ರಿಲಯನ್ಸ್ ಜಿಯೋ  ಹ್ಯಾಪಿ ನ್ಯೂ ಇಯರ್ 2022 ರೂ. 2,545 ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯು ಹೊಸ ಸೀಮಿತ ಅವಧಿಯ ಹ್ಯಾಪಿ ನ್ಯೂ ಇಯರ್ ಕೊಡುಗೆಯನ್ನು ನೀಡಲು ಶುರು ಮಾಡಿದೆ. ಸಾಮಾನ್ಯವಾಗಿ 336 ದಿನಗಳ ವ್ಯಾಲಿಡಿಟಿಯೊಂದಿಗೆ ಬರುವ ಜಿಯೋದಿಂದ ವಾರ್ಷಿಕ ಪ್ರಿಪೇಯ್ಡ್ ಯೋಜನೆಯು ಈಗ 29 ದಿನಗಳ ಹೆಚ್ಚುವರಿ ಮಾನ್ಯತೆಯನ್ನು ಪಡೆಯುತ್ತಿದೆ. ಇದರರ್ಥ ರಿಲಯನ್ಸ್ ಜಿಯೋ  ರೂ. 2,545 ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯು ಈಗ ಪೂರ್ಣ 365 ದಿನಗಳವರೆಗೆ ಇರುತ್ತದೆ. ಹೊಸ […]

ಅನೇಕ ಸರ್ಕಾರಿ ಮತ್ತು ಖಾಸಗಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು 14-ಅಂಕಿಯ ಆಧಾರ್ ಕಾರ್ಡ್ ಸಂಖ್ಯೆ ಮೂಲಭೂತ ಅವಶ್ಯಕತೆಯಾಗಿದೆ. ಹೆಸರು, ಜನ್ಮ ದಿನಾಂಕ, ಲಿಂಗ ಮತ್ತು ವಿಳಾಸದಂತಹ ಗುರುತಿನ ದಾಖಲೆಯಲ್ಲಿ ಸಾಮಾನ್ಯ ವಿವರಗಳ ಜೊತೆಗೆ ವ್ಯಕ್ತಿಯ ಬೆರಳಚ್ಚು ಮತ್ತು ಐರಿಸ್ನಂತಹ ಬಯೋಮೆಟ್ರಿಕ್ ರುಜುವಾತುಗಳನ್ನು ಹೊಂದಿರುವುದರಿಂದ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡಿದ ಆಧಾರ್ ಕಾರ್ಡ್ ಈ ರೀತಿಯ ದಾಖಲೆಗಳಲ್ಲಿ ಒಂದಾಗಿದೆ. ಪ್ರಯೋಜನಗಳನ್ನು ಪಡೆಯಲು ಆಧಾರ್ ಕಾರ್ಡ್ ಅನ್ನು ಡಾಕ್ಯುಮೆಂಟ್ ಆಗಿ […]

ಚಿಕ್ಕಮಗಳೂರು: ನಗರಭೆ ಚುನಾವಣೆ 35 ವಾರ್ಡ್ ಗಳ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು ಬಿಜೆಪಿಗೆ ಬಹುಮತ ಪಡೆದುಕೊಂಡಿದೆ. ಬಿಜೆಪಿ 18, ಕಾಂಗ್ರೆಸ್ 12, ಜೆಡಿಎಸ್ 2, ಪಕ್ಷೇತರ ಅಭ್ಯರ್ಥಿ ಗಳು2 ಮತ್ತು ಎಸ್ ಡಿಪಿಐ 1 ಸ್ಥಾನದಲ್ಲಿ ಜಯಗಳಿಸಿದೆ.ನಗರಸಭೆಯಲ್ಲಿ ಎರಡು ಅವಧಿಗೆ ಅಧಿಕಾರ ಹಿಡಿದಿದ್ದ ಬಿಜೆಪಿ ಮೂರನೇ ಅವಧಿಗೂ ಸರಳ ಬಹುಮತ ಪಡೆಯುವುದರೊಂದಿಗೆ ಮತ್ತೆ ಪ್ರಾಬಲ್ಯ ಮೆರೆದಿದೆ.ಎಸ್ ಡಿಪಿಐ ಮೊದಲ ಬಾರಿಗೆ ತನ್ನ ಖಾತೆಯನ್ನು ತೆರೆದಿದೆ . ಒಳ ಹೊಡೆತ: ಬಿಜೆಪಿ […]

