ದೇಶಪಾಂಡೆ ಪ್ರತಿಷ್ಠಾನವು ಸ್ಥಳೀಯ ಸಣ್ಣ ಉದ್ದಿಮೆದಾರರಿಗಾಗಿ “ಮೆಗಾ ಉದ್ಯಮಿ ಸಂತೆ’ಯನ್ನು ಆಯೋಜಿಸಲಾಗಿದೆ. ಎಂದು ದೇಶಪಾಂಡೆ ಫೌಂಡೇಷನ್ ಪ್ರೊಜೆಕ್ಟ್ ಮ್ಯಾನೇಜರ್ ವೀರಯ್ಯ ಹಿರೇಮಠ ಹೇಳಿದರು. ಇಂದು ಬೆಳಗಾವಿ ನಗರದ ಖಾಸಗಿ ಹೊಟೇಲ್ ನಲ್ಲಿ ಮಾತನಾಡಿದ ಅವರು ದೇಶಪಾಂಡೆ ಪ್ರತಿಷ್ಠಾನದ, ಸಣ್ಣ ಉದ್ಯಮಿದಾರರ ಅಭಿವೃದ್ಧಿ ಕಾರ್ಯಕ್ರಮವು ಇದೇ ಅಕ್ಟೋಬರ್ 29 ರಂದು ಬೆಳಗಾವಿಯಲ್ಲಿ ತಿಲಕವಾಡಿಯಲ್ಲಿರುವ ಭಾಗ್ಯನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ. ದೇಶದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯ ಸಣ್ಣ ಉದ್ಯಮಿದಾರರಿಗಾಗಿ “ಮೆಗಾ ಉದ್ಯಮಿ […]
BANGALORE
ಎಂ.ಇ.ಎಸ್. ಸಂಘಟನೆಯನ್ನು ನಿಷೇಧಿಸುವಂತೆ ಹಾಗೂ ಅದ್ದೂರಿ ರಾಜ್ಯೋತ್ಸವಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು….ಎಂ.ಇ.ಎಸ್. ಎಂಬ ನಾಡ ದ್ರೋಹಿ ಸಂಘಟನೆ ಬೆಳಗಾವಿಯಲ್ಲಿ ಕನ್ನಡಿಗರ ಭಾವನೆಗಳಿಗೆ ಪದೇ ಪದೇ ಘಾಸಿ ಉಂಟು ಮಾಡುತ್ತಿದೆ. ಮೊನ್ನೆಯೂ ಸಹ ಬೆಳಗಾವಿಯಲ್ಲಿ “ಜೈ ಮಹಾರಾಷ್ಟ್ರ” ಎಂದು ಘೋಷಣೆ ಕೂಗುವ ಮೂಲಕ ನಾಡದ್ರೋಹಿ ಕೆಲಸ ಮಾಡಿದೆ. ಇಂತಹ ಒಂದು ನಾಡದ್ರೋಹಿ ಸಂಘಟನೆಯನ್ನು ನಿಷೇದ ಮಾಡಬೇಕೆಂದು […]
ಬಿಜೆಪಿ ಬಿ ಟೀಂ ಜೆಡಿಎಸ್ ಸಿದ್ದಾಮಯ್ಯ ಹೇಳಿಕೆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಬಾಗಲಕೋಟೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ…ಕಾಂಗ್ರೆಸ್ ನ ಬಿ ಟೀಂ ಜೆಡಿಎಸ್,ಒಪ್ಪಿಕೊಳ್ಳುತ್ತಾರೆ ಅವರು…ನಾವೇಲ್ಲೂ ಹೊಂದಾಣಿಕೆ ಮಾಡಿಕೊಂಡಿಲ್ಲ..ಎರಡು ಬಾರಿ ಹೆಚ್ ಡಿಕೆಯನ್ನ ಸಿಎಂ ಮಾಡಿದ್ದು ಕಾಂಗ್ರೆಸ್ …ಹೆಚ್ ಡಿ ದೇವೇಗೌಡರ ಜೋತೆ ಹೊಂದಾಣಿಕೆ ಮಾಡಿಕೊಂಡು ಹೆಚ್ ಡಿಡಿಯನ್ನ ಪ್ರಧಾನಿ ಮಾಡಿದ್ದು ನೀವೇ..ಬೆಂಗಳೂರು,ಮೈಸೂರು ಮಹಾನಗರ ಪಾಲಿಕೆಯಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿದವರು ನಿವೇ..ಹಾಗಾದ್ರೇ ಕಾಂಗ್ರೆಸ್ ನ ಬಿ ಟೀಂ ಜೆಡಿಎಸ್ ..ಕಾಂಗ್ರೆಸ್ […]
