ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜೊತೆ ಸಭೆ ನಡೆಸಿದ್ದಾರೆ. ಇನ್ನೇನು ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹೊತ್ತಿನಲ್ಲಿ ಅಮಿತ್ ಶಾ ಸಿಎಂ ಮಾತುಕತೆ ಭಾರೀ ಕುತೂಹಲ ಕೆರಳಿಸಿದೆ. ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನ ಫೈನಲ್ ಮಾಡುವ ತಯಾರಿಯಲ್ಲಿರುವ ಪಕ್ಷಕ್ಕೆ ಅಮಿತ್ ಶಾ ಏನಾದ್ರೂ ಸೂಚನೆ ನೀಡರಬಹುದಾ ಎನ್ನುವ ಪ್ರಶ್ನೆ ಮೂಡುತ್ತಿದೆ. ಪ್ರಮುಖವಾಗಿ ನಿನ್ನೆ ನಡೆದ ಸಭೆಯಲ್ಲಿಸಚಿವಸಂಪುಟ ವಿಸ್ತರಣೆ ಬಗ್ಗೆ ಸಿಎಂ ಪ್ರಸ್ತಾಪ […]
ಬೆಂಗಳೂರು
ಮಂಡ್ಯ ಜೆಡಿಎಸ್ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಸ್ವಪಕ್ಷೀಯ ಶಸಕರ ವಿರುದ್ಧವೇ ಮಾಜಿ ಎಮ್ಎಲ್ಸಿ ಅಸನಾಧಾನ ಹೊರಹಾಕಿದ್ದಾರೆ. ಶಾಸಕ ಸುರೇಶ್ ಗೌಡ ವಿರುದ್ಧ ಅಪ್ಪಾಜಿ ಗೌಡ ಅಸಮಾಧಾನ ಹೊರಹಾಕಿದ್ದಾರೆ. ಸುರೇಶ್ಗೌಡ ಚುನಾವಣೆಯಲ್ಲಿ ಆರ್ಥಿಕ ಸಹಾಯ ಮಾಡಿದ್ದೆ, ಶಿವರಾಮೇಗೌಡ ಚುನಾವಣೆಯಲ್ಲಿ ಸಹಾಯ ಮಾಡಿದ್ದೆ. ಆದರೆ ನನ್ನ ಚುನಾವಣೆಯಲ್ಲಿ ಯಾರೂ ಸಹಾಯ ಮಾಡಿಲ್ಲ ಎಂದು ಬಹಿರಂಗ ವೇದಿಕೆಯಲ್ಲಿಯೇ ಅಸಮಾಧಾನ ಹೊರಹಾಕಿದ್ದಾರೆ. ಸುರೇಶ್ ಗೌಡರಿಂಧ ಹಣ ಪಡೆದಿದ್ದೇನೆ ಎನ್ನುವ ಆರೋಪ ಮಾಡಿದ್ರು. ಆದರೆ ನಾಣು ಸುರೇಶ್ ಗೌಡರಿಂದ […]
ಗಂಗಾವತಿಯಿಂದಲೇ ಸ್ಪರ್ಧೆ ಮಾಡೋದಕ್ಕೆ ಜನಾರ್ಧನ್ ರೆಡ್ಡಿ ತೀರ್ಮಾನ ಮಾಡಿದ್ದಾರೆ. “ಕಲ್ಯಾಣ ರಾಜ್ಯ ಪ್ರಗತಿ” ಎನ್ನುವ ಹೊಸ ಪಕ್ಷ ಸ್ಥಾಪನೆ ಮಾಡಿರುವ ರೆಡ್ಡಿ, ಅದೇ ಪಕ್ಷದ ಮೂಲಕ ಸ್ಪರ್ಧೆ ಮಾಡೋದಕ್ಕೆ ನಿರ್ಧರಿಸಿದ್ದಾರೆ. ಹೊಸ ಪಕ್ಷದ ನೋಂದಣಿ ಮಾತ್ರ ಬಾಕಿ ಉಳಿದಿದ್ದು, ನಂತರ ಪಕ್ಷದ ಚಿಹ್ನೆ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಬೃಹತ್ ಮೆರವಣಿಗೆ ಮೂಲಕ ಗಂಗಾವತಿಗೆ ಆಗಮಿಸಲಿದ್ದಾರೆ ರೆಡ್ಡಿ. ಕಳೆದ ಬಾರಿ ಗಂಗಾವತಿಗೆ ಆಗಮಿಸಿದ್ದಾಗ 17 ಕ್ಕೆ ಗಂಗಾವತಿಯಲ್ಲಿ ಮನೆ ಪ್ರವೇಶ ಮಾಡ್ತೀನಿ […]
