ಮಂಡ್ಯ ಜೆಡಿಎಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಸ್ವಪಕ್ಷೀಯ ಶಸಕರ ವಿರುದ್ಧವೇ ಮಾಜಿ ಎಮ್‌ಎಲ್‌ಸಿ ಅಸನಾಧಾನ ಹೊರಹಾಕಿದ್ದಾರೆ. ಶಾಸಕ ಸುರೇಶ್‌ ಗೌಡ ವಿರುದ್ಧ  ಅಪ್ಪಾಜಿ ಗೌಡ ಅಸಮಾಧಾನ ಹೊರಹಾಕಿದ್ದಾರೆ.  ಸುರೇಶ್‌ಗೌಡ ಚುನಾವಣೆಯಲ್ಲಿ ಆರ್ಥಿಕ ಸಹಾಯ ಮಾಡಿದ್ದೆ, ಶಿವರಾಮೇಗೌಡ ಚುನಾವಣೆಯಲ್ಲಿ ಸಹಾಯ ಮಾಡಿದ್ದೆ. ಆದರೆ ನನ್ನ ಚುನಾವಣೆಯಲ್ಲಿ ಯಾರೂ ಸಹಾಯ ಮಾಡಿಲ್ಲ ಎಂದು ಬಹಿರಂಗ ವೇದಿಕೆಯಲ್ಲಿಯೇ ಅಸಮಾಧಾನ ಹೊರಹಾಕಿದ್ದಾರೆ. ಸುರೇಶ್‌ ಗೌಡರಿಂಧ ಹಣ ಪಡೆದಿದ್ದೇನೆ ಎನ್ನುವ ಆರೋಪ ಮಾಡಿದ್ರು. ಆದರೆ ನಾಣು ಸುರೇಶ್‌ ಗೌಡರಿಂದ […]

ರಿಷಬ್‌ ಶೆಟ್ಟಿ ಕನ್ನಡದ ಹೆಸರಾಂತ ನಿರ್ದೇಶಕ ಹಾಗೂ ನಾಯಕನಟ. ಅವರ ನಿರ್ದೇಶನ ಹಾಗೂ ನಟನೆಯ ಸಿನಿಮಾಗಳೇ ಡಿಫರೆಂಟ್‌ ಆಗಿರುತ್ತೆ. ರಿಷಬ್‌ ಸಿನಿಮಾ ಬರ್ತಾ ಇದೆ ಅಂದ್ರೆ ವೀಕ್ಷಕರು ಕ್ಯೂರಿಯಸ್‌ ಆಗಿ ಕಾಯ್ತಿರ್ತಾರೆ. ಕಾಂತಾರ ಬಂದ್ಮೇಲಂತೂ ರಿಷಬ್‌ ಶೆಟ್ಟಿ ಫ್ಯಾನ್ಸ್‌ ಇಡೀ ವಿಶ್ವದಾದ್ಯಂತ ಹುಟ್ಟಿಕೊಂಡಿದ್ದಾರೆ. ರಿಷಬ್‌ ಮುಂದಿನ ಸಿನಿಮಾ ಯಾವುದಿರುತ್ತೆ? ಕಾಂತಾರ -2 ಮಾಡ್ತಾರಾ? ಅನ್ನೋ ಪ್ರಶ್ನೆ ವೀಕ್ಷಕರಲ್ಲಿ ಇರೋವಾಘಲೇ ಶೆಟ್ರ ಮುಂದಿನ ಸಿನಿಮಾದ ಬಗ್ಗೆ ಮಾಹಿತಿ ಸಿಕ್ಕಿದೆ. ಸದ್ಯದಲ್ಲಿಯೇ ರಿಷಬ್‌ […]

