ನವದೆಹಲಿ ಜಿಮ್ ತರಬೇತುದಾರನ ಮೇಲೆ ಗುಂಡಿನ ದಾಳಿಯಾಗಿದೆ. ವಾಯುವ್ಯ ದೆಹಲಿಯ ಮಾಡೆಲ್ ಟೌನ್‌ನಲ್ಲಿ 26 ವರ್ಷದ ಜಿಮ್ ತರಬೇತುದಾನ ತಲೆಗೆ ಗುಂಡು ಹಾರಿಸಲಾಗಿದೆ.ಸಹೋದರಿಯನ್ನು ಮದುವೆಯಾದ  ಎಂಬ ಕಾರಣಕ್ಕೆ ಹೆಂಡತಿಯ ತಮ್ಮನೆ ದಾಳಿ ಮಾಡಿದ್ದು ಗುಂಡೇಟು ತಿಂದ ದೇವ ಚಂದ್ ಪರಿಸ್ಥಿತಿ ಚಿಂತಾಜನಕವಾಗಿದೆ.ಪೊಲೀಸರ  ಪ್ರಕಾರ ಬೇರೆ ಧರ್ಮದ ವ್ಯಕ್ತಿಯನ್ನು ಮದುವೆಯಾದಳು ಎಂಬ ಕಾರಣಕ್ಕೆ ಆರೋಪಿ ಶಾನವಾಜ್ ಕೋಪಗೊಂಡಿದ್ದ. ಇದೇ ಕಾರಣಕ್ಕೆ ಗುಂಡಿನ ದಾಳಿ ಮಾಡಿದ್ದಾನೆ. ದಾಳಿ ನಂತರ ದೆಹಲಿಯಿಂದ ಪರಾರಿಯಾಗಲು ಯತ್ನಿಸುತ್ತಿದ್ದ […]

ನಟ ಪುನೀತ್ ರಾಜ್​ಕುಮಾರ್ ಅಕಾಲಿಕ ಮರಣ ಹೊಂದಿ 4 ದಿನಗಳು ಕಳೆಯುತ್ತಿದ್ದರೂ, ಜನಕ್ಕೆ ಅವರ ಸಾವನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಗುಬ್ಬಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪುನೀತ್​ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿದರು. ಈ ಸಂಬಂಧ ಕೇಂದ್ರ ಸರ್ಕಾರ ಪತ್ರ ಬರೆಯುವುದಾಗಿ ತಿಳಿಸಿದರು. ಪುನೀತ್ ರಾಜ್ ಕುಮಾರ್ ದಿವಂಗತ ನಟಸಾರ್ವಭೌಮ ರಾಜ್ ಕುಮಾರ ಅವರ ಪುತ್ರ. ಮೊನ್ನೆ ನಿಧನರಾದರು, ಅವರದ್ದು ಸಾಯುವ ವಯಸ್ಸಲ್ಲ. ಪ್ರತಿಭಾವಂತ ಸಿನಿಮಾ ನಟ […]

ಮಂಗಳೂರು: ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಇಲ್ಲೊಬ್ಬ ಕಾಮುಕ ಏನು ಅರಿಯದ ಎರಡು ವರ್ಷದ ಮಗುವಿನ ಮೇಲೆರಗಿದ್ದಾನೆ.  ವಿಕೃತಿ ಮೆರೆದ ಕಾಮುಕನಿಗೆ ಸ್ಥಳೀಯರೇ ತಕ್ಕ ಶಾಸ್ತಿ ಮಾಡಿದ್ದಾರೆ. ಕಡಲನಗರಿಯಲ್ಲಿ ಕಾಮುಕನೊಬ್ಬ ಎರಡು ವರ್ಷದ ಮಗುವನ್ನು ತನ್ನ ಕಾಮತೃಷೆಗೆ  ಬಳಸಿಕೊಂಡು ವಿಕೃತಿ ಮೆರೆದಿದ್ದಾನೆ. ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮೀನು ಸಂಸ್ಕರಣಾ ಘಟಕದಲ್ಲಿ ಕೆಲಸ ಮಾಡ್ತಿದ್ದ ಬಿಹಾರ ಮೂಲದ ದಂಪತಿಯ ಎರಡು ವರ್ಷದ ಮಗುವಿನ ಮೇಲೆ ಕಾಮುಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. […]

