ಬೆಳಗಾವಿಯ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆಯನ್ನು ಮಂಡಿಸುವ ಬಗ್ಗೆ ಇಂದು ನಿರ್ಧಾರವಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡು ಮುಂದಿನ ಬುಧವಾರದ ನಂತರ ಮಸೂದೆ ಮಂಡನೆ ಮಾಡುವ ಸಾಧ್ಯತೆ ಹೆಚ್ಚಿದೆ. ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಅನುಮೋದನೆ ಸಾಧ್ಯತೆಯಿದ್ದು, ಪ್ರತಿಭಟನೆಗಳ ನಡುವೆ ವಿಧೇಯಕ ಕುರಿತ ಚರ್ಚೆಗೂ ಅನುವು ಮಾಡಿಕೊಡಬೇಕಿದೆ.ಪ್ರಸ್ತಾವಿತ ಮಸೂದೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ […]

ಪುಂಡಾಟಿಕೆ ತಡೆಗಟ್ಟಲು ನಿರ್ಣಾಯಕ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು.ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ಪುಂಡಾಟಿಕೆ ಮುಂದುವರೆಸಲು ಅವಕಾಶ ನೀಡುವುದಿಲ್ಲ ಎಂದರು.ಮಹಾರಾಷ್ಟ್ರ ಸರ್ಕಾದೊಂದಿಗೆ ನಮ್ಮ ರಾಜ್ಯದ ಗೃಹ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರು ಮಾತನಾಡಿ ಕನ್ನಡಿಗರು ಹಾಗೂ ಕನ್ನಡಿಗರ ಆಸ್ತಿ ಹಾಗೂ ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮಕೈಗೊಳ್ಳಯುವಂತೆ […]

ತಾವಾಡಿದ ಮಾತುಗಳು ರಾಷ್ಟ್ರಾದ್ಯಂತ ಪ್ರತಿಧ್ವನಿಸಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ. ಅವರ ಕೋಪ ಇನ್ನೂ ತಣ್ಣಿದಿಲ್ಲ.ಸುವರ್ಣಸೌಧಕ್ಕೆ ಬಂದ ಅವರನ್ನು ಎಂಇಎಸ್‌ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಕೇಳಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದರು, ಮಾಧ್ಯಮಗಳ ಮುಂದೆ ಬಂದು ಅವರು ಕೈ ಮುಗಿದು ಒಳ ಹೋದರು.ಈ ಸಂದರ್ಭದಲ್ಲಿ ಅವರು ‘ ಜೀವಂತ ಇರುವವರನ್ನು ಮಾತನಾಡಿಸಿ, ನಾನು ಜೀವಂತ ಇಲ್ಲ. ನಾಲ್ಕುದಿನಗಳ ಹಿಂದೆಯೇ ಸತ್ತು ಹೋಗಿದ್ದೇನೆ’ […]

ಗುಡಿಬಂಡೆ: ಇತ್ತೀಚೆಗೆ ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಗೂ ಸಂಗೊಳ್ಳಿ ರಾಯಣ್ಣ ವಿಗ್ರಹವನ್ನು ಕೆಡವಿದ ಎಂಇಎಸ್ ಪುಡಾoಟಿಕೆಯನ್ನು  ಖಂಡಿಸಿ ಕನ್ನಡಪರ ಸಂಘಟನೆಗಳು ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದವುಈ ವೇಳೆ ಮಾತನಾಡಿದ ಕರುನಾಡ ಸಾಹಿತ್ಯ ಪರಿಷತ್ ನ ರಾಜ್ಯಾಧ್ಯಕ್ಷ ಫಯಾಜ್ ಮಹಾರಾಷ್ಟ್ರದ ಎಂ.ಇ.ಎಸ್ ಮತ್ತು ಶಿವಸೇನೆಯ ಮಹಾ ಪುಂಡರು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲಿ ಬೇಕೆಂದೇ ಕೊಲ್ಲಾಪುರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟು ಕನ್ನಡ ನಾಮಫಲಕಗಳು ಕಂಡಕಡೆ ವಾಹನಗಳು, […]

ಬೆಳಗಾವಿ ಅನಗೋಳ ಇವತ್ತು ಮುಂಜಾನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅನಗೋಳ ಕನಕದಾಸ ಕಾಲೋನಿಗೇ ಭೇಟಿ ನೀಡಿ ಮರುಪ್ರತಿಷ್ಠಾಪನೆಗೊಂಡ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಿ ಹಾಗೇ ಮಾಧ್ಯಮದವರೊದಿಗೆ ಮಾತನಾಡಿದ ಮಾಜಿ ಸಿದ್ದರಾಮಯ್ಯರವರು ಎಂ ಇ ಎಸ್ ಬ್ಯಾನ್ ಬಗ್ಗೆ ನಾನು ಚರ್ಚೆ ಮಾಡುತ್ತೆನೆ ಮೂರ್ತಿ ಧ್ವ0ಸಗೊಳಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ರಾಯಣ್ಣ ಯವುದೇ ಜಾತಿ , ಧರ್ಮಕ್ಕೆ ಸೇರಿದವರಲ್ಲ ಬೆಳಗಾವಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ… […]

ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರ ಪುಂಡಾಟ ಮುಂದುವರಿದ ರಾಜ್ಯದ ಬಸ್ ಮೇಲೆ ಅಟ್ಯಾಕ್ ಮಹಾರಾಷ್ಟ್ರಕ್ಕೆ ತೆರಳಿದ ಕೆ ಆರ್ ಟಿ ಸಿ ಬಸ್ ಮೇಲೆ ದಾಳಿಮಾಡಿದ್ದಾರೆ… ಯಾದಗಿರಿ ಡಿಪೋಗೆ ಸೇರಿದ ಬಸ್ ಗಳ ಮೇಲೆ ಪುಂಡರು ಕಲ್ಲು ತೂರಾಟ ನಡೆಸಿದ್ದ ಗಾಜುಗಳು ಜಖಂಗೊಂಡಿದ್ದು,ಎಂಇಎಸ್ ಪುಂಡರು ಕಲ್ಲು ತೂರಾಟ ಮಾಡಲು ಬಂದವರನ್ನು ತಡೆಯಲು ಹೋದ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಚಾಲಕ ಮತ್ತು ನಿರ್ವಾಹಕಇವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂ ಈ ಎಸ್ […]

ಇವತ್ತು ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಕಾರ್ಯಕ್ರಮ ಇದೆ.ಮೊದಲು ಬೆಳಗಾವಿ ನಗರದ ಕಿತ್ತೂರು ಚೆನ್ನಮ್ಮ ವೃತ್ತದ‌ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡ್ತೆವೆ.ಅಲ್ಲಿಂದ ಸುವರ್ಣ ಸೌಧಕ್ಕೆ ಪಾದಯಾತ್ರೆ ಇದೆ ಎಂದು ಧಾರವಾಡದಲ್ಲಿ ಕರವೇ‌ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ…ನಾವು ಎಲ್ಲರೂ ರಾತ್ರೋರಾತ್ರಿ ಕರವೇ ಕಾರ್ಯಕರ್ತರು ಬೆಳಗಾವಿಗೆ ಬಂದಿದ್ದಾರೆಇನ್ನು ಹಲವು ಕಾರ್ಯಕರ್ತರು ಬರುತಿದ್ದಾರೆ.೧೨ ಗಂಟೆಗೆ ಸುವರ್ಣ ಸೌಧಕ್ಕೆ ಹೋಗ್ತೆವೆ..ಹಲವು‌ ವರ್ಷಗಳಿಂದ ಎಂ ಇ ಎಸ್ ಪುಂಡಾಟಿಕೆ‌ ನೋಡುತ್ತ ಬಂದಿದ್ದೆನೆ…ಅವರು ಈಗ‌ ಕನ್ನಡದ ಬಾವುಟ […]

ಕುಳ್ಳ ದೇವರಾಜ್ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ…ಕೃಷ್ಣಮೂರ್ತಿ ಎಂಬುವವರಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ  ಆರೋಪದ ಮೇಲೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ…ಸೈಟ್ ಗಲಾಟೆ ವಿಚಾರಕ್ಕೆ ಕೃಷ್ಣ ಮೂರ್ತಿಗೆ  ಕುಳ್ಳ ದೇವರಾಜ್ ಧಮ್ಕಿ ಹಾಕಿದ್ದಾರೆ ಎಂದು ದೂರು ದಾಖಲಿಸಲಾಗಿದೆ ಈ ಹಿಂದೆಯಷ್ಟೇ ಶಾಸಕ ವಿಶ್ವನಾಥ್‌ ಹತ್ಯೆಗೆ ಸಂಚು ರೂಪಿಸಿದ್ದ ಬಂಧಿತನಾಗಿದ್ದ ದೇವರಾಜ್‌ ಐಪಿಸಿ ಸೆಕ್ಷನ್‌ 506,34,504 ಹಾಗೂ ಎಸ್‌ಸಿ, ಎಸ್ ಟಿ ಕಾಯ್ದೆಯಡಿ […]

ಸುಪ್ರಸಿದ್ಧ ತಾಣ… ಹೊಯ್ಸಳರ ನೆಲೆಬೀಡು… ವಿಶ್ವವಿಖ್ಯಾತ ದೇಗುಲ ಎಂದೊಡನೆ ನೆನಪಾಗೋದೆ ಚನ್ನಕೇಶವನ ಸನ್ನಿಧಿ…. ಈ ಐತಿಹಾಸಿಕ ದೇಗುಲದ ಅಭಿವೃದ್ಧಿಗಾಗಿ ಹಗಲಿರುಳೆನ್ನದೆ ಶ್ರಮಿಸಿದವ್ರು… ಹಲವು ಕಾರ್ಯಗಳನ್ನು ನಿರ್ವಹಿಸಿ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನವನ್ನು ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ಬಂದವ್ರು… ಯಾರಿವರು, ಇವರ ಕಾರ್ಯನಿರ್ವಹಣೆ ಎಂಥದ್ದು ಅಂದ್ರಾ ಈ ಸ್ಟೋರಿ ನೋಡಿ ವಿಶ್ವ ವಿಖ್ಯಾತ ಬೇಲೂರಿನ ಶ್ರೀಚನ್ನಕೇಶವಸ್ವಾಮಿ ದೇಗುಲ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ… ಇಂತಹ ಐತಿಹಾಸಿಕ ತಾಣದಲ್ಲಿ ಸ್ವಚ್ಚತೆ, ಶುಚಿತ್ವವನ್ನು ಕಾಪಾಡುವುದು ಅಷ್ಟೇ ಜವಾಬ್ದಾರಿಯುತ ಕೆಲಸವೂ […]

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಿಲುಮೆ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ವೀರ್ ಸಾವರ್ಕರ್ ದಿ ಮ್ಯಾನ್ ಹು ಕುಡ್ ಹ್ಯಾವ್ ಪ್ರಿವೆಂಟೆಡ್ ಪಾರ್ಟಿಷನ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು,ಶಾಸಕ ಎನ್.ಮಹೇಶ್ ಹಾಗೂ ನಿಲುಮೆ ಪ್ರತಿಷ್ಠಾನದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

Advertisement

Wordpress Social Share Plugin powered by Ultimatelysocial