ಹುಬ್ಬಳ್ಳಿ: ಪಕ್ಷದ ಶಾಸಕರು ಹಾಗೂ ಸಚಿವರು ವೈಯಕ್ತಿಕವಾಗಿ ನೀಡುವ ಹೇಳಿಕೆಗಳು ಪಕ್ಷ ವಿರೋಧಿ ಚಟುವಟಿಕೆಯಾಗುವುದಿಲ್ಲ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು. ಸಂಪುಟದಲ್ಲಿರುವ ಹಿರಿಯನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು ಎಂಬ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಹೇಳಿಕೆ ಕುರಿತು, ನಗರದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವೈಯಕ್ತಿಕ ಹೇಳಿಕೆಗೆ ಮುಕ್ತ ಅವಕಾಶವಿದೆ. ಸಂಪುಟದಲ್ಲಿರುವ ಹಿರಿಯನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು ಎಂಬ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಹೇಳಿಕೆ […]

ಕನ್ನಡ ಹಾಡುಗಳಿಗೆ ಪಬ್​, ಪಾರ್ಟಿಗಳಲ್ಲಿ ಸ್ಥಾನ ಇರಲಿಲ್ಲ. ಕೇವಲ ಹಿಂದಿ, ಇಂಗ್ಲಿಷ್​ ಹಾಡುಗಳನ್ನು ಪಬ್​, ಪಾರ್ಟಿಗಳಲ್ಲಿ ಪ್ರಸಾರ ಮಾಡುತ್ತಿದ್ದರು. ಆದರೆ, ಇದಕ್ಕೆ ಫುಲ್​ಸ್ಟಾಪ್​ ಇಟ್ಟಿದ್ದು ಚಂದನ್​ ಶೆಟ್ಟಿ ಎಂದರೇ ತಪ್ಪಾಗಲ್ಲ. ಯಾಕೆಂದರೆ ಇವರು ಮಾಡಿದ ‘ಮೂರೇ ಮೂರು ಪೆಗ್ಗಿ’ಗೆ ಹಾಡು ಇದೆಯಲ್ಲಾ ಅಬ್ಬಬ್ಬಾ..! ಯಾರು ಯೋಚನೆ ಮಾಡಿರದ ರೀತಿಯಲ್ಲಿ ಸಖತ್​ ಹಿಟ್​ ಆಗಿತ್ತು. ಕನ್ನಡ ಕೇಳಿಸದ ಪಬ್​, ಪಾರ್ಟಿಗಳಲ್ಲಿ ಈ ಹಾಡು ಕೇಳಿಸಿತ್ತು. ಯಾವುದೇ ಪಾರ್ಟಿ ಇರಲಿ, ಅಲ್ಲಿ ಈ […]

ಬೆಂಗಳೂರು: ದೇವಸ್ಥಾನಗಳು ಸರ್ಕಾರದ ಹಿಡಿತದಿಂದ ಮುಕ್ತ ಮಾಡುತ್ತಿರುವುದಕ್ಕೆ ಸ್ವಾಗತವಿದೆ. ತಮಿಳುನಾಡಿನಲ್ಲೂ ಈ ಒತ್ತಾಯವಿದೆ. ತಮಿಳು‌ನಾಡು ಸರ್ಕಾರದ ನಡೆ ಏನಿರುತ್ತದೆಂದು ನಾವೂ ಕಾದು ನೋಡುತ್ತಿದ್ದೇವೆ ಎಂದು ಬಿಜೆಪಿ ನಾಯಕಿ ಖಷ್ಬೂ‌ ಹೇಳಿದರು. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕರ್ನಾಟಕದಲ್ಲಿ ದೇವಸ್ಥಾನಗಳನ್ನು ನಿಯಂತ್ರಣ ಕಾಯ್ದೆಗಳಿಂದ ಮುಕ್ತಗೊಳಿಸುವ ಚಿಂತನೆ ಇದೆ. ತಮಿಳುನಾಡಿನಲ್ಲೂ ಚುನಾವಣೆ ವೇಳೆ ದೇವಸ್ಥಾನಗಳನ್ನು ಮುಕ್ತಗೊಳಿಸುವ ಭರವಸೆ ಕೊಡಲಾಗಿತ್ತು ಎಂದರು. ಪ್ರಧಾನಿ ನೇತೃತ್ವದ ಪೋಷಣ್ […]

ಶಿರಾ: ಶಿರಾ ನಗರಸಭೆಯಲ್ಲಿ ಯಾವ ಪಕ್ಷಕ್ಕೂ ಬಹುತ ಸಿಕ್ಕಿಲ್ಲ. ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಧಿಕಾರ ಹಿಡಿಯಲು ಕಸರತ್ತು ಆರಂಭವಾಗಿದೆ. ಪಕ್ಷೇತರರು ನಿರ್ಣಾಯಕ ಸ್ಥಾನದಲ್ಲಿ ಇದ್ದಾರೆ. ಒಟ್ಟು 30 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಅತಿ ಹೆಚ್ಚು 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ 7, ಬಿಜೆಪಿ 4 ಹಾಗೂ ಪಕ್ಷೇತರರು 8 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಗುರುವಾರ ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಎಲ್ಲಾ ಕ್ಷೇತ್ರಗಳ ಫಲಿತಾಂಶ ಹೊರ ಬಿದ್ದಿದೆ. […]

