ಅಲಹಬಾದ್‌ : ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಸಿಆರ್ಪಿಸಿ ಸೆಕ್ಷನ್ 125 ರ ಅಡಿಯಲ್ಲಿ ಜೀವನಾಂಶ ವಿಚಾರಣೆಯ ಉದ್ದೇಶವು ಒಬ್ಬ ವ್ಯಕ್ತಿಯನ್ನು ಅವನ ಹಿಂದಿನ ನಿರ್ಲಕ್ಷ್ಯಕ್ಕಾಗಿ ಶಿಕ್ಷಿಸುವುದಲ್ಲ, ಆದರೆ ಪರಿತ್ಯಕ್ತ ಹೆಂಡತಿಗೆ ಆಹಾರ, ಬಟ್ಟೆ ಮತ್ತು ಆಶ್ರಯವನ್ನು ತ್ವರಿತ ಪರಿಹಾರದ ಮೂಲಕ ಒದಗಿಸುವ ಮೂಲಕ ಅವಳ ಗುಲಾಮಗಿರಿ ಮತ್ತು ಬಡತನವನ್ನು ತಡೆಯುವುದು ಎಂದು ಹೇಳಿದೆ. ಸಿಆರ್ಪಿಸಿ ಸೆಕ್ಷನ್ 125 ಸಾಮಾಜಿಕ ನ್ಯಾಯದ ಅಳತೆಯಾಗಿದೆ ಮತ್ತು ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸಲು ವಿಶೇಷವಾಗಿ […]

ಮುಂಬೈನಿಂದ ದುಬೈಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಬರೋಬ್ಬರಿ 13 ಗಂಟೆ ತಡವಾಗಿ ಹೊರಟಿರುವ ಪ್ರಕರಣ ಬೆಳಕಿಗೆ ಬಂದಿದೆ. ತಾಂತ್ರಿಕ ದೋಷದಿಂದಾಗಿ 13 ಗಂಟೆ ವಿಮಾನ ಹೊರಡುವುದು ವಿಳಂಬವಾಗಿದ್ದು, 170 ಪ್ರಯಾಣಿಕರು ಏರ್‌ಪೋರ್ಟ್‌ನಲ್ಲಿಯೇ ಕಾದು ಹೈರಾಣಾಗಿದ್ದಾರೆ. ನಿನ್ನ ಮಧ್ಯಾಹ್ನ ಹೊರಡಬೇಕಿದ್ದ ವಿಮಾನ ಬೆಳಗಿನ ಜಾವ 4 ಗಂಟೆಗೆ ಹೊರಟಿದೆ. ಇಂಜಿನಿಯರಿಂಗ್ ಸಂಬಂಧಿತ ಸಮಸ್ಯೆ ಎದುರಾಗಿದ್ದು, ಸ್ವಲ್ಪ ಸಮಯ ಕಾಯುವಂತೆ ಸಿಬ್ಬಂದಿ ಸೂಚನೆ ನೀಡಿದ್ದರು. ತಾಂತ್ರಿಕ ದೋಷ ಸರಿಯಾಗುವಲ್ಲಿ ಬೆಳಗಿನ ಜಾವ […]

ಚಿತ್ರದುರ್ಗ, ಫೆಬ್ರವರಿ, 10: ರಾಜ್ಯ ಬಿಜೆಪಿ ಆಮ್ ಆದ್ಮಿ ಪಕ್ಷದ ಕಾರ್ಯಸೂಚಿಗಳನ್ನು ನಕಲು ಮಾಡಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಚಿತ್ರದುರ್ಗದಲ್ಲಿ ಆರೋಪಿಸಿದರು. ಮಾರ್ಚ್ 4ರಂದು ನವದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದಾವಣಗೆರೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯವನ್ನು ಹಮ್ಮಿಕೊಳ್ಳಲಾಗತ್ತು. ಸಭೆ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಮೂರು ಪಕ್ಷಗಳ ನಾಯಕರು ಎಎಪಿ ಪಕ್ಷದ ಕಾರ್ಯಸೂಚಿಗಳನ್ನು ನಕಲು ಮಾಡಿದ್ದಾರೆ. ಬಿಜೆಪಿ ಸರ್ಕಾರ “ನಮ್ಮ ಕ್ಲಿನಿಕ್” […]