ಇಂದು ಗಂಗಾವತಿಯಲ್ಲಿ ಜನಾರ್ಧನ್ ರೆಡ್ಡಿ ಅವರ ನೂತನ ಮನೆ ಪ್ರವೇಶ ಕಾರ್ಯಕ್ರಮ ನೆರವೇರಿತು. ತಮ್ಮ ಪತ್ನಿ ಲಕ್ಷ್ಮೀ ಅರುಣಾರಿಂದ ಗೃಹಪ್ರವೇಶ ಮಾಡಿದರು. ಗೃಹಪ್ರವೇಶ್ದಲ್ಲಿ 20ಕ್ಕೂ ಹೆಚ್ಚು ಅರ್ಚಕರು ಆಗಮಿಸಿದ್ದಾರೆ. ಅದ್ದೂರಿ ಪೂಜೆ ಮೂಲಕ ಗೃಹ ಪ್ರವೇಶ ಮಾಡಿದರು. ಆದರೆ ಗೃಹಪ್ರವೇಶಕ್ಕೆ ರೆಡ್ಡಿ ಗೈರುಹಾಜರಾಗಿದ್ದಾರೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಹಿರಿಯ ಪೋಷಕ ನಟಿ ಅಭಿನಯ ಅವರಿಗೆ ಹೈಕೋರ್ಟ್ 2 ವರ್ಷ ಜೈಲುಶಿಕ್ಷೆ ವಿಧಿಸಿದೆ. ಪೋಷಕರ ಜೊತೆ ಸೇರಿಕೊಂಡು ಅಣ್ಣನ ಹೆಂಡತಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಹೈಕೋರ್ಟ್ ವಿಚಾರಣೆ ನಡೆಸಿ, ಶಿಕ್ಷೆ ನೀಡಿದೆ. 2002ರಲ್ಲಿ ಅಭಿನಯ ಅತ್ತಿಗೆ ಲಕ್ಷ್ಮೀದೇವಿ ಅವರು ಅಭಿನಯಾ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಅವರನ್ನು ಲಕ್ಷ್ಮೀದೇವಿ ಮದುವೆಯಾಗಿದ್ದರು. ಮದುವೆ ವೇಳೆ ಹಾಗೂ ನಂತರ ನಟಿ ಅಭಿನಯ ಕುಟುಂಬಸ್ಥರು ವರದಕ್ಷಿಣೆ […]
ಕನ್ನಡ ಚಿತ್ರರಂಗದಿಂದ ರಶ್ಮಿಕಾ ಅವರನ್ನ ಬ್ಯಾನ್ ಮಾಡಬೇಕು ಎನ್ನುವ ವಿಚಾರ ಜೋರಾಗಿ ಕೇಳಿಬರುತ್ತಿರುವ ಬೆನ್ನಲ್ಲೇ, ರಶ್ಮಿಕಾ ಸಿನಿಮಾ ರಿಲೀಸ್ ಮಾಡೋದಕ್ಕೆ ಥಿಯೇಟರ್ ಸಿಕ್ತಾ ಇಲ್ಲ ಎನ್ನುವ ವಿಚಾರ ರಶ್ಮಿಕಾ ಅಭಿಮಾನಿಗಳಿಗೆ ನೋವುಂಟು ಮಾಡ್ತಿದೆ. ಹೌದು ರಶ್ಮಿಕಾ ಮಂದಣ್ಣ ‘ಮಿಷನ್ ಮಜ್ನು’ ಸಿನಿಮಾ ಮೂಲಕ ಬಿಟೌನ್ ಪ್ರವೇಶಿಸಿದ್ದರು. ಆ ಚಿತ್ರಕ್ಕೆ ಥ್ರಿಯೇಟ್ರಿಕಲ್ ರಿಲೀಸ್ ಭಾಗ್ಯ ಇಲ್ಲ ಎನ್ನುವ ಸುದ್ದಿ ಕೆಲ ದಿನಗಳ ಹಿಂದೆಯೇ ಬಂದಿತ್ತು.ಥಿಯೇಟರ್ ಬದಲಾಗಿ ಸಿನಿಮಾ ಡೈರೆಕ್ಟ್ ಆಗಿ ಓಟಿಟಿಯಲ್ಲಿ […]
ಭಾರತ –ಚೀನಾ ಗಡಿ ಸಂಘರ್ಷ ನಡೀತಾ ಇದ್ದು, ನಮ್ಮ ಯೋಧರು ಚೀನಾ ಯೋಧರನ್ನ ಹಿಮ್ಮೆಟ್ಟಿಸಿದ್ದಾರೆ. ನಮ್ಮ ಸೈನಿಕರಿಗೆ ಗಂಭೀರವಾದ ಗಾಯಗಳಾಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ನಮ್ಮ ಗಡಿಯೊಳಗೆ ಚೀನೀ ಸೈನಿಕರ ಉಲ್ಲಂಘನೆಯ ಪ್ರಯತ್ನವನ್ನು ನಿಲ್ಲಿಸಲು ನಮ್ಮ ಸಶಸ್ತ್ರ ಪಡೆಗಳು ಯಾವಾಗಲೂ ಸಿದ್ಧವಾಗಿವೆ. ನಮ್ಮ ಸಶಸ್ತ್ರ ಪಡೆಗಳು ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಬದ್ಧವಾಗಿವೆ, ನಮ್ಮ ಸಶಸ್ತ್ರ ಪಡೆಗಳ ಸಾಮರ್ಥ್ಯ, ಶೌರ್ಯ ಮತ್ತು ಬದ್ಧತೆಯನ್ನು ದೇಶದ […]
