ಹಿರಿಯ ಪೋಷಕ ನಟಿ ಅಭಿನಯ ಅವರಿಗೆ ಹೈಕೋರ್ಟ್‌ 2 ವರ್ಷ ಜೈಲುಶಿಕ್ಷೆ ವಿಧಿಸಿದೆ. ಪೋಷಕರ ಜೊತೆ ಸೇರಿಕೊಂಡು ಅಣ್ಣನ ಹೆಂಡತಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಹೈಕೋರ್ಟ್‌ ವಿಚಾರಣೆ ನಡೆಸಿ, ಶಿಕ್ಷೆ ನೀಡಿದೆ.   2002ರಲ್ಲಿ ಅಭಿನಯ ಅತ್ತಿಗೆ ಲಕ್ಷ್ಮೀದೇವಿ  ಅವರು ಅಭಿನಯಾ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಅವರನ್ನು ಲಕ್ಷ್ಮೀದೇವಿ ಮದುವೆಯಾಗಿದ್ದರು. ಮದುವೆ ವೇಳೆ  ಹಾಗೂ ನಂತರ ನಟಿ ಅಭಿನಯ ಕುಟುಂಬಸ್ಥರು ವರದಕ್ಷಿಣೆ […]

ಕನ್ನಡ ಚಿತ್ರರಂಗದಿಂದ ರಶ್ಮಿಕಾ ಅವರನ್ನ ಬ್ಯಾನ್‌ ಮಾಡಬೇಕು ಎನ್ನುವ ವಿಚಾರ ಜೋರಾಗಿ ಕೇಳಿಬರುತ್ತಿರುವ ಬೆನ್ನಲ್ಲೇ, ರಶ್ಮಿಕಾ ಸಿನಿಮಾ ರಿಲೀಸ್‌ ಮಾಡೋದಕ್ಕೆ ಥಿಯೇಟರ್‌ ಸಿಕ್ತಾ ಇಲ್ಲ ಎನ್ನುವ ವಿಚಾರ ರಶ್ಮಿಕಾ ಅಭಿಮಾನಿಗಳಿಗೆ ನೋವುಂಟು ಮಾಡ್ತಿದೆ. ಹೌದು ರಶ್ಮಿಕಾ ಮಂದಣ್ಣ ‘ಮಿಷನ್ ಮಜ್ನು’ ಸಿನಿಮಾ ಮೂಲಕ ಬಿಟೌನ್ ಪ್ರವೇಶಿಸಿದ್ದರು. ಆ ಚಿತ್ರಕ್ಕೆ ಥ್ರಿಯೇಟ್ರಿಕಲ್ ರಿಲೀಸ್ ಭಾಗ್ಯ ಇಲ್ಲ ಎನ್ನುವ ಸುದ್ದಿ ಕೆಲ ದಿನಗಳ ಹಿಂದೆಯೇ ಬಂದಿತ್ತು.ಥಿಯೇಟರ್‌ ಬದಲಾಗಿ ಸಿನಿಮಾ ಡೈರೆಕ್ಟ್‌ ಆಗಿ ಓಟಿಟಿಯಲ್ಲಿ […]

  ಬಹಳ ವರ್ಷಗಳ ಬಳಿಕ ಸ್ಯಾಂಡಲ್ವುಡ್‌ ಕ್ವೀನ್‌ ರಮ್ಯಾ ಮತ್ತೆ ಚಂದನವನಕ್ಕೆ ಕಮ್‌ ಬ್ಯಾಕ್‌ ಮಾಡಿದ್ದಾರೆ. ತಮ್ಮದೇ ಒಂದು ಹೊಸ ನಿರ್ಮಾಣ ಸಂಸ್ಥೆ ಮೂಲಕ ಕನ್ನಡ ಚಿತ್ರರಂಗಕ್ಕೆ ಒಂದೊಳ್ಳೆ ಚಿತ್ರ ನೀಡೋದಕ್ಕೆ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಆ ಚಿತ್ರದ ಹೆಸರನ್ನ ಕೂಡ ಅನೌನ್ಸ್‌ ಮಾಡಿದ್ದರು. ಕಳೆದ ಅ.5ರಂದು ರಮ್ಯಾ ತಮ್ಮ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಸಂಸ್ಥೆಯಡಿ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿರುವುದರ ಬಗ್ಗೆ ಘೋಷಿಸಿದ್ದರು. ಈ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ […]

