\ ಮುಂಬಯಿ: ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸೋಮವಾರ ಐಶ್ವರ್ಯಾ ಅವರನ್ನು ಇಡಿ ವಿಚಾರಣೆಗೆ ಕರೆದಿದ್ದು, ಹೇಳಿಕೆಯನ್ನು ದಾಖಲಿಸಲು ಬಯಸುತ್ತದೆ ಎಂದು ಹೇಳಿದೆ. ವರದಿಗಳ ಪ್ರಕಾರ, ಐಶ್ವರ್ಯಾ ತನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಮತ್ತು ವಿಚಾರಣೆಗೆ ಹಾಜರಾಗಲು ಮತ್ತೊಂದು ದಿನಾಂಕವನ್ನು ಕೇಳಿದ್ದಾರೆ. ಎಎನ್ ಐ ವರದಿಯ ಪ್ರಕಾರ ಇಡಿ 2002ರ […]
ರಾಜ್ಯ
ಮುಂಬೈ: ತಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ ಎಂದು ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಹೇಳಿದ್ದಾರೆ. ಈ ವರ್ಷದ ಆರಂಭದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಅಶ್ಲೀಲ ಚಿತ್ರ ತಯಾರಿಕಾ ಪ್ರಕರಣದಲ್ಲಿ ಬಂಧಿತರಾಗಿ ನಂತರ ಜಾಮೀನು ಪಡೆದಿದ್ದ ಉದ್ಯಮಿ ರಾಜ್ ಕುಂದ್ರಾ ಇದೇ ಮೊದಲ ಬಾರಿಗೆ ವಿವಾದದ ಕುರಿತು ಹೇಳಿಕೆ ನೀಡಿದ್ದಾರೆ. ಸೋಮವಾರ ಸೋಶಿಯಲ್ ಮೀಡಿಯಾ ಪ್ಲಾಟ್ಫಾರ್ಮ್ನಲ್ಲಿ ಮಾತನಾಡಿರುವ ರಾಜ್ ಕುಂದ್ರಾ, ‘ತಮ್ಮ ಜೀವನದಲ್ಲಿ ತಾನೆಂದೂ […]
ನವದೆಹಲಿ: 2016ರ ‘ಪನಾಮಾ ಪೇಪರ್ಸ್’ ಜಾಗತಿಕ ತೆರಿಗೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗಾಗಿ ನಟಿ ಐಶ್ವರ್ಯಾ ರೈ ಬಚ್ಚನ್ ಸೋಮವಾರ ಇಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಎದುರು ಹಾಜರಾಗಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ. ತನಿಖಾ ಸಂಸ್ಥೆಯು ವಿದೇಶದಲ್ಲಿ ಸಂಪತ್ತನ್ನು ಸಂಗ್ರಹಿಸಿರುವ ಆರೋಪದ ಮೇಲೆ ದೆಹಲಿಯಲ್ಲಿ 48 ವರ್ಷದ ನಟನ ಹೇಳಿಕೆಯನ್ನು ದಾಖಲಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರ ಸೊಸೆ ಐಶ್ವರ್ಯಾ ರೈ […]
ನಟಿ ಐಶ್ವರ್ಯಾ ರೈ ಸುದ್ದಿ ಮಾಧ್ಯಮಗಳಿಂದ ತುಸು ದೂರ. ತಮ್ಮ ಕುಟುಂಬ, ಸಿನಿಮಾಗಳು ಇಷ್ಟಕ್ಕೇ ಸೀಮಿತವಾಗಿರಿಸಿಕೊಂಡು ಶಾಂತ ಜೀವನ ನಡೆಸುತ್ತಿದ್ದಾರೆ. ಆದರೆ ಇದೀಗ ಹಳೆಯ ಪ್ರಕರಣವೊಂದು ಅವರನ್ನು ಹುಡುಕಿ ಬಂದಿದೆ. 2014 ರ ಪನಾಮಾ ಪೇಪರ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಐಶ್ವರ್ಯಾ ರೈಗೆ ಇಡಿ (ಜಾರಿ ನಿರ್ದೇಶನಾಲಯ) ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಕೋರಿದೆ. ದೆಹಲಿಯ ಲೋಕನಾಯಕ್ ಭವನದ ಇಡಿ ಕಚೇರಿಗೆ ಐಶ್ವರ್ಯಾ ರೈ ಹಾಜರಾಗಬೇಕಿದೆ. ಆದರೆ ವಿಚಾರಣೆಗೆ […]
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮಧ್ಯೆ ಪ್ರೀತಿ-ಪ್ರೇಮ-ಪ್ರಣಯ ಇರುವ ಬಗ್ಗೆ ಸುದ್ದಿಗಳು ಕಳೆದ ಒಂದೆರಡು ವರ್ಷಗಳಿಂದಲೂ ಹರಿದಾಡುತ್ತಲೇ ಇವೆ. ಈ ಸದ್ದಿಗಳನ್ನು ಈ ಜೋಡಿ ಸಹ ಅಲ್ಲಗಳೆದಿಲ್ಲ. ಆಗಾಗ್ಗೆ ಈ ಜೋಡಿ ಪರಸ್ಪರ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುತ್ತದೆ, ಮಾಧ್ಯಗಳ ಸುದ್ದಿ ಹಸಿವಿಗೆ ಆಹಾರವಾಗುತ್ತಲೇ ಇರುತ್ತದೆ. ಇದೀಗ ಮುಂಬೈನ ಬಾಂದ್ರಾದ ಮತ್ತೊಮ್ಮೆ ಈ ಜೋಡಿ ಹೋಟೆಲ್ ಒಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದೆ. ಭಾನುವಾರ ತಡರಾತ್ರಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮುಂಬೈನ […]
ಮಾಜಿ ವಿಶ್ವಸುಂದರಿ, ನಟಿ ಐಶ್ವರ್ಯಾ ರೈ ಅನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ಸತತ ಐದು ತಾಸುಗಳ ಕಾಲ ವಿಚಾರಣೆ ನಡೆಸಿದೆ. 2016ರ ಪನಾಮಾ ಪೇಪರ್ಸ್ ಲೀಕ್ ಪ್ರಕರಣದಲ್ಲಿ ಐಶ್ವರ್ಯಾ ರೈ ಹೆಸರು ಕೇಳಿ ಬಂದಿತ್ತು. ಐಶ್ವರ್ಯಾ ರೈ, ನಕಲಿ ವಿದೇಶದಲ್ಲಿ ನಕಲಿ ಸಂಸ್ಥೆ ಸ್ಥಾಪಿಸಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿ ತೆರಿಗೆ ವಂಚನೆ ಮಾಡಿದ್ದಾರೆ ಎನ್ನಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ವರ್ಷಗಳ ಬಳಿಕ ಇಂದು ಐಶ್ವರ್ಯಾ ರೈ […]
ದುಬಾೖ: ತೀರಾ ಕಟ್ಟುನಿಟ್ಟಿನ ಸಾಂಸ್ಕೃತಿಕ ಚೌಕಟ್ಟು ಹೊಂದಿದ್ದ ಯುಇಎ ಈಗಾಗಲೇ ನಿಧಾನಕ್ಕೆ ಆಧುನಿಕ ಜಗತ್ತಿಗೆ ತೆರೆದುಕೊಳ್ಳಲಾರಂಭಿಸಿದೆ. ಹೊಸತಾಗಿ ಪ್ರಕಟ ಮಾಡಿರುವ ಕ್ರಮವೊಂದರಲ್ಲಿ ಸಿನೆಮಾ ಪ್ರಮಾಣೀಕರಣ ವ್ಯವಸ್ಥೆಯನ್ನೇ ರದ್ದು ಮಾಡಿದೆ. ಧಾರ್ಮಿಕ ನಂಬಿಕೆಗಳಿಗೆ ಅಡ್ಡಿ ಎಂಬ ಕಾರಣದಿಂದಾಗಿ ಅಲ್ಲಿ ಬಿಡುಗಡೆಯಾಗುತ್ತಿದ್ದ ಸಿನೆಮಾಗಳಿಗೆ ಕತ್ತರಿ ಪ್ರಯೋಗ ಮಾಡಲಾಗುತ್ತಿತ್ತು. ಇನ್ನು ಮುಂದೆ ಅಂಥ ವ್ಯವಸ್ಥೆಯೇ ಇರುವುದಿಲ್ಲ. ಎಮಿರೇಟ್ಸ್ ಮೀಡಿಯಾ ರೆಗ್ಯುಲೇಟರಿ ಅಥಾರಿಟಿ ಹೊಸ ತಾಗಿರುವ ಪ್ರಮಾಣೀಕರಣ ವ್ಯವಸ್ಥೆಯನ್ನು ಜಾರಿ ತರಲಿದೆ. ಅದರ ಅನ್ವಯ ಅಂತಾರಾಷ್ಟ್ರೀಯವಾಗಿ ವೀಕ್ಷಕರಿಗೆ […]
