ಇತ್ತೀಚೆಗಿನ ದಿನಗಳಲ್ಲಿ ವಿಚ್ಛೇದನ ತೆಗೆದುಕೊಳ್ಳುವುದು ಕಾಮನ್ ಆಗಿ ಬಿಟ್ಟಿದೆ. ಅದರಲ್ಲೂ ಜನರಿಗೆ ಮಾದರಿಯಾಗಬೇಕಾದ ಸೆಲೆಬ್ರೆಟಿಗಳೇ ಡಿವೋರ್ಸ್ ಮೊರೆ ಹೋಗುತ್ತಿರುವುದು ಹೆಚ್ಚಾಗಿದೆ. ಅದರಲ್ಲೂ ಬಾಲಿವುಡ್ನ ಬಿಗ್ ಸ್ಟಾರ್ಗಳೇ ಹೆಚ್ಚಾಗಿ ಡಿವೋರ್ಸ್ ತೆಗೆದುಕೊಳ್ಳುತ್ತಿರುವುದು ಅಭಿಮಾನಿಗಳಲ್ಲೂ ಬೇಸರ ತರಿಸಿದೆ. ಇತ್ತೀಗಷ್ಟೇ ಸಲ್ಮಾನ್ ಖಾನ್ ಫ್ಯಾಮಿಲಿಯಿಂದ ಬೇಸರದ ಸಂಗತಿಯೊಂದು ಹೊರಬಿದ್ದಿತ್ತು. ಸಲ್ಮಾನ್ ಖಾನ್ ಸಹೋದರ ಸೊಹೈಲ್ ಖಾನ್ ಹಾಗೂ ಪತ್ನಿ ಸೀಮಾ ಖಾನ್ ವಿಚ್ಛೇದನ ತೆಗೆದುಕೊಳ್ಳಲು ಅರ್ಜಿ ಸಲ್ಲಿಸಿದ್ದಾರೆ ಎಂಬ ವಿಚಾರ ಎಲ್ಲಡೆ ಭಾರೀ ಚರ್ಚೆಗೆ […]
ಇತರೆ
ಬೆಂಗಳೂರು, ಮೇ 23- ರಾಜ್ಯಸಭೆ, ವಿಧಾನಸಭೆ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿರುವ ಸಮಯದಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಿನ್ನೆ ರಾತ್ರಿ ಡೀರ್ ದೆಹಲಿಗೆ ತೆರಳಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಭೇಟಿಗೆ ಸಮಯ ನೀಡುವಂತೆ ಸೋನಿಯಾ ಗಾಂಧಿ ಅವರಿಗೆ ಹಲವು ಬಾರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದರು. ಆದರೆ ಪೂರ್ಣ ಪ್ರಮಾಣದ ಸಮಯ […]
ನಟಿ ಹಿನಾ ಖಾನ್ ಅವರು ಲ್ಯಾವೆಂಡರ್ ಗೌನ್ ತೊಟ್ಟು ಫುಲ್ ಮಿಂಚಿದ್ದಾರೆ. 75 ನೇ ಕ್ಯಾನೆಸ್ ಫಿಲ್ಮ್ ಫೆಸ್ಟಿವಲ್ಗಾಗಿ ಈ ಗೌನ್ ತೊಟ್ಟಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://plಇay.google.com/store/apps/details?id=com.speed.newskannada
ಭಾರತದ ಹಲವು ತಾರೆಯರು ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ. ಸದ್ಯ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ ನಟಿಯರ ಗೌನ್, ಮೇಕಪ್ ಕುರಿತೇ ಹೆಚ್ಚು ಚರ್ಚೆಯಾಗ್ತಿದೆ. ಈ ಚರ್ಚೆಯ ವಿರುದ್ದ ‘ಚಂದ್ರ ನಂದನಿ’ ಧಾರಾವಾಹಿಯ ನಟಿ ಶ್ವೇತಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರಹ ಹಂಚಿಕೊಂಡಿರುವ ನಟಿ ಶ್ವೇತಾ ಕಾನ್ ಚಿತ್ರೋತ್ಸವದ ಕುರಿತು ತಮ್ಮ ಅಸಮಾಧನವನ್ನು ಹೊರ ಹಾಕಿದ್ದಾರೆ. ರೆಡ್ ಕಾರ್ಪೆಟ್ ಬಗ್ಗೆ ಪ್ರತಿ […]
