ಕನ್ನಡ ಚಿತ್ರರಂಗದ ಮಟ್ಟಿಗೆ ಬಹಳ ನಿರೀಕ್ಷೆ ಹುಟ್ಟಿಸಿರುವ ಸಿನಿಮಾಗಳಲ್ಲಿ ಒಂದು ದರ್ಶನ್ ನಟನೆಯ ‘ಕ್ರಾಂತಿ’ ಸಿನಿಮಾದ ಚಿತ್ರೀಕರಣ ಭರಣದಿಂದ ಸಾಗಿದ್ದು, ಹೆಚ್ಚು ಅಪ್ಡೇಟ್ಗಳನ್ನು ಲೀಕ್ ಮಾಡದೆ ಸದ್ದಿಲ್ಲದೆ ಚಿತ್ರೀಕರಣ ಮುಗಿಸುತ್ತಿದೆ ಚಿತ್ರತಂಡ. ದರ್ಶನ್ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ಸಿಗಲಿದೆ ದೊಡ್ಡ ಸುದ್ದಿ ಇದೀಗ ಬಂದಿರುವ ಅಪ್ಡೇಟ್ನಂತೆ ‘ಕ್ರಾಂತಿ’ ಸಿನಿಮಾದಲ್ಲಿ ಒಬ್ಬರ ಪ್ರಮುಖ ಹಿರಿಯ ನಟ ಅತ್ಯಂತ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರೇ ವಿ ರವಿಚಂದ್ರನ್. ನಟ ರವಿಚಂದ್ರನ್ ಅವರು ‘ಕ್ರಾಂತಿ’ […]
BANGALORE
18 ವರ್ಷ ಮೇಲ್ಪಟ್ಟವರಿಗೆ ಎರಡನೇ ಲಸಿಕೆ ನೀಡುವಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಈಗಾಗಲೇ 10,34,184ಜನರಿಗೆ ಲಸಿಕೆ ನೀಡಿದ್ದು ನೂರಕ್ಕೆ ನೂರರಷ್ಟು ಗುರಿ ಸಾಧಿಸಿದೆ.ಈ ಕುರಿತಂತೆ ಜಿಲ್ಲಾಧಿಕಾರಿ ಜೆ. ಮಂಜುನಾಥ್ ತಿಳಿಸಿದ್ದಾರೆ. ಕೋವಿಡ್ ಎರಡನೇ ಲಸಿಕೆ ಪಡೆಯಲು ಸಾರ್ವಜನಿಕರು ಹಿಂದೇಟು ಹಾಕುತ್ತಿದ್ದು ಅಷ್ಟಾಗಿ ಜನರು ಆಸಕ್ತಿ ತೋರಿಸುತ್ತಿಲ್ಲಾ ಈಗಾಗಲೇ ಸಚಿವ ಡಾ.ಕೆ ಸುಧಾಕರ್ ಎರಡನೇ ಡೋಸ್ ಲಸಿಕೆ ಪಡೆಯುವಂತೆ ರಾಜ್ಯದ ಜನತೆಗೆ ಮನವಿ ಮಾಡಿಕೊಂಡಿದ್ದರು ಜೊತೆಗೆ ಇದರ […]
ಕನ್ನಡ ಚಿತ್ರರಂಗದ ಹಿರಿಯ ಹಾಗೂ ಖ್ಯಾತಾ ನರ್ದೇಶಕ ಕೆ.ವಿ.ರಾಜು ರವರು ಕನ್ನಡ ಚಲನಚಿತ್ರ ಪ್ರೇಕ್ಷಕರನ್ನು ಬಂಧಿಸಿಕೊಂಡು ಹೆಸರಾಂತ ಸಿನಿಮಾಗಳನ್ನು ಕನ್ನಡ ಚಲನಚಿತ್ರರಂಗಕ್ಕೇ ಉನ್ನತವಾದ ಕೊಡುಗೆಯನ್ನು ನೀಡಿದ್ದಾರೆ ಪ್ರಮುಖ ನಿರ್ದೇಶಿಸಿದ ಸಿನಿಮಾಗಳೆಂದರೆ,ಸಂಗ್ರಾಮ ,ಬೆಳ್ಳಿಕಾಲುಂಗುರ,ಬೆಳ್ಳಿಮೋಡಗಳು ,ಪಾಂಡವರು ಮುಂತಾದವುಗಳನ್ನು ನಿರ್ದೇಶಿಸಿದ್ದಾರೆ..