ನಜ್ಜನ್ ವಿತ್ ಸ್ಮಿತಾ ಎಂಬ ಟಾಕ್ ಶೋ ಮೂಲಕ ಗಾಯಕಿ ಸ್ಮಿತಾ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಸೆಲೆಬ್ರಿಟಿಗಳು ತಮ್ಮ ವೈಯಕ್ತಿಕ ಮತ್ತು ಕೆರಿಯಲ್ ಬಗ್ಗೆ ಅಭಿಮಾನಿಗಳೊಂದಿಗೆ ಹಂಚಿಕೊಳ್ಳಲು ಈ ಕಾರ್ಯಕ್ರಮವು ವೇದಿಕೆಯಾಗಲಿದೆ.ಒಟಿಟಿ ಪ್ಲಾಟ್ಫಾರ್ಮ್ ಸೋನಿಲಿವ್ನಲ್ಲಿ ಪ್ರಸಾರವಾಗಲಿದ್ದಾರೆ. ಮೊದಲ ಅತಿಥಿಯಾಗಿ ಮೆಗಾಸ್ಟಾರ್ ಚಿರಂಜೀವಿ ಆಗಮಿಸಲಿದ್ದಾರೆ. ಈ ಕಾರ್ಯಕ್ರಮದ ಪ್ರೋಮೋ ಇದೀಗ ವೈರಲ್ ಆಗಿದೆ. ಈ ಪ್ರೋಮೋದಲ್ಲಿ ಕೆಲ ಅಭಿಮಾನಿಗಳು ತಮ್ಮ ಮೇಲೆ ಹೂವಿನ ಮಳೆಗರೆದರೆ, ಕೆಲವರು ಕೋಳಿ ಮೊಟ್ಟೆ ಎಸೆದಿದ್ದಾರೆ ಎಂದು […]
ಇತ್ತೀಚಿನ ಸುದ್ದಿ
ಕಳೆದ 10-15 ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಗರಿಷ್ಠ ಪ್ರಮಾಣದ ಕೋವಿಡ್ ಲಸಿಕೆಗಳನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ. ಬೆಂಗಳೂರು: ಕಳೆದ 10-15 ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಗರಿಷ್ಠ ಪ್ರಮಾಣದ ಕೋವಿಡ್ ಲಸಿಕೆಗಳನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ. ಜನವರಿ 29ರೊಳಗೆ 4.3 ಲಕ್ಷ ಡೋಸ್ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ರಾಜ್ಯ ಸರ್ಕಾರ ಬಳಸಬೇಕಾಗಿತ್ತು, ಈ ಪೈಕಿ 1.1 ಲಕ್ಷ ಡೋಸ್ […]
ಬೆಂಗಳೂರು ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆ ನಗರದಲ್ಲಿ ಡ್ರಗ್ ಪೆಡ್ಲಿಂಗ್ ಮಾಡ್ತಿದ್ದ ಆರೋಪಿಗಳ ಬಂಧನ 1 ಕೋಟಿ 35 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ, ಪಿಲ್ಸ್ , ಸೇರಿದಂತೆ ಒಟ್ಟು 900 ಗ್ರಾಂ ಮಾದಕ ವಸ್ತು ವಶ ಮಡಿವಾಳ, ಬಾಣಸವಾಡಿ, ಸದ್ದುಗುಂಟೆ ಪಾಳ್ಯ, ಕೆ.ಆರ್. ಪುರಂ ಹಾಗೂ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಚಯಸ್ಥ ಗಿರಾಕಿಗಳಿಗೆ, ಕಾಲೇಜ್ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡ್ತಿದ್ದ 11 ಜನರ ಬಂಧನ ಕೀನ್ಯಾ […]
