ಒಬ್ಬ ವ್ಯಕ್ತಿಗೆ ಏನಾದರೂ ಮಾಡಬೇಕೆಂಬ ಹಂಬಲವಿದ್ದರೆ, ಅವನ ದಾರಿಯಲ್ಲಿ ಬರುವ ಎಲ್ಲಾ ಕಷ್ಟಗಳು ಕೂಡ ತುಂಬಾ ಸಣ್ಣದಾಗಿಬಿಡುತ್ತವೆ. ಛಲ ಒಂದಿದ್ದರೆ ಸಾಕು ಮನುಷ್ಯ ಈ ಪ್ರಪಂಚದಲ್ಲಿ   ಏನು ಬೇಕಾದರೂ ಮಾಡುತ್ತಾನೆ ಅ ಬಿನಾನಿ ಕಾಲೇಜಿನಲ್ಲಿ ಬಿಎ ಮಾಡಿದ್ದಾನೆ. ಅದರ ನಂತರ ಅವರು ಬಥುವಾದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಐಟಿಐ ಮಾಡಿದರು. ಇದಾದ ನಂತರ ಹಲವೆಡೆ ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸಿದರು, ಹಲವು ಪರೀಕ್ಷೆಗಳಲ್ಲಿಯೂ ಕಾಣಿಸಿಕೊಂಡರು, ಆದರೆ ಅದೃಷ್ಟ ಅವರ ಬಳಿ […]

ಸಿನಿ ರಸಿಕರ ನೆಚ್ಚಿನ ಮತ್ತೊಂದು ಶುಕ್ರವಾರ ಬಂದಿದೆ. ಜನವರಿ ತಿಂಗಳಿನಲ್ಲಿ ಬಿಡುಗಡೆಗೊಂಡು ಅಬ್ಬರಿಸಿದ್ದ ವಿವಿಧ ಭಾಷೆಗಳ ಹಲವು ಚಿತ್ರಗಳು ತಮ್ಮ ಓಟಗಳನ್ನು ನಿಲ್ಲಿಸಿದ್ದು, ಓಟಿಟಿಯಲ್ಲಿ ಬಿಡುಗಡೆಗೊಂಡಿವೆ. ಇನ್ನು ಜನವರಿ ಅಂತಿಮ ವಾರ ಹಾಗೂ ಫೆಬ್ರವರಿ ಮೊದಲ ವಾರ ಬಿಡುಗಡೆಗೊಂಡಿದ್ದ ಸಿನಿಮಾಗಳ ನಡುವೆ ಇಂದಿಗೂ ಸಹ ಬಾಕ್ಸ್ ಆಫೀಸ್ ಪೈಪೋಟಿ ಮುಂದುವರಿದಿದೆ. ಈ ವಾರ ಬಿಡುಗಡೆಗೊಂಡ ನೂತನ ಚಿತ್ರಗಳ ಕಾರಣದಿಂದಾಗಿ ಕಳೆದೆರಡು ವಾರಗಳಲ್ಲಿ ಬಿಡುಗಡೆಗೊಂಡಿದ್ದ ಕೆಲ ಸಿನಿಮಾಗಳು ಬೆಂಗಳೂರಿನ ಕೆಜಿ ರಸ್ತೆಯ […]

ನಟಿ ರೇಣುಕಾ ಶಹಾನೆ ಅವರು ತಮ್ಮ ಪತಿ, ನಟ ಅಶುತೋಷ್ ರಾಣಾ ಅವರ ಜೊತೆ ಶಾರುಖ್‌ ಖಾನ್‌ ಅಭಿನಯದ ಪಠಾಣ್‌ ಸಿನಿಮಾ ವೀಕ್ಷಿಸಿದ್ದಾರೆ. ಈ ಫೋಟೋಗಳನ್ನು ಅವರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಭಾನುವಾರ ಟ್ವಿಟರ್‌ನಲ್ಲಿಅಶುತೋಷ್‌ ಜಪತೆ ಕ್ಲಿಕ್ಕಿಸಿಕೊಂಡ ಸೆಲ್ಫಿಯನ್ನು ಪೋಸ್ಟ್‌ ಮಾಡಿದ್ದಾರೆ. ನಟ ಶಾರುಖ್ ಖಾನ್ ತಮ್ಮ ‘ಮೊದಲ ನಾಯಕಿ’ ಎಂದು ರೇಣುಕಾ ಅವರ ಕಾಲೆಳೆದಿದ್ದಾರೆ. ಈ ಪೋಸ್ಟ್‌ ಎಲ್ಲಡೆ ವೈರಲ್‌ ಆಗುತ್ತಿದೆ. ಮೊದಲ ಫೋಟೋದಲ್ಲಿ, ಅಶುತೋಷ್ ಮತ್ತು ರೇಣುಕಾ ಅವರು […]

