ಗುಡಿಬಂಡೆ: ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗಾಗಿ ಆಯುಷ್ಮಾನ್ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ 5 ಲಕ್ಷದ ವರೆಗೂ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದ್ದು, ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ಸಲಹೆ ನೀಡಿದರು.ಪಟ್ಟಣದ ಮಾರುತಿ ಸರ್ಕಲ್ ಬಳಿಕ ಆರೋಗ್ಯ ಇಲಾಖೆ ಹಾಗೂ ಗೌತಮಬುದ್ದ ಕಲಾತಂಡದ ವತಿಯಿಂದ ಆಯುಷ್ಮಾನ್ ಭಾರತ ಯೋಜನೆಯ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಬೀದಿ ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ […]

ಬೆಳಗಾವಿಯಲ್ಲಿ ಕನ್ನಡದ ಭಾವುಟ ಸುಟ್ಟಿರುವ ಹಿನ್ನಲೆ ಯಾದಗಿರಿ ಜಿಲ್ಲೆಯ ಸುಭಾಷ್ ಸರ್ಕಲ್ ಬಳಿ ಕನ್ನಡಪರ ಹೋರಾಟಗಾರರಿಂದ ಪ್ರತಿಭಟನೆ ನಡೆಸಿದ್ದಾರೆ…ನಾಡದ್ರೋಹಿ ಎಂ ಇ ಎಸ್ ಪುಂಡರನ್ನು ಬಂದಿಸುವಂತೆ ಆಗ್ರಹಿಸಿದ್ದಾರೆ…ಜೈ ಶಿವಾಜಿ ಎಂದು ಕೂಗಿ ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪುಂಡರ ಗಲ್ಲು ಶಿಕ್ಷೆಗೆ ಹಾಕಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ…ಎಂ ಇ ಎಸ್ ಪುಂಡರಿಗೆ ದಿಕ್ಕಾರ ದಿಕ್ಕಾರ ಎಂದು ಧರಣಿ ಮಾಡಿದ್ದಾರೆ

ಕೆ ಆರ್ ಪೇಟೆ ತಾಲೂಕು ಜಯಕರ್ನಾಟಕ ಸಂಘಟನೆ ಅಧ್ಯಕ್ಷ ಸೋಮಶೇಖರ್ ಮತ್ತು ಪದಾಧಿಕಾರಿಗಳು ನೇತೃತ್ವದಲ್ಲಿ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕೆ ಖಾಸಿಂಖಾನ್ ಸಮುದಾಯ ಭವನ ಪಕ್ಕ ಆವರಣದಲ್ಲಿ ಆಯೋಜಿಸಿ ಕಾರ್ಯಕ್ರಮವನ್ನು ತಾಲೂಕಿನ ಹೆಸರಾಂತ ಸೈ ಡ್ಯಾನ್ಸ್ ಸ್ಕೂಲ್ ಮಕ್ಕಳು,ಸನ್ನಿ ಡ್ಯಾನ್ಸ್ ಸ್ಕೂಲ್ ಹಾಗೂ ಸರ್ಕಾರಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮದ ಮುಖಾಂತರ ಚಾಲನೆ ನೀಡಿ,ಕೊರೋನಾ ವಾರಿಯರ್ಸ್ ಹಾಗೂ ಗಣ್ಯರಿಂದ,ಮತ್ತು ರಾಜ್ಯ ಹಾಗೂ ತಾಲೂಕು ಮಟ್ಟದ ಜಯಕರ್ನಾಟಕ ಕುಟುಂಬದ […]

ಮಸ್ಕಿ ತಾಲೂಕಿನ ಮುದಬಾಳ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದರು.ರಾಯಚೂರು ಜಿಲ್ಲೆಯ ಮಸ್ಕಿಯ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಗೋಳು ಕೇಳೋರು ಯಾರು ಎನ್ನುವುದಾಗಿದೆ . .ಮಸ್ಕಿ ಗ್ರಾಮೀಣ ಭಾಗಗಳಲ್ಲಿ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾvರ್ಥಿಗಳು ಚಲಿಸುವ ಟ್ರ್ಯಾಕ್ಟರ್ನ ಇನ್ನಿತರ ವಾಹನಗಳ ಮೇಲೆ ಜೀವನದ ಹಂಗು ತೊರೆದು ತಮ್ಮ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಮುಗಿಬಿದ್ದು ಶಾಲೆಗೆ ಹೋಗುತ್ತಿರುವ ದೃಶ್ಯ ದಿನನಿತ್ಯ ಪಟ್ಟಣದಲ್ಲಿ ಕಂಡುಬರುತ್ತಿದೆ.ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಅನುಕೂಲ […]