ನಟ ಅನಿರುಧ್ ಅವರನ್ನ 2 ವರ್ಷಗಳ ಕಾಲ ಕಿರುತೆರೆಯಿಂದ ದೂರವಿಡಬೇಕು ಎಂದು ನಿರ್ಧರಿಸಿ, ನಿರ್ಮಾಪಕರ ತಂಡ ಅವರನ್ನ ಬ್ಯಾನ್ ಮಾಡಿತ್ತು. ಇದಕ್ಕೆ ಅನಿರುಧ್ ಅಭಿಮಾನಿಗಳು ಸಿಟ್ಟಾಗಿದ್ದರು. ಜೊತೆ ಜೊತೆಯಲಿ ಸೀರಿಯಲ್ ನಿರ್ಮಾಪಕ ಹಾಗೂ ನಿರ್ದೇಶಕ ಆರೂರು ಜಗದೀಶ್ ವಿರುದ್ಧ ಗರಂ ಆಗಿದ್ದರು. ಇದಕ್ಕೆ ಬಲವಾದ ಕಾರಣಗಳನ್ನ ಪ್ರೆಸ್ ಮೀಟ್ ಮಾಡುವ ಮೂಲಕ ನಿರ್ಮಾಪಕರ ತಂಡ ವೀಕ್ಷಕರಿಗೆ ನೀಡಿತ್ತು. ಆದರೂ ಅನಿರುಧ್ ಅಭಿಮಾನಿಗಳ ಬೇಸರ ಕಡಿಮೆ ಆಗಿರಲಿಲ್ಲ ಸೋಷಿಯಲ್ ಮೀಡಿಯಾಗಳಲ್ಲಿ ಆರೂರು […]

ರಾಜ್‌ ಬಿ ಶೆಟ್ಟಿ ನಿರ್ದೇಶನದ 3 ನೇ ಚಿತ್ರ “ಸ್ವಾತಿ ಮುತ್ತಿನ ಮಳೆಹನಿಯೆ ” ಈಗಾಗಲೇ  ಟೈಟಲ್‌ ಅನೌನ್ಸ್‌ ಆಗದೆ. ಈ ಚಿತ್ರದ ಮೂಲಕ  ಸ್ಯಾಂಡಲ್ವುಡ್ನ ಮೋಹಕ ತಾರೆ ದಶಕಗಳ ಬಳಿಕ ಕಮ್‌ ಬ್ಯಾಕ್‌  ಮಾಡಲಿದ್ದಾರೆ  ಅನ್ನೋ ಮಾಹಿತಿ ಕೂಡ ಸಿಕ್ಕಿತ್ತು. ಇದರಿಂದ ರಮ್ಯಾ ಅಭಿಮಾನಿಗಳು ಬಹಳ ಖುಷಿಯಾಗಿದ್ದರು. ಆದರೆ ಇದೀಗ ರಮ್ಯಾ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಹೌದು, ತಮ್ಮದೇ ಆದ ಸ್ವಂತ ಚಿತ್ರ ನಿರ್ಮಾಣ ಸಂಸ್ಥೆಯನ್ನು ಘೋಷಣೆ ಮಾಡಿದ್ದ ನಟಿ […]

