಾಯಕ ರೈತರ ಲಕ್ಷಾಂತರ ಬೆಲೆ ಬಾಳುವ ಜಮೀನುಗಳನ್ನುಲಪಾಟಿಯಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.ಭೂ ಮಾಫಿಯಾದವರ ವಂಚನೆ, ದೌರ್ಜನ್ಯಕ್ಕೆ ಅಮಾಯಕ ರೈತರು ತಮ್ಮ ಭೂಮಿಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ […]

ಬಾಗಲಕೋಟೆ ತಾಲೂಕಿನ ಶಿರೂರ್ ಗ್ರಾಮದಲ್ಲಿ ಸಿದ್ದೇಶ್ವರ ರಥೋತ್ಸವ ನಡೆಯಿತು 51 ನೆಯ ಪುಣ್ಯ ಸ್ಮರಣೋತ್ಸವ ನಿಮಿತ್ತವಾಗಿ ಶಿರೂರ್ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ಪ್ರಾರಂಭವಾಗಿದ್ದು ಈ ಒಂದು ಜಾತ್ರಾ ಮಹೋತ್ಸವದಲ್ಲಿ ಇಂದು ಸಾಯಂಕಾಲ ರಥೋತ್ಸವ ಜರಗಲಿದ್ದು, 21 ತಾರೀಕು ಪಲ್ಲಕ್ಕಿ ಉತ್ಸವ ಜರುಗುತ್ತದೆ, ಈ ಎಲ್ಲಾ ಕಾರ್ಯಕ್ರಮಗಳನ್ನು ಸರ್ಕಾರದ ಆದೇಶ ಹಾಗೂ ನೇಮ ಅನುಸಾರವಾಗಿ ಸರ್ಕಾರಿ ವ್ಯಾಪ್ತಿಯೊಳಗೆ ನೇಮ್ ಆವಳಿ ಗಳನ್ನು ನೀಡ್ತಾ ಇದೆ ಈ ಎಲ್ಲವನ್ನು ಕಟ್ಟುನಿಟ್ಟಾಗಿ ಪಾಲಿಸ್ತಾ ಇದೀನಿ […]

ಬೆಳಗಾವಿ ನಗರದಲ್ಲಿ ಪೊಲೀಸ್ ವ್ಯವಸ್ಥೆ, ಸರ್ಕಾರದ ವ್ಯವಸ್ಥೆ ಇದ್ದರೂ ಸಹ ಎಂಇಎಸ್ ಪುಂಡರು ಕರ್ನಾಟಕ ಸರ್ಕಾರದ ವಿರುದ್ಧ ಮಹಾಮೇಳ ಮಾಡಲು ಹೊರಟಿದ್ದರು ಇದರ ವಿರುದ್ಧ ಕನ್ನಡಿಗರು ಹೋರಾಟ ಮಾಡಿದರು ಆದರೆ ಕನ್ನಡಿಗರನ್ನು ಜೈಲಿಗೆ ಅಟ್ಟಿದ ಸರ್ಕಾರ ಕನ್ನಡಪರ ಹೋರಾಟಗಾರರಿಗೆ ಶಿಕ್ಷೆ ಆಗುವಂತೆ ಸರ್ಕಾರ ನಡೆದಿದೆ.ಆದರೆ ನಂತರದ ಬೆಳವಣಿಗೆಯಲ್ಲಿ ಎಂಇಎಸ್ ಪುಂಡರು ಸರ್ಕಾರಿ ವಾಹನ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟು, ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಧ್ವಂಸ ಮಾಡಿ, ಕರ್ನಾಟಕದ ಭಾಗಗಳನ್ನು ತನ್ನದು ಎಂದು […]

