ಬೆಳಗಾವಿಯಲ್ಲಿ ಕನ್ನಡದ ಭಾವುಟ ಸುಟ್ಟಿರುವ ಹಿನ್ನಲೆ ಯಾದಗಿರಿ ಜಿಲ್ಲೆಯ ಸುಭಾಷ್ ಸರ್ಕಲ್ ಬಳಿ ಕನ್ನಡಪರ ಹೋರಾಟಗಾರರಿಂದ ಪ್ರತಿಭಟನೆ ನಡೆಸಿದ್ದಾರೆ…ನಾಡದ್ರೋಹಿ ಎಂ ಇ ಎಸ್ ಪುಂಡರನ್ನು ಬಂದಿಸುವಂತೆ ಆಗ್ರಹಿಸಿದ್ದಾರೆ…ಜೈ ಶಿವಾಜಿ ಎಂದು ಕೂಗಿ ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪುಂಡರ ಗಲ್ಲು ಶಿಕ್ಷೆಗೆ ಹಾಕಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ…ಎಂ ಇ ಎಸ್ ಪುಂಡರಿಗೆ ದಿಕ್ಕಾರ ದಿಕ್ಕಾರ ಎಂದು ಧರಣಿ ಮಾಡಿದ್ದಾರೆ

ಮಸ್ಕಿ ತಾಲೂಕಿನ ಮುದಬಾಳ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದರು.ರಾಯಚೂರು ಜಿಲ್ಲೆಯ ಮಸ್ಕಿಯ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಗೋಳು ಕೇಳೋರು ಯಾರು ಎನ್ನುವುದಾಗಿದೆ . .ಮಸ್ಕಿ ಗ್ರಾಮೀಣ ಭಾಗಗಳಲ್ಲಿ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾvರ್ಥಿಗಳು ಚಲಿಸುವ ಟ್ರ್ಯಾಕ್ಟರ್ನ ಇನ್ನಿತರ ವಾಹನಗಳ ಮೇಲೆ ಜೀವನದ ಹಂಗು ತೊರೆದು ತಮ್ಮ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಮುಗಿಬಿದ್ದು ಶಾಲೆಗೆ ಹೋಗುತ್ತಿರುವ ದೃಶ್ಯ ದಿನನಿತ್ಯ ಪಟ್ಟಣದಲ್ಲಿ ಕಂಡುಬರುತ್ತಿದೆ.ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಅನುಕೂಲ […]

ಗುಡಿಬಂಡೆ: ಅಕಾಲಿಕ ಮಳೆಗೆ ತಾಲೂಕಿನಾದ್ಯಂತ ಹೆಕ್ಟೇರ್‍ಗಟ್ಟಲೇ ಬೆಳೆ ಹಾನಿಯಾಗಿದೆ. ಇದರಿಂದಾಗಿ ರೈತ ಕಂಗಾಲಾಗಿದ್ದು, ಎಲ್ಲಾ ರೈತರಿಗೂ ಸಮರ್ಪಕವಾಗಿ ಬೆಳೆ ಹಾನಿ ಪರಿಹಾರ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಲಕ್ಷ್ಮೀನಾರಾಯಣ ತಿಳಿಸಿದರು.ಪಟ್ಟಣದ ತಾಲೂಕು ಕಛೇರಿ ಮುಂಭಾಗ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ರೈತ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಮಾರು 10 ಸಾವಿರ ಹೆಕ್ಟೇರ್ […]

ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಪಾಂಡುರಂಗನ ರಥೋತ್ಸವಕ್ಕೆ ಚಾಲನೆ ನೀಡಿದ ಅಂತರಾಜ್ಯ ಅನ್ನ ದಾಸೋಹ ಮಾಡುವಂತಾ” ರಾಷ್ಟ್ರೀಯ ಧರ್ಮಾಚಾರ್ಯ””ಬಸವ ಗೋಪಾಲ ರತ್ನ” ಹೀಗೆ ಅನೇಕ ಪ್ರಶಸ್ತಿಗಳನ್ನೂ ಪಡೆದುಕೊಂಡ ಚಕ್ರವರ್ತಿ ಅನ್ನ ದಾನೇಶ್ವರ ಅಪ್ಪಾಜಿ ಅವರು ಅಪಾರ ಭಕ್ತರನ್ನು ಹೊಂದಿದ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಿದರು.ಮೊನ್ನೆ ತಾನೆ ದಿನಾಂಕ 9/12/2021ರಂದು ನವದೆಹಲಿಯಲ್ಲಿ ಸ್ಕಿಲ್ ಬುಕ್ ಲೋಕಾರ್ಪಣೆ ಕಾರ್ಯಕ್ರಮದ ಜ್ಞಾನ, ವಿಜ್ಞಾನ ಹಾಗೂ ಅಧ್ಯಾತ್ಮಿಕ ಮಹಾ ಸಮ್ಮೇಳನದಲ್ಲಿ ಚಕ್ರವರ್ತಿ […]

ರಮೇಶ್ ಕುಮಾರ ಮಾಜಿ ಸ್ವೀಕರ್ ಆಗಿ ನಿನ್ನೆ ಮಾತನಾಡಿದ ಮಾತು ಖಂಡನೀಯ ರಮೇಶ್ ಕುಮಾರ್ ಉದ್ಘಟತನ ವರ್ತನೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ…ಇದು ಮಹಿಳಾ ಸಮಾಜಕ್ಕೆ ಅಪಚಾರ ಮಾಡುವಂತೆ ಮಾತನಾಡಿರುವುದು ಖಂಡನೀಯವಾಗಿದೆ..ರಮೇಶ್‌ ಕುಮಾರ್‌ ಕ್ಷಮೆ ಕೇಳುವಂತೆ ಒತ್ತಾಯ ಮಾಡುತ್ತೇವೆ ರಮೇಶ್ ಕುಮಾರ್ ಮಾತನಾಡುವಾಗ ಅವರ ಮಾತನ್ನ ಸ್ವೀಕರ್ ಏಂಜಯ್ ಮಾಡುತ್ತಿದ್ದಾ ವಿಚಾರಕ್ಕೆ ಮಾತನಾಡಿದ ಅವರು , ಸ್ವೀಕರ್‌ ಅವರು, ಸಹಜವಾಗಿಯೇ ಮಾತನಾಡಿದ್ದಾರೆ ಸದನದಲ್ಲಿ ರಮೇಶ್‌ ಕುಮಾರ್‌ ಗೆ ಒತ್ತಾಯಿಸುತ್ತೇವೆ […]

ತಮಿಳುನಾಡು ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಮತ್ತು ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಭೋಪಾಲ್‌ನಲ್ಲಿ ನಡೆಯಲಿದೆ.ಬೆಳಗ್ಗೆ 11 ಗಂಟೆ ಸುಮಾರಿಗೆ ಧಾರ್ಮಿಕ ವಿಧಿ ವಿಧಾನ ನಡೆಯಲಿದೆ.ಸಿಂಗ್ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ರಾಜ್ಯ ಮತ್ತು ಮಿಲಿಟರಿ ಗೌರವದೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ಗುರುವಾರ ಮುಂಜಾನೆ, ಸಿಂಗ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿAದ ಭೋಪಾಲ್ ವಿಮಾನ […]

ಭಾರತದ ಶ್ರೀಹರಿ ನಟರಾಜ್, ಸಜನ್ ಪ್ರಕಾಶ್ ಮತ್ತು ಕುಶಾಗ್ರ ರಾವತ್ ಅವರು ಫಿನಾ ಶಾರ್ಟ್ ಕೋರ್ಸ್ ವಿಶ್ವ ಈಜು ಚಾಂಪಿಯನ್‌ಷಿಪ್‌ನಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದರು. ಗುರುವಾರ ನಡೆದ ಪುರುಷರ 200 ಮೀಟರ್ಸ್ ಬಟರ್‌ಫ್ಲೈ ಸ್ಪರ್ಧೆಯ ಹೀಟ್ಸ್‌ನಲ್ಲಿ ಸಜನ್ 1 ನಿಮಿಷ 52.10ಸೆಕೆಂಡುಗಳಲ್ಲಿ ಗುರಿ ಮುಟ್ಟಿದರು. ಒಟ್ಟಾರೆ 10ನೇ ಸ್ಥಾನಕ್ಕೆ ಕುಸಿದ ಅವರು ಫೈನಲ್ ಪ್ರವೇಶಿಸಲು ವಿಫಲರಾದರು.100 ಮೀ ಬ್ಯಾಕ್‌ಸ್ಟ್ರೋಕ್‌ನಲ್ಲಿ ಶ್ರೀಹರಿ ನಟರಾಜ್ 52.81 ಸೆಕೆಂಡುಗಳ ಸಾಧನೆಯೊಂದಿಗೆ ಹೀಟ್ಸ್‌ನಲ್ಲಿ 28ನೇ ಸ್ಥಾನ […]