ಬಿಗ್ ಬಾಸ್ ಮೂಲಕ ಖ್ಯಾತಿಯನ್ನು ಗಳಿಸಿ ತನ್ನ ಆಕರ್ಷಕ ಮಾತು ಹಾಗೂ ನಡವಳಿಕೆಯಿಂದ ಕನ್ನಡಿಗರಿಗೆ ಚಿರಪರಿಚಿತನಾಗಿ ಉಳಿದುಕೊಂಡಿರುವ ಪ್ರಥಮ್ ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ಸಿಕ್ಕ ಅವಕಾಶವನ್ನ ಬಿಡದೇ ನಟನಾಗಿ ಸಿನಿಮಾಗಳಲ್ಲಿ ನಟಿಸಲು ಮುಂದಾದರು. ಮೊದಲಿಗೆ ಎಂಎಲ್‌ಎ ಎಂಬ ಚಿತ್ರದಲ್ಲಿ ನಟಿಸಿದ ಪ್ರಥಮ್ ನಟನಾಗಿ ಸಿನಿಮಾ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿ ಬಳಿಕ ದೇವ್ರಂತ ಮನುಷ್ಯ ಎಂಬ ಚಿತ್ರದಲ್ಲಿಯೂ ಸಹ ನಟಿಸಿದರು. ಹೀಗೆ ಈ ಎರಡು ಚಿತ್ರಗಳಲ್ಲಿ ನಟನಾಗಿ ನಟಿಸಿದ್ದ […]

ಈ ತಿಂಗಳ ಆರಂಭದಲ್ಲಿ ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಹಿನ್ನೆಲೆಯಲ್ಲಿ ಟರ್ಕಿಯ ಹಟಾಯ್‌ನಲ್ಲಿ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿರುವ ಭಾರತೀಯ ಸೇನೆಯ ಮಹಿಳಾ ಅಧಿಕಾರಿಯನ್ನು ಟರ್ಕಿಶ್ ಮಹಿಳೆಯೊಬ್ಬರು ಅಪ್ಪಿಕೊಂಡಿರುವ ಫೋಟೋ ವೈರಲ್ ಆಗಿದೆ. ಸ್ವತಂತ್ರ ಪತ್ರಕರ್ತ ಝಹಕ್ ತನ್ವಿರ್ ಇದನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ನಂತರ ಫೋಟೋ ವೈರಲ್ ಆಗಿದೆ. ಇದೇ ಫೋಟೋವನ್ನು ಈ ಹಿಂದೆ ಭಾರತೀಯ ಸೇನೆಯ ಟ್ವಿಟರ್ ಹ್ಯಾಂಡಲ್‌ನಲ್ಲಿ ‘ವಿ ಕೇರ್’ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿತ್ತು.   […]

ಮಂಗಳೂರು, ಫೆಬ್ರವರಿ 10: ಕೇಂದ್ರ ಗೃಹಸಚಿವ ಅಮಿತ್ ಷಾ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಆಗಮಿಸಲು ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಪುತ್ತೂರು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದೆ. ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಾಗಿ ಹಾಲಿ ಶಾಸಕ ಸಂಜೀವ ಮಠಂದೂರು ಮತ್ತು ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಪುತ್ತೂರು ಪಟ್ಟಣದ್ಯಾಂತ ಮತ್ತು ಅಮಿತ್ ಷಾ ಸಂಚರಿಸುವ ರಸ್ತೆಗಳಲ್ಲಿ ಅರುಣ್ ಕುಮಾರ್ ಪುತ್ತಿಲ […]

ನವದೆಹಲಿ: 2011ರಿಂದ ಈವರೆಗೆ ಸುಮಾರು 16 ಲಕ್ಷ ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಈ ಪೈಕಿ ಕಳೆದ ವರ್ಷ 2,25,60 ಜನರು ತೊರೆದಿದ್ದರೆ, 2020ರಲ್ಲಿ ಅತಿ ಕಡಿಮೆ ಎಂದರೆ 85,256 ಜನರು ಪೌರತ್ವ ಬಿಟ್ಟುಕೊಟ್ಟಿದ್ದಾರೆ ಎಂದರು ಸರ್ಕಾರದ ಅಂಕಿ ಸಂಖ್ಯೆಗಳು ತಿಳಿಸಿವೆ. ಬಹುತೇಕರು ಉದ್ಯೋಗ ಕಾರಣಕ್ಕಾಗಿ ದೇಶವನ್ನು ಬಿಟ್ಟು ಬೇರೆ ದೇಶಗಳ ಪೌರತ್ವವನ್ನು ಪಡೆದುಕೊಳ್ಳುತ್ತಿದ್ದಾರೆ. ಅದರಲ್ಲೂ ಅಮೆರಿಕ ಹಾಗೂ ಯುಎಇ ಪೌರತ್ವವನ್ನು ಹೆಚ್ಚಿನ ಭಾರತೀಯರು ಪಡೆದುಕೊಳ್ಳುತ್ತಿದ್ದಾರೆಂದು ಮೂಲಗಳು ತಿಳಿಸಿವೆ ರಾಜ್ಯಸಭೆಯಲ್ಲಿ […]

