ರಾಜ್ಯದ ಹುಬ್ಬಳ್ಳಿ ಸೇರಿದಂತೆ ದೇಶದ 13 ವಿಮಾನ ನಿಲ್ದಾಣಗಳನ್ನು ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಹಣಗಳಿಕೆ ಯೋಜನೆಯಡಿ ದೇಶದ ಏಳು ಸಣ್ಣ ಹಾಗೂ ಆರು ದೊಡ್ಡ ವಿಮಾನ ನಿಲ್ದಾಣಗಳನ್ನು 50 ವರ್ಷಕ್ಕೆ ಅವಧಿಗೆ ಖಾಸಗಿಯವರಿಗೆ ಗುತ್ತಿಗೆ ನೀಡಲು ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಕೇಂದ್ರ ಸರ್ಕಾರದ ವಿಮಾನಯಾನ ಸಚಿವಲಾಯಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಮುಂದಿನ ನಾಲ್ಕು ವರ್ಷದಲ್ಲಿ 25 ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ–ಖಾಸಗಿ ಪಾಲುದಾರಿಕೆಯಡಿ […]

ಸಚಿವರಿಲ್ಲದೆ ರಾಜ್ಯದ ಶಕ್ತಿಸೌಧ ಖಾಲಿ ಖಾಲಿಯಾಗಿದೆ ಉಪಚುನಾವಣೆ ಪ್ರಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಟೀಮ್ ಬ್ಯೂಸಿಯಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕರು ಕಿಡಿಕಾರಿದ್ದಾರೆ….ಕಳೆದ ಹಲವಾರು ದಿನಗಳಿಂದ ವಿಧಾನಸೌಧದ ಕಡೆ ಸಿಎಂ ಬೊಮ್ಮಾಯಿ ಮುಖ ಮಾಡಿಲ್ಲ  ಉಪಚುನಾವಣೆ ಪ್ರಚಾರದಲ್ಲಿಯೇ  ಸಿಎಂ ಅವರು  ಫುಲ್ ಬ್ಯೂಸಿಯಾಗಿದ್ದಾರೆ…ರಾಜ್ಯದ ಎಲ್ಲಾ ಕೆಲಸಗಳನ್ನು ಸೈಡಿಗಿಟ್ಟು ಬೈ ಎಲೆಕ್ಷನ ಪ್ರಚಾರದಲ್ಲಿ  ಸಿಎಂ ನಿರತರಾಗಿದ್ದಾರೆ….ಉಪಚುನಾವಣೆ ನಡೆಯುವ ಕ್ಷೇತ್ರದಲ್ಲೆ ಠಿಕಾಣಿ ಹುಡಿದ್ದಾರೆ..ಇನ್ನು ಸಿಎಂ ಜೊತೆಗೆ ಮಂತ್ರಿಗಳು ಸಹ ಪ್ರಚಾರ ನಡೆಸುತ್ತಿದ್ದಾರೆ.ರಾಜ್ಯದ […]

2019 ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿ ಬಹಳ ದಿನಗಳು ಕಳೆದಿತ್ತು. ವಿಭಿನ್ನ ಕಥಾಹಂದರದ “ಅಕ್ಷಿ” , ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಪಡೆದುಕೊಂಡಿತ್ತು. ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರ್ದೇಶಕ ಮನೋಜ್ ಕುಮಾರ್ ಹಾಗೂ ನಿರ್ಮಾಪಕ, ಸಂಗೀತ ನಿರ್ದೇಶಕ ಕಲಾದೇಗುಲ ಶ್ರೀನಿವಾಸ್ ಪ್ರಶಸ್ತಿ ಸ್ವೀಕರಿಸಿದರು.ತಮ್ಮ ಚಿತ್ರಕ್ಕೆ ರಾಷ್ಟ್ರೀಯ ಮನ್ನಣೆ ದೊರೆತಿರುವುದಕ್ಕೆ ಇಡೀ ತಂಡದಲ್ಲಿ ಸಂತಸ ಮನೆ ಮಾಡಿದೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ […]