ಕೋಬ್ರಾ ಹಾವಿನಿಂದ ಕಚ್ಚಿಸಿ 25 ವರ್ಷದ ಪತ್ನಿಯನ್ನ ಕೊಂದ ಪತಿಗೆ ಕೇರಳ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.ಕಳೆದ ವರ್ಷ ಮೇ ತಿಂಗಳಲ್ಲಿ ಪತ್ನಿ ಉತ್ತರಾಳ ಮಲಗಿದ್ದಾಗ ಕೋಬ್ರಾ ಹಾವಿನಿಂದ ಕಚ್ಚಿಸಿ ಕೊಂದ ಆರೋಪದಲ್ಲಿ ಪತಿ ಸೂರಜ್ ಕುಮಾರ್ ನನ್ನ ಅಕ್ಟೋಬರ್ 11ರಂದು ಬಂಧಿಸಲಾಗಿತ್ತು. ಪತ್ನಿಯನ್ನ ಕೊಲ್ಲಲು ಮೊದಲ ಬಾರಿ ಹಾವೊಂದನ್ನ ಬಳಸಿ ವಿಫಲವಾಗಿದ್ದು, ನಂತರ ಕೋಬ್ರಾದಿಂದ ಕಚ್ಚಿಸಿ ಹತ್ಯೆಗೈದಿದ್ದ.ಪ್ರಕರಣ ಅಪರೂಪದಲ್ಲೇ ಅಪರೂಪ ಎಂದು ವಿಶ್ಲೇಷಿಸಿದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿಐ. […]

ಕ್ರೂಸ್ ಡ್ರಗ್ಸ್ ಸುಲಿಗೆ ಆರೋಪ ಸಮೀರ್ ವಾಂಖೆಡೆ ವಿರುದ್ಧ ವಿ.ಇ ಗೆ ಎನ್ ಸಿಬಿ ಆದೇಶ ಮುಂಬೈ ನ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಮತ್ತು ಇತರರನ್ನ ಬಿಟ್ಟುಕಳಿಸುವುದಕ್ಕೆ 25 ಕೋಟಿ  ಸುಲಿಗೆ ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎನ್ ಸಿ ಬಿ ಮುಂಬೈ ತನ್ನ ವಿಭಾಗೀಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ವಿಜಿಲೆನ್ಸ್ ತನಿಖೆಗೆ ಆದೇಶ ನೀಡಿದೆ. ಇನ್ನು ನಾರ್ಕೊಟಿಕ್ಸ್ ನಿಯಂತ್ರಕ ಬ್ಯೂರೋ ವಿಭಾಗೀಯ ನಿರ್ದೇಶಕ ಸಮೀರ್ […]

ಭಾರತ ಚಿತ್ರರಂಗದ ಸೂಪರ್​ ಸ್ಟಾರ್​, ತಲೈವಾ ರಜನಿಕಾಂತ್​ ಚಿಕಿತ್ಸೆ ಬಳಿಕ ಮರಳಿ ಮನೆ ಸೇರಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ಆಗಿ ಮನೆಗೆ ಮರಳಿದ್ದಾರೆ. ಅಕ್ಟೋಬರ್‌ 28ರಂದು ಎದೆ ನೋವು ಹಾಗೂ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ರಜನಿಕಾಂತ್​ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗಷ್ಟೇ  ರಜನಿ ಸಣ್ಣ ಶಸ್ತ್ರಚಿಕಿತ್ಸೆ  ಒಂದಕ್ಕೆ ಒಳಗಾಗಿದ್ದರು.  ಬಳಿಕ ಸೂಪರ್‌ಸ್ಟಾರ್‌ ರಜನಿಕಾಂತ್‌ ಚೇತರಿಸಿಕೊಂಡಿದ್ದರು. ಆದರೆ ರೂಟಿನ್​ ಚೆಕ್​ಅಪ್​ಗೆ ಬಂದಾಗ […]

