ದಾವಣಗೆರೆ: ಶಿಕ್ಷಕಿಯರ ಜೊತೆಗೆ ಸರ್ಕಾರಿ ಶಾಲೆ ಶಿಕ್ಷಕ ಅನುಚಿತ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ. ಶಿಕ್ಷಕ ಅಜ್ಗರ್ ಅಲಿ ಖಾನ್ ವರ್ಗಾವಣೆಗೆ ಡಿಡಿಪಿಐ ಭರವಸೆ ನೀಡಿದ ಹಿನ್ನೆಲೆಯಲ್ಲಿ ದೊಡ್ಡಘಟ್ಟ ಗ್ರಾಮಸ್ಥರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮಸ್ಥರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಸರ್ಕಾರಿ ಉರ್ದು ಶಾಲೆಯ ಶಿಕ್ಷಕ ಅಜ್ಗರ್ ಅಲಿ ಖಾನ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಬಿಇಒ ಅವರಿಂದ ವರದಿ […]

ಭಾರತ ತಂಡದ ಆರಂಭಿಕ ಆಟಗಾರ ಶುಭ್ಮನ್ ಗಿಲ್ ತಮ್ಮ ಬ್ಯಾಟಿಂಗ್‌ನಿಂದ ಸಾಕಷ್ಟು ಪ್ರಭಾವಿತರಾಗಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ದ್ವಿಶತಕ ಬಾರಿಸಿದ್ದರು. ಶುಭ್ಮನ್ ಗಿಲ್ ಏಕದಿನ ಮಾದರಿಯಲ್ಲಿ ದ್ವಿಶತಕ ಸಿಡಿಸಿದ ಐದನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಶುಭಮನ್ ಗಿಲ್ ಅವರಿಗಿಂತ ಮೊದಲು ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಈ ಸಾಧನೆ ಮಾಡಿದ್ದಾರೆ. ಈ ಸಾಧನೆ ಮಾಡಿದ ಬೆನ್ನಲ್ಲೇ ಭಾರತದ ಮಾಜಿ ಆಟಗಾರ ಸುನಿಲ್ […]

ನವದೆಹಲಿ: ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ‘ಭಾರತದ ಸಂವಿಧಾನದ ನಿಬಂಧನೆಗಳ ಪ್ರಕಾರ, ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ಈ ಕೆಳಗಿನ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಿಸಿದ್ದಾರೆ. ಅವರಿಗೆ ನನ್ನ ಶುಭ ಹಾರೈಕೆಗಳು. 1. ರಾಜೇಶ್ ಬಿಂದಾಲ್, ಮುಖ್ಯ ನ್ಯಾಯಮೂರ್ತಿ, ಅಲಹಾಬಾದ್ ಹೈಕೋರ್ಟ್ 2. ಅರವಿಂದ್ ಕುಮಾರ್, ಮುಖ್ಯ […]

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಿರುವ ಕೇಂದ್ರ ಚುನಾವಣಾ ಆಯೋಗ, ಇದೀಗ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿದೆ. ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದು ಮಾಹಿತಿ ನೀಡಿರುವ ಕೇಂದ್ರ ಚುನಾವಣಾ ಆಯೋಗವು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಚುನಾವಣಾಧಿಕಾರಿಗಳನ್ನಾಗಿ ಮತ್ತು ತಹಶೀಲ್ದಾರ್‌ಗಳು ಸೇರಿದಂತೆ ಇತರೆ ಅಧಿಕಾರಿಗಳನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನಿಯೋಜನೆ ಮಾಡಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ […]

