ತಮಿಳುನಟ ವಿಜಯ್ ಸೇತುಪತಿಯವರ ಸಿನಿಮಾದ ಚಿತ್ರೀಕರಣದಲ್ಲಿ ಅವಘಡ ಸಂಭವಿಸಿದ್ದು, ಸ್ಟಂಟ್ಮ್ಯಾನ್ ಸಾವನ್ನಪ್ಪಿದ್ದಾರೆ. ವೆಟ್ರಿಮಾರನ್ ನಿರ್ದೇಶನದಲ್ಲಿವಿಜಯ್ ಸೇತುಪತಿ ನಟನೆಯ ವಿಡುದಲೈ ಸಿನಿಮಾದ ಶೂಟಿಂಗ್ ವೇಳೆ, ಸಾಹಸ ಕಲಾವಿದ ಎಸ್ ಸುರೇಶ್ 20 ಅಡಿ ಎತ್ತರದಿಂದ ಜಿಗಿಯಬೇಕಿತ್ತು, ಆಗ ಕ್ರೇನ್ನಲ್ಲಿ ಬಳಸಲಾಗಿದ್ದ ರೋಪ್ ಕಟ್ ಆಗಿ ಕೆಳಗೆ ಬಿದ್ದು, ಗಾಯವಾಗಿತ್ತು. ತಕ್ಷಣಕ್ಕೆ ಸುರೇಶ್ ಅವರನ್ನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಸುರೇಶ್ ಬದುಕಲಿಲ್ಲ. ಕಳೆದ 25 ವರ್ಷದಿಂದ ಸುರೇಶ್ ಸ್ಟಂಟ್ ಮ್ಯಾನ್ […]
ತಮಿಳುನಾಡು
ದೇವಸ್ಥಾನಗಳ ಒಳ ಭಾಗದಲ್ಲಿ ಮೊಬೈಲ್ ಬಳಕೆ ನಿಷೇಧ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ. ಹಾಗಾಗಿ ಇನ್ಮೇಲೆ ತಮಿಳುನಾಡಿನಲ್ಲಿ ಭಕ್ತರು ದೇವಸ್ಥಾನದ ಒಳಗಡೆ ಮೊಬೈಲ್ ಫೋನ್ ಬಳಸುವ ಹಾಗಿಲ್ಲ. ದೇವಸ್ಥಾನಗಳಿಗೆ ಭಕ್ತರು ಭಕ್ತಿಪೂರ್ವಕವಾಗಿ ಭೇಟಿ ನೀಡುವ ವೇಳೆ ಮೊಬೈಲ್ ಬಳಕೆಯಿಂದಾಗಿ ಹಲವು ಸಮಸ್ಯೆಗಳು ಉಂಟಾಗುತ್ತಿದೆ. ಹಾಗಾಗಿ ತಮಿಳುನಾಡಿನ ಅನೇಕ ಪ್ರಸಿದ್ಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಿಗೆ ನ್ಯಾಯಾಧೀಶರು ದೇವಾಲಯದ ಒಳಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವಂತೆ […]