ನಿಗೂಢತೆ ಕಾಯ್ದುಕೊಳ್ಳುವಲ್ಲಿ ಎತ್ತಿದ ಕೈಯಾಗಿರುವ ಬಿಜೆಪಿಯ ವರಿಷ್ಠರು ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಮತ್ತು ಜೂನ್ 10ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಅಚ್ಚರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ತುರ್ತಾಗಿ ದೆಹಲಿಗೆ ವರಿಷ್ಠರು ಕರೆಸಿಕೊಂಡಿದ್ದರು. ಆದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಜೈಪುರದ ಪೂರ್ವ ನಿಗದಿತ ಕಾರ್ಯಕ್ರಮಕ್ಕೆ […]
ಇತರೆ
ಇಸ್ಲಾಮಾಬಾದ್: ಭಾರತದ ಸ್ವತಂತ್ರ ವಿದೇಶಾಂಗ ನೀತಿಗಳ ಬಗ್ಗೆ ಇತ್ತೀಚೆಗೆ ಮುಕ್ತ ಕಂಠದಿಂದ ಶ್ಲಾಘಿಸಿದ್ದ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇದೀಗ ಮತ್ತೆ ನೆರೆ ದೇಶವನ್ನು ಶ್ಲಾಘಿಸಿದ್ದಾರೆ. ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಕುರಿತ ವರದಿಯೊಂದರ ತುಣುಕನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಪಾಕಿಸ್ತಾನ ಸರ್ಕಾರವನ್ನು ಟೀಕಿಸಿದ್ದಾರೆ. ‘ಕ್ವಾಡ್ ಸದಸ್ಯ ರಾಷ್ಟ್ರವಾದರೂ ಅಮೆರಿಕದ ಒತ್ತಡಕ್ಕೆ ಮಣಿಯದ ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಮೂಲಕ […]
ಬೆಂಗಳೂರು, ಮೇ 20; ಬೆಂಗಳೂರು ನಗರದಲ್ಲಿ ಮಳೆ ಅವಾಂತರ ಮಾಡಿದೆ. ಸರ್ಕಾರ ಮತ್ತು ಬಿಬಿಎಂಪಿ ಮಳೆ ಪರಿಸ್ಥಿತಿ ನಿರ್ವಹಣೆ ಮಾಡುತ್ತಿರುವ ವಿಚಾರ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರದಲ್ಲಿನಮಳೆ ಪರಿಸ್ಥಿತಿ ನಿರ್ವಹಣೆಗೆ ಸಚಿವರ ತಂಡವನ್ನು ರಚನೆ ಮಾಡಿದ್ದಾರೆ. ಬೆಂಗಳೂರು ನಗರದ 8 ವಲಯಗಳಿಗೆ ಏಳು ಸಚಿವರ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದಾರೆ. ಮಳೆ ಅನಾಹುತಗಳ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ […]
