ಕೆ ಆರ್ ಪೇಟೆ ತಾಲೂಕಿನ ಅಕ್ಕೆಹೆಬ್ಬಾಳು ಹೋಬಳಿಯ ಮಾಂಬಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿದ್ದ ಕೆ ಟಿ ಪ್ರಕಾಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಕಟ್ಟೆಕ್ಯಾತನಹಳ್ಳಿ ಅಂಜನಿಗೌಡ (ಪಾಪಣ್ಣ) 5 ಮತ ಪಡೆದು ಪರಾಜಿತರಾಗಿದ್ದಾರೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ,ಎಂ ಟಿ ಸಿದ್ದೇಗೌಡ 7 ಮತ ಪಡೆದು ಜಯಗಳಿಸಿ ನೂತನವಾಗಿ […]

ಸಾಂಸ್ಕೃತಿಕ ನಗರಿ ಮೈಸೂರು ಚಿತ್ರರಂಗದ ಗಣ್ಯರಿಗೆ ಅಚ್ಚುಮೆಚ್ಚಿನ ಊರು. ಚೆಂದದ ಊರಿನ ಆಸುಪಾಸಿನಲ್ಲಿ 250 ಕ್ಕೂ ಅಧಿಕ ಪ್ರೇಕ್ಷಣೀಯ ಸ್ಥಳಗಳಿದೆ. ಇಂತಹ ಭವ್ಯ ಪರಂಪರೆಯುಳ್ಳ ಐತಿಹಾಸಿಕ ನಗರಿಯಲ್ಲಿ ಫಿಲಂ ಸಿಟಿ ಸ್ಥಾಪಿಸಬೇಕೆಂಬುದು ಕನ್ನಡ ಚಿತ್ರರಂಗ ಮಾತ್ರವಲ್ಲದೆ ಹಲವು ಚಿತ್ರರಂಗದ ಗಣ್ಯರ ಅಭಿಪ್ರಾಯ.ಕೆಲವು ದಿನಗಳ ಹಿಂದೆ ಹಿರಿಯ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ರಾಜೇಂದ್ರಸಿಂಗ್ ಬಾಬು, ನಾಗತಿಹಳ್ಳಿ ಚಂದ್ರಶೇಖರ್, ಪಿ.ಶೇಷಾದ್ರಿ, ಕೃಷ್ಣೇಗೌಡ ಅವರನ್ನು ಒಳಗೊಂಡ ಸಮಿತಿ ಸದಸ್ಯರು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ […]

ಪ್ರಪಂಚದಲ್ಲಿ ಎಲ್ಲಾ ಪ್ರೀತಿಗಿಂತ ಹೆತ್ತವರ ಪ್ರೀತಿ ದೊಡ್ಡದು. ಆ ಪ್ರೀತಿಯ ಬಗ್ಗೆ ಎಷ್ಡ ಹೇಳಿದರೂ ಕಡಿಮೆ. ಅದರಲ್ಲೂ ತಾಯಿಗೆ ಮಗನ‌ ಮೇಲೆ, ತಂದೆಗೆ ಮಗಳ ಮೇಲೆ ಮಮತೆ ಹೆಚ್ಚು ಎನ್ನುವುದು ವಾಡಿಕೆ. ವಿಭಿನ್ನ ಕಥಾಹಂದರ ಹೊಂದಿರುವ “ಜ್ಯೂಲಿಯೆಟ್ 2” ಚಿತ್ರಕ್ಕಾಗಿ ಸುಕೀರ್ತ್ ಶೆಟ್ಟಿ ತಂದೆ – ಮಗಳ ಬಾಂಧವ್ಯ ಸಾರುವ “ಕರುಳ ಬಳ್ಳಿಯ ನೋವಿನಲಿ ತಾಯಿಯ ಮಮತೆ ಲಾಲಿ ಹಾಡುತ್ತೆ. ಬೆವರ ಹನಿಯ ಒಡಲಿನಲಿ ತಂದೆಯ ಸಹನೆ ಲಾಲಿ ಹಾಡುತ್ತೆ” […]

