ಕೇಂದ್ರ ಸರ್ಕಾರವು ʻಪ್ರಧಾನಮಂತ್ರಿ ಕಿಸಾನ್ ಯೋಜನೆʼ ಯಲ್ಲಿ  ರೈತರಿಗೆ 10,000 ರೂ.ನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡುತ್ತಿದೆ. ಈ ವರ್ಷದ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿ ಅವರು 10ನೇ ಕಂತಿನ ನಿಧಿಯನ್ನು ಬಿಡುಗಡೆ ಮಾಡಿದರು. ಹೊಸ ವರ್ಷದ ಉಡುಗೊರೆಯಾಗಿ   ʻಪ್ರಧಾನಮಂತ್ರಿ ಕಿಸಾನ್ ಯೋಜನೆʼ ರೈತರ ಖಾತೆಗೆ 2000 ರೂ. ಹಾಕಿದ್ದಾರೆ. ಆದರೆ ಇನ್ನೂ ಕೆಲ ರೈತರು ತಮ್ಮ ಖಾತೆಗೆ ಹಣ ಬಂದಿಲ್ಲ ಎಂದು […]

ಕೆಜಿಎಫ್ ಭಾರತ ಚಿತ್ರಂಗದಲ್ಲಿಯೇ ದೂಳೆಬ್ಬಿಸಿದ ಸಿನಿಮಾ, ಕೆಜಿಎಫ್ ಒಂದನೇ ಭಾಗ ಎಷ್ಟರ ಮಟ್ಟಿಗೆ ಹಿಟ್ ಆಗಿತ್ತು. ಎರಡನೇ ಭಾಗವೂ ಸಹ ಅಷ್ಟರ ಮಟ್ಟಿಗೆ ಸದ್ದು ಮಾಡುತ್ತದೆ, ಎಂದು ಎಲ್ಲರೂ ನಿರೀಕ್ಷೆಯಿಂದ ಕಾಯುತ್ತಿದ್ದಾರೆ. ಆದರೆ ಏಪ್ರಿಲ್ ತಿಂಗಳಿಗೆ ಸಿನಿಮಾ ರಿಲೀಸ್ ಆಗಲಿದೆ. ಮತ್ತು ಯಶ್ ಹುಟ್ಟುಹಬ್ಬದಂದು ರಿಲೀಸ್ ಆಗಿದ್ದ ಟೀಸರ್ ಸಹ ಅಷ್ಟರ ಮಟ್ಟಿಗೆ ಹಿಟ್ ಆಗಿತ್ತು. ಅತಿಹೆಚ್ಚು ವೀಕ್ಷಣೆ ಪಡೆದು ಪ್ರಪಂಚದವರೇ ಕನ್ನಡ ಚಲನಚಿತ್ರದತ್ತ ತಿರುಗಿ ನೋಡುವಂತೆ ಮಾಡಿತ್ತು, ಇನ್ನು […]

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೋಲ್ಕತ್ತಾ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್‌ನಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಉಪಸ್ಥಿತರಿದ್ದರು. ಸಿಎನ್‌ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕ್ಯಾಂಪಸ್ 460 ಹಾಸಿಗೆಗಳ ಸಮಗ್ರ ಕ್ಯಾನ್ಸರ್ ಕೇಂದ್ರ ಘಟಕವಾಗಿದ್ದು, ಕ್ಯಾನ್ಸರ್ ರೋಗನಿರ್ಣಯ, ಹಂತ, ಚಿಕಿತ್ಸೆ ಮತ್ತು ಆರೈಕೆಗಾಗಿ […]

ನಾವು ಹೆಚ್ಚಾಗಿ ತಿನ್ನುವ ಹಣ್ಣು ಅಂದ್ರೆ ಬಾಳೆ ಹಣ್ಣು. ಎಲ್ಲಾ ಸೀಸನ್‌ನಲ್ಲೂ ಸಿಗುವ, ಕೈಗೆಟಕುವ ಬೆಲೆಗೆ ಸಿಗುವ ಹಣ್ಣು ಅಂದ್ರೆ ಬಾಳೆ ಹಣ್ಣು. ನಾವಿಗಾಗಲೇ ಬಾಳೆಹಣ್ಣನ್ನ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ನಾವು ಬಾಳೆ ಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳ ಬಗ್ಗೆ ತಿಳಿಯೋಣ ಬನ್ನಿ.. ಬಾಳೆಕಾಯಿ ಎಂದಕೂಡಲೇ ಎಲ್ಲರಿಗೂ ಥಟ್ ಅಂತಾ ನೆನಪಿಗೆ ಬರೋದು ಬಾಳೆಕಾಯಿ ಚಿಪ್ಸ್. ಬಾಳೆಕಾಯಿಯಿಂದ ಪಲ್ಯ, ಸಾರು ಇತ್ಯಾದಿ ಪದಾರ್ಥವನ್ನ ಮಾಡಲಾಗತ್ತೆ. […]