ಸ್ಯಾಂಡಲ್ಬುಡ್‌ನಲ್ಲಿ ಸ್ಟಾರ್ಸ್ಗಳ ಮಕ್ಕಳು ಚಿತ್ರರಂಗಕ್ಕೆ ಎಂಟ್ರಿ ಕೊಡೋದಕ್ಕೆ ಶುರುಮಾಡಿದ್ದಾರೆ. ಕನಸಿನ ರಾಣಿ ಮಾಲಾಶ್ರಿ ಅವರ ಮಗಳು ರಾಧನಾ ರಾಮ್‌ ದರ್ಶನ್‌ ಅವರ ಸಿನಿಮಾದ ಮೂಲಕ ತೆರೆಮೇಲೆ ಬರಲು ರೆಡಿಯಾಕ್ತಿದ್ದಾರೆ. ಇನ್ನೊಂದು ಕಡೆ ಲವ್ಲೀ ಸ್ಟಾರ್‌ ಪ್ರೇಮ್‌ ಮಗಳು ಡಾಲಿ  ಧನಂಜಯ್‌ ಅವರ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಟಗರುಪಲ್ಯ “ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡೋ ತಯಾರಿಯಲ್ಲಿದ್ದಾರೆ. ಅದೇ ಲಿಸ್ಟ್ಗೆ ಈಗ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಮಗಳು ಐಶ್ವರ್ಯ ಉಪೇಂದ್ರ […]

ಹಳ್ಳಿಕಡಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಈಗ ನಗರದತ್ತ ಪಯಣ ಬೆಳೆಸಿದೆ. ಸಿಲಿಕಾನ್‌ ಸಿಟಿಯಲ್ಲಿ ಇದೀಗ ಚಿರತೆಗಳ ಓಡಾಟ ಜೋರಾಗಿದೆ. ಬೆಂಗಳೂರಿನ (Bengaluru) ತುರಹಳ್ಳಿ ಫಾರೆಸ್ಟ್‌ನ ಸುತ್ತಾಮುತ್ತಾ ಸೇರಿದಂತೆ ನಾಲ್ಕು ಕಡೆ ಚಿರತೆ ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ಸರಿಸುಮಾರು 30-35 ಚಿರತೆಗಳಿದ್ದು, ಬನ್ನೇರುಘಟ್ಟದಲ್ಲಿ ಸುಮಾರು 40-45 ಚಿರತೆಗಳ ಓಡಾಟ ಇದೆ. ಬೆಂಗಳೂರು ನಗರದ ಸುತ್ತಮುತ್ತ ಚಿರತೆ ಓಡಾಟ ಹೆಚ್ಚಾಗಿದ್ದು ಜನರಲ್ಲಿ ಭೀತಿ ಶುರುವಾಗಿದೆ. ಈ ಹಿನ್ನಲೆ ಯಾರೂ ಕೂಡ ರಾತ್ರಿ ಹೊತ್ತು ಒಂಟಿಯಾಗಿ ಹೊರಗಡೆ […]

ಯಾವುದೋ ಅಶ್ಲೀಲ ವಿಡಿಯೋವನ್ನು ಹರಿಬಿಟ್ಟು ತನ್ನ  ಹೆಂಡತಿಯದ್ದೇ ಎಂದು ಹೆಂಡತಿಯನ್ನು ಮನೆಯಿಂದ ಹೊರಹಾಕಿದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ   ತಡವಾಗಿ ಬೆಳಕಿಗೆ ಬಂದಿದೆ.. ಮಹಿಳೆಯ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ  ಪತಿ ಆನಂದ ಹುಲಕುಂದ ಹಾಗೂ ಆತನ ಅಣ್ಣ ಸಿದ್ದಪ್ಪ ಹುಲಕುಂದ ವಿಕೃತಿಯನ್ನು ಮೆರೆದಿದ್ದಾರೆ…ಇನ್ನು ಯಾವುದೋ ಹಳೆ ವಿಡಿಯೋ ವನ್ನು ನಿನ್ನೆ ನಡೆದ ವಿಡಿಯೋ ಎಂದು  ಆರೋಪಿಸಿದ್ದಾನೆ. ಇನ್ನು ಈ ಬಗ್ಗೆ ಘಟಪ್ರಭಾ ಪೋಲಿಸ್ ಠಾಣೆಯಲ್ಲಿ ಪ್ರಕರಣ […]