ಬೆಂಗಳೂರು, ಫೆಬವರಿ 10: ಅವಧಿಗೂ ಮುನ್ನವೇ ಬೆಂಗಳೂರಿನಲ್ಲಿ ತಾಪಮಾನ ಏರಿಕೆಯಾಗಿದ್ದು, ಬಿಸಿಲ ಬೇಗ ತಟ್ಟುತ್ತಿದೆ. ಫೆಬ್ರವರಿಯಿಂದ ಬೆಂಗಳೂರಿನಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ತಲುಪಿದೆ ಎಂದು ಡಿಎಚ್‌ ವರದಿ ಮಾಡಿದೆ. ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆಯ ಮುಖ್ಯಸ್ಥ ಎ ಪ್ರಸಾದ್ ಪ್ರಕಾರ, ಫೆಬ್ರವರಿ 20 ರವರೆಗೆ ಗರಿಷ್ಠ ತಾಪಮಾನವು ಸಾಮಾನ್ಯವಾಗಿರುತ್ತದೆ. “ಅಧಿಕೃತವಾಗಿ, ಬೇಸಿಗೆ ಮಾರ್ಚ್ 1 ರಂದು ಮಾತ್ರ ಪ್ರಾರಂಭವಾಗುತ್ತದೆ. ಆದರೆ ಅದರ ಪರಿಣಾಮವು ಫೆಬ್ರವರಿಯ ಕೊನೆಯ […]

ಬೆಂಗಳೂರು, ಜನವರಿ 10: ಬೆಂಗಳೂರು – ಮೈಸೂರು ರಸ್ತೆಯ ವಿವಿಧೆಡೆ ಕರ್ನಾಟಕ ಏಕೀಕರಣಕ್ಕೆ ಮಹತ್ವದ ಕೊಡುಗೆ ನೀಡಿದ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಸ್ಥಾಪನೆಯ ಪ್ರಸ್ತಾವ ಇದೆ. ಅದಕ್ಕೆ ಅನುಮೋದನೆ ನೀಡಿ ಶೀಘ್ರವೇ ಕೆಲಸ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ವಿಧಾನಸೌಧ ನಿರ್ಮಾತೃ, ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ 115 ನೇ ಜನ್ಮ ದಿನಾಚಾರಣೆ ನಡೆಯಿತು. ಈ ಪ್ರಯುಕ್ತ ಕೆಂಗಲ್ ಹನುಮಂತ್ಯನವರ ಪ್ರತಿಮೆಗೆ ಮಾಳಾರ್ಪಣೆ […]

ನವದೆಹಲಿ: ಚೀನಾ, ಸಿಂಗಾಪುರ, ಕೊರಿಯಾ, ಥಾಯ್ಲೆಂಡ್ ಮತ್ತು ಜಪಾನ್‌ನಿಂದ ಆಗಮಿಸುವ ಪ್ರಯಾಣಿಕರಿಗೆ ವಿಧಿಸಲಾಗಿದ್ದ ಕಡ್ಡಾಯ ಕೋವಿಡ್ ಪರೀಕ್ಷಾ ನಿಯಮವನ್ನು ಕೈಬಿಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.  ಅಧಿಸೂಚನೆಯ ಪ್ರಕಾರ, ಫೆಬ್ರವರಿ 13 ರಿಂದ ಚೀನಾ, ಸಿಂಗಾಪುರ್, ಹಾಂಗ್ ಕಾಂಗ್, ರಿಪಬ್ಲಿಕ್ ಆಫ್ ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್’ ದೇಶಗಳಿಂದ ಭಾರತಕ್ಕೆ ಆಗಮಿಸುವವರು ಕಡ್ಡಾಯ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ‘ಸಚಿವಾಲಯವು ತನ್ನ ‘ಅಂತರರಾಷ್ಟ್ರೀಯ […]

Advertisement

Wordpress Social Share Plugin powered by Ultimatelysocial