ಕೆ.ವಿ.ರಾಜು ರವರು ಕನ್ನಡ ಚಿತ್ರರಂಗದ ರೆಬಲ್ ನಿರ್ದೇಶಕ ಎಂದೇ ಕರೆಸಿಕೊಳ್ಳುತ್ತಿದ್ದ ಕೆ.ವಿ.ರಾಜು ತನ್ನ ನೇರ ನುಡಿಗಳಿಂದಲೇ ಹೆಸರು ವಾಸಿಯಾಗಿದ್ದರು,ಇವರಿಗೆ ಹೆಚ್ಚು ಸಿನಿಮಾ ಯುದ್ಧಕಾಂಡ ಇದನ್ನು ನಿರ್ಮಿಸಿದ ಸಿನಿಮಾಗಳನ್ನು ಯುವಕರು ಇಷ್ಷಪಟ್ಟು ನೊಡುತ್ತಿದ್ದರು ಹಾಗೂ ಕ್ರಾಂತಿಕಾರಿ […]
ರಾಯಚೂರು: ಖಾಸಗಿ ಶಾಲೆಗಳನ್ನು ಮೀರಿಸಿ ಮೊದಲನೇ ಸ್ಥಾನ ಪಡೆಯುವಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಸರ್ಕಾರಿ ಶಾಲೆ ಯಶಸ್ವಿಯಾಗಿದೆ. ರಾಯಚೂರು ಜಿಲ್ಲೆಯಲ್ಲೇ ನಂಬರ್ ಒನ್ ಹೈಟೆಕ್ ಕಂಪ್ಯೂಟರ್ ಲ್ಯಾಬ್ ಅನ್ನು ಜವಳಗೇರಾ ಸರ್ಕಾರಿ ಶಾಲೆ ಹೊಂದಿದ್ದು, ಈಗ ಕಂಪ್ಯೂಟರ್ ಲ್ಯಾಬ್ಗೆ ಮೊದಲನೇ ಸ್ಥಾನ ಸಿಕ್ಕಿದೆ. ಸುಮಾರು 1980 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಸರ್ಕಾರಿ ಹೈಟೆಕ್ ಕಂಪ್ಯೂಟರ್ ಲ್ಯಾಬ್ಗೆ ಖಾಸಗಿ ಶಾಲಾ ಮಕ್ಕಳು ಮನಸೋತಿದ್ದಾರೆ. ಜವಳಗೇರಾ ಸರ್ಕಾರಿ ಶಾಲೆಯಲ್ಲಿ […]
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸುದ್ದಿ ಮಾಡುತ್ತಿರುವ ಶಕ್ತಿಧಾಮ ಎಲ್ಲರ ಗಮನವನ್ನು ಸೆಳೆದಿದೆ ಹಾಗೂ ಹೆಚ್ಚಿನ ಮನೆಮಾತಾದ ವಿಷಯವಾಗಿದೆ, ಇದರ ವಿಶೇಷತೆ ಎಂದರೆ ಕನ್ನಡ ಚಿತ್ರರಂಗದಲ್ಲಿಯೇ ಚಿಕ್ಕ ವಯಸ್ಸಿನಿಂದ ತಮ್ಮ ಕಲೆಯನ್ನು ವ್ಯಕ್ತಪಡಿಸಿಕೊಂಡು,ಅಭಿನಯದ ಛಾಪನ್ನು ಮೂಡಿಸಿದಂತಹ ಹೆಸರಾಂತ ಕಲಾವಿದ ಪುನೀತ್ ರಾಜ್ಕುಮಾರ್. ಇವರು ಹುಟ್ಟಿನಿಂದಲೇ ತಮ್ಮ ಹೆಸರಿನ ಜೊತೆಗೆ ತಮ್ಮ ಸರಳತೆಯಿಂದಲೇ ಹೆಚ್ಚಾಗಿ ಕನ್ನಡಿಗರ ಮನೆ ಮನಸ್ಸನ್ನು ಗೆದಿದ್ದರು.ಆದರೆ ಅವರ ಶಕ್ತಿಧಾಮ ಎಂಬುದು ಕೌಟುಂಬಿಕ ಹಿನ್ನೆಲೆಯನ್ನು ಕಳೆದುಕೊಂಡ ಹೆಣ್ಣುಮಕ್ಕಳಿಗೆ ಇಲ್ಲಿ ಆಶ್ರಯದ […]