ನವದೆಹಲಿ: ಕಳೆದ ಕೆಲವು ವರ್ಷಗಳಲ್ಲಿ ವೈದ್ಯಕೀಯ ಅಧ್ಯಯನಕ್ಕಾಗಿ ದೇಶದಿಂದ ಹೊರಗೆ ಹೋಗುವ ಕ್ರೇಜ್ ಹೆಚ್ಚಾಗಿದೆ. ಉಕ್ರೇನ್ ಯುದ್ಧದ ನಂತರ, ದೇಶದಲ್ಲಿ ಹೊಸ ಆರಂಭವಾಯಿತು. ಈಗ ಸರ್ಕಾರ ಈ ಬಗ್ಗೆ ನಿಯಮಗಳನ್ನು ಬಿಗಿಗೊಳಿಸಿದೆ. ವೈದ್ಯಕೀಯ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮನ್ಸುಖ್ ಮಾಂಡವಿಯಾ, ಹಾಗೆ ಯೋಚಿಸುವ ವಿದ್ಯಾರ್ಥಿಗಳು ಈಗ ಮೂರು ಷರತ್ತುಗಳನ್ನು ಪೂರೈಸಬೇಕಾಗುತ್ತದೆ ಎಂದು ಹೇಳಿದರು. ಈ ಮೂರು ಷರತ್ತುಗಳನ್ನು ಪೂರೈಸಿದ ನಂತರ ಅಗತ್ಯ ಅರ್ಹತಾ ಪರೀಕ್ಷೆಯಲ್ಲಿ […]

ಬೆಂಗಳೂರು: ಕಳೆದ ಐದು ದಿನಗಳಿಂದ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದಾರೆ. ಈ ನೌಕರರಿಗೆ ಸಂಬಂಧಸಿದಂತೆ ಸರ್ಕಾರಕ್ಕೆ ಸಲ್ಲಿಕೆಯಾಗಿರುವಂತ ಶ್ರೀನಿವಾಸಚಾರಿ ವರದಿಯ ಶಿಫಾರಸ್ಸುಗಳಲ್ಲಿ ವೇತನ ಹೆಚ್ಚಳ ಹಾಗೂ 60 ವರ್ಷದವರೆಗೆ ಸೇವಾ ಭದ್ರತೆಯನ್ನು ಒದಗಿಸುವಂತ ಬೇಡಿಕೆ ಈಡೇರಿಸೋದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಈ ಕುರಿತಂತೆ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘವು ಮಾಹಿತಿ […]

ಕಾಪು : ಪಾಂಗಾಳ ಶರತ್‌ ಶೆಟ್ಟಿ ಕೊಲೆ ವಿಚಾರಕ್ಕೆ ಸಂಬಂಧಿಸಿ ಬಿರುಸಿನ ತನಿಖೆಯ ವೇಳೆ ಪೊಲೀಸರಿಗೆ ಮಹತ್ವದ ಮಾಹಿತಿಗಳು ಲಭ್ಯವಾಗಿದ್ದು ಆರೋಪಿಗಳ ಬೆನ್ನತ್ತಿ ತೀವ್ರ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಕಳೆದ ರವಿವಾರ ಸಂಜೆ ಶರತ್‌ ಶೆಟ್ಟಿ ಅವರನ್ನು ಪಾಂಗಾಳದ ಅಂಗಡಿಯೊಂದರ ಬಳಿಗೆ ಮಾತುಕತೆಗೆ ಕರೆದ ಯುವಕರ ತಂಡ ಬಳಿಕ ಅಲ್ಲೇ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿತ್ತು. ಈ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತತ್‌ಕ್ಷಣದಿಂದಲೇ ಚುರುಕಿನ ತನಿಖೆ ಮುಂದುವರಿಸಿದ್ದರು. […]

ಅಂಕಾರಾ\ಟರ್ಕಿ: ಭೂಕಂಪ ಪೀಡಿತ ಟರ್ಕಿಯಲ್ಲಿ ಭಾರತದ ಗರುಡ ಏರೋಸ್ಪೇಸ್‌ ನಿರ್ಮಿತ ಕಿಸಾನ್‌ ಡ್ರೋನ್‌ ಮಾದರಿಯ ಡ್ರೋನ್‌ಗಳು ಕಾರ್ಯಾಚರಣೆ ನಡೆಸಿ ಸಾವಿರಾರು ಜನರನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಭಾರತದ ಎನ್‌ಡಿಆರ್‌ಎಫ್‌ ತಂಡ ಟರ್ಕಿಯಲ್ಲಿ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾರತ ನಿರ್ಮಿತ ಗರುಡ ಡ್ರೋನ್‌ಗಳು ತಮ್ಮ ಹದ್ದಿನ ಕಣ್ಣುಗಳಿಂದ ಟರ್ಕಿಯಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಚೆನೈ ಮೂಲದ ಗರುಡ ಏರೋಸ್ಪೇಸ್‌ ನಿರ್ಮಿಸಿರುವ ಆಧುನಿಕ ತಂತ್ರಜ್ಙಾನವನ್ನು ಹೊಂದಿದ್ದು ದುರ್ಗಮ ಪ್ರದೇಶಕ್ಕೆ ಸಾಮಾನು ಸರಂಜಾಮುಗಳನ್ನು […]

