ನವದೆಹಲಿ: ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಡುಗೆ ಎಣ್ಣೆ ದರದಲ್ಲಿ 15 ರೂಪಾಯಿಯಷ್ಟು ಕಡಿಮೆಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಖಾದ್ಯತೈಲ ಚಿಲ್ಲರೆ ದರ ಇಳಿಕೆಯನ್ನು ಖಾತರಿಪಡಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಕಚ್ಚಾ ಸೂರ್ಯಕಾಂತಿ ಎಣ್ಣೆ, ಕಚ್ಚಾ ತಾಳೆ ಎಣ್ಣೆ ಮತ್ತು ಕಚ್ಚಾ ಸೋಯಾಬಿನ್ ಎಣ್ಣೆಯ ಮೇಲಿನ ಆಮದು ಸುಂಕವನ್ನು ತೆಗೆದಿರುವುದರಿಂದ ಗ್ರಾಹಕರಿಗೆ ಕಂಪನಿಗಳು ಲಾಭವನ್ನು ವರ್ಗಾಯಿಸಬೇಕಿದೆ. ಗ್ರಾಹಕರಿಗೆ ಇದರ ಪ್ರಯೋಜನ […]

ಬೆಂಗಳೂರು,ಅ.13- ರಾಜಧಾನಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದ ಭಾರೀ ಹಾನಿ ಉಂಟಾಗಿದ್ದರೆ, ಮತ್ತೊಂದು ಕಡೆ ತರಕಾರಿಗಳ ಬೆಲೆ ಏರಿಕೆಯಿಂದಾಗಿ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಮಳೆಯಿಂದಾಗಿ ತರಕಾರಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವುದರಿಂದ ಬೆಲೆ ಏರಿಕೆಯಾಗಿದೆ. ಕಲಬುರಗಿ, ಶಿವಮೊಗ್ಗ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಟೊಮೆಟೋ ಬೆಲೆ 60ರ ಗಡಿ ದಾಟಿತ್ತು. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗ ರೈತರಿಗೂ ನಷ್ಟವಾಗುತ್ತಿದೆ. ಮಳೆ ನೀರು ಹೊಲಗಳಿಗೆ […]

ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ. ಪೆಟ್ರೋಲ್, ಡೀಸೆಲ್ ಆಯ್ತು ಈಗ ಟೊಮೆಟೊ ಸರದಿ. ಮಹಾಮಾರಿ ಕೊರೊನಾ ಮಧ್ಯೆ ಟೊಮೆಟೊ ಬೆಲೆ ಕೂಡ ಗಗನಕ್ಕೇರಿದೆ. ರಾಜ್ಯದ ಭಾರೀ ಮಳೆಗೆ ಟೊಮೆಟೊ ದುಬಾರಿಯಾಗಿದೆ. ಒಂದು ಕೆ.ಜಿಗೆ 10 ರೂಪಾಯಿ ಇದ್ದ ಟೊಮೆಟೊ ದಿಢೀರನೆ ಏರಿಕೆ […]

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕೇಸರಿಕರಣ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಬೇರೆ ರಾಜ್ಯಗಳಲ್ಲಿ ಜಾರಿಯಾಗದ ಶಿಕ್ಷಣ ನೀತಿ ನಮ್ಮ ರಾಜ್ಯದಲ್ಲಿ ಮಾತ್ರ ತರಾತುರಿಯಲ್ಲಿ ಜಾರಿ ಮಾಡುತ್ತಿರುವುದೇಕೆ? ಈ ವಿಚಾರವಾಗಿ ಪೋಷಕರು, ಮಕ್ಕಳು, ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಬೇಕು. ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಏಕಕಾಲಕ್ಕೆ ಬದಲಿಸುತ್ತೇನೆ, ನಿಮ್ಮ ಪದವಿಗೆ ಪ್ರಾಮುಖ್ಯತೆ ಇಲ್ಲ, ಒಂದು ವರ್ಷ ಪದವಿ ಓದಿದರೂ ಪ್ರಮಾಣಪತ್ರ ಕೊಡುತ್ತೇವೆ ಎನ್ನುವುದಾದರೆ ಇವರು ಯಾವ […]

