ಕೆಎನ್ಎನ್ ಡಿಜಿಟಲ್ ಡೆಸ್ಕ್ : ಒಂದು ಕಾಲದಲ್ಲಿ ವಿಶ್ವದ ಅತ್ಯಂತ ತೂಕದ ವ್ಯಕ್ತಿಯೊಬ್ಬ ಇಂದು ಆಶ್ಚರ್ಯಕರ ರೀತಿಯಲ್ಲಿ ತೂಕ ಇಳಿಸಿಕೊಂಡಿದ್ದಾನೆ. ಹೌದು, ಸೌದಿ ಅರೇಬಿಯಾದ (Saudi Arabia) ಖಾಲಿದ್ ಮೊಹ್ಸಿನ್ ಅಲ್ ಶೇರಿ ಒಂದು ಕಾಲದಲ್ಲಿ ಜಗತ್ತು ಅತ್ಯಂತ ಭಾರವಾದ ವ್ಯಕ್ತಿವಾಗಿದ್ದ, ಆದರೆ ಇಂದು ಈ ವ್ಯಕ್ತಿಯನ್ನು ಗುರುತಿಸುವುದು ಕಷ್ಟವಾಗಿದೆ. ಖಾಲಿದ್ ಮೊಹ್ಸಿನ್ ಸೌದಿಯ ಜಾರ್ಜನ್ ಮೂಲದವರು. ಖಾಲಿದ್ 17 ವರ್ಷದವನಾಗಿದ್ದಾಗ 609 ಕೆಜಿ ತೂಕಹೊಂದಿದ್ದ. ಖಾಲಿದ್ ಎಷ್ಟು ಭಾರವಾಗಿದ್ದನೆಂದರೆ […]
ರಾಜ್ಯ
ಒಮಿಕ್ರಾನ್ ರೂಪಾಂತರವು ಭಾರತಕ್ಕೆ ಆಗಮಿಸಿ ತಿಂಗಳಾಗ್ತಿದೆ. ದೆಹಲಿ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳು ಹೆಚ್ಚುತ್ತಿವೆ. ಒಮಿಕ್ರಾನ್ ಡೆಲ್ಟಾಕ್ಕಿಂತಲೂ ಹೆಚ್ಚು ಅಪಾಯಕಾರಿ ಅಂತಾ ಗೊತ್ತಾಗುತ್ತಿದೆ. ಒಮಿಕ್ರಾನ್ ಒಡೆತದಿಂದ ಯುರೋಪ್ ಮತ್ತು ಯುಎಸ್ನಾದ್ಯಂತ ಪ್ರಕರಣಗಳಲ್ಲಿ ತೀವ್ರಗತಿಯ ಹೆಚ್ಚಳವಾಗಿದೆ. ಎರಡನೇ ಅಲೆ ನಂತರ ಲಯ ಕಂಡುಕೊಂಡಿರೊ ಭಾರತಕ್ಕೆ ಒಮಿಕ್ರಾನ್ ನಿಂದ ಮೂರನೇ ಅಲೆ ಎದುರಿಸಬೇಕಾದ ಪರಿಸ್ಥಿತಿ ಸೃಷ್ಟಿಯಾಗತ್ತ ಅನ್ನೋ ಪ್ರಶ್ನೆಗೆ ತಜ್ಞರು ಉತ್ತರಿಸಿದ್ದಾರೆ. ಇತ್ತ ರಾಜ್ಯದ ಸಿಎಂ ಒಬ್ಬರು ಈಗಾಗ್ಲೇ ಮೂರಲೇ […]
ಮನೆಯ ಬಾಲ್ಕನಿಯಲ್ಲಿ ಬಟ್ಟೆ ನೇತು ಹಾಕುವ ಅಭ್ಯಾಸವಿದೆಯಾ? ನಗರ ಪ್ರವೇಶಗಳಲ್ಲಿ ಬಹುತೇಕರು ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುತ್ತಾರೆ . ಆದರೆ ಕೆಲವು ಅಪಾರ್ಟ್ಮೆಂಟ್ ಗಳಲ್ಲಿ ಬಾಲ್ಕನಿಯಲ್ಲಿ ಬಟ್ಟೆ ಒಣಗಿಸಲು ಬಿಡುವುದಿಲ್ಲ. ಅಷ್ಟು ಮಾತ್ರವಲ್ಲ ಟಿವಿ ಡಿಶ್ ಅಳವಡಿಸುವಂತಿಲ್ಲ. ಇದೀಗ ದುಬೈನಲ್ಲಿ ಈ ವಿಚಾರವಾಗಿ ಕಟ್ಟುನಿಟ್ಟಿನ ಕ್ರಮ ಜಾರಿಗೆ ತರಲಾಗಿದೆ. ಒಂದು ವೇಳೆ ನಿಯಮಕ್ಕೆ ವಿರುದ್ಧವಾಗಿ ಬಟ್ಟೆ ಒಣಗಿಸಿದರೆ ಭಾರೀ ದಂಡ ತೆರೆಬೇಕಾಗುತ್ತದೆ. ದುಬೈ ಆಡಳಿತವು ನಗರವನ್ನು ಸ್ವಚ್ಛವಾಗಿಡಲು ಕೆಲವು ಹೊಸ ನಿಯಮಗಳನ್ನು […]