ಸಮೀಕ್ಷೆಗಳು: ಐದು ರಾಜ್ಯಗಳ ಶಾಸಕಾಂಗ ಸಭೆಗಳು 2022 ರಲ್ಲಿ ತಮ್ಮ ಸದಸ್ಯರನ್ನು ಆಯ್ಕೆ ಮಾಡುತ್ತವೆ. ಚುನಾವಣಾ ಚಕ್ರವು ಗೋವಾದಿಂದ ಪ್ರಾರಂಭವಾಗುತ್ತದೆ (ಸದನದ ಅವಧಿಯು 15 ಮಾರ್ಚ್ 2022 ರಂದು ಕೊನೆಗೊಳ್ಳುತ್ತದೆ); ಮಣಿಪುರ (19 ಮಾರ್ಚ್); ಉತ್ತರಾಖಂಡ (ಮಾರ್ಚ್ 23); ಪಂಜಾಬ್ (ಮಾರ್ಚ್ 27); ಮತ್ತು ಉತ್ತರ ಪ್ರದೇಶ (14 ಮೇ). ಉತ್ತರ ಪ್ರದೇಶವು ಅತ್ಯಂತ ದೊಡ್ಡ ಮತ್ತು ಅತ್ಯಂತ ತೀವ್ರ-ವಿಶ್ವಾಸದ ಚುನಾವಣೆಯಾಗಿದ್ದರೂ, ಉಳಿದ ನಾಲ್ಕು ಪ್ರತಿಯೊಂದೂ ರಾಷ್ಟ್ರದ ಚಿತ್ತವನ್ನು ಗುರುತಿಸುತ್ತದೆ. […]

ಮದ್ಯದ ತೆರಿಗೆ ದೇಶದಲ್ಲಿ ಅಸ್ತಿತ್ವದಲ್ಲಿರುವ ಬಹು ಪರೋಕ್ಷ ತೆರಿಗೆ ಕಾನೂನುಗಳನ್ನು ಒಳಗೊಂಡಿರುವ ಮಹತ್ವದ ಪರೋಕ್ಷ ತೆರಿಗೆಯಾಗಿ GST ಅನ್ನು 2017 ರಲ್ಲಿ ಪರಿಚಯಿಸಲಾಯಿತು. ಇದು ಎಲ್ಲಾ ಸರಕು ಮತ್ತು ಸೇವೆಗಳ ಪೂರೈಕೆಗೆ ಅನ್ವಯಿಸುತ್ತದೆ. ಆದಾಗ್ಯೂ, ಮಾನವ ಬಳಕೆಗಾಗಿ ಉದ್ದೇಶಿಸಲಾದ ಮದ್ಯವನ್ನು ಅದರ ವ್ಯಾಪ್ತಿಯಿಂದ ಹೊರಗೆ ಇಡಲಾಗುತ್ತದೆ. ಆದ್ದರಿಂದ, ಇಂದಿಗೂ, ಹಳೆಯ ತೆರಿಗೆಗಳು ಮತ್ತು ಶುಲ್ಕಗಳು ಮದ್ಯಕ್ಕೆ ಅನ್ವಯಿಸುವುದನ್ನು ಮುಂದುವರೆಸುತ್ತವೆ. .ಮಾನವ ಬಳಕೆಗಾಗಿ ಆಲ್ಕೊಹಾಲ್ಯುಕ್ತ ಮದ್ಯದ ಉತ್ಪಾದನೆಯ ಮೇಲೆ ಅಬಕಾರಿ ಸುಂಕ […]