ಗುಡಿಬಂಡೆ: ಅಕಾಲಿಕ ಮಳೆಗೆ ತಾಲೂಕಿನಾದ್ಯಂತ ಹೆಕ್ಟೇರ್‍ಗಟ್ಟಲೇ ಬೆಳೆ ಹಾನಿಯಾಗಿದೆ. ಇದರಿಂದಾಗಿ ರೈತ ಕಂಗಾಲಾಗಿದ್ದು, ಎಲ್ಲಾ ರೈತರಿಗೂ ಸಮರ್ಪಕವಾಗಿ ಬೆಳೆ ಹಾನಿ ಪರಿಹಾರ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಲಕ್ಷ್ಮೀನಾರಾಯಣ ತಿಳಿಸಿದರು.ಪಟ್ಟಣದ ತಾಲೂಕು ಕಛೇರಿ ಮುಂಭಾಗ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ರೈತ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಮಾರು 10 ಸಾವಿರ ಹೆಕ್ಟೇರ್ […]

ಶತಮಾನದ ಅಭಿಮಾನ ಬೆಳವಾಡಿ ಶಾಲೆಗೆ ಕಾಂಗ್ರೆಸ್ ಮುಖಂಡರು ಮತ್ತು ಖ್ಯಾತ ಮಕ್ಕಳ ತಜ್ಞರಾದ ಡಾಕ್ಟರ್ ದಿನೇಶ್ ಭೈರೇಗೌಡ ಭೇಟಿನೀಡಿ , ಮಕ್ಕಳ ಮನೆಯ ಪುಟಾಣಿಗಳಿಗೆ ಕಪ್ಪು-ಬಿಳುಪು VKC ಶೂಗಳು ಹಾಗೂ‌ ಓಆರ್ ಸ್‌ ಉಡುಗೊರೆಯಾಗಿ ನೀಡಿದರು.ಶಾಲೆಯ ಕಾರ್ಯಚಟುವಟಿಕೆಗಳ ಮತ್ತು ಪ್ರಗತಿ ಸಂಬಂಧಿಸಿದಂತೆ ಶಾಲಾ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಮತ್ತು ಹಳೆಯ ವಿದ್ಯಾರ್ಥಿಗಳೊಂದಿಗೆ ಸುದೀರ್ಘ ಸಂವಾದ ನಡೆಸಿದ ಅವರು, ಕೊರೋನಾದ ಈ ಕಾಲದಲ್ಲಿ ಮಕ್ಕಳು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಮನದಟ್ಟಾಗುವಂತೆ ಸರಳವಾಗಿ […]

ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಪಾಂಡುರಂಗನ ರಥೋತ್ಸವಕ್ಕೆ ಚಾಲನೆ ನೀಡಿದ ಅಂತರಾಜ್ಯ ಅನ್ನ ದಾಸೋಹ ಮಾಡುವಂತಾ” ರಾಷ್ಟ್ರೀಯ ಧರ್ಮಾಚಾರ್ಯ””ಬಸವ ಗೋಪಾಲ ರತ್ನ” ಹೀಗೆ ಅನೇಕ ಪ್ರಶಸ್ತಿಗಳನ್ನೂ ಪಡೆದುಕೊಂಡ ಚಕ್ರವರ್ತಿ ಅನ್ನ ದಾನೇಶ್ವರ ಅಪ್ಪಾಜಿ ಅವರು ಅಪಾರ ಭಕ್ತರನ್ನು ಹೊಂದಿದ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಿದರು.ಮೊನ್ನೆ ತಾನೆ ದಿನಾಂಕ 9/12/2021ರಂದು ನವದೆಹಲಿಯಲ್ಲಿ ಸ್ಕಿಲ್ ಬುಕ್ ಲೋಕಾರ್ಪಣೆ ಕಾರ್ಯಕ್ರಮದ ಜ್ಞಾನ, ವಿಜ್ಞಾನ ಹಾಗೂ ಅಧ್ಯಾತ್ಮಿಕ ಮಹಾ ಸಮ್ಮೇಳನದಲ್ಲಿ ಚಕ್ರವರ್ತಿ […]

