ಮೊನ್ನೆ ಮೊನ್ನೆ ಡ್ರಗ್ ಕೇಸ್ನಲ್ಲಿ ವಿಚಾರಣೆಗೊಳಪಟ್ಟು ಅತ್ತು ಕರೆದಿದ್ದ ಅನುಶ್ರೀ ಇದೀಗ ಯಾರನ್ನೋ ಮುದ್ದಿಸುವಾಗ ಕ್ಯಾಮರ ಕಣ್ಣಿಗೆ ಬಿದ್ದಿದ್ದಾರೆ! ಆಕೆಯ ಜೊತೆಗಿದ್ದವರು ಯಾರು? ಹಿಂದೆಲ್ಲ ಆ್ಯಂಕರ್ ಅನುಶ್ರೀ ಅಂದರೆ ಅರುಳು ಹುರಿದಂಥಾ ಸೊಗಸಾದ ಮಾತು, ಮುಖದಿಂದ ಎಂದೂ ಮಾಯವಾಗದ ಚೆಂದದ ನಗುವೇ ನೆನಪಾಗುತ್ತಿತ್ತು. ಫ್ಯಾಶನೇಬಲ್ ಉಡುಗೆಗಳು, ಮಸ್ತ್ ಅನ್ನಬಹುದಾದ ಡ್ಯಾನ್ಸ್, ಸುಂದರಿ ಅಂತ ಖಚಿತವಾಗಿ ಹೇಳುವಷ್ಟು ಸೌಂದರ್ಯ. ಎಲ್ಲವೂ ಸೇರಿ ಅನುಶ್ರೀ ಅಂದ್ರೆ ಹಳ್ಳಿಮಂದಿಯೂ ಪಕ್ಕದ್ಮನೆ ಹುಡುಗಿಯೇನೋ ಅಂತ ಭಾವಿಸ್ತಿದ್ರು.ಅದಕ್ಕೆ […]
ಸೌಂದರ್ಯ
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರಿಗೆ ಅವರೇ ಸಾಟಿ. ಸಿನಿಮಾದಲ್ಲಿ ಅಷ್ಟೇ ಅಲ್ಲದೇ ಸಮಾಜಮುಖಿ ಕಾರ್ಯದಲ್ಲಿ ಪುನೀತ್ ರಾಜ್ಕುಮಾರ್ ತೊಡಗಿಸಿಕೊಂಡಿದ್ದವರು. ಸ್ಯಾಂಡಲ್ವುಡ್ ನಟ ಪವರ್ ಸ್ಟಾರ್ ಅವರು ನಡೆಸುತ್ತಿದ್ದ ಹಲವಾರು ಸಮಾಜಮುಖಿ ಕಾರ್ಯಗಳ ನಡುವೆ ಒಂದೂವರೆ ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವ ಜವಾಬ್ದಾರಿಯನ್ನು ಕೂಡ ಹೊತ್ತುಕೊಂಡಿದ್ದರು. ಆದರೆ ಅವರ ನಿಧನದ ಬಳಿಕ ಈ ಮಕ್ಕಳ ಜವಾಬ್ದಾರಿಯನ್ನು ಯಾರು ನಿರ್ವಹಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿತ್ತು. […]
ಅಗಸೆ ಬೀಜಗಳಲ್ಲಿ ನಾರಿನ ಅಂಶ ಹೆಚ್ಚಿದ್ದು, ಇದು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಸಂತಾನ ಶಕ್ತಿಯನ್ನು ಹೆಚ್ಚಿಸಲು ಮಾತ್ರವಲ್ಲ ಕೂದಲಿನ ಹಲವು ಸಮಸ್ಯೆಗಳಿಗೆ ಇದು ರಾಮಬಾಣ. ಇದರಲ್ಲಿ ವಿಟಮಿನ್ ಇ ಹೇರಳವಾಗಿದ್ದು, ಕೂದಲು ಉದುರುವ ಸಮಸ್ಯೆ, ಹೊಟ್ಟಿನ ಸಮಸ್ಯೆಗಳನ್ನು ನಿವಾರಿಸುತ್ತದೆ. ಅಗಸೆ ಬೀಜಕ್ಕೆ ನೀರು ಹಾಕಿ ಚೆನ್ನಾಗಿ ಕುದಿಸಿ. ಅದು ಅರ್ಧ ಲೋಟ ಆಗಿ ಜೆಲ್ ರೂಪಕ್ಕೆ ಬರಲಿ. ತಣಿದ ಬಳಿಕ ಬಟ್ಟೆಯ ಸಹಾಯದಿಂದ ಸೋಸಿ. ನಂತರ ಕೊಬ್ಬರಿ ಎಣ್ಣೆ ಮಿಕ್ಸ್ […]
