ರಾಜಕಾರಣಿ ,ನಟ ಎರಡೂ ಆಗಿರುವ ನಿಖಿಲ್ ಕುಮಾರಸ್ವಾಮಿ ಎರಡು ವೃತ್ತಿಯ ಜವಾಬ್ದಾರಿ ನಿಭಾಯಿಸಿಕೊಂಡು ಸಾಗುತ್ತಿದ್ದಾರೆ. ಚಿತ್ರರಂಗದಲ್ಲಿ ನಿಖಿಲ್ ಸಕ್ರಿಯರಾಗಿದ್ದು, ಕೆಲವು ಒಳ್ಳೆಯ ಸಿನಿಮಾಗಳನ್ನು ನಿಖಿಲ್ ನೀಡಿದ್ದಾರೆ. ಇದೀಗ ಚಿತ್ರರಂಗವನ್ನು ತೊರೆಯಬೇಕು ಎಂಬ ಒತ್ತಡ ನಿಖಿಲ್ ಮೇಲೆ ಹೆಚ್ಚಾಗಿದೆಯಂತೆ ಈ ಬಗ್ಗೆ ಸ್ವತಃ ಅವರೇ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ. ಜೆಡಿಎಸ್ ಮುಖಂಡ ಶರವಣ ನಿಖಿಲ್ ಮೇಲೆ ಸಿನಿಮಾ ಬಿಡುವಂತೆ ಸತತ ಒತ್ತಡ ಹೇರುತ್ತಿದ್ದಾರಂತೆ.”ನಮ್ಮದು ರಾಜಕೀಯದ ಕುಟುಂಬ. ಹಾಗಾಗಿ ಹಲವು ಜನ, ನಿಖಿಲ್ ಸಿನಿಮಾ […]
ನಟಿಮನಿಯ ಸುದ್ದಿ
2019 ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿ ಬಹಳ ದಿನಗಳು ಕಳೆದಿತ್ತು. ವಿಭಿನ್ನ ಕಥಾಹಂದರದ “ಅಕ್ಷಿ” , ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಪಡೆದುಕೊಂಡಿತ್ತು. ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರ್ದೇಶಕ ಮನೋಜ್ ಕುಮಾರ್ ಹಾಗೂ ನಿರ್ಮಾಪಕ, ಸಂಗೀತ ನಿರ್ದೇಶಕ ಕಲಾದೇಗುಲ ಶ್ರೀನಿವಾಸ್ ಪ್ರಶಸ್ತಿ ಸ್ವೀಕರಿಸಿದರು.ತಮ್ಮ ಚಿತ್ರಕ್ಕೆ ರಾಷ್ಟ್ರೀಯ ಮನ್ನಣೆ ದೊರೆತಿರುವುದಕ್ಕೆ ಇಡೀ ತಂಡದಲ್ಲಿ ಸಂತಸ ಮನೆ ಮಾಡಿದೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ […]
ಚುನಾವಣೆಗೆ ಸ್ಪರ್ಧೆ ಮಾಡೋದು ಖಚಿತ. ಆದ್ರೆ ಯಾವ ಕ್ಷೇತ್ರ ಮತ್ತು ಪಕ್ಷ ಅಂತ ಅಂತಿಮಗೊಂಡಿಲ್ಲ. ಶೀಘ್ರದಲ್ಲಿಯೇ ಈ ಕುರಿತು ಅಧಿಕೃತವಾಗಿ ತಿಳಿಸುತ್ತೇನೆ. ಜಿಲ್ಲೆಯ ಎಸ್ ಟಿ ಮೀಸಲು ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದೇನೆ….!!! ಚಿತ್ರದುರ್ಗ: ನಟ ಶಶಿಕುಮಾರ್ (Actor Shashikumar) ಮತ್ತೆ ರಾಜಕೀಯಕ್ಕೆ ಕಮ್ ಬ್ಯಾಕ್ ಮಾಡುವ ಸಾಧ್ಯತೆಗಳಿವೆ. ಮುಂದಿನ ವಿಧಾನಸಭಾ ಚುನಾವಣೆಗೆ (Assembly Election) ಹದಿನೈದು ತಿಂಗಳು ಇರುವಾಗಲೇ ಮತ್ತೆ ತಮ್ಮ ಹಳೆ ಲಯಕ್ಕೆ ಮರಳಲು ಶಶಿಕುಮಾರ್ ತಯಾರಿ ನಡೆಸುತ್ತಿದ್ದಾರೆ. […]