ಸ್ಪೀಕರ್ ಕಾಗೇರಿ:- ಈ ವಿಚಾರ ಇಲ್ಲಿಗೆ ಬಿಟ್ಟು ಬೀಡಿ ಇದರ ಬಗ್ಗೆ ಇನ್ಮೂಂದೆ ಚರ್ಚೆ ಬೇಡ  ಎಂದು ಸ್ವೀಕರ್‌ ಕಾಗೇರಿ ಮನವಿ ಮಾಡಿಕೊಂಡಿದ್ದಾರೆ…ನಿನ್ನೆ ನಾನು ಸದನದಲ್ಲಿ ರೇಪ್ ಬಗ್ಗೆ ಮಾತಾಡುವಾಗ ಲೆಟ್ಸ್ ಏಂಜಾಯ್ ದ ಸುಚಿವೇಷನ್ ಎಂದಿದೆ.ನಿನ್ನಯ ಘಟನೆ ಇವತ್ತು ಬೆಳೆಸುವ ಅವಶ್ಯಕತೆ ಇಲ್ಲ.ಸದನದಲ್ಲಿ ಯಾರು ಈ ಘಟನೆ ಬೆಳೆಸುವ ಅವಶ್ಯಕತೆ ಇಲ್ಲ.ಅಸಭ್ಯವಾಗಿ ವರ್ತಿಸುವ ದುರುದುದ್ದೇಶ ನನಗಿಲ್ಲ.ಇಲ್ಲಿ ಉಲ್ಲೇಖ ಮಾಡಿರುವ ಮಾತುಗಳಿಂದ ಯಾವುದೇ ವರ್ಗಕ್ಕೂ ನೋವಾಗಿದ್ರೆ, ವಿಷಾದ ವ್ಯಕ್ತಪಡಿಸಲು ಯಾವುದೇ […]

ವಿಧಾನ ಸಭೆ ಕಲಾಪ ಆರಂಭವಾಗುತ್ತಿದ್ದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ…ನಾನು ನಿನ್ನೆ ಸದನದಲ್ಲಿ ರೇಪ್ ಬಗ್ಗೆ ಮಾತಾಡಿದ್ದೇನೆ.ರೇಪ್ ಬಗ್ಗೆ ನಿನ್ನೆ ಸದನದಲ್ಲಿ ಮಾತನಾಡಿದ್ದೆ.ನಾನೇನು ಉಪದೇಶ ಪೂರ್ವಕವಾಗಿ ಮಾತನಾಡಿಲ್ಲ ನನ್ನ ಮಾತಿನಿಂದ ಯಾರಿಗೆ ಏನಾದ್ರು ನೋವುವಾದ್ರು ಕ್ಷಮಿಸಿ.ಆ ಸಂಧರ್ಭದಲ್ಲಿ ಮಾತನಾಡಿದ್ರೆ ಅದಕ್ಕೆ ನಾನು ವಿಶಾದ ವ್ಯಕ್ತಪಡಿಸುತ್ತೆನೆ ಎಂದು ಕ್ಷಮೆ ಕೇಳಿದ್ದಾರೆ…ನನ್ನಿಂದ  ಅಪರಾಧ ಆಗಿದೆ ಎಂದು ಇಗಾಗ್ಲೆ ತೀರ್ಪು ಬಂದಿದೆ.ಅದಕ್ಕಾಗಿ ನಾನು ಕ್ಷಮೆ ಕೇಳುತ್ತೆನೆ.ನನ್ನಿಂದ ಸ್ಪೀಕರ್ ಕಾಗೇರಿ ಅವರಿಗೂ ಕಪ್ಪು […]

ರಮೇಶ್ ಕುಮಾರ ಮಾಜಿ ಸ್ವೀಕರ್ ಆಗಿ ನಿನ್ನೆ ಮಾತನಾಡಿದ ಮಾತು ಖಂಡನೀಯ ರಮೇಶ್ ಕುಮಾರ್ ಉದ್ಘಟತನ ವರ್ತನೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ…ಇದು ಮಹಿಳಾ ಸಮಾಜಕ್ಕೆ ಅಪಚಾರ ಮಾಡುವಂತೆ ಮಾತನಾಡಿರುವುದು ಖಂಡನೀಯವಾಗಿದೆ..ರಮೇಶ್‌ ಕುಮಾರ್‌ ಕ್ಷಮೆ ಕೇಳುವಂತೆ ಒತ್ತಾಯ ಮಾಡುತ್ತೇವೆ ರಮೇಶ್ ಕುಮಾರ್ ಮಾತನಾಡುವಾಗ ಅವರ ಮಾತನ್ನ ಸ್ವೀಕರ್ ಏಂಜಯ್ ಮಾಡುತ್ತಿದ್ದಾ ವಿಚಾರಕ್ಕೆ ಮಾತನಾಡಿದ ಅವರು , ಸ್ವೀಕರ್‌ ಅವರು, ಸಹಜವಾಗಿಯೇ ಮಾತನಾಡಿದ್ದಾರೆ ಸದನದಲ್ಲಿ ರಮೇಶ್‌ ಕುಮಾರ್‌ ಗೆ ಒತ್ತಾಯಿಸುತ್ತೇವೆ […]

Advertisement

Wordpress Social Share Plugin powered by Ultimatelysocial