ಈ ಜ್ಯೂಸ್ ಕುಡಿಯೋದ್ರಿಂದ 15 ದಿನದಲ್ಲಿ ಕೊಬ್ಬು ಮಾಯ ಆರೋಗ್ಯವಂತ ವ್ಯಕ್ತಿಯ ದೇಹದ ಕೊಬ್ಬಿನಂಶ 15 ರಿಂದ 20 ರಷ್ಟು ಇರಬೇಕು. ಜನರು ಮನಸ್ಸಿಗೆ ಬಂದ ಆಹಾರ ಸೇವನೆ ಮಾಡ್ತಾರೆ. ಆದರೆ ಅದನ್ನು ಅರಗಿಸಿಕೊಳ್ಳಲು ಬೇಕಾಗುವಷ್ಟು ಶ್ರಮ ಅಥವಾ ಚಟುವಟಿಕೆ ಮಾಡುವುದಿಲ್ಲ. ಹೀಗಾಗಿ ದೇಹದಲ್ಲಿ ಕೊಬ್ಬು ಉತ್ಪಾದನೆಯಾಗುತ್ತದೆ. ಅತಿಯಾದ ಕೊಬ್ಬು ದೇಹವನ್ನು ಹಾಳುಮಾಡುವುದಲ್ಲದೆ, ಮಧುಮೇಹ, ಹೃದ್ರೋಗದಂತಹ ಅನೇಕ ರೋಗಗಳು ಬರಲು ಪ್ರಮುಖ ಕಾರಣವಾಗುತ್ತದೆ. ಒಮ್ಮೆ ಹೆಚ್ಚಾದ ಕೊಬ್ಬನ್ನು ಕರಗಿಸಲು ಬಹಳ […]
ನಟಿ ಪ್ರಿಯಾಂಕ ತಿಮ್ಮೇಶ್ ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿದ್ದಂತೆ ಹೊಸ ಸಿನಿಮಾದಲ್ಲಿ ನಟಿಸಿದ್ದಾರೆ ಹೊಸ ಚಿತ್ರಕ್ಕಾಗಿ ತಮ್ಮ ತೂಕ ಹೆಚ್ಚಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟರು ಸಾಕಷ್ಟು ಸುದ್ದಿಯಾದ ನಟಿ ಪ್ರಿಯಾಂಕಾ ತಿಮ್ಮೆಶ್. ಹೊರಗೆ ಬರುತ್ತಿದ್ದಂತೆ ಹೊಸ ಸಿನಿಮಾಗೆ ಬಂದ ಆಫರ್ ಒಪ್ಪಿಕೊಂಡು ಚಿತ್ರೀಕರಣವನ್ನು ಬಹುತೇಕ ಮುಗಿಸಿದ್ದಾರೆ. ಈ ಚಿತ್ರಕ್ಕಾಗಿ ತುಸು ಜಾಸ್ತಿಯೇ ಆದ ಪ್ರಿಯಾಂಕ ಈಗ ಮತ್ತೆ ಸಣ್ಣಗಾಗಿ ಕ್ಯಾಮೆರಾಗೆ ಫೋಸ್ ನೀಡಿದ್ದಾರೆ. […]
ದಿನಕ್ಕೊಂದು ಮೊಟ್ಟೆ ತುಂಬುವುದು ಹೊಟ್ಟೆ ಎನ್ನುವ ಮಾತಿದೆ. ಮೊಟ್ಟೆಯು ಹೊಟ್ಟೆ ತುಂಬಿಸುವುದು ಅಷ್ಟೇ ಅಲ್ಲ ಅದು ಸೌಂದರ್ಯವನ್ನು ವೃದ್ಧಿಸುತ್ತದೆ ನಿಮ್ಮ ಮುಖ ಹೆಚ್ಚು ಒಣಗಿದಂತೆ ಇದು ಕಾಂತಿ ಕಡಿಮೆ ಆದರೆ ಒಂದು ಮೊಟ್ಟೆ ಒಂದೆರಡು ಚಮಚ ಜೇನುತುಪ್ಪ ಮತ್ತು ಆಲಿವ್ ಎಣ್ಣೆ ಸೇರಿಸಿ ಮುಖದ ಕತ್ತು ಭುಜಗಳಿಗೆ ಲೇಪಿಸಿ ಒಣಗಿದ ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಒಂದು ಮೊಟ್ಟೆಗೆ ಕಡಲೆಹಿಟ್ಟು ಹಾಗೂ ಬಾಳೆಹಣ್ಣು ಸೇರಿಸಿ ಪೇಸ್ಟ್ ಮಾಡಿ ಮುಖಕ್ಕೆ […]
