ನಾಡಿನ ಧೀಮಂತ ರಾಜಕೀಯ ಮುಖಂಡರಲ್ಲೊಬ್ಬರಾದ ಹಾಗೂ ರೈತ ನಾಯಕ, ಹೋರಾಟಗಾರ ಎಂದೇ ಪ್ರಸಿದ್ಧವಾದ ಬಿ.ಎಸ್.ಯಡಿಯೂರಪ್ಪ ಅವರ ಜೀವನದ ಅತ್ಯಂತ ಮಹತ್ವದ ಘಟ್ಟವೊಂದು ಶುಕ್ರವಾರದಿಂದ ಆರಂಭವಾಗಲಿದೆ. ಐದು ದಶಕಗಳಿಂದ ರಾಜ್ಯ ರಾಜಕಾರಣದ ಪ್ರಮುಖ ಬಿಂದುವಾಗಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ವಿಧಾನ ಮಂಡಲದಲ್ಲಿ ಭಾಗವಹಿಸುವ ಕೊನೆಯ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದೆ.ಮುಂದಿನ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೆ ಸ್ಪರ್ಧೆ ಮಾಡುವುದಿಲ್ಲ ಎಂದು ಕಡ್ಡಿ ತುಂಡು ಮಾಡಿದಂತೆ ಯಡಿಯೂರಪ್ಪ ಈಗಾಗಲೆ ಹೇಳಿದ್ದಾರೆ. ಜತೆಗೆ, ತಮ್ಮ […]

ಮಗ ಸಿಕ್ಕಾಪಟ್ಟೆ ಟ್ರೋಲ್‌ ಆಗುತ್ತಿರುವುದನ್ನು ಗಮನಿಸಿದ ನೀತಾ ತುಂಬಾ ನೋವು ಪಟ್ಟು ‘ ನನ್ನ ಮಗನನ್ನು ಟ್ರೋಲ್ ಮಾಡ್ಬೇಡಿ, ನನ್ನ ಮಗನ ಮೈ ತೂಕ ಹೆಚ್ಚಾಗಲು ಅವನ ಆರೋಗ್ಯ ಸ್ಥಿತಿ ಕಾರಣ’ ಎಂಬುವುದಾಗಿ ತಿಳಿಸಿದ್ದರು. ನೀತಾ ಅಂಬಾನಿ ತಮ್ಮ ಮಗ ಅನಂತ್‌ ಅಂಬಾನಿಗೆ ಅಸ್ತಮಾ ಸಮಸ್ಯೆಗೆ ಸ್ಟಿರಾಯ್ಡ್ ನೀಡಲಾಗುತ್ತಿತ್ತು, ಹೀಗಾಗಿ ಮೈ ತೂಕ ಹೆಚ್ಚಾಗಿದೆ ಎಂದು ತಿಳಿಸಿದ್ದರು. ಮೈ ತೂಕ ಕಳೆದುಕೊಂಡ ಶೇ. 94ರಷ್ಟು ಜನರ ಮೈ ತೂಕ ಮತ್ತೆ […]

ನವದೆಹಲಿ: ಸದ್ಯದಲ್ಲೇ ವಿಧಾನಸಭೆ ಚುನಾವಣೆಗೆ ಸಾಕ್ಷಿಯಾಗಲಿರುವ ಕರ್ನಾಟಕದ ವಿವಿಧ ಭಾಗಗಳಿಗೆ ಕೇಂದ್ರ ಸಾರಿಗೆ ಸಚಿವಾಲಯ ಹಲವಾರು ಹೆದ್ದಾರಿಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಉತ್ತರ ಕರ್ನಾಟಕ ಮತ್ತು ಮೈಸೂರು ಭಾಗದ ಹೆದ್ದಾರಿಗಳು ಅಭಿವೃದ್ಧಿಯಾಗಲಿವೆ. ಸ್ವತಃ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರೇ ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಕನಮಾಡಿ-ಬಿಜ್ಜರಗಿ-ತಿಕೋಟಾಸಂಪರ್ಕ ಮಾಡುವ ಎನ್‌ ಎಚ್‌ 166ಇ ಹೆದ್ದಾರಿ ವಿಸ್ತರಣೆಗಾಗಿ 196.05 ಕೋಟಿ ರೂ.ಗಳ ಅನುಮೋದನೆ ನೀಡಲಾಗಿದೆ. ಹಾಗೆಯೇ ಕಲಬುರಗಿ […]

ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಲೆ ಇವೆ. ಅಲ್ಲಿನ ಆಸ್ಪತ್ರೆಗಳು ಮತ್ತು ಶವಾಗಾರಗಳು ರೋಗಿಗಳಿಂದ ತುಂಬಿ ತುಳುಕುತ್ತಿವೆ. ಇದರ ನಡುವೆ ಸಾಂಕ್ರಾಮಿಕ ರೋಗ ತಜ್ಞರು, ಮುಂದಿನ ಮೂರು ತಿಂಗಳಲ್ಲಿ ಚೀನಾದ ಜನಸಂಖ್ಯೆಯ ಶೇಕಡಾ 60 ಕ್ಕಿಂತ ಹೆಚ್ಚು ಜನರು ಕರೋನವೈರಸ್‌ನಿಂದ ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ. ಲಕ್ಷಾಂತರ ಕೋವಿಡ್ ಸಂಬಂಧಿತ ಸಾವುಗಳಿಗೆ ಸಂಭವಿಸಲಿವೆ ಎಂದು ಅಂದಾಜಿಸಿದ್ದಾರೆ. ಎಪಿಡೆಮಿಯಾಲಜಿಸ್ಟ್ ಅಂದಾಜಿನ ಪ್ರಕಾರ ಚೀನಾದ ಶೇ.60% ಜನಸಂಖ್ಯೆಯ ಮುಂದಿನ 90 ದಿನಗಳಲ್ಲಿ ಸೋಂಕಿಗೆ ಒಳಗಾಗಬಹುದು. ಸಾವುಗಳು […]

ವಿಭಿನ್ನತೆಗೆ ಹೆಸರಾದಂತ ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕಾಮಿಡಿ ಕಿಲಾಡಿಗಳು ಸಹ ಒಂದು. ನಿತ್ಯದ ಜಂಜಾಟದಲ್ಲಿ ಒದ್ದಾಡುವ ಅದೆಷ್ಟೋ ಮನಸ್ಸುಗಳಿಗೆ ಹಾಸ್ಯದ ಮೂಲಕ ಸಾಂತ್ವಾನದ ಕಚಗುಳಿಯನ್ನಿಡುವ ಉದ್ದೇಶದಿಂದ ಹುಟ್ಟಿಕೊಂಡ ಮಹಾವೇದಿಕೆ ಕಾಮಿಡಿ ಕಿಲಾಡಿಗಳು. “ನಿಮ್‌ ಟೆನ್ಶನ್‌ಗಳನ್ನು ಬದಿಗೊತ್ತಿ ಮುಖದಲ್ಲಿ ನಗು ತರಿಸಲು ಮತ್ತೇ ಬಂದಿದ್ದಾರೆ ಕಾಮಿಡಿ ಕಿಲಾಡಿಗಳು” ಅನ್ನೋ ಸ್ಲೋಗನ್‌ ಮೂಲಕ ವಾರಾಂತ್ಯದಲ್ಲಿ ಕರುನಾಡನ್ನೇ ನಗೆಗಡಲಲ್ಲಿ ತೇಲಿಸಿ, ಕನ್ನಡಿಗರ ಹೃದಯದಲ್ಲಿ ಪ್ರೀತಿಯ ಸ್ಥಾನ ಗಳಿಸಿಕೊಂಡ ಕೀರ್ತಿ ಕಾಮಿಡಿ ಕಿಲಾಡಿಗಳು […]

    ‘ಹಣವು ಮೂಲಭೂತ ಅವಶ್ಯಕತೆಯಾಗಿದೆ, ಆದರೆ ಜೀವನದ ಮೌಲ್ಯವನ್ನು ಪ್ರೀತಿ ಮತ್ತು ಸಂಬಂಧದಿಂದ ವ್ಯಾಖ್ಯಾನಿಸಲಾಗಿದೆ ಎನ್ನುತ್ತಾರೆ ನಟಿ ಕೃಷಿ ತಾಪಂಡ. ‘ಹಣವು ಮೂಲಭೂತ ಅವಶ್ಯಕತೆಯಾಗಿದೆ, ಆದರೆ ಜೀವನದ ಮೌಲ್ಯವನ್ನು ಪ್ರೀತಿ ಮತ್ತು ಸಂಬಂಧದಿಂದ ವ್ಯಾಖ್ಯಾನಿಸಲಾಗಿದೆ ಎನ್ನುತ್ತಾರೆ ನಟಿ ಕೃಷಿ ತಾಪಂಡ. ಶಾಲೆಗಳು ನಮಗೆ ಗಾಳಿ, ನೀರು ಮತ್ತು ಆಶ್ರಯ ಮೂರು ಅವಶ್ಯಕವೆಂದು ಕಲಿಸುತ್ತವೆ. ಹಣವು ಈ ಪಟ್ಟಿಗೆ ಸೇರಿಸಬೇಕಾದ ವಿಷಯವಾಗಿದೆ. ಏಕೆಂದರೆ, ಅದು ನಮ್ಮ ಉಳಿವಿಗೆ ಸಹಾಯ ಮಾಡುತ್ತದೆ’ […]