‘ಬಾಹುಬಲಿ’, ‘RRR’, ‘ಕೆಜಿಎಫ್ 2’ ಅಂತಹ ಸಿನಿಮಾಗಳು ಬಂದ್ಮೇಲೆ ಪ್ಯಾನ್ ಇಂಡಿಯಾ ಸಿನಿಮಾಗಳ ಸಾಲಿನಲ್ಲಿ ಹೆಚ್ಚು ಸಿನಿಮಾಗಳು ಬರುತ್ತಿವೆ. ಪ್ಯಾನ್ ಇಂಡಿಯಾ ಸಿನಿಮಾಗಳಿಂದ ಬಾಲಿವುಡ್ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ. ನಾರ್ತ್ನಲ್ಲಿ ಸೌತ್ ಸಿನಿಮಾಗಳ ಅಬ್ಬರ ಜೋರಾಗಿದೆ. ಬಾಲಿವುಡ್ ಬಾಕ್ಸಾಫೀಸ್ನಲ್ಲಿ ಸೌತ್ ಸಿನಿಮಾಗಳು ನರ್ತನ ಮಾಡುತ್ತಿದೆ. ಸೌತ್ ಸಿನಿಮಾಗಳ ಮುಂದೆ ಬಾಲಿವುಡ್ ಸಿನಿಮಾಗಳು ಏನು ಎನ್ನುವಂತೆ ಆಗಿ ಬಿಟ್ಟಿದೆ. ಅದರಲ್ಲೂ ‘ಪುಷ್ಪ’, ‘RRR’, ‘ಕೆಜಿಎಫ್ 2’ ಸಿನಿಮಾಗಳು ರಿಲೀಸ್ […]
ಉತ್ತರಾಖಂಡ್: ವಿಚಿತ್ರ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬಳು ತನ್ನ ಮಗನನ್ನೇ ಮದುವೆಯಾದ ಘಟನೆ ಉತ್ತರಾಖಂಡ್ ರಾಜ್ಯದ ಬಜ್ಪುರ್ನಲ್ಲಿ ನಡೆದಿದೆ. ಘಟನೆಯಿಂದ ಆಘಾತಗೊಂಡ ಪತಿ ಮಹಿಳೆ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. ಮಧ್ಯ ವಯಸ್ಸಿನ ಇಂದ್ರಾರಾಜ್ ಎಂಬವರು ತಮ್ಮ ಪತ್ನಿ ವಿರುದ್ಧ ದೂರು ದಾಖಲಿಸಿದ್ದು, ಪತ್ನಿ ಮಗನನ್ನೇ ಮದುವೆಯಾಗಿದ್ದಲ್ಲದೇ ಮನೆಯಲ್ಲಿದ್ದ 20 ಸಾವಿರ ರೂಪಾಯಿಯನ್ನು ಹೊತ್ತೊಯ್ದಿದ್ದಾಳೆ ಎಂದು ಪತಿ ದೂರಿನಲ್ಲಿ ಹೇಳಿದ್ದಾರೆ. ಅಂದಹಾಗೆ ಪತ್ನಿ ಮದುವೆಯಾದ ಪುತ್ರ ಆಕೆಯ ಮೊದಲ ಪತಿಯ ಮಗ ಎಂದು […]
ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಇಂದು ತಮ್ಮ ಅಂತಿಮ ಲೀಗ್ ಪಂದ್ಯವನ್ನಾಡಲಿದೆ. ರಾಜಸ್ಥಾನ ರಾಯಲ್ಸ್ ತಂಡ ಪ್ಲೇ ಆಫ್ ಗೆ ತೇರ್ಗಡೆ ಹೊಂದಿದ್ದರೆ, ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 2022ರ ಕೂಟದ ಕೊನೆಯ ಪಂದ್ಯವಾಡುತ್ತಿದೆ. ಕಳೆದ ಬಾರಿಯ ಚಾಂಪಿಯನ್ ತಂಡ ಸಿಎಸ್ ಕೆ ಈ ಬಾರಿ ಕಳಪೆ ಪ್ರದರ್ಶನ ನೀಡಿ 9ನೇ ಸ್ಥಾನದಲ್ಲಿದೆ. ಇಂದಿನ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ […]