‘ತೋಟಗಾರಿಕೆ ಬೆಳೆ’ಗಳಿಗೆ ತಗಲುವ ಸಹಾಯಧನ ಹೆಚ್ಚಳ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ತೋಟಗಾರಿಕೆ ಇಲಾಖೆಯವರೊಂದಿಗೆ ಚರ್ಚಿಸಿದಂತೆ ಪ್ರಸಕ್ತ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ತೋಟಗಾರಿಕೆ ಬೆಳೆಗಳಿಗೆ ತಗುಲುವ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆಯಡಿ ರೈತರಿಗೆ ಒದಗಿಸುತ್ತಿರುವ ಸಹಾಯಧನವನ್ನ ಹೆಚ್ಚಿಸಿದೆ. ಅದ್ರಂತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ರೈತರಿಗೆ ಘಟಕ ವೆಚ್ಚದ ಶೇಕಡ 90ರಂತೆ ಹಾಗೂ ಸಾಮಾನ ವರ್ಗದ ರೈತರಿಗೆ ಘಟಕ ವೆಚ್ಚದ ಶೇ.75ರಂತೆ ನೀಡಬಹುದಾಗಿದೆ. ಅಂದ್ಹಾಗೆ, ಶಿವಮೊಗ್ಗ, ಚಿಕ್ಕಮಗಳೂರು […]

ಲಖನೌ: ಪ್ರಿಯಾಂಕಾ ಗಾಂಧಿ ಬೆನ್ನಲ್ಲೇ ಇತ್ತ ರಾಹುಲ್ ಗಾಂಧಿ ಪ್ರವೇಶಕ್ಕೂ ಉತ್ತರ ಪ್ರದೇಶ ಪೊಲೀಸರು ತಡೆ ಹಾಕಿದ್ದು, ಲಖನೌ ಏರ್ ಪೋರ್ಟ್ ನಲ್ಲೇ ಕಾಂಗ್ರೆಸ್ ನಾಯಕನಿಗೆ ತಡೆವೊಡ್ಡಿದ್ದಾರೆಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ಬಳಿಕ ಉತ್ತರ ಪ್ರದೇಶ ಭಾರಿ ಸುದ್ದಿಗೆ ಗ್ರಾಸವಾಗುತ್ತಿದ್ದು, ಉತ್ತರ ಪ್ರದೇಶ ಸರ್ಕಾರ ಕಾಂಗ್ರೆಸ್ ನಾಯಕರಿಗೆ ಲಖೀಂಪುರ್ ಖೇರಿಗೆ ಭೇಟಿ ನೀಡಲು ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಖನೌಗೆ ಆಗಮಿಸಿದ್ದು, ಲಖೀಂಪುರ್ ಖೇರಿಗೆ ಭೇಟಿ […]

ತರಕಾರಿ ವ್ಯಾಪಾರಿಗಳ ಕರ್ಕಶ ಮೈಕ್ ವಿರುದ್ಧ ಪೊಲೀಸರ ಸಮರ…! ಈ ಕುರಿತು ಪ್ರಕಟಣೆ ನೀಡಿರುವ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಅವರು, ತರಕಾರಿ ವ್ಯಾಪಾರಿಗಳು ಬದುಕಿಗಾಗಿ ವ್ಯಾಪಾರ ಮಾಡುವುದು ತಪ್ಪಲ್ಲ. ಆದರೆ ಯಾರೂ ಮೈಕ್ ಬಳಿಸಿ ವೃದ್ಧರಿಗೆ, ಮಹಿಳೆಯರಿಗೆ ಮತ್ತು ವಿದ್ಯಾರ್ಥಿಗಳ ಆನ್‌ಲೈನ್ ತರಗತಿಗೆ ತೊಂದರೆ ಮಾಡುವ ರೀತಿಯಲ್ಲಿ ಜೋರಾಗಿ ಕೂಗಬಾರದು. ಶಬ್ಧ ಮಾಲಿನ್ಯದಿಂದ ಜನರಿಗೆ ತೊಂದರೆ ಆಗುತ್ತಿದ್ದು, ಇಂತಹ ಪ್ರಕರಣಗಳು ಇನ್ನು ಮೂದೆ ನಡೆದರೆ ಕಾನೂನು ಕ್ರಮ ಜರುಗಿಸಲಾಗುವುದು. […]

