ಹುಬ್ಬಳ್ಳಿ: ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಾರಾದರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಿದರೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಕೇಂದ್ರ ಸಚಿವರು ಹಾಗೂ ಉಸ್ತುವಾರಿ ಅರುಣಸಿಂಗ್ ಅವರು ನೀಡಿದ್ದಾರೆ ಎಂದು ಶಾಸಕ ಬಸನಗೌಡ ಯತ್ನಾಳ ಪಾಟೀಲ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೇ ಮಾತನಾಡಿದರು. ಅವರ ವಿರುದ್ಧ ಸೂಕ್ತ ಕ್ರಮಗಳನ್ನು ಜರುಗಿಸುವ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ […]
ರಾಜ್ಯ
ಒಂದ್ಕಡೆ ಒಮೈಕ್ರಾನ್ ಆಂತಕವಾದ್ರೆ, ಮತ್ತೊಂದ್ಕಡೆ ಯೂರೋಪಿನ ದೇಶಗಳಲ್ಲಿ ದಿನೇ ದಿನೇ ದಾಖಲೆಯ ಕೊರೋನಾ ಪತ್ತೆಯಾಗ್ತಿದೆ. ನಿನ್ನೆ ಒಂದೇ ದಿನ ಇಡೀ ವಿಶ್ವದಲ್ಲಿ 14.4 ಲಕ್ಷ ಮಂದಿಗೆ ಕೊರೋನಾ ಬಂದಿದೆ. ಕೊರೋನಾ ಶುರುವಾದ ಬಳಿಕ ಇಷ್ಟು ಮಂದಿಗೆ ಒಂದೇ ದಿನ ಕೊರೋನಾ ಬಂದಿರೋದು ಇದೇ ಮೊದಲಾಗಿದೆ. ಇನ್ನು ಕೊರೋನಾ ಹೆಚ್ಚುತ್ತಿರೋದು ವಿಮಾನಯಾನ ಸಂಸ್ಥೆಗಳ ಮೇಲೂ ಗಂಭೀರ ಪರಿಣಾಮ ಉಂಟು ಮಾಡ್ತಿವೆ. ಇದ್ರಿಂದಾಗಿ ಕಳೆದ ಶುಕ್ರವಾರದಿಂದ ಈವರೆಗೆ ಸುಮಾರು 11,500ರಷ್ಟು ವಿಮಾನಗಳ ಹಾರಾಟ […]
ಚೀನಾ ಬಾಹ್ಯಾಕಾಶದಲ್ಲಿ ಎಲ್ಲರಿಗಿಂತ ಮುಂದೆ ನಾನೇ ಓಡ್ಬೇಕು ಅಂತ ಶತಪ್ರಯತ್ನ ನಡೆಸ್ತಿದೆ. ಅದಕ್ಕಾಗಿ ತನ್ನದೇ ಬಾಹ್ಯಾಕಾಶ ನಿಲ್ದಾಣ ನಿರ್ಮಾಣ ಮಾಡ್ತಿದೆ. ಆದ್ರೆ ಸ್ಪೇಸ್ ಎಕ್ಸ್ ಮುಖ್ಯಸ್ಥ ಎಲಾನ್ ಮಸ್ಕ್ರ ಸ್ಟಾರ್ ಲಿಂಕ್ನ ಉಪಗ್ರಹಗಳು ಡಿಕ್ಕಿಯಾಗೋದ್ರಿಂದ ಜಸ್ಟ್ ಮಿಸ್ ಆಗಿದೆ ಅಂತ ಚೀನಾ ಹೇಳಿದೆ. ವಿಶ್ವಸಂಸ್ಥೆಯ ಬಾಹ್ಯಾಕಾಶ ಸಂಸ್ಥೆಗೆ ಚೀನಾ ನೀಡಿರೋ ವರದಿಯಲ್ಲಿ ಈ ಮಾಹಿತಿ ನೀಡಿದೆ. ಒಟ್ಟು ಎರಡು ಸಲ.. ಒಂದು ಜುಲೈ 1, ಎರಡನೇದು ಅಕ್ಟೋಬರ್ 21ರಂದು ಡಿಕ್ಕಿಯಾಗೋ […]
ನವದೆಹಲಿ : ಭಾರತವು ಕೆಲವೇ ದಿನಗಳಲ್ಲಿ ಕೋವಿಡ್-19 ಮತ್ತೆ ಸ್ಪೋಟವಾಗಲಿದ್ದು, ಒಮಿಕ್ರಾನ್ ರೂಪಾಂತರವು ಸುಮಾರು 1.4 ಬಿಲಿಯನ್ ಕಿಕ್ಕಿರಿದ ರಾಷ್ಟ್ರದ ಮೂಲಕ ಚಲಿಸುವುದರಿಂದ ತೀವ್ರವಾಗಲಿದೆ. ಆದ್ರೆ, ಅಲ್ಪಾವಧಿಯ ವೈರಸ್ ಅಲೆಗೆ ಹೋಗಬಹುದು ಎಂದು ಕೋವಿಡ್-19 ಇಂಡಿಯಾ ಟ್ರ್ಯಾಕರ್ ಡೆವಲಪರ್ ಎನ್ನುವ ಅಧ್ಯಯನ ತಿಳಿಸಿದೆ. ಈ ಅಧ್ಯಯನ ನಡೆಸಿದ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಜಡ್ಜ್ ಬಿಸಿನೆಸ್ ಸ್ಕೂಲ್ʼನ ಪ್ರೊಫೆಸರ್ ಪಾಲ್ ಕಟ್ಟುಮನ್ ಅವ್ರು ಇಮೇಲ್ʼನಲ್ಲಿ ‘ಭಾರತವು ದೈನಂದಿನ ಪ್ರಕರಣಗಳಲ್ಲಿ ಸ್ಫೋಟಕ ಬೆಳವಣಿಗೆಯ […]