ನವದೆಹಲಿ: ರಾಷ್ಟ್ರ ರಾಜಧಾನಿ ಮತ್ತು ದೇಶದ ಇತರ ಭಾಗಗಳಲ್ಲಿ ಗಣರಾಜ್ಯೋತ್ಸವಕ್ಕೆ ಮೊದಲು ಶಂಕಿತ ಭಯೋತ್ಪಾದನಾ ದಾಳಿಯ ಕುರಿತು ಶುಕ್ರವಾರ ಅನೇಕ ಏಜೆನ್ಸಿಗಳಿಂದ ಮಾಹಿತಿ ಬಂದ ನಂತರ ಭದ್ರತಾ ಏಜೆನ್ಸಿಗಳು ಹೆಚ್ಚಿನ ನಿಗಾ ವಹಿಸಿವೆ. ಚುನಾವಣೆಗೆ ಒಳಪಡುವ 5 ರಾಜ್ಯಗಳಲ್ಲಿ ನಿಯೋಜಿಸಲಾದ ಅಧಿಕಾರಿಗಳು ಮತ್ತು ಪಡೆಗಳಿಗೆ ಭದ್ರತಾ ಪಡೆಗಳು ವಿವರವಾದ ಎಚ್ಚರಿಕೆ ಕೂಡ ನೀಡಿವೆ. ಭಯೋತ್ಪಾದಕ ದಾಳಿ ಬಗ್ಗೆ ಭದ್ರತಾ ಪಡೆಗಳೊಂದಿಗೆ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಜನನಿಬಿಡ ಸ್ಥಳಗಳು ಮತ್ತು ಮಾರುಕಟ್ಟೆಗಳನ್ನು […]

ಬೆಂಗಳೂರು :ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಇದೇ 9 ರಿಂದ ಆರಂಭಿಸಲಿರುವ ‘ಪಾದಯಾತ್ರೆಗೆ’ ಸೆಡ್ಡು ಹೊಡೆಯುವ ರೀತಿಯಲ್ಲಿ ಜೆಡಿಎಸ್ ಕೂಡಾ ಜನತಾ ಜಲಧಾರೆ ಆಂದೋಲನವನ್ನು ಆರಂಭಿಸುತ್ತಿದೆ. ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡ ಎಚ್. ಡಿ. ಕುಮಾರಸ್ವಾಮಿ, ಜನವರಿ 26 ರಿಂದ ಆಂದೋಲನ ಪ್ರಾರಂಭವಾಗಲಿದ್ದು, 2023ರ ಚುನಾವಣೆಯವರೆಗೂ ಮುಂದುವರೆಯಲಿದೆ. ನದಿ ಮೂಲಗಳಲ್ಲಿರುವ 51 ಸ್ಥಳಗಳಿಗೆ ಯಾತ್ರೆ ಮೂಲಕ ಭೇಟಿ ನೀಡಲಾಗುವುದು ಎಂದರು. […]

ಶಾಲೆಗೆ ಹೋಗುವ ಮಕ್ಕಳು, ಅಥವಾ ಆಫೀಸ್ ಗೆ ಹೋಗುವವರ ಶರ್ಟ್ ನಲ್ಲಿ ಯಾವುದೋ ಕಾರಣದಿಂದ ಪೆನ್ನಿನ ಇಂಕ್ ನಿಂದ ಕಲೆಯಾಗಿರುತ್ತದೆ. ಅದು ಬಿಳಿ ಬಣ್ಣದ ಶರ್ಟ್ ಇದ್ದರಂತೂ ಕೇಳುವುದೇ ಬೇಡ. ಮಕ್ಕಳ ಯೂನಿಫಾರ್ಮ್ ನಲ್ಲಿ ಹೆಚ್ಚಾಗಿ ಈ ಕಲೆಗಳು ಕಂಡುಬರುತ್ತದೆ. ಶಾಲೆಯಲ್ಲಿ ಬರೆಯುವಾಗ ಪೆನ್ನು ತಾಕಿಯೋ ಅಥವಾ ಅವರ ಗೆಳೆಯರ್ಯಾರೋ ಗೀಚಿಯೋ ಶರ್ಟ್ ಮೇಲೆ ಇಂಕಿನ ಕಲೆಯಾಗಿರುತ್ತದೆ. ಇದನ್ನು ಸುಲಭದಲ್ಲಿ ತೆಗೆಯಲು ಈ ವಿಧಾನ ಅನುಸರಿಸಿ. *ಶರ್ಟ್ ನಲ್ಲಿ ಇಂಕಿನ […]

 ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು 10 ಗ್ರಾಂಗೆ ₹ 301ರಷ್ಟು ಇಳಿಕೆಯಾಗಿದ್ದು, ₹ 46,415ರಂತೆ ಮಾರಾಟವಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಆಗಿರುವ ಕಾರಣ, ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ. ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 402ರಷ್ಟು ಇಳಿಕೆಯಾಗಿ ₹ 59,044ರಂತೆ ಮಾರಾಟವಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

Advertisement

Wordpress Social Share Plugin powered by Ultimatelysocial