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರಿಗೆ ಅವರೇ ಸಾಟಿ. ಸಿನಿಮಾದಲ್ಲಿ ಅಷ್ಟೇ ಅಲ್ಲದೇ ಸಮಾಜಮುಖಿ ಕಾರ್ಯದಲ್ಲಿ ಪುನೀತ್​ ರಾಜ್​ಕುಮಾರ್​ ತೊಡಗಿಸಿಕೊಂಡಿದ್ದವರು. ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಅವರು ನಡೆಸುತ್ತಿದ್ದ ಹಲವಾರು ಸಮಾಜಮುಖಿ ಕಾರ್ಯಗಳ ನಡುವೆ ಒಂದೂವರೆ ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವ ಜವಾಬ್ದಾರಿಯನ್ನು ಕೂಡ ಹೊತ್ತುಕೊಂಡಿದ್ದರು. ಆದರೆ ಅವರ ನಿಧನದ ಬಳಿಕ ಈ ಮಕ್ಕಳ ಜವಾಬ್ದಾರಿಯನ್ನು ಯಾರು ನಿರ್ವಹಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿತ್ತು. […]

ವಿಶ್ವಕಪ್​ನಿಂದ ಹೊರಬೀಳುತ್ತಾ ಭಾರತ? ಟಿ20 ವಿಶ್ವಕಪ್​ನಲ್ಲಿ ಸತತ ಎರಡು ಸೋಲು ಕಂಡಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋಲನುಭವಿಸಿದ್ದ ಭಾರತ ತನ್ನ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರೂ ಮಂಡಿಯೂರಿದೆ. ಭಾರತ ಮೊದಲು ಬ್ಯಾಟಿಂಗ್ ಮಾಡಿ ಅಲ್ಪ ಮೊತ್ತ ಗಳಿಸಿದಾಗಲೇ ಮಾಜಿ ಇಂಗ್ಲೆಂಡ್ ಕ್ರಿಕೆಟಿಗ   ಅವರು ಭವಿಷ್ಯದ ನುಡಿಗಳನ್ನ ಹೇಳಿದ್ದಾರೆ. ಭಾರತ ತಂಡದ ಧೋರಣೆ ಹೀಗೇ ಮುಂದುವರಿದರೆ ಟಿ20 ವಿಶ್ವಕಪ್​ನಿಂದ ಹೊರಬೀಳಬಹುದು ಎಂದು ಎಚ್ಚರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಭಾರತ […]

ಪವರ್​ ಸ್ಟಾರ್​ ಅಪ್ಪು ಇನ್ನೂ ನೆನಪು ಮಾತ್ರ. ಕನ್ನಡ ಚಿತ್ರರಂಗದ ಮಗನಂತಿದ್ದ ಅಪ್ಪುನ  ಕಳೆದುಕೊಂಡು, ಇಡೀ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ಪ್ರತಿಯೊಂದು ಮನೆಯಲ್ಲೂ ಸೂತಕದ ವಾತಾವರಣ ಸೃಷ್ಟಿಯಾಗಿದೆ. ಸದಾ ನಗುಮುಖದಿಂದಲೇ ಮಾತನಾಡುತ್ತಿದ್ದ, ಅಪ್ಪು ಅವರ ನಗು ಮುಖವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕಂಠೀರವ ಸ್ಟೇಡಿಯಂನಲ್ಲಿ ಅಪ್ಪು ಅಂತಿಮ ದರ್ಶನ ಪಡೆದ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಎಲ್ಲಾ ಭಾಷೆಯ ನಟ, ನಟಿಯರು ಆಗಮಿಸಿ ಕೊನೆ ಬಾರಿ ಅಪ್ಪು ದರ್ಶನ ಪಡೆಯುತ್ತಿದ್ದಾರೆ. ಸ್ಯಾಂಡಲ್​ವುಡ್​​ನ […]

ಬೆಂಗಳೂರು: ರಾಜ್ಯಾದ್ಯಂತ 66ನೇ ಕರ್ನಾಟಕ ರಾಜ್ಯೋತ್ಸವ (Karnataka Rajyotsava) ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ನಗರದ ಹೃದಯ ಭಾಗಗಳಲ್ಲಿ ಹಳದಿ ಮತ್ತು ಕೆಂಪು ಬಣ್ಣದ ಬಾವುಟ ಹಾರಾಡುತ್ತಿದ್ದ, ಕನ್ನಡ ಹಾಡುಗಳು (Kannada Songs)ಮೊಳಗುತ್ತಿವೆ. ನಗರ ಭಾಗದ ಆಟೋ ಚಾಲಕರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ  ಮೋದಿ (Prime Minister Narendra Modi) ಅವರು ಸಹ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ (Kannadiga) ಶುಭಾಶಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ವಿಶೇಷ […]

Advertisement

Wordpress Social Share Plugin powered by Ultimatelysocial