ಬೆಂಗಳೂರು : ಸ್ಯಾಂಡಲ್ವುಡ್ನ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ನಾನ್ ಸ್ಟಾಪ್ ಶೂಟಿಂಗ್ ಹಾಗೂ ಪ್ರಮೋಷನ್ಸ್ ಒತ್ತಡದಿಂದ ಅತಿಯಾದ ಆಯಾಸಕ್ಕೆ ಒಳಗಾಗಿದ್ದರು. ರಚಿತಾ ರಾಮ್ ಅವರು ಕಳೆದ ಕೆಲ ತಿಂಗಳುಗಳಿಂದ ನಾನ್ ಸ್ಟಾಪ್ ಶೂಟಿಂಗ್ ಹಾಗೂ ಪ್ರಮೋಷನ್ಸ್ ನಲ್ಲಿ ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅತಿಯಾದ ಆಯಾಸಕ್ಕೆ ಒಳಗಾಗಿದ್ದು,ಕಳೆದೆರಡು ದಿನಗಳಿಂದ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಶಿವಮೊಗ್ಗಕ್ಕೆ ಏಕ್ ಲವ್ ಯಾ ಚಿತ್ರದ ಪ್ರಚಾರಕ್ಕೆ ಹೋಗಿ ಬಂದ […]
ಸಿಂಧನೂರು: ಟ್ರ್ಯಾಕ್ ದಟ್ಟಣೆ ತಪ್ಪಿಸಲು ನಗರಕ್ಕೆ ಬೈಪಾಸ್ ರಸ್ತೆ ನಿರ್ಮಾಣವಾಗಬೇಕೆಂಬ ಬಹುದಿನಗಳ ಬೇಡಿಕೆ ಈಡೇರುವ ಮುನ್ಸೂಚನೆ ದಟ್ಟವಾಗಿದ್ದು, ಭೂಸ್ವಾ ಧೀನಕ್ಕೆ ಅಗತ್ಯವಿದ್ದ ಅನುದಾನ ನೀಡಲು ರಾಜ್ಯ ಸರಕಾರ ಅಸ್ತು ಎಂದಿದೆ. ರಾಜ್ಯ-ಕೇಂದ್ರ ಸರಕಾರಶೇ.50/50 ಆಧಾರದಲ್ಲಿ ಭೂಸ್ವಾಧೀನಕ್ಕೆ ಹಣ ವಿನಿಯೋಗಿಸ ಬೇಕಿದ್ದು, ರಾಜ್ಯ ಸರಕಾರ ತನ್ನ ಪಾಲಿನ ಹಣ ಕೊಡಲುಮುಂದಾಗಿದೆ. ಕಳೆದ ಫೆಬ್ರವರಿಯಲ್ಲಿ ಕ್ರಿಯಾ ಯೋಜನೆ ರೂಪಿಸಿದ್ದ ರಾಜ್ಯ ಹೆದ್ದಾರಿ ಪ್ರಾಧಿಕಾರ ಭೂಸ್ವಾಧೀನಕ್ಕೆ ತಗಲುವ 87.55 ಕೋಟಿ ರೂ. ಅನುದಾನ ನಿರೀಕ್ಷೆಯಲ್ಲಿತ್ತು.ಈ ನಿಟ್ಟಿನಲ್ಲಿ […]
ಕರ್ನಾಟಕಕ್ಕಿಂತ ತಮಿಳುನಾಡಿನ ಮೇಲೆ ನನಗೆ ಹೆಚ್ಚಿನ ಪ್ರೀತಿ ಎಂದಿದ್ದ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಗೆ ಸೋಷಿಯಲ್ ಮೀಡಿಯಾದಲ್ಲಿ ಕನ್ನಡಿಗರು ತರಾಟೆ ತೆಗೆದುಕೊಂಡಿದ್ದಾರೆ. ಕಾರ್ಯಕ್ರಮವೊಂದರ ತಮ್ಮ ಭಾಷಣದಲ್ಲಿ ಮಾತನಾಡಿದ್ದ ಕಪಿಲ್ ದೇವ್, ಕರ್ನಾಟಕಕ್ಕಿಂತ ತಮಿಳುನಾಡಿನ ಮೇಲೆ ನನಗೆ ಹೆಚ್ಚು ಪ್ರೀತಿ. ಇದಕ್ಕೆ ಕಾರಣ ದಕ್ಷಿಣ ಭಾರತ ಆಹಾರ ಹಾಗೂ ಇಲ್ಲಿನ ಮೈದಾನದಲ್ಲಿ ಆಡಿದ ಪಂದ್ಯಗಳಲ್ಲಿ ನಾನು ವಿಫಲನಾಗಿಲ್ಲ. ಹೀಗಾಗಿ ತಮಿಳುನಾಡು ಕಂಡರೆ ನನಗೆ ಇಷ್ಟ ಎಂದಿದ್ದರು. ತಮ್ಮ ಕ್ಲಬ್ ಕ್ರಿಕೆಟ್ […]