ಮುಂಬೈ: ತಮ್ಮ ಹಾಗೂ ಕತ್ರಿನಾ ಕೈಫ್ ಅವರ ನಿಶ್ಚಿತಾರ್ಥದ ವದಂತಿಗೆ ನಟ ವಿಕ್ಕಿ ಕೌಶಲ್ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದ ವೇಳೆ “ನೀವು ಮತ್ತು ಕತ್ರಿನಾ ಕೈಫ್ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿರುವ ವಿಷಯ ನಿಮ್ಮ ಸ್ನೇಹಿತರಿಂದ ಹೊರ ಬಿದ್ದಿದೆ” ಎನ್ನುವ ಪ್ರಶ್ನೆಗೆ ನಗುಮುಖದಲ್ಲಿಯೇ ಉತ್ತರಿಸಿದ ಅವರು ನಾವು ಶೀಘ್ರದಲ್ಲಿಯೇ ಎಂಗೇಜ್ಮೆಂಟ್ ಮಾಡಿಕೊಳ್ಳುತ್ತೇವೆ..ಸಾಕಾ ? ಎಂದು ಉತ್ತರಿಸಿದ್ದಾರೆ. ಬಾಲಿವುಡ್ ಕ್ಯಾಟ್ ಕತ್ರಿನಾ ಈ ಹಿಂದೆ ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ನಲ್ಲಿದ್ದರು. ಆದಾದ ಬಳಿಕ […]
ಪಿ.ಬಿ. ಸ್ಟುಡಿಯೋಸ್ ಲಾಂಛನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಮೇಘನಾ ನಟಿಸುತ್ತಿದ್ದಾರೆ. ವಿಶಾಲ್ ಹೆಸರಿನ ಹೊಸ ಪ್ರತಿಭೆ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ.ಮೇಘನಾ ರಾಜ್ ಅವರು ಸ್ಯಾಂಡಲ್ವುಡ್ ಹಾಗೂ ಮಾಲಿವುಡ್ನಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ. ಅವರಿಗೆ ಎರಡೂ ಕಡೆಗಳಲ್ಲಿ ಬೇಡಿಕೆ ಇದೆ. ಆದರೆ ಕಾರಣಾಂತರಗಳಿಂದ ನಟನೆಯಿಂದ ದೂರ ಉಳಿಯುವ ಪರಿಸ್ಥಿತಿ ಬಂದೊದಗಿತ್ತು. ಈಗ ಅವರು ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಪನ್ನಗ ಭರಣ ನಿರ್ಮಾಣದ ಸಿನಿಮಾದಲ್ಲಿ ಅವರು ಮುಖ್ಯ ಪಾತ್ರ ಮಾಡುತ್ತಿದ್ದಾರೆ. […]
ನಟ ಡೈನಾಮಿಕ್ ಹೀರೋ ದೇವರಾಜ್ ಅಭಿನಯದ “ಹುಲಿಯಾ’, “ಕಂಬಾಲಹಳ್ಳಿ’ ಚಿತ್ರಗಳ ಬಗ್ಗೆ ಅನೇಕರಿಗೆ ಗೊತ್ತಿರಬಹುದು. 90ರ ದಶಕದಲ್ಲಿ ತೆರೆಗೆ ಬಂದಿದ್ದ ಸಾಮಾಜಿಕ ಅಸಮಾನತೆಯ ಕಥಾಹಂದರ ಹೊಂದಿದ್ದ ಈ ಚಿತ್ರಗಳು ಆಗಿನ ಕಾಲಕ್ಕೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದವು. ಇದೀಗ ಅಂಥದ್ದೇ ಮತ್ತೂಂದು ಚಿತ್ರದಲ್ಲಿ ಪ್ರೇಕ್ಷಕರ ಮುಂದೆ ಬರೋದಕ್ಕೆ ದೇವರಾಜ್ ತಯಾರಾಗುತ್ತಿದ್ದಾರೆ. ಹೌದು, ಸಾಹಿತಿ ಕುಂ. ವೀರಭದ್ರಪ್ಪ ಅವರ “ಉಡ’ ಎನ್ನುವ ಕಥೆ ಈಗ “ಮಾನ’ ಎನ್ನುವ ಹೆಸರಿನಲ್ಲಿ ಸಿನಿಮಾವಾಗಿ ತೆರೆಗೆ ಬರುತ್ತಿದೆ. ಈ […]