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಮ್ಮನ್ನಗಲಿ ಇಂದಿಗೆ ಎರಡು ತಿಂಗಳುಗಳಾಗಿವೆ. ಕಡೆಯದಾಗಿ ಜೇಮ್ಸ್ ಸಿನಿಮಾದಲ್ಲಿ ನಟಿಸಿದ್ದರು. ಜೇಮ್ಸ್ ನಂತರ ದಿನಕರ್ ತೂಗೂದೀಪ ಜೊತೆ ಸಿನಿಮಾ ಮಾಡಲು ಮುಂದಾಗಿದ್ದರು. ದಿನಕರ್ ಜೊತೆ ಒಂದೊಳ್ಳೆ ಸಿನಿಮಾ ಮಾಡಾಲು ರೆಡಿಯಾಗಿದ್ದ ಅಪ್ಪು ಸಿನಿಮಾ ಬಗ್ಗೆ ಎಲ್ಲಾ ವಿಷಯಗಳನ್ನು ಮತ್ತು ಯಾವ ರೀತಿಯಲ್ಲಿ ಮೂಡಿಬರಲಿದೆ, ಯಾರೇಲ್ಲಾ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎನ್ನುವ ವಿಚಾರಗಳನ್ನು ದಿನಕರ್ ಜೊತೆ ಚರ್ಚಿಸಿದ್ದರು. ಈ ಕಾಂಬಿನೇಷನ್ ಸಿನಿಮಾವನ್ನು ಜಯಣ್ಣ-ಭೋಗಣ್ಣ ನಿರ್ಮಾಣಮಾಡಲು ಮುಂದಾಗಿದ್ದರು. ಈ […]
ಮಂಡ್ಯ :- ಜಿಲ್ಲೆಯಲ್ಲಿ ಕೆಲ ತಿಂಗಳುಗಳಿಂದ ರಜೆ ಮೇಲಿದ್ದ ಹೆಮ್ಮಾರಿ ಕೊರೋನಾ ಮತ್ತೆ ರುದ್ರ ನರ್ತನ ಮಾಡುತ್ತಿದ್ದು, ಇಂದು ಐವರು ಶಾಲಾ ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮದ್ದೂರು ತಾಲ್ಲೂಕಿನ ಹಳ್ಳಿಕೆರೆ ಗ್ರಾಮದ ಸರ್ಕಾರಿ ಶಾಲೆಯ ಐವರು ಶಾಲಾ ಮಕ್ಕಳಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇಂದು ಸಾಮೂಹಿಕ ಕೊವಿಡ್ ಪರೀಕ್ಷಾ ನಡೆಸಿದ ವೇಳೆ […]
ಬೆಂಗಳೂರು : ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಬಂದ್ ಕೈಬಿಡುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ವ್ಯಾಪಾರಸ್ಥರು ತೀವ್ರ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಬಂದ್ ಮಾಡಬಾರದು. ಬಲವಂತದ ಬಂದ್ ಮಾಡಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಹೋರಾಟಗಾರರು ಹತ್ತಾರು ಸಲ ಯೋಚಿಸಬೇಕಿತ್ತು. […]
ನವದೆಹಲಿ:ಒಮ್ಮೆ ವಿಮೆ ಮಾಡಿದ ನಂತರ, ವಿಮಾ ಕಂಪನಿಯು ವಿಮಾದಾರರ ಪ್ರಸ್ತುತ ವೈದ್ಯಕೀಯ ಸ್ಥಿತಿಯ ಆಧಾರದ ಮೇಲೆ ಕ್ಲೈಮ್ ಅನ್ನು ಪಾವತಿಸಲು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ವಿಮಾ ಕಂಪನಿಯ ಮುಂದೆ ತನಗೆ ತಿಳಿದಂತೆ ಎಲ್ಲಾ ಸಂಗತಿಗಳನ್ನು ಬಹಿರಂಗಪಡಿಸುವುದು ವಿಮೆ ತೆಗೆದುಕೊಳ್ಳುವ ವ್ಯಕ್ತಿಯ ಕರ್ತವ್ಯವಾಗಿದೆ ಎಂದು ಅವರ ಪೀಠ ಹೇಳಿದೆ. ವಿಮೆಯನ್ನು ತೆಗೆದುಕೊಳ್ಳುವ ವ್ಯಕ್ತಿಗೆ ಪ್ರಸ್ತಾವಿತ ವಿಮೆಗೆ ಸಂಬಂಧಿಸಿದ ಎಲ್ಲಾ […]