ಬೆಂಗಳೂರು, ಮೇ 20- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿಢೀರನೆ ದೆಹಲಿಗೆ ತೆರಳುತ್ತಿರುವುದು ಸಂಪುಟ ವಿಸ್ತರಣೆ/ಪುನಾರಚನೆ ವಿಷಯಕ್ಕೆ ಮತ್ತೆ ರೆಕ್ಕೆ-ಪುಕ್ಕ ಬಂದಿದೆ. ಇಂದು ಮಧ್ಯಾಹ್ನ ನವದೆಹಲಿಗೆ ತೆರಳಲಿರುವ ಅವರು ಸಂಜೆ ಪಕ್ಷದ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನದವರೆಗೂ ಸಿಎಂ ದೆಹಲಿಗೆ ತೆರಳುವ ಕಾರ್ಯಕ್ರಮ ಇರಲಿಲ್ಲ. ಅವರ ಇಂದಿನ ಪ್ರವಾಸ ಪಟ್ಟಿಯಲ್ಲೂ ಇದು ಇರಲಿಲ್ಲ. ಮೂಲಗಳ ಪ್ರಕಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ […]
ಬೆಂಗಳೂರು, ಮೇ 19: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ಬಿಬಿಎಂಪಿ, ಬೆಸ್ಕಾಂ ಸಹಾಯವಾಣಿಗೆ ಬರುತ್ತಿರುವ ದೂರುಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಮಳೆ ಅವಾಂತರದ ಬಗ್ಗೆ ಜನರು ದೂರು ನೀಡುತ್ತಲೇ ಇದ್ದಾರೆ. ಪ್ರತಿ ದಿನ ಬಿಬಿಎಂಪಿ ಸಹಾಯವಾಣಿಗೆ ಸಾಮಾನ್ಯವಾಗಿ 150 ಕರೆಗಳು ಬರುತ್ತವೆ. ಆದರೆ ನಗರದಲ್ಲಿ ಮಳೆಯಾದ ನಂತರ ಕರೆಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದ್ದು ಪ್ರತಿದಿನ ಸುಮಾರು 500 ಕರೆಗಳು ಬರುತ್ತಿವೆ. ಬಿಬಿಎಂಪಿಗೆ ಬರುತ್ತಿರುವ ಕರೆಗಳಲ್ಲಿ ಪ್ರಮುಖವಾಗಿ […]
ಕಲಬುರಗಿ: ‘ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ನಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ಚರ್ಚಿಸಲು ಹೈಕಮಾಂಡ್ ಬುಲಾವ್ ನೀಡಿದೆ. ಶನಿವಾರ (ಮೇ 21) ನಾನು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಹದೆಹಲಿಗೆ ತೆರಳಲಿದ್ದೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ‘ಹೆಚ್ಚುವರಿ ಮತಗಳ ಚಲಾವಣೆಗೆ ಮತ್ತೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆ ಅಥವಾ ಬೇರೆ ಏನು ಮಾಡಬಹುದು ಎಂಬ ಬಗ್ಗೆಯೂ ಚರ್ಚೆ ನಡೆಸಿ ನಿರ್ಧರಿಸುತ್ತೇವೆ’ ಎಂದು ಅವರು ನಗರದಲ್ಲಿ […]