ಬಾಲಿವುಡ್ನ ಎವರ್ಗ್ರೀನ್ ತಾರೆ ಸೌಂದರ್ಯದ ಗಣಿ ಮಾಧುರಿ ದೀಕ್ಷಿತ್ರ ವಯಸ್ಸು 54. ಆದರೂ 30 ವರ್ಷದವರಂತೆ ಕಾಣುವ ಅವರು ಇತ್ತೀಚೆಗೆ ತಮ್ಮ ಸುಂದರ ಕೇಶರಾಶಿಯ ಸೌಂದರ್ಯದ ಗುಟ್ಟನ್ನು ರಟ್ಟು ಮಾಡಿದ್ದಾರೆ. ನನ್ನ ಮುಖ ಮತ್ತು ಕೂದಲಿಗೆ ಮನೆಯಲ್ಲೇ ಸಿಗುವ ನೈಸರ್ಗಿಕ ವಸ್ತುಗಳನ್ನು ಬಳಸುತ್ತೇನೆ ನನ್ನ ಕೂದಲ ಆರೈಕೆಯನ್ನು ಮನೆಯಲ್ಲೇ ತಯಾರಿಸಿದ ಎಣ್ಣೆಯಿಂದ ಮಾಡಿಕೊಳ್ಳುತ್ತೇನೆ ಎಂದಿರುವ ಅವರು ಎಣ್ಣೆಯನ್ನು ತಯಾರಿಸುವ […]
ಮೈಸೂರು,ಅ.6- ದಸರಾ ಮಹೋತ್ಸವದ ಸಲುವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ ನಾಳೆಯಿಂದ ಅ.15ರವರೆಗೆ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ದೊರೆಯಲಿದೆ. ನಗರದ ಹೊರ ವರ್ತುಲ ರಸ್ತೆಯ ಒಳ ಭಾಗಕ್ಕೆ ಸೇರಿದ ರಸ್ತೆಗಳು, ವೃತ್ತಗಳನ್ನು ದೀಪಾಲಂಕಾರಗೊಳಿಸಲಾಗಿದ್ದು, ಅತ್ಯಂತ ಆಕರ್ಷಣಿಯ ಹಾಗೂ ವಿನೂತನ ರೀತಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ. ಈ ದೀಪಾಲಂಕಾರವನ್ನು ಪ್ರತೀ ದಿನ ಸಂಜೆ 6.30 ರಿಂದ ರಾತ್ರಿ 9.30 ಗಂಟೆಯವರೆಗೆ ಬೆಳಗಿಸಲಾಗುತ್ತದೆ. ಮೈಸೂರು ನಗರದ ನಿವಾಸಿಗಳು, ಪ್ರವಾಸಿಗರು, ಯಾತ್ರಾರ್ಥಿಗಳು, ಗಣ್ಯ ವ್ಯಕ್ತಿಗಳು ದೀಪಾಲಂಕಾರವನ್ನು ವೀಕ್ಷಿಸಲು ಬರುತ್ತಿರುವುದರಿಂದ […]
ಎಣ್ಣೆಯುಕ್ತ ತ್ವಚೆಯುಳ್ಳವರ ಸಮಸ್ಯೆ ಒಂದೆರಡಲ್ಲ. ಜಿಡ್ಡು ಮುಖ, ಮೊಡವೆ ಜೊತೆಗೆ ಡಲ್ ನೆಸ್ ಹೀಗೆ ನಾನಾ ಸಮಸ್ಯೆಗಳಿಂದ ರೋಸಿಹೋಗಿರುತ್ತಾರೆ. ಇದಲ್ಲದೆ, ಆ ರಾಸಾಯನಿಕಯುಕ್ತ ಫೇಸ್ ವಾಶ್ಗಳಿಂದ ನಿಮ್ಮ ಮುಖವನ್ನು ತೊಳೆಯುವುದರಿಂದ ನಿಮ್ಮ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ.ಮಾರ್ಕೆಟ್ ನಲ್ಲಿ ಸಾಕಷ್ಟು ಫೇಸ್ ವಾಶ್ ಲಭ್ಯವಿದ್ದರೂ,ಅವು ನಿಜವಾಗಿಯೂ ಕೆಲಸ ಮಾಡದಿರಬಹುದು ಅಥವಾ ಕೆಲವು ಅಡ್ಡ ಪರಿಣಾಮಗಳನ್ನು ಸಹ ನೀಡಬಹುದ. ನೈಸರ್ಗಿಕ ಪದಾರ್ಥಗಳನ್ನು ಬಳಸಿ ಮನೆಯಲ್ಲಿಯೇ ನಿಮ್ಮ ಸ್ವಂತ ಫೇಸ್ ವಾಶ್ ಅನ್ನು ನೀವು […]