  ಜಾಗತಿಕವಾಗಿ ಉದ್ಯೋಗ ಕಡಿತ ಪ್ರಕ್ರಿಯೆ ಜೋರಾಗಿ ನಡೆಯುತ್ತಿದೆ. ಐಸಿ-ಬಿಟಿ ವಲಯ ಮಾತ್ರವಲ್ಲದೆ, ಬ್ಯಾಂಕಿಂಗ್, ಮೆಡಿಕಲ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಉದ್ಯೋಗಿಗಳು ಕೆಲಸ ಕಳೆದಕೊಳ್ಳುವ ಭೀತಿಯಲ್ಲಿದ್ದಾರೆ. ಫೇಸ್‌ಬುಕ್, ಅಮೆಜಾನ್, ಮೈಕ್ರೋಸಾಫ್ಟ್, ಗೂಗಲ್‌ನಂತಹ ದಿಗ್ಗಜ ಸಂಸ್ಥೆಯ ಉದ್ಯೋಗಿಗಳೇ ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಮನರಂಜನೆ ಮಾಧ್ಯಮ ಕ್ಷೇತ್ರಕ್ಕೂ ಉದ್ಯೋಗ ಕಡಿತದ ಆತಂಕ ಎದುರಾಗಿದೆ. ಭಾರತದ ನಂಬರ್ 1 ಒಟಿಟಿ ಫ್ಲಾಟ್‌ಫಾರ್ಮ್‌ ಆಗಿದ್ದ ಡಿಸ್ನಿ-ಹಾಟ್‌ಸ್ಟಾರ್ ಈಗ ಉದ್ಯೋಗಿಗಳ ವಜಾ ಮಾಡುವ ನಿರ್ಧಾರ ಮಾಡಿದೆ. ಮುಂದಿನ […]

  ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌,ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರನ್ನು ಭೇಟಿಯಾಗಿದ್ದಾರೆ. ಭಾರತ ಹಾಗೂ ರಷ್ಯಾ ನಡುವಿನ ಕಾರ್ಯತಂತ್ರ ಪಾಲುದಾರಿಕೆ ಮತ್ತು ಉಭಯ ರಾಷ್ಟ್ರಗಳ ಸಂಬಂಧವನ್ನು ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ ಎಂದು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದೆ. ಅಫ್ಘಾನಿಸ್ತಾನದ ಭದ್ರತಾ ಕಾಳಜಿಗಳ ಕುರಿತು ರಷ್ಯಾ ಆಯೋಜಿಸಿದ್ದ ಭದ್ರತಾ ಮಂಡಳಿಯ ಕಾರ್ಯದರ್ಶಿಗಳು ಹಾಗೂ ಭದ್ರತಾ ಸಲಹೆಗಾರರ ಸಭೆಯಲ್ಲಿ ದೋವಲ್‌ ಪಾಲ್ಗೊಂಡಿದ್ದರು. […]

  ಮೈಸೂರು, ಫೆಬ್ರವರಿ, 10: ಚಿರತೆ ಕಾರ್ಯಪಡೆ (leopard taskforce) ಇನ್ನು 10 ದಿನದೊಳಗೆ ತನ್ನ ಕೆಲಸ ಪ್ರಾರಂಭಿಸಲಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್. ಬಸವರಾಜು ಮೈಸೂರಿನಲ್ಲಿ ತಿಳಿಸಿದರು. ಹಾಗೆಯೇ ಸೆರೆಯಾದ ಚಿರತೆಗಳ ವಿವರನ್ನು ಇಲ್ಲಿ ನೀಡಲಾಗಿದೆ. ನಗರದ ಅರಣ್ಯ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ಕಡೆಗಳಲ್ಲಿ ಕಾರ್ಯ ನಿರ್ವಹಿಸುವುದಕ್ಕೆ ಅನುಕೂಲವಾಗುವಂತೆ 5 ವಾಹನಗಳನ್ನು ಶೀಘ್ರದಲ್ಲೇ ಖರೀದಿಸಲಾಗುವುದು. ಡಿಸಿಎಫ್‌ ನೇತೃತ್ವ ಕಾರ್ಯಪಡೆ ಇದರ ಕೆಲಸ ನಿರ್ವಹಿಸಲಿದೆ. […]