ಸ್ಯಾಂಡಲ್ ವುಡ್ ನಲ್ಲಿ ಮುಂಬರುತ್ತಿರುವ ಚಿತ್ರಗಳು ಬಹು ಬೇಡಿಕೆ ಹೊಂದಿವೆ . ಅದರಲ್ಲೂ ಶ್ರೀಮುರುಳಿ ಅಭಿನಯಿಸುತ್ತಿರುವ ಮದಗಜ ಸಿನಿಮಾ ಬಹುನಿರೀಕ್ಷೆ ಹುಟ್ಟುಹಾಕಿದೆ.ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರದ ಟೀಸರ್ ಅಕ್ಟೋಬರ್ 14 ಸಂಜೆ 5:05ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಲಿದೆ ಎಂಬ ಸುದ್ದಿ ಕೇಳುಬಂದಿದೆ. ಕೆಲ ತಿಂಗಳ ಹಿಂದೆ ಈ ಸಿನಿಮಾ ಫಸ್ಟ್ ಲುಕ್ ಟೀಸರ್ ಕನ್ನಡ ಸೇರಿದಂತೆ ತೆಲುಗು, ತಮಿಳು ಭಾಷೆಯಲ್ಲಿ ರಿಲೀಸ್ ಮಾಡಿದ್ರು. […]
ಸ್ಯಾಂಡಲ್ ವುಡ್ ನಲ್ಲಿ ಇದೀಗ ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ಈ ನಡುವೆ ಹೊಚ್ಚ ಹೊಸ ಸಿನಿಮಾಗಳು ಸೆಟ್ಟೇರುತ್ತಿವೆ. ಅದ್ರರಲ್ಲೂ ಹೊಸಬರ ತಂಡವೊಂದು ಹೊಸ ಪ್ರಯತ್ನಕ್ಕೆ ಕೈ ಹಾಕಿದೆ.ಯುವ ಪ್ರತಿಭೆ ಶ್ರೀಧರ್ ಶಾಸ್ತ್ರಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಹೊಚ್ಚ ಹೊಸ ಸಿನಿಮಾ ‘ಟೆನೆಂಟ್’. ಟೈಟಲ್ ಹಾಗೂ ಚಿತ್ರದ ಥೀಮ್ ಪೋಸ್ಟರ್ ಬಿಡುಗಡೆ ಮಾಡಿ ಗಮನ ಸೆಳೆಯುತ್ತಿರುವ ಚಿತ್ರತಂಡ ಮುಂದಿನ ವಾರದಿಂದ ಚಿತ್ರೀಕರಣ ಆರಂಭಿಸಲಿದೆ. ಅನ್ ಲಾಕ್ ಕಿರುಚಿತ್ರದ ಮೂಲಕ […]
ಜೆಡಿಎಸ್ ಅವರು ಅಸ್ತಿತ್ವನ್ನ ಉಳಿಸಿಕೊಳ್ಳಲಿ ಎಂದ ವಿಜಯೇಂದ್ರ ಜೆಡಿಎಸ್ ಪಕ್ಷ ಕಾರ್ಯಾಗಾರವನ್ನ ನಡೆಸುತ್ತಿದೆ, ಮಿಷನ್ 123 “ಕಾಂಗ್ರೆಸ್ ಪಕ್ಷ ಗೆಲ್ಲುವುದು ದೂರದ ಮಾತು, ಮೊದಲು ಅವರು ತಮ್ಮ ಅಸ್ತಿತ್ವನ್ನ ಉಳಿಸಿಕೊಳ್ಳಲಿ. ಜೆಡಿಎಸ್ ಪಕ್ಷ ಕಾರ್ಯಾಗಾರವನ್ನ ನಡೆಸುತ್ತಿದೆ, ಮಿಷನ್ 123 ಎಂದು ಆ ಪಕ್ಷದ ಮುಖಂಡರು ಹೇಳುತ್ತಿದ್ದಾರೆ. ಅದು ಮಿಷನ್ 123 ಅಲ್ಲ ಮಿಷನ್ 23, ಎಚ್.ಡಿ.ಕುಮಾರಸ್ವಾಮಿಯವರ ಮಹದಾಸೆ ಏನಂದರೆ ರಾಜ್ಯದಲ್ಲಿ ಅತಂತ್ರ ಅಸೆಂಬ್ಲಿ ಇರಬೇಕು. ಅವರಿಗೆ ಎಷ್ಟು ಕಮ್ಮಿ ಬಂದರೂ […]
ನಟಿ ಪ್ರಿಯಾಂಕ ತಿಮ್ಮೇಶ್ ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿದ್ದಂತೆ ಹೊಸ ಸಿನಿಮಾದಲ್ಲಿ ನಟಿಸಿದ್ದಾರೆ ಹೊಸ ಚಿತ್ರಕ್ಕಾಗಿ ತಮ್ಮ ತೂಕ ಹೆಚ್ಚಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟರು ಸಾಕಷ್ಟು ಸುದ್ದಿಯಾದ ನಟಿ ಪ್ರಿಯಾಂಕಾ ತಿಮ್ಮೆಶ್. ಹೊರಗೆ ಬರುತ್ತಿದ್ದಂತೆ ಹೊಸ ಸಿನಿಮಾಗೆ ಬಂದ ಆಫರ್ ಒಪ್ಪಿಕೊಂಡು ಚಿತ್ರೀಕರಣವನ್ನು ಬಹುತೇಕ ಮುಗಿಸಿದ್ದಾರೆ. ಈ ಚಿತ್ರಕ್ಕಾಗಿ ತುಸು ಜಾಸ್ತಿಯೇ ಆದ ಪ್ರಿಯಾಂಕ ಈಗ ಮತ್ತೆ ಸಣ್ಣಗಾಗಿ ಕ್ಯಾಮೆರಾಗೆ ಫೋಸ್ ನೀಡಿದ್ದಾರೆ. […]