‌ಹೆಚ್‌ ಡಿಕೆಗೆ ವಿರುದ್ಧ ಎಂಎಲ್‌ ಸಿ ಬೆಮೆಲ್ ಕಾಂತರಾಜು ವಾಗ್ದಾಳಿ ನಡೆಸಿದ್ದಾರೆ… ತುರುವೇಕೆರೆಯಲ್ಲಿ ನಾನು ವಿಧಾನಸಭೆಗೆ ಸ್ಪರ್ಧಿಸಬೇಕು…ಆದ್ರೆ ಹೆಚ್‌ ಡಿಕೆ MT ಕೃಷ್ಣಪ್ಪಗೆ ಟಿಕೆಟ್ ಘೋಷಣೆ ಮಾಡಿದ್ದಾರೆ.HDK  ಅವರ ಇಂಥಹ ಮಾತುಗಳು ನಾವು ಹಿಂದಿನಿಂದಲೂ ನೋಡುತಿದ್ದೇವೆ.ಅವರು ಒಂದೊಂದು ಸಾರಿ ಒಂದೊಂದು ಮಾತು ಹೇಳುತ್ತಾರೆ.ಅವರಿಗೆ ಈ ಮಾತುಗಳು ಎಷ್ಟು ಶೋಭೆ ತರುತ್ತದೆ ಅನ್ನೋದು ಅವರೇ ಯೋಚನೆ ಮಾಡಲಿ.ಒಂದು ಕ್ಷೇತ್ರದಲ್ಲಿ ಇಬ್ಬಿಬ್ಬರು ನಾಯಕರನ್ನು ಬೆಳೆಸೋದು ಅವರಿಗೆ ರೂಢಿಯಾಗಿದೆ.ಮುಂದಿನ ದಿನಗಳಲ್ಲಿ ಜನರೇ  ಉತ್ತರ ಕೊಡುತ್ತಾರೆ.ಜೆಡಿಎಸ್ […]

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಂತರ ಇದು ಕಾಂಗ್ರೆಸ್‌ನ ಎರಡನೇ ಪ್ರಮುಖ ಸಭೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಆಗ್ರಹ ಕೇಳಿಬರುವ ಸಾಧ್ಯತೆ ಇದೆ. ನವದೆಹಲಿ (ಅ.‌ 24): ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ  ಪೆಟ್ರೋಲ್  ಮತ್ತು ಡೀಸೆಲ್  ಬೆಲೆಗಳು ಕಡಿಮೆ ಇದ್ದರೂ, ನಿರುದ್ಯೋಗ, ಹಣದುಬ್ಬರ, ಹವಾಮಾನ ವೈಪರೀತ್ಯ ಮತ್ತಿತರ ಸಮಸ್ಯೆಗಳಿಂದ ಜನ ಸಾಮಾನ್ಯ ಕಂಗಲಾಗಿದ್ದರೂ ಪ್ರಧಾನ ಮಂತ್ರಿ […]

ಚುನಾವಣೆಗೆ ಸ್ಪರ್ಧೆ ಮಾಡೋದು ಖಚಿತ. ಆದ್ರೆ ಯಾವ ಕ್ಷೇತ್ರ ಮತ್ತು ಪಕ್ಷ ಅಂತ ಅಂತಿಮಗೊಂಡಿಲ್ಲ. ಶೀಘ್ರದಲ್ಲಿಯೇ ಈ ಕುರಿತು ಅಧಿಕೃತವಾಗಿ ತಿಳಿಸುತ್ತೇನೆ. ಜಿಲ್ಲೆಯ ಎಸ್ ಟಿ ಮೀಸಲು ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದೇನೆ….!!! ಚಿತ್ರದುರ್ಗ: ನಟ ಶಶಿಕುಮಾರ್ (Actor Shashikumar) ಮತ್ತೆ ರಾಜಕೀಯಕ್ಕೆ ಕಮ್ ಬ್ಯಾಕ್ ಮಾಡುವ ಸಾಧ್ಯತೆಗಳಿವೆ. ಮುಂದಿನ ವಿಧಾನಸಭಾ ಚುನಾವಣೆಗೆ (Assembly Election)  ಹದಿನೈದು ತಿಂಗಳು ಇರುವಾಗಲೇ ಮತ್ತೆ ತಮ್ಮ ಹಳೆ ಲಯಕ್ಕೆ ಮರಳಲು ಶಶಿಕುಮಾರ್ ತಯಾರಿ ನಡೆಸುತ್ತಿದ್ದಾರೆ. […]