ಫೀನಿಕ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ಅನಿಲ್ ರಾಜ್ ಸಂಕೇತ್ ಹಾಗೂ ಉಮೇಶ್ ಎಲ್ ಧರ್ಮಶಿ ನಿರ್ಮಾಣದಲ್ಲಿ ಮೂಡಿಬಂದಿರುವ ‘ಸಂಭ್ರಮ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಫೆಬ್ರವರಿ 24ರಂದು ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ಸಿನಿಮಾ ತಂಡ ಚಿತ್ರದ ಪ್ರಾಮಿಸಿಂಗ್ ಟ್ರೇಲರ್ ಬಿಡುಗಡೆ ಮಾಡಿ ಎಲ್ಲರ ಗಮನ ಸೆಳೆಯುತ್ತಿದೆ. ಮ್ಯೂಸಿಕಲ್ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಟ್ರೇಲರ್ ಬಿಡುಗಡೆಯಲ್ಲಿ ವಿಶೇಷತೆ ಮೆರೆದಿದೆ ಚಿತ್ರತಂಡ. ‘ಸಂಭ್ರಮ’ ಮ್ಯೂಸಿಕಲ್ ರೋಮ್ಯಾಂಟಿಕ್ […]

ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂತಸದ ದಿನದಂದೇ ಹೈಡ್ ಅಂಡ್ ಸೀಕ್ ಚಿತ್ರತಂಡ ಸಿನಿಮಾದ ಪೋಸ್ಟರ್ ಲಾಂಚ್ ಮಾಡಿ ಚಿತ್ರದ ನಾಯಕ ನಟನಿಗೆ ಶುಭಕೋರಿದೆ.ಪುನೀತ್ ನಾಗರಾಜು ನಿರ್ದೇಶನದಲ್ಲಿ ಮೂಡಿ ಬರ್ತಿರುವ […]

‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪನವರ ಹೆಸರಿಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅವರು ವಿಮಾನ ನಿಲ್ದಾಣಕ್ಕೆ ಯಾರ ಹೆಸರನ್ನಾದರೂ ಇಡಲಿ ಆದರೆ ಜಮೀನು ಕಳೆದುಕೊಂಡವರಿಗೆ ಮೊದಲು ಪರಿಹಾರ ನೀಡಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ಗುರುವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು;ವಿಐಎಸ್ಎಲ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ವಿಐಎಸ್ಎಲ್ ವಿಚಾರವಾಗಿ ನಾವು ನಿನ್ನೆ ನೀಡಿರುವ ಹೇಳಿಕೆಗೆ ಬದ್ಧರಾಗಿದ್ದೇವೆ. ಈ ಕಾರ್ಖಾನೆಯನ್ನು ಮುಚ್ಚಬಾರದು, ಸರ್ಕಾರವೇ ನಡೆಸಬೇಕು. ಅವರಿಂದ ಸಾಧ್ಯವಾಗದಿದ್ದರೆ, […]

ಹುಣಸೂರು ಕೃಷ್ಣಮೂರ್ತಿಗಳು ‘ಸತ್ಯ ಹರಿಶ್ಚಂದ್ರ’ ಅಂತಹ ಶ್ರೇಷ್ಠ ಚಿತ್ರ ನಿರ್ದೇಶಿಸಿದವರು; ‘ಬಂಗಾರದ ಮನುಷ್ಯ’, ‘ಭೂತಯ್ಯನ ಮಗ ಅಯ್ಯು’ ಅಂತಹ ಚಿತ್ರಗಳಿಗೆ ಚಿತ್ರ ಸಾಹಿತ್ಯ ರಚಿಸಿದವರು; ‘ಬೊಂಬೆಯಾಟವಯ್ಯ’, ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ’, ‘ಮಾನವ ಮೂಳೆ ಮಾಂಸದ ತಡಿಕೆ’, ‘ನಗು ನಗುತಾ ನಲಿ’ ಅಂತಹ ಹಲವಾರು ಶ್ರೇಷ್ಠ ಹಾಡುಗಳನ್ನು ಬರೆದವರು; ರಾಜ್ ಕುಮಾರ್, ಉದಯಕುಮಾರ್, ನರಸಿಂಹರಾಜು, ದ್ವಾರಕೀಶ್ ಅಂತಹ ಕಲಾವಿದರಿಂದ ಶ್ರೇಷ್ಠ ಮಟ್ಟದ ಅಭಿನಯ ಹೊರಹೊಮ್ಮಿಸಿದ ಧೀಮಂತ ದಿಗ್ದರ್ಶಕರು. ಕನ್ನಡ ಚಿತ್ರರಂಗದಲ್ಲಿ ಹುಣಸೂರು […]