ಕೆಎಸ್ಆರ್ಟಿಸಿ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದವರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ…ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ,ಸಂಚಾರಿ ನಿರೀಕ್ಷಕರ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿದ ಆರೋಪಿಗಳು..ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ 70 ಲಕ್ಷ ಹಣ ವಂಚನೆ ಮಾಡಿದ್ದರು….ಅಭಿಷೇಕ್ ತಂದೆ ರಾಜಣ್ಣ ದೂರು ಅಧರಿಸಿ ಖದೀಮರನ್ನು ಬಂಧಿಸಿದ್ದಾರೆ…ಇನ್ನು ಬಂಧಿತ ಆರೋಪಿಗಳಿಂದ ನಗದು ಹಣ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ವಸ್ತುಗಳು ,ಕಾರು ಹಾಗೂ ಸೃಷ್ಟಿಸಿದ ನಕಲಿ ದಾಖಲಾತಿಗಳನ್ನು ಪೊಲೀಸರು ವಶಪಡಿಸಿಕೊಂಡುಈ ಬಗ್ಗೆ ಹೊಸದುರ್ಗ ಪೊಲೀಸ್ […]
ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಸಂಯುಕ್ತ ಆಶ್ರಯದಲ್ಲಿ “ಆಝಾದಿ ಕಾ ಅಮೃತ ಮಹೋತ್ಸವ” ನಡೆಯಿತು.. ಬಾಗಲಕೋಟೆಯ ಇಳಕಲ್ ನಗರದಲ್ಲಿ ನಡೆದ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಡಾ.ಬದ್ರಶೆಟ್ಟಿ ವಹಿಸಿದ್ದರು .. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆರೋಗ್ಯ ಒಂದು ಭಾಗ್ಯ, ಅದನ್ನು ಕಾಪಾಡಿಕೊಂಡು ದೀರ್ಘಕಾಲ ಸು:ಖ, ಸಂತೋಷ ನೆಮ್ಮದಿಯಿಂದ ಬಾಳಬೇಕಾದರೆ, ಕ್ರಮಬದ್ಧವಾದ ವ್ಯಾಯಾಮ, ಆಹಾರ ಹಾಗೂ ಶಾಂತವಾದ ಮನಸ್ಸನ್ನು ಹೊಂದಬೇಕು ಎಂದು ಹೇಳಿದ್ರು … ಆಯುರ್ವೇದ ಭಾರತೀಯರು ಜಗತ್ತಿಗೆ ನೀಡಿದ […]
ಜಾಗತಿಕ ಮಟ್ಟದಲ್ಲಿ ಲಸಿಕೆಗಳ ತುರ್ತು ಬಳಕೆಗೆ ಕೋವ್ಯಾಕ್ಸಿನ್ ನ್ನು ಸೇರಿಸುವುದಕ್ಕಾಗಿ ಡಬ್ಲ್ಯುಹೆಚ್ಒ ಭಾರತ್ ಬಯೋಟೆಕ್ ನಿಂದ ಮತ್ತಷ್ಟು ಸ್ಪಷ್ಟನೆಗಳನ್ನು ಕೇಳಿದೆ. ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೂ ಮುನ್ನ ಅಂತಿಮ ಹಂತದ ಅಪಾಯ-ಪ್ರಯೋಜನ ಮೌಲ್ಯಮಾಪನವನ್ನು ನಡೆಸುವುದಕ್ಕೆ ಈ ಹೆಚ್ಚುವರಿ ಸ್ಪಷ್ಟನೆಗಳನ್ನು ಡಬ್ಲ್ಯುಹೆಚ್ಒ ನ ತಾಂತ್ರಿಕ ಸಲಹಾ ತಂಡ ಕೇಳಿದೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada
ದಶಕಗಳ ಹಿಂದೆ ಬಂದ ಪ್ರೇಮಲೋಕ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ನಟನೆಯ ಪ್ರೀತಿಪ್ರಣಯದ ದೃಶ್ಯಗಳು ಯುವಜನರ ಮನ ಸೆಳೆದಿದ್ದವು. ಇದೀಗ ಅವರ ಮಗ ಮನೋರಂಜನ್ ನಾಯಕತ್ವದ ‘ಮುಗಿಲ್ಪೇಟೆ’ ಎಂಬ ಪ್ರೇಮಚಿತ್ರದಲ್ಲಿ ಅದೇ ರೀತಿಯ ಜಾದೂ ಸೃಷ್ಟಿಸುವ ಪ್ರಯತ್ನದಲ್ಲಿದ್ದಾರೆ. ಈದೀಗ ಮುಗಿಲ್ಪೇಟೆ ಚಿತ್ರದ ‘ತಾರೀಫು ಮಾಡಲು ತಾರೀಕು ಮೂಡಿದೆ…’ ಹಾಡಿನ ವಿಡಿಯೋವನ್ನು ಲಹರಿ ಮ್ಯೂಸಿಕ್ನವರು ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದರು. ಆ ಚಿತ್ರಗೀತೆಗೆ 24 ಗಂಟೆಗಳಲ್ಲಿ 700 ಸಾವಿರ ಪ್ಲಸ್ ವೀಕ್ಷಣೆಗಳು ಲಭಿಸಿದ್ದು, […]
ಹರ್ಷ ನಿರ್ದೇಶನದ ಶಿವರಾಜ್ ಕುಮಾರ್ ನಟನೆಯ ಭಜರಂಗಿ -2 ಸಿನಿಮಾ ಅಕ್ಟೋಬರ್ 29 ರಂದು ತೆರೆ ಕಾಣಲಿದೆ.ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು ಬೆಂಗಳೂರಿನಲ್ಲಿ ಪ್ರಿ ರಿಲೀಸ್ ಇವೆಂಟ್ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಯಶ್ ಮತ್ತು ಪುನೀತ್ ರಾಜ್ ಕುಮಾರ್ ಭಾಗವಹಿಸಲಿದ್ದಾರೆ. ಜಯಣ್ಣ ಬೋಗೇಂದ್ರ ಸಿನಿಮಾ ನಿರ್ಮಾಣ ಮಾಡಿದ್ದು, ಅವರೇ ವಿತರಕರಾಗಿದ್ದಾರೆ. ಕರ್ನಾಟಕದಾದ್ಯಂತ 350 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಭಜರಂಗಿ 2 ತೆಲುಗು […]
ಸಾಮಾಜಿಕ ಮಾಧ್ಯಮಗಳಲ್ಲಿ ನಿಂದನೆಗೆ ಗುರಿಯಾಗಿರುವ ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬೆಂಬಲವನ್ನ ವ್ಯಕ್ತಪಡಿಸಿದೆ.ಟಿ-20 ವಿಶ್ವಕಪ್ನಲ್ಲಿ ಭಾನುವಾರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿತ್ತು. ಇದೇ ಕಾರಣಕ್ಕೆ ವಿರಾಟ್ ಕೊಹ್ಲಿ ಬಳಗದ ವಿರುದ್ಧ ಅಭಿಮಾನಿಗಳು ಆನ್ಲೈನ್ ದಾಳಿ ನಡೆಸಿದ್ದರು. ಸದ್ಯ ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತಿರುವ ಬಿಸಿಸಿಐ, ‘ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜೊತೆಗಿನ […]
ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮ ಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ಡೊಳ್ಳು ಸಿನಿಮಾದ ಮೂಲಕ ನಿರ್ಮಾಪಕರಾಗಿರೋದು ಗೊತ್ತೇ ಇದೆ. ಇದೀಗ ಈ ಸಿನಿಮಾಗೆ ಪ್ರಶಸ್ತಿಗಳ ಮಹಾಪೂರವೇ ಹರಿದು ಬರುತ್ತಿದೆ. ಪವನ್ ಮತ್ತು ಪತ್ನಿ ಅಪೇಕ್ಷಾ ಪುರೋಹಿತ್ ಸೇರಿ ನಿರ್ಮಿಸಿರುವ ಈ ಸಿನಿಮಾ ಸಾಕಷ್ಟು ಜನಮೆಚ್ಚುಗೆ ಕೂಡ ಪಡೆದುಕೊಂಡಿದೆ. ಪವನ್ ಮತ್ತು ಅಪೇಕ್ಷಾ ನಿರ್ಮಾಣದ ಡೊಳ್ಳು ಸಿನಿಮಾ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. […]