ನವದೆಹಲಿ: ಇಟಲಿಯ ರಾಜಧಾನಿ ರೋಮ್‌ನಲ್ಲಿ ಇದೇ 30ರಿಂದ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಅಫ್ಗನ್‌ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಜಾಗತಿಕವಾಗಿ ಸಂಘಟಿತ ಕಾರ್ಯತಂತ್ರದ ಅವಶ್ಯಕತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ ಎಂದು ಮೂಲಗಳು ಭಾನುವಾರ ಹೇಳಿವೆ. ಈ ವೇಳೆ ಹವಾಮಾನ ಬದಲಾವಣೆ ಮತ್ತು ಕೋವಿಡ್‌ ಪಿಡುಗಿನ ಸವಾಲುಗಳನ್ನು ಎದುರಿಸುವ ಬಗ್ಗೆಯೂ ಮಾತನಾಡಲಿದ್ದಾರೆ ಎಂದೂ ಹೇಳಲಾಗಿದ ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಸಿದ್ದರಾಮಯ್ಯ ಅವರನ್ನು ಅಲ್ಪಸಂಖ್ಯಾತ ವಿರೋಧಿ ಎಂದು ಟೀಕಿಸುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೇ ಅಲ್ಪಸಂಖ್ಯಾತ ನಿಜವಾದ ವಿರೋಧಿ. ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವುದೇ ಅವರ ಗುರಿಯಾಗಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಂದಗಿ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಹೆಚ್.ಡಿ. ದೇವೇಗೌಡರು ಕೂಡ ಅಲ್ಪಸಂಖ್ಯಾತರ ವಿರೋಧಿಯಲ್ಲ. ಕುಮಾರಸ್ವಾಮಿ ಮಾತ್ರ ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಬಲಿಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಕುಟುಕಿದರು. […]

ನಗರದಲ್ಲಿ ನಮ್ಮ ಮೆಟ್ರೋ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ. 40 ಅಡಿ ಎತ್ತರದಿಂದ ಕ್ರೇನ್ ಕುಸಿದು ಬಿದ್ದಿದ್ದು, ಭಾರೀ ಅನಾಹುತ ತಪ್ಪಿದೆ.ಸಿಲ್ಕ್ ಬೋರ್ಡ್ ಬಳಿ ಮೆಟ್ರೋ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿತ್ತು. ಕಾರ್ಮಿಕರು ಕೆಲಸ ಮಾಡುವಾಗಲೇ ಕ್ರೇನ್ ಕುಸಿದಿದೆ. ಭಾನುವಾರ ಆಗಿದ್ದರಿಂದ ರಸ್ತೆಯಲ್ಲಿ ವಾಹನಗಳ ಸಂಚಾರ ಕಡಿಮೆ ಇತ್ತು. ಆದ್ದರಿಂದ ದೊಡ್ಡ ಅನಾಹುತ ತಪ್ಪಿದಂತೆ ಆಗಿದೆ. ಮೆಟ್ರೋ ಸೆಗ್ಮೆಂಟ್ ಜೋಡಣೆ ಮಾಡುತ್ತಿದ್ದ ಕ್ರೇನ್ ಅರ್ಧಕ್ಕೆ ತುಂಡಾಗಿದ್ದು ಸುಮಾರು 40 ಅಡಿ ಎತ್ತರಿಂದ ಕೇನ್ […]

ಶ್ರೀ ಕ್ಷೇತ್ರ ಧರ್ಮಸ್ಥಳ ಪವಿತ್ರ ಯಾತ್ರಾಸ್ಥಳವಿಂದು ಧಾರ್ಮಿಕ ಚೌಕಟ್ಟಿನ ಪರಿಧಿ ಮೀರಿ ಧರ್ಮದ ಪರಿಕಲ್ಪನೆಯನ್ನು ಮಾನವ ಧರ್ಮಕ್ಕೆ ವಿಸ್ತರಿಸುವ ಮೂಲಕ ಅನನ್ಯ ಸೇವಾ ದೀಕ್ಷೆಗಳಿಂದ ಜಗದ್ವಿಖ್ಯಾತವಾಗಿ ಬೆಳೆದಿದೆ ಎಂದಾದರೆ ಅದು ಧರ್ಮ ಸಾಮ್ರಾಜ್ಯದ ಸರ್ವಶಕ್ತ ಧರ್ಮತೇಜ ನಮ್ಮ ಪೂಜ್ಯ ಖಾವಂದರಿಂದ. ಧಾರ್ಮಿಕ ಕ್ಷೇತ್ರವೊಂದು ಭಕ್ತಿ ಆಲಯವಾಗಿ ಮಾತ್ರ ಬೆಳಗದೆ, ಸಕಲಕೋಟಿ ಜೀವರಾಶಿಗಳ ಆಶಯಕ್ಕೆ ಬದ್ಧವಾಗಿ, ಅಣು ಅಣುಗಳಲ್ಲೂ ದಾನ ಧರ್ಮದ ಚಿಂತನೆ ಮೊಳಗಿ ‘ಸರ್ವೆ ಜನಾಃ ಸುಖೀನೋ ಭವಂತು’ಎಂಬ ಜಗದೋದ್ಧಾರಕನ […]

Advertisement

Wordpress Social Share Plugin powered by Ultimatelysocial