ಪೆಟ್ರೋಲ್ ಬಂಕ್ ನಲ್ಲಿ ಲಾರಿಯ ಚಾಲಕನೋರ್ವನಿಗೆ ತಲ್ವಾರ ಹಾಗೂ ರಾಡಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ,ತಾಲೂಕಿನ ಅಂಚಟಗೇರಿ ನಡೆದಿದೆ.ಅಂಚಟಗೇರಿಯ ಪರಶುರಾಮ ಪೆಟ್ರೋಲ್ ಬಂಕ್ ಸಮೀಪದಲ್ಲಿಯೇ ದುರ್ಘಟನೆ ನಡೆದಿದೆ ಸುನೀಲ ಚೆಲವರಂ ಎಂಬ ಸರ್ದಾರಜಿಗೆ ಹೊಡೆಯಲಾಗಿದೆ.ಯಾವ ಕಾರಣಕ್ಕೆ ಹೀಗೆ ಮಾಡಲಾಗಿದೆ ಎಂಬುದು ಇನ್ನು ತಿಳಿದು ಬಂದಿಲ್ಲ.ಕೆಲವರ ಪ್ರಕಾರ ಸರ್ದಾರಜಿಯನ್ನ ಹೊಡೆದು ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆಂದು ಹೇಳಲಾಗುತ್ತಿದೆ.ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ.ಕಿಮ್ಸನ ತುರ್ತು ಚಿಕಿತ್ಸಾ ಘಟಕದಲ್ಲಿಟ್ಟು […]

ನಾನು ಕಾಂಗ್ರೇಸ್ ಪಕ್ಷ ಸೇರುತ್ತೇನೆಂದು ಅಪಪ್ರಚಾರ ಮಾಡುತ್ತದ್ದಾರೆ, ನಾನು ಬಿಜೆಪಿ ಪಕ್ಷದ ನಿಷ್ಠಾವಂತ ನಾಯಕ, ನಾನು ಯಾವುದೇ ಕಾರಣಕ್ಕು ಕಾಂಗ್ರೇಸ್ ಸೇರುವುದಿಲ್ಲ. ಬೇರೆ ಪಕ್ಷದವರಿಗಿಂತ ನಮ್ಮ ಪಕ್ಷದವರೇ ನನ್ನ ವಿರುದ್ಧ ಈ ರೀತಿ ಪಿತೂರಿ ನಡೆಸುತ್ತದ್ದಾರೆ , ನನ್ನ ರಾಜಕೀಯವಾಗಿ ಹತ್ತಿಕ್ಕುವ ಕೆಲಸವನ್ನು ನಮ್ಮ ಪಕ್ಷದವರೇ ಮಾಡುತ್ತಿದ್ದಾರೆಂದು ಸ್ವಪಕ್ಷದ ಮುಖಂಡರ ವಿರುದ್ಧ ಶಾಸಕ ಎಂ.ಪಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ದಿನದಿಂದ ದಿನಕ್ಕೆ ಮಾಹಾರಾಷ್ಟ್ರದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು,ಗಡಿ ಪ್ರದೇಶವಾದ ಬೆಳಗಾವಿಯಲ್ಲಿ ಆತಂಕ ಮನೆಮಾಡಿದೆ. ಈಗಾಗಲೇ  ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದು , ಜಿಲ್ಲೆಯ  ವಿವಿಧ ಭಾಗಗಳಲ್ಲಿ 24 ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ಮಹಾರಾಷ್ಟ್ರ , ಗೋವಾ ರಾಜ್ಯಗಳಿಂದ ಬರುವ ಜನರ ಕರ್ನಾಟಕ್ಕೆ ಬರುವ ಜನರ ಮೇಲೆ ಹದ್ದಿನಕಣ್ಣ ಇಟ್ಟಿದ್ದು ಎರಡು ಡೋಸ್ ಲಸಿಕೆ , ಆರ್.ಟಿಪಿಸಿಆರ್ ಟೆಸ್ಟ್ ರಿಪೋರ್ಟ್ ಚೆಕ್ ಮಾಡಿ ರಾಜ್ಯಕ್ಕೆ ಪ್ರವೇಶ ಕೊಡಲಾಗುತ್ತಿದೆ ಎಂದು […]

Advertisement

Wordpress Social Share Plugin powered by Ultimatelysocial