ನಟಿ ಹೇಮಾಮಾಲಿನಿ ಗರಂ ಆಗಿದ್ದಾರೆ. ಕೋಪದಿಂದ ಕೆನ್ನೆ ಕೆಂಪಾಗಿಸಿಕೊಂಡಿದ್ದಾರೆ. ಹೇಮಾಮಾಲಿನಿ ಕೋಪಕ್ಕೆ ಕಾರಣ ಅವರ ಕೆನ್ನೆಯೇ! ಹೌದು, ಉತ್ತರ ಭಾರತದ ಅದರಲ್ಲೂ ವಿಶೇಷವಾಗಿ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಚುನಾವಣೆ ಪ್ರಚಾರದ ಸಮಯದಲ್ಲಿ ಹೇಮಾಮಾಲಿನಿ ಉಲ್ಲೇಖ ತೀರ ಸಾಮಾನ್ಯ. ”ಅದೆಷ್ಟು ಒಳ್ಳೆಯ ರಸ್ತೆ ಮಾಡುತ್ತೇವೆಂದರೆ ಹೇಮಾಮಾಲಿನಿ ಕೆನ್ನೆಗಿಂತಲೂ ನುಣುಪಾಗಿರುತ್ತದೆ” ಎಂಬುದು ಉತ್ತರದ ಕೆಲವು ರಾಜಕಾರಣಿಗಳು ಸಾಮಾನ್ಯವಾಗಿ ಬಳಸುವ ಹೋಲಿಕೆ. ಬಹಳ ವರ್ಷಗಳಿಂದಲೂ ಈ ಹೇಳಿಕೆಯನ್ನು ನೀಡುತ್ತಾ ಬರುತ್ತಿದ್ದಾರಾದರೂ ರಸ್ತೆಗಳಂತೂ ಹೇಮಾಮಾಲಿನಿ […]
ಮುಂಬೈನ ಹಣಕಾಸು ಅಪರಾಧ ತನಿಖೆ ವಿಭಾಗದ ಪೊಲೀಸರು ಸಿನಿಮಾ ನಿರ್ಮಾಪಕ ಪರಾಗ್ ಸಾಂಘ್ವಿ ಅನ್ನು ಬಂಧಿಸಿದ್ದಾರೆ. ಸೋಮವಾರ ನಿರ್ಮಾಪಕ ಪರಾಗ್ ಸಾಂಘ್ವಿಯನ್ನು ಬಂಧಿಸಲಾಗಿದ್ದು, 13.74 ಕೋಟಿ ರುಪಾಯಿ ವಂಚನೆ ಹಾಗೂ ಸುಳ್ಳು ದಾಖಲೆ ಸೃಷ್ಟಿ ಮಾಡಿದ ಆರೋಪ ಈ ನಿರ್ಮಾಪಕನ ಮೇಲಿದೆ. ಮುಂಬೈನ ದುಬಾರಿ ಪ್ರದೇಶ ಬಾಂದ್ರಾನಲ್ಲಿ ಮೂರು ಫ್ಲ್ಯಾಟ್ಗಳನ್ನು ಅಕ್ರಮವಾಗಿ ಪರಾಗ್ ಸಾಂಘ್ವಿ ಮಾರಾಟ ಮಾಡಿದ್ದಾನೆ ಎಂದು ಮುಂಬೈ ಪೊಲೀಸರ ಬಳಿ ದೂರು ದಾಖಲಾಗಿದೆ. ವ್ಯಕ್ತಿಯೊಬ್ಬರು ಖಾಸಗಿ ಸಂಸ್ಥೆಯೊಂದರಿಂದ […]
ನ್ಯಾಯಾಲಯದಿಂದ ಹಲವು ಎಚ್ಚರಿಕೆಗಳನ್ನು ನೀಡಲಾದ ಬಳಿಕ, ಬಂಧನದಿಂದ ತಪ್ಪಿಸಿಕೊಳ್ಳಲು ಕೊನೆಗೂ ಕಂಗನಾ ರನೌತ್ ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಮಾಡಿದ್ದ ಟ್ವೀಟ್ಗೆ ವಿರುದ್ಧವಾಗಿ ಕಂಗನಾ ವಿರುದ್ಧ ಹಲವು ದೂರುಗಳು ದಾಖಲಾಗಿದ್ದವು. ಮುಂಬೈನಲ್ಲಿ ದಾಖಲಾಗಿದ್ದ ದೂರಿನ ವಿಚಾರಣೆಗೆ ಇಂದು ಕಂಗನಾ ರನೌತ್ ಹಾಜರಾಗಿದ್ದರು. ಕಂಗನಾ ಪೊಲೀಸ್ ಠಾಣೆಗೆ ಬಂದ ವಿಡಿಯೋ ಬಹಳ ವೈರಲ್ ಆಗಿದ್ದು, ಪೊಲೀಸ್ ಠಾಣೆಗೆ ಹಾಜರಾದ ಕಂಗನಾರ ಬಿಂಕ, ‘ಆಟಿಟ್ಯೂಡ್’ ಬಗ್ಗೆ ಜೋರು […]