ಗುಜರಾತ್ನಲ್ಲಿ ಬಿಜೆಪಿ ಗೆಲುವಿನ ಹಾದಿಯಲ್ಲಿದ್ದು, ಈ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಬೀರಲ್ಲ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾಕಂದ್ರೆ 2013 ರಲ್ಲಿ ಗುಜರಾತ್ನಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆಗ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಈಗಲೂ ಅಷ್ಟೇ ಗುಜರಾತ್ನಲ್ಲಿ ಬಿಜೆಪಿ ಗೆದ್ದ ಮಾತ್ರಕ್ಕೆ ಮುಂಬರುವ ನಮ್ಮ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬರುತ್ತೆ ಅನ್ನೋದು ಭ್ರಮೆ ಎಂದು ಗೆಲುವಿನ ಸಂಭ್ರಮದಲ್ಲಿರುವ ಬಿಜೆಪಿಗರಿಗೆ ಟಾಂಗ್ ನೀಡಿದರು. […]
ಇಂದು ಹಿಮಾಚಲ ಪ್ರದೇಶದ ಫಲಿತಾಂಶ ಹೊರಬೀಳಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಬಲವಾದ ಪೈಪೋಟಿ ನಡೀತಾ ಇದೆ. ಹಿಮಾಚಲ ಪ್ರದೇಶದ ಹಾಲಿ ಸಿಎಂ ಜೈರಾಂ ಠಾಕೂರ್ ಗೆಲುವಿನ ನಗೆ ಬೀರಿದ್ದಾರೆ. ರಾಜ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೈರಾಮ್ ಠಾಕೂರ್, 24,425 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸದ್ಯಕ್ಕೆ ಬಿಜೆಪಿ 31 ಕ್ಷೇತ್ರ ಹಾಗೂ ಕಾಂಗ್ರೆಸ್ 34 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಇತರೆ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ […]
ರಾಜ್ ಬಿ ಶೆಟ್ಟಿ ನಿರ್ದೇಶನದ 3 ನೇ ಚಿತ್ರ “ಸ್ವಾತಿ ಮುತ್ತಿನ ಮಳೆಹನಿಯೆ ” ಈಗಾಗಲೇ ಟೈಟಲ್ ಅನೌನ್ಸ್ ಆಗದೆ. ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ನ ಮೋಹಕ ತಾರೆ ದಶಕಗಳ ಬಳಿಕ ಕಮ್ ಬ್ಯಾಕ್ ಮಾಡಲಿದ್ದಾರೆ ಅನ್ನೋ ಮಾಹಿತಿ ಕೂಡ ಸಿಕ್ಕಿತ್ತು. ಇದರಿಂದ ರಮ್ಯಾ ಅಭಿಮಾನಿಗಳು ಬಹಳ ಖುಷಿಯಾಗಿದ್ದರು. ಆದರೆ ಇದೀಗ ರಮ್ಯಾ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಹೌದು, ತಮ್ಮದೇ ಆದ ಸ್ವಂತ ಚಿತ್ರ ನಿರ್ಮಾಣ ಸಂಸ್ಥೆಯನ್ನು ಘೋಷಣೆ ಮಾಡಿದ್ದ ನಟಿ […]