ಬೆಂಗಳೂರು: ರಕ್ಷಿತ್ ಶೆಟ್ಟಿ ತಮ್ಮ ಪರಂವಾ ಸ್ಟುಡಿಯೋ ನಿರ್ಮಾಣದ ಎರಡು ಸಿನಿಮಾಗಳನ್ನು ಬ್ಯಾಕ್ ಟು ಬ್ಯಾಕ್ ರಿಲೀಸ್ ಮಾಡುತ್ತಿದ್ದಾರೆ. ಈ ಪೈಕಿ ಒಂದು ಮೊನ್ನೆಯೇ ಬಿಡುಗಡೆಯಾಗಿದೆ. ಸಕುಟುಂಬ ಸಮೇತ ಎನ್ನುವ ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾ ನಿನ್ನೆ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಗೆ ಸಿನಿ ಮಂದಿಯಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಇದು ರಕ್ಷಿತ್ ಶೆಟ್ಟಿ ಉತ್ಸಾಹ ಹೆಚ್ಚಿಸಿದೆ. ಜೂನ್ 10 ರಂದು ತಮ್ಮ ನಿರ್ಮಾಣದ ತಾವೇ ನಾಯಕರಾಗಿರುವ ಚಾರ್ಲಿ 777 ಸಿನಿಮಾವನ್ನು […]
ಬಾಲಿವುಡ್ನಲ್ಲಿ ಕಾಂಟ್ರವರ್ಸಿಗಳಿಂದಲೇ ಹೆಚ್ಚು ಫೇಮಸ್ ಆಗಿರುವ ನಟಿ ಕಂಗನಾ ರನೌತ್ ಸಿನಿಮಾ ‘ಧಾಕಡ್’ (ಮೇ 20) ರಂದು ವಿಶ್ವದಾದ್ಯಂತ ರಿಲೀಸ್ ಆಗಿತ್ತು. ಆದರೆ, ಈ ಸಿನಿಮಾ ಕಲೆಕ್ಷನ್ ಮಾಡದೆ ಹೀನಾಯ ಸೋಲು ಕಂಡಿದೆ. ಸಾಮಾನ್ಯವಾಗಿ ಬಾಲಿವುಡ್ನಲ್ಲಿ ಸ್ಟಾರ್ ನಟ ನಟಿಯರ ಸಿನಿಮಾ ರಿಲೀಸ್ ಆದ ಮೊದಲ ದಿನ 1 ಕೋಟಿ ರೂಪಾಯಿ ಗಳಿಕೆಯಾದರೂ ಮಾಡುತ್ತದೆ. ಆದರೆ, ಕಂಗನಾ ಸಿನಿಮಾ ಮೊದಲ ದಿನದಲ್ಲಿ 50 ಲಕ್ಷ ದಾಟಲು ಕೂಡ ಹೆಣಗಾಡಿದೆ. […]
ಟಾಲಿವುಡ್ ಯಂಗ್ ಟೈಗರ್ ಜೂ.ಎನ್ಟಿಆರ್ ಹಾಗೂ ರಾಜಮೌಳಿ ಸಂಬಂಧ ಇಂದು ನಿನ್ನೆಯದಲ್ಲ. ಜೂ.ಎನ್ಟಿಆರ್ ಹಾಗೂ ರಾಜಮೌಳಿ RRR ಸಿನಿಮಾಗೂ ಮುನ್ನವೇ ಎರಡು ಸಿನಿಮಾಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಹೀಗಾಗಿ ಇಬ್ಬರೂ ಟಾಲಿವುಡ್ನ ಬೆಸ್ಟ್ ಫ್ರೆಂಡ್ಸ್. ರಾಜಮೌಳಿ ಈ ಹಿಂದೆ ಜೂ.ಎನ್ಟಿಆರ್ಗೆ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ‘ಸ್ಟುಡೆಂಟ್ ನಂ 1’ ಹಾಗೂ ‘ಯಮದೊಂಗ’ ಇವು ಇವರಿಬ್ಬರ ಕಾಂಬಿನೇಷನ್ನಲ್ಲಿ ಬಂದ ಸಿನಿಮಾಗಳು. ಈ ಎರಡೂ ಚಿತ್ರಗಳು ಟಾಲಿವುಡ್ ಬಾಕ್ಸಾಫೀಸ್ನಲ್ಲಿ ಹೊಸ ದಾಖಲೆಯನ್ನೇ […]
ಕೆ.ಜಿ.ಎಫ್. ಚಲನ ಚಿತ್ರದ ಎರಡು ಭಾಗಗಳನ್ನು ಬಹುತೇಕ ನಾವೆಲ್ಲರೂ ವೀಕ್ಷಿಸಿದ್ದೇವೆ. ಈ ಚಲನ ಚಿತ್ರ ದೇಶಾದ್ಯಂತ ಸಿನೆಮಾ ಪ್ರಿಯರಲ್ಲಿ ಮೂಡಿಸಿದ ಸಂಚಲನ ಬಾಲಿವುಡನ್ನೂ ಬೆಚ್ಚಿ ಬೀಳಿಸಿದೆ. ಇತ್ತೀಚೆಗೆ ದಕ್ಷಿಣ ಭಾರತದ ಕೆಲವು ಚಲನ ಚಿತ್ರಗಳು ಪ್ಯಾನ್ ಇಂಡಿಯಾ ಪ್ರದರ್ಶನ ಕಂಡು, ಗಲ್ಲಾ ಪೆಟ್ಟಿಗೆಯನ್ನು ಬಾಚಲು ತೊಡಗಿದಾಗ, ತಣ್ಣನೆ ವೀಕ್ಷಿಸಿ, ಮೌನವಾಗಿ ಕುಳಿತಿದ್ದ ಬಾಲಿವುಡ್ನ ದೊರೆಗಳು ಮಾತನಾಡಲು ಪ್ರಾರಂಭಿಸಿದ್ದಾರೆ. ‘ರಂಗೀಲ’ವೆಂಬ ರಂಗು ರಂಗಿನ ಮನರಂಜನೀಯ ಚಲನ ಚಿತ್ರದ ಖ್ಯಾತ ನಿರ್ದೇಶಕ […]