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಸ್ಥಳೀಯ ಅಭಿನಂದನ್ ಸಂಸ್ಥೆಯು ಆರಂಬಿಸಿದ ಸಂಡೆ ಫಾರ್ ಸೋಶಿಯಲ್ ವರ್ಕ್ ಅಭಿಯಾನದ 24 ನೇ ವಾರದ ಸೇವಾ ಕಾರ್ಯವನ್ನು ಮಸ್ಕಿಯ ವಿಶ್ವ ಪ್ರಸಿದ್ಧ ಐತಿಹಾಸಿಕ ಖ್ಯಾತಿಯನ್ನು ಹೊಂದಿದ ಅಶೋಕ ಶಿಲಾಶಾಸನದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.ಶಾಸನದ ಆವರಣದಲ್ಲಿ ತಮ್ಮ ಸಿಬ್ಬಂದಿಯೊಂದಿಗೆಸ್ವಚ್ಛತಾ ಕಾರ್ಯವನ್ನು ಯಶಸ್ವಿಯಾಗಿ ಮಾಡಲಾಯಿತು.ಇದೇ ಸಂದರ್ಭದಲ್ಲಿ ಮಾತನಾಡಿದ ಸಂಡೇ ಫಾರ್ ಸೋಶಿಯಲ್ ವರ್ಕ್ ನ ರುವಾರಿಗಳಾದ ರಾಮಣ್ಣ ಹಂಪರಗುಂದಿ ಅವರು ಮಸ್ಕಿಯನ್ನು ಸುಂದರ ನಗರವನ್ನಾಗಿ ಹಾಗೂ ಭಾರತವನ್ನು […]

ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಸೋಮವಾರ 13/12/2021 ರಂದು ಕುಡಚಿ ಪಟ್ಟಣದ ನಿವಾಸಿ ಶಬ್ಬೀರ್ ದೇಸಾಯಿ ಎಂಬುವರ 5ವರ್ಷದ ಮಹಮ್ಮದಸಾದ ಶಬ್ಬೀರ ದೇಸಾಯಿ ಎಂಬ ಮಗು ನಾಪತ್ತೆಯಾಗಿದ್ದು ಈ ಬಗ್ಗೆ ಪಟ್ಟಣದ ಜನರು‌ ಮಗುವಿನ ಸಂಬಂಧಿಕರು ಹಗಲು ರಾತ್ರಿ ಹುಡುಕಾಡಿದರು ಮಗು ಸಿಕ್ಕಿಲ್ಲ ನಂತರ ಪೇಸ್ ಬುಕ್‌,ವಾಟ್ಸಪ್ ನಂತಹ ಸಾಮಾಜಿಕ ಜಾಲತಾನದಲ್ಲಿ ಮಗು ನಾಪತ್ತೆಯಾಗಿದ್ದಾನೆ ಎಂದು‌ ಹರದಾಡತೋಗಿದವು ಆದರು ಕೂಡ ಮಗುವಿನ ಸುಳಿವು ಸಿಗಲಿಲ್ಲ ಮರುದಿನ ಕುಡಚಿ ರೈಲ್ವೆ ಸ್ಟೇಷನ್ […]

ಯುವ ಜನರನ್ನ ದಾರಿ ತಪ್ಪಿಸುತ್ತಿದ್ದ ಮಾದಕ ವಸ್ತುವಾದ ಗಾಂಜಾ ಸಾಗಾಣಿಕೆ ಮಾಡುವವವರನ್ನು ಇಂದು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.ಕೃಷ್ಣ ಗಿರಿ ಜೆಲ್ಲೆ ಹೊಸುರು ಶೋಲಗಿರಿ ಉದ್ದನಪಲ್ಲಿ ರಾಯಕೊಟ್ಟಹೈ,,ಹಾಗೂ ಡೆಂಕಣಿಕೋಟೆ ತಾಳಿ ಈ ಕಾರ್ಖಾನೆಗಳಲ್ಲಿ ಅತಿ ಹೆಚ್ಚು ಕಾರ್ಖಾನೆಗಳು ಕಾರ್ಯ ನಿರ್ವಹಿಸುತ್ತಿದ್ದು,ಅಂದಹಾಗೆ ರಾಜ್ಯದ ಗಡಿ ಭಾಗದ ದೆಂಕನಿಕೋಟೆಯ ಹೂಸುರು ಹೊಗೇನಕಲ್ ಒರಾಣಿ ಬೋತ್ ಗಳಲ್ಲಿ ಹಲವು ಚೆಕ್ ಪೋಸ್ಟ್ ಗಳಲ್ಲಿ ತೀವ್ರ ನಿಗಾ ವಹಿಸಲಾಗಿತ್ತು. ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಯಾದ […]

Advertisement

Wordpress Social Share Plugin powered by Ultimatelysocial