ಬಳ್ಳಾರಿ, ಫೆಬ್ರವರಿ, 10: ಮನೆಗೆ ಎನ್‌ಓಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ ಬಿದ್ದಿದ್ದಾರೆ. ಬಳ್ಳಾರಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಪ್ರಶಾಂತ್ ರೆಡ್ಡಿ, ಯೋಗೀಶ್, ಮೊಹಮದ್ ಗೌಸ್ ಬಂಧಿತ ಅಧಿಕಾರಿಗಳಾಗಿದ್ದಾರೆ. ಮನೆ ಕಟ್ಟಲು ಪುರಾತತ್ವ ಇಲಾಖೆಯಿಂದ ಎನ್‌ಓಸಿ ನೀಡಲು‌ ಹಣ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಸಾಮಾಜಿಕ ಹೋರಾಟಗಾರ ರಾಜಶೇಖರ್‌ ಮುಲಾಲಿ ಅವರು ಸಿಬಿಐಗೆ ದೂರು ನೀಡಿದ್ದರು. ಈ ದೂರಿನ […]

ಮಧ್ಯಪ್ರದೇಶದ ಜಬಲ್ಪುರದಲ್ಲಿ ಜಿಲ್ಲಾಡಳಿತ ಆದೇಶವೊಂದನ್ನು ಹೊರಡಿಸಿದ್ದು, ಇದು ಹೋಟೆಲ್ ಮಾಲೀಕರು ಮತ್ತು ಗ್ರಾಹಕರನ್ನು ಅಚ್ಚರಿಗೊಳಿಸಿದೆ.  ನಗರದಲ್ಲಿ ತಂದೂರಿ ರೋಟಿ ತಯಾರಿಕೆಯ ಮೇಲೆ ನಿಷೇಧ ಹೇರಲಾಗಿದೆ. ಏಕೆಂದರೆ ತಂದೂರಿ ರೋಟಿಯಿಂದ ಮಾಲಿನ್ಯ ಉಂಟಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಒಂದು ವೇಳೆ ಯಾರಾದರೂ ಈ ಆದೇಶವನ್ನು ಉಲ್ಲಂಘಿಸಿದರೆ, ಅವರು 5 ಲಕ್ಷ ರೂಪಾಯಿಗಳವರೆಗೆ ದಂಡವನ್ನು ಪಾವತಿಸಬೇಕಾಗಬಹುದು. ತಾಂಡೂರ್ ನಗರದಲ್ಲಿ ತಂದೂರಿ ರೋಟಿ ನಿಷೇಧಾಜ್ಞೆ: ತಂದೂರಿ ರೋಟಿ ತಿನ್ನುವವರಿಗೆ ಇದೊಂದು ಬ್ಯಾಡ್ ನ್ಯೂಸ್. ಜನರು […]

ಸಾದುಗೋನಹಳ್ಳಿ ಲೋಕೇಶ್ ಅವರನ್ನ ತಾಲೋಕುಯುವ ಘಟಕದ ಮಹಾಪ್ರದಾನ ಕಾರ್ಯದರ್ಶಿ ಆಗಿ ಆದೇಶ ಹೊರಡಿಸಿದ ತಾಲೋಕು ಯುವ ಘಟಕ ಅಧ್ಯಕ್ಷರು ಅಶ್ವಿನ್ ಕುಮಾರ್ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೋಕಿನಲ್ಲಿ ಜೆಡಿಎಸ್ ಪಕ್ಷದ ವರಿಷ್ಠರ ಜೊತೆ ಸಂಘಟನೆ ಕಟ್ಟಲು ಸಾಕಷ್ಟು ಶ್ರಮ ಪಟ್ಟಿರುವ ಸಾಧುಗೋನಳ್ಳಿ ಲೋಕೇಶ್ ಅವರಿಗೆ ಇಂದು ಜಾತ್ಯತೀತ ಜನತಾದಳಕ್ಕೆ ಯುವ ಘಟಕದ ಮಹಾಪ್ರಧಾನ ಕಾರ್ಯದರ್ಶಿಯಾಗಿ ಗುರುತಿಸಿ ಆಯ್ಕೆ ಮಾಡಿರುವುದು ತಾಲೂಕಿನ ಜೆಡಿಎಸ್ ಅಭಿಮಾನಿಗಳು ಯುವಕರಿಗೆ ಇನ್ನಷ್ಟು ಉತ್ಸಾಹ […]

Advertisement

Wordpress Social Share Plugin powered by Ultimatelysocial