ಧಾರವಾಡ ಗ್ರಾಮೀಣ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ (64) ಇನ್ನಿಲ್ಲ ಎಸ್. ಎಂ ಕೃಷ್ಣಾ ಸರ್ಕಾರದಲ್ಲಿ ಶಾಸಕರಾಗಿ ಆಯ್ಕೆ ಆಗಿದ್ದ ಶಿವಾನಂದ ಅಂಬಡಗಟ್ಟಿ ಮೂಲತಃ ಅಳ್ನಾವರ ನಿವಾಸಿಯಾಗಿದ್ದ ಶಿವಾನಂದ ಸದ್ಯ ಧಾರವಾಡದಲ್ಲಿ ವಾಸ ನಿನ್ನೆ ತಡರಾತ್ರಿ ಸಂಭವಿಸಿದ ಹೃದಯಾಘಾತದಿಂದ ವಿಧಿವಶ 1989ರಿಂದ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದ ಶಿವಾನಂದ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಲೊಹೀತ್ ನಾಯ್ಕರ್ ವಿರುದ್ಧ ಪಕ್ಷೇತರರಾಗಿ ಆಯ್ಕೆ 1999ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದಿದ್ದ ಶಿವಾನಂದ […]
ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ರಾಜ್ಯ ಚುನಾವಣೆ ಉಸ್ತುವಾರಿ ಜವಾಬ್ದಾರಿ ನೀಡಿರುವ ಹಿಂದೆ ಅಡಗಿದೆ ಮಾಸ್ಟರ್ ಗರಿಗೆದರಿದ ಚುನಾವಣೆ ಚಟುವಟಿಕೆ ಹನೂರು ಕ್ಷೇತ್ರ ವಶಪಡಿಸಿಕೊಳ್ಳಲು ಅಣ್ಣಾಮಲೈ ಬಳಸಿಕೊಳ್ಳಲು ಬಿಜೆಪಿ ಪ್ಲಾನ್ ಹನೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಪ್ರಯತ್ನಿಸುತ್ತಿರುವ ವೆಂಕಟೇಶ್ ಮತ್ತು ಅಣ್ಣಾಮಲೈ ಆತ್ಮೀಯ ಸ್ನೇಹಿತರು ಕಳೆದ ಬಾರಿ ತಮಿಳುನಾಡಿನ ಅರವಾಕುರಿಚಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಮಲೈ ಪರ ಕ್ಯಾಂಪೆನ್ ಮಾಡಿದ್ದ ವೆಂಕಟೇಶ್ ಬಹುತೇಕ ತಮಿಳು ಭಾಷಿಕರೇ ವಾಸಿಸುತ್ತಿರುವ ಹನೂರಿನಲ್ಲಿ ಅಣ್ಣಾಮಲೈ […]
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದು (ಗುರುವಾರ, ಫೆಬ್ರವರಿ 9) ನಾಗ್ಪುರದಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಭಾರತದ ವೇಗಿಗಳಾದ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಪ್ರವಾಸಿ ಆಸ್ಟ್ರೇಲಿಯಾ ತಂಡದ ಆರಂಭಿಕ ವಿಕೆಟ್ಗಳನ್ನು ಕಿತ್ತು ಆಘಾತ ನೀಡಿದ್ದಾರೆ. ಮೊಹಮ್ಮದ್ ಸಿರಾಜ್ ಬೌಲಿಂಗ್ನಲ್ಲಿ ಉಸ್ಮಾನ್ ಖವಾಜಾ ಎಲ್ಬಿಡಬ್ಲ್ಯೂ ಬಲೆಗೆ ಬಿದ್ದರೆ, ಮೊಹಮ್ಮದ್ ಶಮಿ […]
ಅಕ್ರಮ – ಸಕ್ರಮ ನಿವೇಶನ ಯೋಜನೆಯಡಿ ಹಕ್ಕು ಪತ್ರ ಪಡೆದವರಿಗೆ ಸರ್ಕಾರ ಕೊನೆಗೂ ಗುಡ್ ನ್ಯೂಸ್ ನೀಡಿದೆ. ನಿವೇಶನ ಹಕ್ಕು ಪತ್ರವನ್ನು ಅಡಮಾನವಿಟ್ಟು ಬ್ಯಾಂಕ್ ಸಾಲ ಪಡೆಯಲು ಈಗ ಅವಕಾಶ ಮಾಡಿಕೊಡಲಾಗಿದೆ.ಈ ಮೊದಲು ಯೋಜನೆಯಡಿ ನಿವೇಶನ ಹಕ್ಕುಪತ್ರ ಪಡೆದವರಿಗೆ ಇದನ್ನು ಅಡಮಾನ ಮಾಡಬಾರದೆಂಬ ಷರತ್ತನ್ನು ವಿಧಿಸಲಾಗಿತ್ತು.ಅಲ್ಲದೆ ಇದನ್ನು ಹಕ್ಕುಪತ್ರದಲ್ಲಿ ಸಹ ಮುದ್ರಿಸಲಾಗಿತ್ತು. ಹೀಗಾಗಿ ಫಲಾನುಭವಿಗಳು ಬ್ಯಾಂಕ್ ಮೂಲಕ ಸಾಲ ಪಡೆಯಲು ಹೋದರೆ ತೊಂದರೆಯಾಗುತ್ತಿತ್ತು. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದ […]
ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರಿಂದ ಪದವಿ ಪೂರ್ವ ಕಾಲೇಜುಗಳ ಅರ್ಹ ಉಪನ್ಯಾಸಕರ ಹುದ್ದೆಗಳಿಗೆ ಮುಂಬಡ್ತಿಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಲ್ಲಿ ಶೇ.75ರಷ್ಟು ನೇರ ನೇಮಕಾತಿ ಮೂಲಕ ಹಾಗೂ ಶೇ.25ರಷ್ಟು ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ಮೂಲಕ ನೇಮಕಾತಿ ಮಾಡಲು 2014ರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. […]
ಉತ್ತರ ಪ್ರದೇಶದ ಕೌಶಂಬಿಯಲ್ಲಿ 21 ವರ್ಷದ ಪುತ್ರಿಯನ್ನು ಆಕೆಯ ಪೋಷಕರು ಕತ್ತು ಹಿಸುಕಿ ಕೊಂದಿದ್ದಾರೆ. ಆಕೆಯ ಬಳಿ ಗರ್ಭಧಾರಣೆಯ ಪರೀಕ್ಷೆಯ ಕಿಟ್ಗಳು ಸಿಕ್ಕಿದ ನಂತರ ಆಕೆ ಯಾವುದೋ ಹುಡುಗನೊಂದಿಗೆ ಸಂಬಂಧದಲ್ಲಿರುವುದಾಗಿ ಶಂಕಿಸಿ ಕೃತ್ಯವೆಸಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.ದಂಪತಿಗಳು ತಮ್ಮ ಇಬ್ಬರು ಸಂಬಂಧಿಕರ ಸಹಾಯದಿಂದ ಮೃತದೇಹವನ್ನು ಗುರುತಿಸಲು ಸಾಧ್ಯವಾಗದಂತೆ ಆಸಿಡ್ ಸುರಿದು ನಂತರ ಎಸೆದಿದ್ದಾರೆ. ನಾಲ್ವರನ್ನೂ ಬಂಧಿಸಲಾಗಿದೆ.ಕೌಶಂಬಿಯ ಟೆನ್ ಷಾ ಅಲಮಾಬಾದ್ ಗ್ರಾಮದ ನಿವಾಸಿ ನರೇಶ್ ಅವರು ಫೆಬ್ರವರಿ 3 […]
ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಾದ ಟ್ವಿಟರ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಜಾಗತಿಕವಾಗಿ ಡೌನ್ ಆಗಿದೆ ಸಾವಿರಾರು ಬಳಕೆದಾರರಿಗೆ ಸಮಸ್ಯೆ ಎದುರಾಗಿದೆ ಎಂದು ವರದಿಯಾಗಿದೆ.ಹೊಸ ಟ್ವೀಟ್ಗಳನ್ನು ಪೋಸ್ಟ್ ಮಾಡಲು ಪ್ರಯತ್ನಿಸುತ್ತಿರುವ ಕೆಲವು ಬಳಕೆದಾರರು, ‘ನೀವು ಟ್ವೀಟ್ಗಳನ್ನು ಕಳುಹಿಸುವ ದೈನಂದಿನ ಮಿತಿಯನ್ನು ಮೀರಿದ್ದೀರಿ’ ಎಂದು ಹೇಳುವ ಪಾಪ್-ಅಪ್ ಅನ್ನು ಸ್ವೀಕರಿಸಿರುವುದಾಗಿ ಹೇಳಿಕೊಂಡಿದ್ದಾರೆ. ‘ನಿಮ್ಮಲ್ಲಿ ಕೆಲವರಿಗೆ ಟ್ವಿಟರ್ ನಿರೀಕ್ಷೆಯಂತೆ ಕೆಲಸ ಮಾಡದೇ ಇರಬಹುದು. ತೊಂದರೆಗಾಗಿ ಕ್ಷಮಿಸಿ. ಇದನ್ನು ಸರಿಪಡಿಸಲು ನಾವು ಕೆಲಸ ಮಾಡುತ್ತಿದ್ದೇವೆ, ‘ಎಂದು ಕಂಪನಿಯು […]