ಕೆಎನ್ಎನ್ಡಿಜಿಟಲ್ ಡೆಸ್ಕ್ : ಜಾರ್ಖಂಡ್ ರಾಜ್ಯ ಸರ್ಕಾರ, ಜನತೆಗೆ ಹೊಸ ವರ್ಷದ ಗಿಫ್ಟ್ ನೀಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ 25 ರೂಪಾಯಿ ಇಳಿಕೆ ಮಾಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ಈ ಮಹತ್ವದ ಘೋಷಣೆ ಮಾಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಈ ಅಗ್ಗದ ಪೆಟ್ರೋಲ್ ಮತ್ತು ಡೀಸೆಲ್ ಲಾಭ ಸಿಗಲಿದೆ ಎಂದಿದ್ದಾರೆ. ಅದ್ರಂತೆ, ಜನವರಿ 26ರಿಂದ ಜಾರ್ಖಂಡ್ನಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರು ಪೆಟ್ರೋಲ್ ಮತ್ತು ಡೀಸೆಲ್ 25 ರೂಪಾಯಿಗಳಷ್ಟು ಅಗ್ಗವಾಗಿ […]
ಚನ್ನರಾಯಪಟ್ಟಣ: ತಾಲೂಕಿನ ಹಿರೀಸಾವೆ ಹೋಬಳಿ ಕೇಂದ್ರದಲ್ಲಿನ ಠಾಣೆಗೆ ಭೇಟಿ ನೀಡಿದ ವೇಳೆ ಡಿವೈಎಸ್ಪಿ ಮುರಳೀಧರ್ ಮೇಲೆ ಹಲ್ಲೆ ಮಾಡಿರುವ ಘಟನೆ ಮಂಗಳವಾರ ನಡೆದಿದ್ದುಇದರ ವಿಡಿಯೋ ಜಾಲ ತಾಣದಲ್ಲಿ ವೈರಲ್ ಆಗಿದೆ. ಮಟ್ಟನವಿಲೆ ಗ್ರಾಮದಕೃಷ್ಣೇಗೌಡರ ಪುತ್ರ, ಎಐಟಿಯುಸಿ ಮುಖಂಡ ಕುಮಾರ್ ಹಾಗೂ ಇತರರಿಂದ ಡಿವೈಎಸ್ಪಿ ಮೇಲೆ ಹಲ್ಲೆ ಮಾಡಲಾಗಿದ್ದು ಕುಮಾರ್, ಸೇರಿದಂತೆಮೂವರು ಪುರುಷರು, ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಘಟನೆ ವಿವರ: ಹಿರೀಸಾವೆ ಠಾಣೆ ಮುಂದೆ ಕುಮಾರ್, ಇತರರು […]
ಸಿರಾಜ್ ಈಗ ಟೀಂ ಇಂಡಿಯಾದ ರೊನಾಲ್ಡೊ. ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸದ್ಯಕ್ಕೆ ಉತ್ತಮ ಸ್ಥಿತಿಯಲ್ಲಿದೆ, ಮೊದಲ ಇನ್ನಿಂಗ್ಸ್ ನಲ್ಲಿ 325 ರನ್ ಗಳಿಗೆ ಭಾರತ ತಂಡ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಫಸ್ಟ್ ಇನ್ನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ 197 ರನ್ ಗಳಿಗೆ ಸರ್ವಪತನ ಕಂಡಿತು. ಇದರೊಂದಿಗೆ ಟೀಂ ಇಂಡಿಯಾ 130 ರನ್ ಗಳ ಲೀಡ್ ಪಡೆದುಕೊಂಡು ದ್ವಿತೀಯ ಇನ್ನಿಂಗ್ಸ್ ಆರಂಭಿಸಿದೆ. ಸದ್ಯ […]