ನಾವು ಸೇವಿಸುವ ಎಲ್ಲ ಬಗೆಯ ಆಹಾರ  ಪದಾರ್ಥಗಳಲ್ಲಿ ಕಾಳುಗಳಿಗೆ ಹಾಗೂ ಬೇಳೆಗಳಿಗೆ ವಿಶೇಷವಾದ ಸ್ಥಾನಮಾನವಿದೆ. ಏಕೆಂದರೆ ಬೇರೆ ಆಹಾರ ಪದಾರ್ಥಗಳಿಗೆ ಹೋಲಿಸಿದರೆ ಇವುಗಳಿಂದ ನಮ್ಮ ದೇಹಕ್ಕೆ ಸಿಗುವ ಪೌಷ್ಟಿಕ ಸತ್ವಗಳ ಪ್ರಮಾಣ ತುಂಬಾ ಹೆಚ್ಚಾಗಿರುತ್ತದೆ. ಮನೆಯಲ್ಲಿ ತಯಾರು ಮಾಡುವ ವಿವಿಧ ಬಗೆಯ ಖಾದ್ಯಗಳಿಗೆ ನಾವು ಬಗೆ ಬಗೆಯ ಬೇಳೆಗಳನ್ನು ಬಳಕೆ ಮಾಡುತ್ತೇವೆ. ಒಂದೊಂದು ಬಗೆಯ ಬೇಳೆ ಕಾಳು ನಮ್ಮ ಆರೋಗ್ಯಕ್ಕೆ ತಮ್ಮದೇ ಆದ ರೀತಿಯಲ್ಲಿ ಒಂದೊಂದು ಬಗೆಯ ಪ್ರಯೋಜನಗಳನ್ನು ಕೊಡುತ್ತಾ […]

  ಕೊರೋನಾ ಸಂಬಂಧಿತ ನಿರ್ಬಂಧಗಳನ್ನು ಎಲ್ಲೆಡೆಯೂ ಹೇರುವುದಕ್ಕೆ ಸಾಧ್ಯವಿಲ್ಲ ಅದರಿಂದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮುಂದಿನ ತಿಂಗಳಿನಿಂದ ಗಂಗಾ ಸಾಗರ್ ಮೇಳ ನಡೆಯಲಿರುವ ದಕ್ಷಿಣ 24 ಪರಗಣಾಸ್ ಜಿಲ್ಲೆಯ ಸಾಗರ್ ದ್ವೀಪದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿರುವ ಮಮತಾ ಬ್ಯಾನರ್ಜಿ, ಕೋಲ್ಕತ್ತಾ ಹಲವು ಮಂದಿಗೆ ರೈಲು, ವಿಮಾಗಳಲ್ಲಿ ಪ್ರಯಾಣದ ಮಾರ್ಗ ಬದಲಾವಣೆ ಮಾಡುವ ಪ್ರದೇಶವಾಗಿರುವುದರಿಂದ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದೆ ಎಂದು ಹೇಳಿದ್ದಾರೆ. […]

cricket: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ನಿರ್ಣಾಯಕ ಹಂತದಲ್ಲಿದೆ. ಗೆಲ್ಲಲು 305 ರನ್ ಗುರಿ ಪಡೆದಿರುವ ಸೌತ್ ಆಫ್ರಿಕಾ 94 ರನ್​ಗೆ 4 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿದೆ. ಪಂದ್ಯದ ಎರಡನೇ ದಿನ ಮಳೆ ಅಡ್ಡಿಯಾದಂತೆ ಇಂದು ಕೊನೆಯ ದಿನವೂ ಮಳೆಯ ನಿರೀಕ್ಷೆ ಇತ್ತು. ಆದರೆ, ಭಾರತದ ಅದೃಷ್ಟಕ್ಕೆ ಇಂದು ಆಟ ನಡೆಯುತ್ತಿದೆ. ಮಳೆ ಬರದೇ ಎರಡು ಸೆಷೆನ್ಸ್ ಆಟ ನಡೆದಲ್ಲಿ ಟೀಮ್ ಇಂಡಿಯಾ ಗೆಲ್ಲುವ […]

Advertisement

Wordpress Social Share Plugin powered by Ultimatelysocial