ಕಳೆದ ಮೂರ ತಿಂಗಳಿಂದ ತಣ್ಣಗಿದ್ದ 2ಎ ಮೀಸಲಾತಿ ಹೋರಾಟ ಬೆಳಗಾವಿ ಅಧಿವೇಶನ ನಡೆಯುವ ವೇಳೆ ಮತ್ತೆ ಮುನ್ನೆಲೆಗೆ ಬಂದಿದೆ.ಪಂಚಮಸಾಲಿ ಸಮುದಾಯಕ್ಕೆ ಸೆ.15ರೊಳಗೆ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಅ.1ರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು.ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆಯ ಬಳಿಕ 2ಎ ಮೀಸಲಾತಿ ಘೋಷಿಸುವ ಬಗ್ಗೆ ತೀರ್ಮಾನ […]

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್ ಅವರ ಅಜ್ಜಿ ನಿಂಗಮ್ಮ ಅವರು ಕನಕಪುರದ ಹಾರೋಹಳ್ಳಿಯ ದಯಾನಂದಸಾಗರ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿವ ಜಾವ ನಿಧನರಾಗಿದ್ದಾರೆ.ನಿಂಗಮ್ಮ ಅವರಿಗೆ (106) ವರ್ಷಗಳಾಗಿದ್ದವು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಕನಕಪುರದ ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ಶುಕ್ರವಾರ ಸಂಜೆ 4.30 ಕ್ಕೆ ನಡೆಯಲಿದೆ.ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರದ ಕಲಾಪದಲ್ಲಿ ಭಾಗವಹಿಸುವುದನ್ನು ಮೊಟಕುಗೊಳಿಸಿ, ಬೆಳಗಾವಿಯಿಂದ 12 ಗಂಟೆ ವಿಮಾನದ ಮೂಲಕ ಬೆಂಗಳೂರಿಗೆ, ನಂತರ […]

ಬೆಳಗಾವಿ ಸುವರ್ಣ ಸೌಧದಲ್ಲಿ ರಮೇಶ್‌ ಕುಮಾರ್‌ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ ನೀಡಿದ್ದಾರೆ..ನಿನ್ನೆ ದಿನ ಅತಿವೃಷ್ಠಿ ಬಗ್ಗೆ ನಡೆಯುತ್ತಿತ್ತು.ತುಂಬಾ ಜನ ಮಾತನಾಡಲು ಅವಕಾಶ ಕೇಳಿದ್ರು ಸ್ಪೀಕರ್ ಸಮಯ ನಿಭಾಯಿಸಬೇಕಿತ್ತು ಎಂದು ಸಚಿವೆ  ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ..ನೀವು ತೀರ್ಮಾನ ಮಾಡಿದ್ರೆ, ನಾನು ಎಸ್ ಎನ್ನುತ್ತೇನೆ ಎಂದು ಸ್ಪೀಕರ್ ಹೇಳಿದ್ರು. ಈ ಸಂದರ್ಭದಲ್ಲಿ ರಮೇಶ್ ಕುಮಾರ್ ಅವರು ಇಂಗ್ಲಿಷ್ ಗಾದೆ ಮಾತು ಹೇಳಿದ್ರು.ಅತ್ಯಾಚಾರ ನಡೆಯುವಾಗ ತಡೆಯಲು ಆಗಲಿಲ್ಲ ಎಂದರೆ ಎಂಜಾಯ್ […]

Advertisement

Wordpress Social Share Plugin powered by Ultimatelysocial