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್‌ನ ನಾಯಕಯ ರಾಮಲಿಂಗಾರೆಡ್ಡಿ ತಿರುಗೇಟು..! ಕಾಂಗ್ರೆಸ್ ಪಕ್ಷದ ದಲಿತ ನಾಯಕರ ಸೋಲಿಗೆ ಅವರೇ ಕಾರಣ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್‌ನ ನಾಯಕಯ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ… ನಾವು ಯಾವುದೇ ಒಂದು ಸಮುದಾಯವನ್ನ ಒಲೈಕೆ ಮಾಡೋದಿಲ್ಲ  ಜೆಡಿಸ್‌ ಪಕ್ಷದಂತೆ ನಾವು ಕೆಲ ಸಮುದಾಯಗಳಿಗೆ ಮಾತ್ರ ಸೀಮಿತವಾಗಿಲ್ಲ ಕಾಂಗ್ರೆಸ್‌ […]

ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಜಾತ್ರೆಯನ್ನು ಅದ್ದೂರಿಯಾಗಿ ಆಚರಣೆ ಮಾಡಿದ ಘಟನೆ ಮಾಲೂರು ತಾಲ್ಲೂಕಿನ ಡಿ.ಎನ್ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ವೆಂಕಟೇಶ್ವರ ರಥೋತ್ಸವದ  ಜಾತ್ರೆಯಲ್ಲಿ ಸಾವಿರಾರು ಜನರು ಮಾಸ್ಕ್‌, ಸಾಮಾಜಿಕ ಅಂತರ ಕಾಯ್ದಕೊಳ್ಳದೆ ಭಾಗಿಯಾಗಿದರಿಂದ ಕೊರೋನಾ ಹೆಚ್ಚಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಬರ್ತಡೆ ಪಾರ್ಟಿ ಮುಗಿಸಿ ಮಸಣ ಸೇರಿದ ನಾಲ್ವರು.!

ಬೆಳ್ಳಂ ಬೆಳ್ಳಗೆ ಮನೆಗೆ ಎಂಟ್ರಿ ಕೊಟ್ಟ ಅತಿಥಿ ಚಿರತೆ ಮನೆಯ ಕೋಣೆಯೊಳಗೆ ಬಂಧಿಯಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೈಲಾಡಿ ಸಮೀಪ ಆಹಾರ ಹುಡುಕಿ ಬಂದಿದ್ದ ಚಿರತೆ.   ನಾಯಿಯನ್ನು ಬೆನ್ನಟ್ಟಿ ಚಿರತೆ ಮನೆ ಕೋಣೆಯೊಳಗೆ ನುಗ್ಗಿ ಮನೆಯೊಳಗೆ ಲಾಕ್‌ ಆಗಿದೆ. ‌ಮನೆಯ ಕೋಣೆಯೊಳಗೆ ಚಿರತೆಯ ಸದ್ದು ಕೇಳಿ ಮನೆಯವರು ಎಚ್ಚೇತ್ತುಕೊಂಡು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದಾರೆ .ಸದ್ಯ ಚಿರತೆನ್ನು ಹಿಡಿಯುವಲ್ಲಿ ಅರಣ್ಯ ಅಧಿಕಾರಿಗಳ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: […]

Advertisement

Wordpress Social Share Plugin powered by Ultimatelysocial