ಮೊದಲ ಪತ್ನಿ ಕಣ್ತಪ್ಪಿಸಿ ಮದುವೆ ಆಗಿದ್ದ ವ್ಯಕ್ತಿಯ ಎರಡನೇ ಪತ್ನಿ ಸೀಮಂತ ಕಾರ್ಯಕ್ರಮದ ವೇಳೆ ಮಾರಾಮಾರಿ ನಡೆದಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಚಂದ್ರ ಲೇ ಔಟ್ ನ ತೇಜಸ್ ಎಂಬಾತ ಮೊದಲ ಪತ್ನಿ ಚೈತ್ರ ಕಣ್ತಪ್ಪಿಸಿ ಎರಡನೇ ಮದುವೆ ಆಗಿದ್ದನು. ಇಂದು ಎರಡನೇ ಪತ್ನಿ ಸೀಮಂತ ಕಾರ್ಯಕ್ರಮ ಬೆಂಗಳೂರಿನ ಚಂದ್ರ. ಲೇ ಔಟ್ ನಲ್ಲಿ ನಡೆಯುತ್ತಿತ್ತು. ಈ ವಿಚಾರ ಹೇಗೊ ಮೊದಲ ಪತ್ನಿಗೆ ತಿಳಿಯಿತು. ತೇಜಸ್ ನ […]

ನಂಜನಗೂಡು ನಗರಸಭೆಯಲ್ಲಿ 2023- 24ನೇ ಸಾಲಿಗೆ ಎರಡು ಕೋಟಿ 3, ಲಕ್ಷದ 12,ಸಾವಿರ ಉಳಿತಾಯ ಬಜೆಟ್ ಮಂಡನೆ ಮಾಡಲಾಯಿತು .ನಗರಸಭಾ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷ ಮಹದೇವಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆ . ಸುಮಾರು ಎರಡು ಕೋಟಿ ಮೂರು ಲಕ್ಷಕ್ಕೂ ಹೆಚ್ಚು ಉಳಿತಾಯ ಬಜೆಟ್ ಮಂಡನೆ ಮಂಡಿಸಿದ ನಗರಸಭಾ ಅಧ್ಯಕ್ಷರು ಮೂರನೇ ವರ್ಷದ ಹ್ಯಾಟ್ರಿಕ್ ಬಜೆಟ್ ಮಂಡನೆ ಮಾಡಿದ ನಗರಸಭಾಧ್ಯಕ್ಷ ಮಹಾದೇವಸ್ವಾಮಿ.ಕಳೆದ ಸಾಲಿನಲ್ಲಿ 50 ಕೋಟಿ ಮಂಡಿಸಿದ್ದ ನಗರಸಭೆಯಲ್ಲಿ ಈ ಬಾರಿ […]

ಕಾಂಗ್ರೆಸ್ ಜೆಡಿಎಸ್ ಬಿಜೆಪಿ ಮದ್ಯ ಪಕ್ಷೇತರ ಅಭ್ಯರ್ಥಿ ರಾಜಾಹುಲಿ ದಿನೇಶ್ ಪರ ಅಭಿಮಾನಿಗಳು ಪತ್ರಿಕಾಗೋಷ್ಠಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಜಾಹುಲಿ ಅಭಿಮಾನಿಗಳಿಂದ ನೆಡೆದ ಪತ್ರಿಕಾಗೋಷ್ಠಿಬಿಲ್ಲೇನಹಳ್ಳಿ ಗ್ರಾಮದ ಸಮೀಪವಿರುವ ಗವಿರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿಇದೇ ತಿಂಗಳು 12ರ ಭಾನುವಾರ ರಾಜಾಹುಲಿ ದಿನೇಶ್ ಅಭಿಮಾನಿಗಳ ಬಳಗ ತಾಲ್ಲೂಕು ಘಟಕದ ವತಿಯಿಂದ ಸ್ವಾಭಿಮಾನಿ ಬೃಹತ್ ಸಮಾವೇಶತಾಲೂಕಿನ ತಾ.ಪಂ.ಮಾಜಿ‌ ಸದಸ್ಯ ಹಾಗೂ ಸಮಾಜ ಸೇವಕ ರಾಜಾಹುಲಿ ದಿನೇಶ್ ಅವರ ಅಭಿಮಾನಿಗಳು ಪಕ್ಷೇತರವಾಗಿ ಚುನಾವಣೆಗೆ ಸಕಲ ಸಿದ್ಧತೆಅಭಿಮಾನಿಗಳು ಹಿತೈಷಿಗಳು […]

Breaking News

Advertisement

Wordpress Social Share Plugin powered by Ultimatelysocial