ಕನ್ನಡ ಸಿನಿಮಾ ರಂಗದಲ್ಲಿ ಇದೀಗ ಶೆಟ್ರ ಟ್ರೆಂಡಿಂಗ್ ನಡೀತಾ ಇದೆ. ಒಂದಾದ ಮೇಲೊಂದು ಶೆಟ್ರ ಸಿನಿಮಾಗಳು ರಿಲೀಸ್ ಆಗ್ತಿದ್ದು, ಎಲ್ಲವೂ ಸೂಪರ್ ಹಿಟ್ ಆಗ್ತಿದೆ. ಹೀಗಿರುವಾಗ  ನಾವೂ ಕೂಡ ಶೆಟ್ರ ಸಿನಿಮಾದಲ್ಲಿ ಒಂದು ಚಿಕ್ಕ ಪಾತ್ರ ಮಾಡಿದ್ರೂ ಸಾಕಿತ್ತು ನಮಗೊಂದು ಅವಕಾಶ  ಸಿಕ್ಕಿದ್ರೆ ಚೆನ್ನಾಗಿರ್ತಿತ್ತು  ಎಂದು ಅದೇಷ್ಟೋ ಜನ ಅಂದುಕೊಂಡವರಿದ್ದಾರೆ. ಅಂತವರಿಗೆ ಇದೀಗ ಒಂದು ಸುವರ್ಣಾವಕಾಶ ಒದಗಿ ಬಂದಿದೆ. ಜನಸಾಮಾನ್ಯರೂ ಕೂಡ ಶೆಟ್ ಸಿನಿಮಾಗಳಲ್ಲಿ ಅಭಿನಯ ಮಾಡಬಹುದು. ನಿಜಕ್ಕೂ ಇದು […]

ಹಿರಿಯ ಹೆಸರಾಂತ ಕಲಾವಿದರ ಜೊತೆ ನಟಿಸಿದ ಹಿರಯ ನಟ ಮನದೀಪ್‌ ರಾಯ್‌ ಅವರಿಗೆ ಹೃದಯಾಘಾತವಾಗಿದೆ. ಅವರನ್ನ ಬೆಳಗಳೂರಿನ ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 3 ದಿನಗಳ ಹಿಂದೆ ಮನದೀಪ್‌ ರಾಯ್‌ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಸದ್ಯಕ್ಕೆ ವೈದ್ಯರು ಯಾವುದೇ ಮಾಹಿತಿ ನೀಡಿಲ್ಲ. ಕನ್ನಡದ ಹೆಸರಾಂತ ದಿಗ್ಗಜ ನಟರಾದ ಡಾ. ವಿಷ್ಣುವರ್ಧನ್‌, ರಾಜಕುಮಾರ್‌,ಶಂಕರ್ನಾಗ್‌, […]

ರಿಷಬ್‌ ಶೆಟ್ಟಿ ಕನ್ನಡದ ಹೆಸರಾಂತ ನಿರ್ದೇಶಕ ಹಾಗೂ ನಾಯಕನಟ. ಅವರ ನಿರ್ದೇಶನ ಹಾಗೂ ನಟನೆಯ ಸಿನಿಮಾಗಳೇ ಡಿಫರೆಂಟ್‌ ಆಗಿರುತ್ತೆ. ರಿಷಬ್‌ ಸಿನಿಮಾ ಬರ್ತಾ ಇದೆ ಅಂದ್ರೆ ವೀಕ್ಷಕರು ಕ್ಯೂರಿಯಸ್‌ ಆಗಿ ಕಾಯ್ತಿರ್ತಾರೆ. ಕಾಂತಾರ ಬಂದ್ಮೇಲಂತೂ ರಿಷಬ್‌ ಶೆಟ್ಟಿ ಫ್ಯಾನ್ಸ್‌ ಇಡೀ ವಿಶ್ವದಾದ್ಯಂತ ಹುಟ್ಟಿಕೊಂಡಿದ್ದಾರೆ. ರಿಷಬ್‌ ಮುಂದಿನ ಸಿನಿಮಾ ಯಾವುದಿರುತ್ತೆ? ಕಾಂತಾರ -2 ಮಾಡ್ತಾರಾ? ಅನ್ನೋ ಪ್ರಶ್ನೆ ವೀಕ್ಷಕರಲ್ಲಿ ಇರೋವಾಘಲೇ ಶೆಟ್ರ ಮುಂದಿನ ಸಿನಿಮಾದ ಬಗ್ಗೆ ಮಾಹಿತಿ ಸಿಕ್ಕಿದೆ. ಸದ್ಯದಲ್ಲಿಯೇ ರಿಷಬ್‌ […]