ಸಾಮಾನ್ಯವಾಗಿ ಸಿನಿಮಾದ ಟ್ರೇಲರ್, ಟೀಸರ್, ಹಾಡು ಹೀಗೆ ರಿಲೀಸ್ ಮಾಡಿ ಒಂದೊಂದೇ ಹಂತದಲ್ಲಿ ಪ್ರಚಾರ ಮಾಡುತ್ತಾ, ಆನಂತರ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡುವುದನ್ನು ನೋಡಿದ್ದೇವೆ. ಆದರೆ, ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಬಿಡುಗಡೆ ದಿನಾಂಕ ಈಗಾಗಲೇ ಘೋಷಣೆ ಮಾಡಲಾಗಿದ್ದು, ಇದೀಗ ಹಾಡುಗಳನ್ನು ರಿಲೀಸ್ ಮಾಡಲು ಹೊರಟಿದೆ ಚಿತ್ರತಂಡ. ಜುಲೈ 28ಕ್ಕೆ ಸಿನಿಮಾ ಬಿಡುಗಡೆ ಆಗುತ್ತಿದ್ದು, ಮೊನ್ನೆಯಷ್ಟೇ ಕೆಲವು ಅಪ್ಡೇಟ್ ಗಳನ್ನು ಚಿತ್ರತಂಡವು ನೀಡಿತ್ತು. ವಿದೇಶಗಳಲ್ಲಿ ಸಿನಿಮಾ […]
ಬಾಲಿವುಡ್ ನಟಿ ಕಂಗನಾ ರನೌಟ್ ಪ್ರಸ್ತುತ ‘ಧಾಕಡ್’ ಚಿತ್ರದ ಪ್ರಚಾರದಲ್ಲಿ ನಿರತರಾಗಿದ್ದಾರೆ. ಈ ಸಿನಿಮಾ ಇದೇ ಮೇ 20ರಂದು ಬಿಡುಗಡೆಯಾಗಲಿದೆ ಮತ್ತು ದೊಡ್ಡ ಪ್ರಮಾಣದ ಚಿತ್ರದ ಪ್ರಚಾರವನ್ನು ಒಳಗೊಂಡಿರುತ್ತದೆ. ರಜನೀಶ್ ಘಾಯ್ ನಿರ್ದೇಶನದ ಈ ಚಿತ್ರದಲ್ಲಿ ರಣಾವತ್ ಮತ್ತು ಅರ್ಜುನ್ ರಾಂಪಾಲ್ ನಟಿಸಿದ್ದಾರೆ. ಸಿನಿಮಾ ರಿಲೀಸ್ ಬಳಿಕ ಉತ್ತಮ ಪ್ರಶಂಸೆ ಗಿಟ್ಟಿಸಿಕೊಂಡಿದೆ. ಸಿನಿಮಾಗಳ ಜೊತೆಗೆ ನಟಿ ಕಂಗನಾ ಹೆಚ್ಚಾಗಿ ಬೇರೆ, ಬೇರೆ ವಿಚಾರಗಳಿಗೆ ಸುದ್ದಿ ಆಗುತ್ತಾರೆ. ಸಿನಿಮಾರಂಗ, ಬೇರೆ […]
ಸಲ್ಮಾನ್ ಖಾನ್ ಮತ್ತು ಆಯುಷ್ ಶರ್ಮಾ ನಡುವೆ ಉತ್ತಮ ಬಾಂಧವ್ಯ ಇತ್ತು. ಆದರೆ ಈಗ ಕಿರಿಕ್ ಶುರುವಾಗಿದೆ ಎಂದು ವರದಿ ಆಗಿದೆ. ಇತ್ತೀಚಿನ ವರ್ಷಗಳಲ್ಲಿ ಸಲ್ಮಾನ್ ಖಾನ್ ಅವರ ಸಿನಿಮಾಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣುತ್ತಿಲ್ಲ. ಹಾಗಾಗಿ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಾಗಿದೆ ಸಲ್ಮಾನ್ ಖಾನ್ ನಟಿಸುತ್ತಿರುವ ‘ಕಭಿ ಈದ್ ಕಭಿ ದಿವಾಲಿ’ ಸಿನಿಮಾದ ಮೇಲೆ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಲವು ಕಾರಣಗಳಿಂದಾಗಿ ಈ ಚಿತ್ರ ಸುದ್ದಿ ಆಗುತ್ತಿದೆ. ಕೆಲವೇ […]