ನಿನ್ನೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವು ವಿರೊದ ಪಕ್ಷಗಳ ಭಾರಿ ವಿರೋದದ ನಡುವೆಯು ದ್ವನಿಮತದ ಮೂಲಕ ಬಹುಮತ ಪಡೆದುಕೊಂಡಿದೆ . ಇನ್ನೆನು ವಿಧಾನ ಪರಿಷತ ನಲ್ಲಿ ಅಂಗಿಕಾರ ಗೊಳ್ಳವುದೋಂದೇ ಬಾಕಿ ಇದೆ. ಇದಾದ ಬಳಿಕ ಮಾದ್ಯಮ ಗಳಿಗೆ ಪ್ರತಿಕ್ರಿಯಿಸಿದ ಗೃಹಸಚಿವ ಅರಗ ಜ್ಞಾನೇಂದ್ರ “ಇದರಲ್ಲಿ ಹಿಜೇಂಡ್ ಅಜೇಂಡ ಏನೂ ಇಲ್ಲ ನಮ್ಮದು ಒಪನ್ ಅಜೆಂಡ” ನಾವು ಮತಂತರ ನಿಷೇಧ ಕಾಯ್ದೆ ಜಾರಿ ಮಾಡ್ತಿವಿ ಅಂದಿದ್ವಿ,ಹಾಗೆಯೇ ಕಾಯ್ದೆಯನ್ನು ತಂದಿದ್ದೇವೆ. […]
ಬೆಂಗಳೂರು: ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸದೇ ವಿನಾಕಾರಣ ನಾಯಕತ್ವದ ಬಗ್ಗೆ ಹರಡುವ ಮೂಲಕ ರಾಜ್ಯ ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಸಚಿವರಿಗೆ ಗೇಟ್ ಪಾಸ್ ನೀಡಲು ಬಿಜೆಪಿ ಮುಂದಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಿದೆ. ಕೆಲವು ಸಚಿವರು ತಮಗೆ ನೀಡಿದ ಇಲಾಖೆಯ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದೇ, ಅನಗತ್ಯವಾಗಿ ವದಂತಿ ಹರಡುವ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಘನತೆಗೆ ಧಕ್ಕೆ […]
ಹೈದರಾಬಾದ್: ಮುಂದಿನ ಆವೃತ್ತಿಯ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಕೂಟಕ್ಕೆ ಎಲ್ಲಾ ತಂಡಗಳು ಸರ್ವ ಸಿದ್ದತೆ ನಡೆಸುತ್ತಿದೆ. ಫೆಬ್ರವರಿಯಲ್ಲಿ ನಡೆಯಲಿರುವ ಮೆಗಾ ಹರಾಜಿಗೆ ಫ್ರಾಂಚೈಸಿಗಳು ತಯಾರಿ ನಡೆಸುತ್ತಿದೆ. ಈ ಮಧ್ಯೆ ಸನ್ ರೈಸರ್ಸ್ ಹೈದರಾಬಾದ್ ತಂಡವು ಲೆಜೆಂಡರಿ ಆಟಗಾರರಾದ ಬ್ರಿಯಾನ್ ಲಾರಾ ಮತ್ತು ಡೇಲ್ ಸ್ಟೇನ್ ಅವರನ್ನು ಸೇರಿಸಿಕೊಂಡಿದೆ. ಮೆಗಾ ಹರಾಜಿಗೂ ಮುನ್ನ ಸನ್ ರೈಸರ್ಸ್ ಹೈದರಾಬಾದ್ ತನ್ನ ಥಿಂಕ್ ಟ್ಯಾಂಕ್ ನ್ನು ಪ್ರಕಟಿಸಿದೆ. ವೆಸ್ಟ್ ಇಂಡೀಸ್ ಬ್ಯಾಟಿಂಗ್ ದೈತ್ಯ […]
ಕೆಎನ್ಎನ್ಡಿಜಿಟಲ್ಡೆಸ್ಕ್: ಕುಖ್ಯಾತ ಜೋಕರ್ ಮಾಲ್ವೇರ್ನಿಂದ ಸೋಂಕಿಗೆ ಒಳಗಾಗಿ ಗೂಗಲ್ ಪ್ಲೇ ಸ್ಟೋರ್ ನಲ್ಲಿರುವ ಕೆಲವು ಅಪ್ಲಿಕೇಶನ್ಗಳ ಕುರಿತು ಮೊಬೈಲ್ ಭದ್ರತಾ ಪರಿಹಾರ ಸಂಸ್ಥೆ ಪ್ರಡಿಯೊ ಇತ್ತೀಚೆಗೆ ಆಂಡ್ರಾಯ್ಡ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಇತ್ತೀಚೆಗೆ, ಸೈಬರ್ ಸೆಕ್ಯುರಿಟಿ ಸಂಸ್ಥೆಯ ಕ್ಯಾಸ್ಪರ್ಸ್ಕಿಯ ವಿಶ್ಲೇಷಕ, ಟಟಯಾನಾ ಶಿಶ್ಕೋವಾ, ಜೋಕರ್ ಮಾಲ್ವೇರ್ ಕನಿಷ್ಠ 14 ಆಂಡ್ರಾಯ್ಡ್ ಅಪ್ಲಿಕೇಶನ್ಗಳಿಗೆ ಸೋಂಕು ತಗುಲುತ್ತಿದೆ ಎಂದು ಕಂಡುಹಿಡಿ ದಿದೆ ಈ ಮಾಲ್ವೇರ್ ಅನ್ನು ಮೊದಲು 2017 ರಲ್ಲಿ ಕಂಡುಹಿಡಿಯಲಾಯಿತು ಮತ್ತು ಅದನ್ನು […]
ರಶ್ಮಿಕಾ ಮಂದಣ್ಣ ಯಾವುದೇ ಚಿತ್ರರಂಗದತ್ತ ನೋಡಿದರೂ ಅಲ್ಲಿ ರಶ್ಮಿಕಾ ಮಂದಣ್ಣ ಇರುತ್ತಾರೆ. ದೊಡ್ಡ ದೊಡ್ಡ ಸ್ಟಾರ್ ನಟರ ಜೊತೆ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಕಿರಿಕ್ ಪಾರ್ಟಿ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಈ ಬ್ಯೂಟಿ, ಕರ್ನಾಟಕ ಕ್ರಶ್ ಎನಿಸಿಕೊಂಡಿದ್ದರು. ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸಿ ಇದೀಗ ನ್ಯಾಷನಲ್ ಕ್ರಶ್ ಆಗಿದ್ದಾರೆ. ರಶ್ಮಿಕಾ ಮಂದಣ್ಣ ಏನ್ ಮಾಡಿದರು ಸುದ್ದಿಯಾಗುತ್ತೆ. ಅದರಲ್ಲೂ ಕನ್ನಡ ಬಗ್ಗೆ ನಟಿ ತೋರಿಸಿರುವ ನಿರ್ಲಕ್ಷ್ಯ ಮಾತ್ರ ಕನ್ನಡಿಗರ […]