ಮರಳು ತುಂಬಿದ್ದ ಟಿಪ್ಪರ್ ​ಲಾರಿಯೊಂದು ಚರಂಡಿಯಲ್ಲಿ ಪಲ್ಟಿಯಾದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಕಲಕಂಬ್ ಬಡಾವಣೆಯಲ್ಲಿ ನಡೆದಿದೆ. ಈ ಘಟನೆಯ ಪರಿಣಾಮ ಟಿಪ್ಪರ್​ ಅಡಿಯಲ್ಲಿ ಬಾಲಕ ಸೇರಿ ಇಬ್ಬರು ಸಿಲುಕಿ ಸಾವನ್ನಪ್ಪಿದ್ದಾರೆ.ಕಳೆದ ರಾತ್ರಿ ಕಲಕಂಬ್ ಬಡಾವಣೆಯಲ್ಲಿ ಈ ದುರ್ಘಟನೆ ನಡೆದಿದೆ. ಟಿಪ್ಪರ್​ ಲಾರಿಯಡಿ ಸಿಲುಕಿ ಮುಕಂದ್ (12) ಮಹಮ್ಮದ್ ಸಲೀಂ(66) ಸಾವನ್ನಪ್ಪಿದ್ದಾರೆ.ಮೃತರು ವಾಡಿ ಪಟ್ಟಣದ ನಿವಾಸಿಗಳಾದ್ದು, ನಿನ್ನೆ ರಾತ್ರಿ ಮನೆ ನಿರ್ಮಾಣ ಕೆಲಸಕ್ಕೆ ಮರಳು ತಂದಿದ್ದರು. ಈ ವೇಳೆ […]

ಫ್ರೆಂಚ್ ಕಾಸ್ಮೆಟಿಕ್ ಕಂಪನಿ ಲೋರಿಯ ಲ್   ಇತರ ಕಂಪನಿಗಳ ವಿರುದ್ಧ 57 ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಲೋರಿಯಲ್ ಮತ್ತು ಇತರ ಸೌಂದರ್ಯವರ್ಧಕ ಕಂಪನಿಗಳು ಕೂದಲನ್ನು ನೇರಗೊಳಿಸಲು ಮತ್ತು ಮೃದುಗೊಳಿಸಲು ಹಾನಿಕಾರಕ ರಾಸಾಯನಿಕಗಳನ್ನು ಬಳಸುತ್ತವೆ ಎಂದು ಚಿಕಾಗೋ ಫೆಡರಲ್ ನ್ಯಾಯಾಲಯವು ಪ್ರತಿಪಾದಿಸಿದೆ.ಇಂತಹ ಉತ್ಪನ್ನಗಳಿಂದ ಕ್ಯಾನ್ಸರ್ ಮತ್ತು ಇತರ ಕಾಯಿಲೆಗಳ ಅಪಾಯವಿದೆ ಎಂದಿದೆ. ಈ ಉತ್ಪನ್ನಗಳಲ್ಲಿ ಬಳಸಲಾಗುವ ಅಪಾಯಕಾರಿ ರಾಸಾಯನಿಕಗಳ ಹಾನಿಯ ಬಗ್ಗೆ ಸೌಂದರ್ಯವರ್ಧಕ ಕಂಪನಿಗಳಿಗೆ ತಿಳಿದಿತ್ತು. ಆದರೆ, ಇದರ ಹೊರತಾಗಿಯೂ ಅವುಗಳನ್ನು ಮಾರಾಟ […]

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಿದ ಒಂದು ದಿನದ ನಂತರ, ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ಅವರು ಗುರುವಾರ ಲೋಕಸಭೆಯಲ್ಲಿ ‘ಅದಾನಿ ಜೊತೆಗಿನ ಪ್ರಧಾನಿ ವಿದೇಶ ಪ್ರವಾಸದ ವಿವರಗಳನ್ನು’ ಕೋರಿ ನಿಲುವಳಿ ಸೂಚನೆಯನ್ನು ಮಂಡಿಸಿದರು. ನವದೆಹಲಿ: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಿದ ಒಂದು ದಿನದ ನಂತರ, ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ಅವರು ಗುರುವಾರ ಲೋಕಸಭೆಯಲ್ಲಿ ‘ಅದಾನಿ […]

        ಎರಡು ದಶಕಗಳಳ್ಲೇ ಭೀಕರವಾದ ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 16,000ಕ್ಕೆ ಏರಿಕೆಯಾಗಿದೆ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,873 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 3,162 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಅಂಕಾರಾ (ಟರ್ಕಿ): ಎರಡು ದಶಕಗಳಳ್ಲೇ ಭೀಕರವಾದ ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 16,000ಕ್ಕೆ ಏರಿಕೆಯಾಗಿದೆ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ […]

Breaking News

Advertisement

Wordpress Social Share Plugin powered by Ultimatelysocial