  ಜಲೌನ್ (ಯುಪಿ), ಫೆ. 10 – ಹಳ್ಳಿಯೊಂದರಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ತಯಾರಿಸುತ್ತಿದ್ದ ಕಾರ್ಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಪೊಲೀಸರು ಅಕ್ರಮ ಪಿಸ್ತೂಲ್ ಮತ್ತು ಬಂದೂಕುಗಳನ್ನು ತಯಾರಿಸುತ್ತಿದ್ದ ಇಬ್ಬರನ್ನು ಬಂಧಿಸಿ ವಿಚಾರಣೆ ವೇಲೆ ಸಿಕ್ಕ ಮಾಹಿತಿ ಮೇರೆಗೆ ಬೋಹಾದ್‍ಪುರದ ಅರಣ್ಯದಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾರ್ಖಾನೆಯನ್ನು ಭೇದಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಈರಾಜ್ ರಾಜಾ ತಿಳಿಸಿದಾರೆ. ಏಳು 315-ಬೋರ್ ಪಿಸ್ತೂಲ್ , ಒಂದು […]

ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಟೆಕ್ ಕಂಪನಿ ಯಾಹೂ ತಂತ್ರಜ್ಞಾನ ಘಟಕದ ಪುನರ್​​ರಚನೆ ಪ್ರಕ್ರಿಯೆಯ ಭಾಗವಾಗಿ ಶೇ 20ಕ್ಕೂ ಹೆಚ್ಚು ಮಂದಿ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಶುಕ್ರವಾರ ಘೋಷಿಸಿದೆ. ವಾಲ್ಟ್ ಡಿಸ್ನಿ 7,000 ಮಂದಿ ಉದ್ಯೋಗಿಗಳ ವಜಾ ಘೋಷಿಸಿದ ಬೆನ್ನಲ್ಲೇ ಟೆಕ್ ಕಂಪನಿ ಯಾಹೂ (Yahoo) ಕೂಡ ಶೇ 20ಕ್ಕೂ ಹೆಚ್ಚು ಮಂದಿ ಉದ್ಯೋಗಿಗಳನ್ನು ಕಡಿತ ಮಾಡಲು ಮುಂದಾಗಿದೆ ಈ ಕಡಿತವು ಈ ವಾರದ ಸುಮಾರು 1,000 ಉದ್ಯೋಗಿಗಳನ್ನು ಒಳಗೊಂಡಂತೆ ಈ […]

ಮನರಂಜನೆ ಮತ್ತು ಮೋಜಿನ ಒಂದು ದಿನ. ಇಲ್ಲಿಯವರೆಗೆ ಅನಗತ್ಯವಾಗಿ ಹಣವನ್ನು ಖರ್ಚು ಮಾಡುತ್ತಿದ್ದವರು ಜೀವನದಲ್ಲಿ ಹಣದ ಪ್ರಾಮುಖ್ಯತೆ ಏನು ಎಂಬುದನ್ನು ಅರ್ಥಮಾಡಿಕೊಳ್ಳಬಹುದು ಏಕೆಂದರೆ ಇಂದು ಇದ್ದಕ್ಕಿದ್ದಂತೆ ನಿಮಗೆ ಹಣದ ಅಗತ್ಯವಿರುತ್ತದೆ ಮತ್ತು ನಿಮಗೆ ಸಾಕಷ್ಟು ಹಣವಿರುವುದಿಲ್ಲ. ನಿಮ್ಮ ಸಂಗಾತಿಯೊಡನೆ ಒಂದು ಉತ್ತಮ ತಿಳುವಳಿಕೆ ಮನೆಯಲ್ಲಿ ಸಂತೋಷ-ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ನೀವು ಇಂದು ಕೆಲಸದಲ್ಲಿ ಎಲ್ಲದರಲ್ಲೂ ಮೇಲುಗೈ ಸಾಧಿಸಬಹುದು. ಮಯವನ್ನು ಚೆನ್ನಾಗಿ […]

Advertisement

Wordpress Social Share Plugin powered by Ultimatelysocial