ಕೆಎನ್ಎನ್ಡಿಜಿಟಲ್ ಡೆಸ್ಕ್ : ಬ್ಯಾಂಕ್ ಸೇರಿ ಅರ್ಥಿಕ ಚಟುವಟಿಗಳಿಗೆ ಪ್ಯಾನ್ ಕಾರ್ಡ್ ಅತ್ಯಗತ್ಯ. ಇನ್ನು ಕೇಂದ್ರ ಸರ್ಕಾರ ಕೂಡ ಆಧಾರ್ ಕಾರ್ಡ್ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯಗೊಳಿಸಿದೆ. ಹಣಕಾಸು ಸಚಿವಾಲಯದ ಪ್ರಕಾರ, ನೀವು ನಿಮ್ಮ ಪ್ಯಾನ್ ಕಾರ್ಡ್ʼನ್ನ ನಿಗದಿತ ಕಾಲಮಿತಿಯೊಳಗೆ ಆಧಾರ್ʼನೊಂದಿಗೆ ಲಿಂಕ್ ಮಾಡದಿದ್ದರೆ, ಆಗ ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯ ಎಂದು ಘೋಷಿಸಲಾಗುತ್ತೆ. ಸೆಬಿ ಪ್ರಕಾರ, ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯವಾದ್ರೆ, ನಿಮ್ಮ ವಹಿವಾಟುಗಳು ಸಹ […]
ಪ್ರತಿಷ್ಠಿತ ಆಶಸ್ ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಕೇವಲ ಎರಡೂವರೆ ದಿನಗಳಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡದ ವಿರುದ್ಧ ಅತ್ಯಂತ ಹೀನಾಯ ಸೋಲು ಅನುಭವಿಸಿದೆ. ಅದರಲ್ಲೂ ಎರಡನೇ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡ ಕೇವಲ 68 ರನ್ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು ಇನ್ನಿಂಗ್ಸ್ ಹಾಗೂ 14 ರನ್ಗಳ ಅಂತರದಿಂದ ಸೋಲು ಕಂಡಿದೆ. ಈ ಸೋಲಿನೊಂದಿಗೆ ಆಶಸ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಇರುವಂತೆಯೇ 0-3 ಅಂತರದಿಂದ ಆತಿಥೇಯರಿಗೆ ಶರಣಾಗಿದೆ. ಇನ್ನು […]
ಚಿಕ್ಕಮಗಳೂರು: ಯಾರಲ್ಲಿ…. ಎಲ್ರೂ ಬರ್ರಪ್ಪಾ… ಎಲ್ಲರೂ ನಮ್ಮವ್ರೇ… ಯಾರ್ ಗೆದ್ರೆ ಏನಂತೆ? ಬನ್ನಿ ಫೋಟೋ ತೆಗಿಸಿಕೊಳ್ಳೋಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಎಲ್ಲಾ ಪಕ್ಷದವರನ್ನೂ ಕರೆದ ಘಟನೆ ಚಿಕ್ಕಮಗಳೂರಿನಲ್ಲಿ ನಡೆಯಿತು. ನಗರಸಭೆ ಚುನಾವಣೆ ವೇಳೆ ಪತ್ನಿ ಸಹಿತ ಆಗಮಿಸಿದ್ದ ರವಿ ಅವರು, ಹೀಗೆ ಹೇಳುವ ಮೂಲಕ ಬಿಜೆಪಿ-ಕಾಂಗ್ರೆಸ್-ಪಕ್ಷೇತರ ಅಭ್ಯರ್ಥಿಗಳ ಜೊ ನಿಂತು ಫೋಟೋ ತೆಗೆಸಿಕೊಂಡರು. ಫೋಟೋ ಈಗ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, […]