ನ್ಯಾಷನಲ್ ಕ್ರಷ್ ರಶಿಮಕಾ ಮಂದಣ್ಣ ಏನೇ ಮಾಡಿದ್ರೂ ಸುದ್ದಿಯಾಗುತ್ತೆ. ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಆಗಿರುವ ರಶ್ಮಿಕಾಗೆ ದೊಡ್ಡ ಮಟ್ಟದ ಫ್ಯಾನ್ ಬೇಸ್ ಕೂಡ ಇದೆ. ರಶ್ಮಿಕಾ ಏನಾದ್ರೂ ಪೋಸ್ಟ್ಗಳನ್ನ ಶೇರ್ ಮಾಡಿದ್ರೆ ಅದಕ್ಕೆ ಕಮೇಂಟ್ಗಳ ಸುರಿಮಳೆಗೈತಾರೆ. ಅದರಲ್ಲಿ ನೆಗೆಟಿವ್ ಆಂಡ್ ಪಾಸಿಟಿವ್ ಎರಡೂ ಕಮೇಂಟ್ಗಳು ಇರುತ್ತೆ. ಪ್ರಮುಖವಾಗಿ ರಶ್ಮಿಕಾ ಮೇಲೆ ಯಾವಗಲೂ ಅಭಿಮಾನಿಗಳು ಮಾಡುವ ಒಂದು ಆರೋಪ ಅಂದ್ರೆ ರಶ್ಮಿಕಾ ಅವರಿಗೆ ತುಂಬಾನೇ ಕೊಬ್ಬು. ನಮ್ಮ ಕನ್ನಡದ ಹುಡುಗಿ […]

  ತಮಿಳುನಟ ವಿಜಯ್ ಸೇತುಪತಿಯವರ ಸಿನಿಮಾದ ಚಿತ್ರೀಕರಣದಲ್ಲಿ ಅವಘಡ ಸಂಭವಿಸಿದ್ದು, ಸ್ಟಂಟ್ಮ್ಯಾನ್ ಸಾವನ್ನಪ್ಪಿದ್ದಾರೆ. ವೆಟ್ರಿಮಾರನ್ ನಿರ್ದೇಶನದಲ್ಲಿವಿಜಯ್ ಸೇತುಪತಿ ನಟನೆಯ ವಿಡುದಲೈ ಸಿನಿಮಾದ ಶೂಟಿಂಗ್ ವೇಳೆ, ಸಾಹಸ ಕಲಾವಿದ ಎಸ್ ಸುರೇಶ್ 20 ಅಡಿ ಎತ್ತರದಿಂದ ಜಿಗಿಯಬೇಕಿತ್ತು, ಆಗ ಕ್ರೇನ್ನಲ್ಲಿ ಬಳಸಲಾಗಿದ್ದ ರೋಪ್ ಕಟ್ ಆಗಿ ಕೆಳಗೆ ಬಿದ್ದು, ಗಾಯವಾಗಿತ್ತು. ತಕ್ಷಣಕ್ಕೆ ಸುರೇಶ್ ಅವರನ್ನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು  ಹೋದರೂ ಸುರೇಶ್ ಬದುಕಲಿಲ್ಲ. ಕಳೆದ 25 ವರ್ಷದಿಂದ ಸುರೇಶ್ ಸ್ಟಂಟ್ ಮ್ಯಾನ್ […]

Breaking News

Advertisement

Wordpress Social Share Plugin powered by Ultimatelysocial