ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರ ಪೈಕಿ ಆಲಿಯಾ ಭಟ್ ಕೂಡಾ ಒಬ್ಬರು. ತಮ್ಮ ಸೌಂದರ್ಯದ ಜೊತೆಗೆ ಅಭಿನಯದಿಂದಲೂ ದೇಶಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಈ ಬೆಡಗಿಯ ವಿರುದ್ದ ಮುಂಬೈ ನಲ್ಲಿ ಹೊಸದಾಗಿ ಎಫ್‌ಐಆರ್ ದಾಖಲಾಗಿದೆ.ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ನಿಯಮಗಳ ಪ್ರಕಾರ, ಕೋವಿಡ್‌ ಸೋಂಕು ಬಂದರೂ ಬರದಿದ್ದರೂ, ಪಾಸಿಟಿವ್‌ ಬಂದ ವ್ಯಕ್ತಿಗಳೊಂದಿಗೆ ಸಂಪರ್ಕಕ್ಕೆ ಬರುವ ಪ್ರತಿಯೊಬ್ಬರೂ 14-ದಿನಗಳು ಕ್ವಾರಂಟೈನ್‌ ನಲ್ಲಿರಬೇಕು. ಆದರೆ ಈ ನಿಯಮಗಳನ್ನು ಉಲ್ಲಂಘಿಸಿ, ದೆಹಲಿಯಲ್ಲಿ ತಮ್ಮ ಹೊಸ […]

ಗಡಿ ಜಿಲ್ಲೆ ಬೀದರ್ ನಲ್ಲಿ ದತ್ತ ಜಯಂತಿ ಯಲ್ಲಿ ಜನರು ಓಮಿಕ್ರಾನ್ ವೈರಸ್ ಮರೆತು ಹೋಳಿಗೆ ತುಪ್ಪ ಊಟ ದಲ್ಲಿ ದತ್ತ ಭಕ್ತರು ಬ್ಯೂಸಿ ಆಗಿದ್ದಾರೆ…ಜಿಲ್ಲಾ ಆಡಳಿತ ಬೀದರ್ ನಗರಕ್ಕೆ ಮಾತ್ರ ಸೀಮಿತ ಕರೋನ ವಾಕ್ಸಿನ್ ನೀಡಲು ಎಂದು ಆರೋಪ ಕೇಳಿ ಬರುತ್ತದೆ.. ..ಜಿಲ್ಲಾ ಆಡಳಿತ ಬೀದರ್ ನಗರದ ಹಲವು ರಸ್ತೆ ಮೇಲೆ ನಿಂತು ವ್ಯಾಕ್ಸಿನ್ ಕೊಡಿಸುತ್ತಿದ್ದಾರೆ..ಜಿಲ್ಲಾ ಆಡಳಿತ ಬೀದರ್ ನಗರಕ್ಕೆ ಮಾತ್ರ ಕರೋನ ವ್ಯಾಕ್ಸಿನ್ ಸೀಮಿತವಾಗಿದ್ದು. ಎಂಬ ಅನುಮಾನಕ್ಕೆ […]

ಶತಮಾನದ ಅಭಿಮಾನ ಬೆಳವಾಡಿ ಶಾಲೆಗೆ ಕಾಂಗ್ರೆಸ್ ಮುಖಂಡರು ಮತ್ತು ಖ್ಯಾತ ಮಕ್ಕಳ ತಜ್ಞರಾದ ಡಾಕ್ಟರ್ ದಿನೇಶ್ ಭೈರೇಗೌಡ ಭೇಟಿನೀಡಿ , ಮಕ್ಕಳ ಮನೆಯ ಪುಟಾಣಿಗಳಿಗೆ ಕಪ್ಪು-ಬಿಳುಪು VKC ಶೂಗಳು ಹಾಗೂ‌ ಓಆರ್ ಸ್‌ ಉಡುಗೊರೆಯಾಗಿ ನೀಡಿದರು.ಶಾಲೆಯ ಕಾರ್ಯಚಟುವಟಿಕೆಗಳ ಮತ್ತು ಪ್ರಗತಿ ಸಂಬಂಧಿಸಿದಂತೆ ಶಾಲಾ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಮತ್ತು ಹಳೆಯ ವಿದ್ಯಾರ್ಥಿಗಳೊಂದಿಗೆ ಸುದೀರ್ಘ ಸಂವಾದ ನಡೆಸಿದ ಅವರು, ಕೊರೋನಾದ ಈ ಕಾಲದಲ್ಲಿ ಮಕ್ಕಳು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಮನದಟ್ಟಾಗುವಂತೆ ಸರಳವಾಗಿ […]

ಕೊರೊನಾ ವೈರಸ್‌ನ ಓಮಿಕ್ರಾನ್ ರೂಪಾಂತರವು ಯುನೈಟೆಡ್ ಸ್ಟೇಟ್ಸ್ನಲ್ಲಿ ಹೆಚ್ಚು ವೇಗವಾಗಿ ಹರಡಲಿದೆ ಮತ್ತು ತೀವ್ರ ಅನಾರೋಗ್ಯ ಮತ್ತು ಸಾವಿನ ಚಳಿಗಾಲವು ಲಸಿಕೆ ಹಾಕದವರಿಗೆ ಕಾಯುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಗುರುವಾರ ಎಚ್ಚರಿಸಿದ್ದಾರೆ.ಲಸಿಕೆ ಹಾಕದವರಿಗೆ ನಾವು ತೀವ್ರ ಅನಾರೋಗ್ಯ ಮತ್ತು ಸಾವಿನ ಚಳಿಗಾಲವನ್ನು ನೋಡುತ್ತಿದ್ದೇವೆ ಎಂದು ಹೇಳಿದರು.ಕನಿಷ್ಠ 36 ರಾಜ್ಯಗಳು ಒಮಿಕ್ರಾನ್ ಪ್ರಕರಣಗಳನ್ನು ದೃಢಪಡಿಸಿವೆ ಎಂದು ರೋಗ ನಿಯಂತ್ರಣ ಕೇಂದ್ರದ ಅಧಿಕಾರಿಗಳು ಬುಧವಾರ ತಿಳಿಸಿದರು.ನೀವು ಲಸಿಕೆಯನ್ನು ಹೊಂದಿದ್ದರೆ ಮತ್ತು […]

Advertisement

Wordpress Social Share Plugin powered by Ultimatelysocial