ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ , ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ ನಾರಾಯಣ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ […]

ಚಳಿಗಾಲ ಶುರುವಾಗ್ತಿದೆ. ಮದುವೆಯಾದ ಜೋಡಿ ಹನಿಮೂನ್ ಗೆ ಪ್ಲಾನ್ ಮಾಡ್ತಿರುತ್ತಾರೆ. ನೀವೂ ಹನಿಮೂನ್ ಗೆ ಪ್ಲಾನ್ ಮಾಡ್ತಿದ್ದರೆ ಈ ಪ್ರದೇಶಕ್ಕೊಮ್ಮೆ ಹೋಗಿ ಬನ್ನಿ.ಅಕ್ಟೋಬರ್ ನಲ್ಲಿ ಹನಿಮೂನ್ ಗೆ ಹೋಗಲು ಯೋಜಿಸುತ್ತಿದ್ದರೆ, ಹಿಂದೂ ಮಹಾಸಾಗರದ ದ್ವೀಪ ರಾಷ್ಟ್ರ ಮಾರಿಷಸ್ ಗೆ ಹೋಗಬಹುದು. ಮಾರಿಷಸ್ ನ ಸೌಂದರ್ಯ ಮತ್ತು ಅದರ ಭವ್ಯ ವಾತಾವರಣ, ಬಹುತೇಕ ಪ್ರವಾಸಿಗರನ್ನು ಸೆಳೆಯುತ್ತದೆ. ಸುತ್ತಲು ಸಮುದ್ರದಿಂದ ಆವೃತವಾಗಿರುವ ಈ ಪ್ರದೇಶ ಸಂಗಾತಿಯೊಂದಿಗೆ ಇರಲು ತುಂಬಾ ವಿಶೇಷವಾಗಿರುತ್ತದೆ.ಮಾರಿಷಸ್ ಮಧುಚಂದ್ರಕ್ಕೆ ಹೇಳಿ ಮಾಡಿಸಿದ […]

ಪೆಟ್ರೋಲ್‌ ಬೆನ್ನಲ್ಲೇ ಇದೀಗ ಡೀಸೆಲ್‌ ದರ ಕೂಡ ರಾಜ್ಯದಲ್ಲಿ ಶತಕದ ಬಾರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಏರಿಕೆ ಮುಂದುವರಿದರೆ ವಾರದೊಳಗೆ ಡೀಸೆಲ್‌ದರ 100ರ ಗಡಿ ದಾಟಲಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಶುಕ್ರವಾರ ಒಂದು ಲೀಟರ್‌ ಡೀಸೆಲ್‌ ದರ 99.65 ರು. ತಲುಪಿದ್ದು, ಇದೇ ರಾಜ್ಯದ ಅತಿಹೆಚ್ಚಿನ ದರವಾಗಿದೆ. ಉತ್ತರ ಕನ್ನಡ ಸೇರಿ ರಾಜ್ಯದ 10 ಕಡೆ ಡೀಸೆಲ್‌ ದರ 99 ರೂ. ದಾಟಿದೆ, ಶತಕದತ್ತ ದಾಪುಗಾಲಿಡುತ್ತಿದೆ. ಬಳ್ಳಾರಿ​- […]

ಬೆಂಗಳೂರು: ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ನಾನು ಟವೆಲ್‌ ಹಾಕಿಲ್ಲ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ನೀಡಿದ್ದರು. ಸಚಿವ ಎಂ.ಟಿ.ಬಿ. ನಾಗರಾಜ್‌ ತಮಗೆ ಬಿಟ್ಟು ಕೊಡುವಂತೆ ಕೇಳಿದರು. ನಾನು ತಕ್ಷಣವೇ ಅವರ ಕೋರಿಕೆಯನ್ನು ಒಪ್ಪಿಕೊಂಡಿದ್ದೆ. ಯಾವುದೇ ಜಿಲ್ಲೆಯ ಉಸ್ತುವಾರಿ ಇಲ್ಲದೆಯೂ ಕೆಲಸ ಮಾಡಿದ್ದೇನೆ‘ ಎಂದು ಆರ್‌. ಅಶೋಕ ಹೇಳಿದರು. ನಾನು ಯಾವುದೇ ಜಿಲ್ಲೆಯ ಉಸ್ತುವಾರಿ ನೀಡುವಂತೆ ಬೇಡಿಕೆ ಇಟ್ಟಿಲ್ಲ. ರಾಜ್ಯದ […]

ರಾಜ್ಯ ಸರ್ಕಾರದಿಂದಲೇ ಏರ್ಪಟ್ಟಿದ್ದ ಸಿಎಂ ಬೊಮ್ಮಾಯಿ ಅವರ ಕಾರ್ಯಕ್ರಮದಲ್ಲೇ ಮತ್ತೊಮ್ಮೆ ಕನ್ನಡ ಮಾಯವಾಗಿದ್ದು ಈ ಅನುಮಾನಕ್ಕೆ ಕಾರಣವಾಗಿದೆ. ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ನಡೆದ ಕೋವಿಡ್ ಗಾಗಿ ಪ್ರತ್ಯೇಕ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಲ್ಲಿಯೂ ಕನ್ನಡದ ಸುಳಿವು ಇಲ್ಲದಿರುವುದು ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿಂದೆ ಮೆಟ್ರೋ ಉದ್ಘಾಟನೆ ಸಂದರ್ಭದಲ್ಲಿಯೂ ಕೂಡ ಕನ್ನಡ ಭಾಷೆಯನ್ನು ಕಡೆಗಣಿಸಿರುವುದಕ್ಕೆ ಜನರಿಂದ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಮತ್ತದೆ ಕಥೆ […]

ದೊಮ್ಮಲೂರು ಮೇಲುಸೇತುವೆ(ಈಜೀಪುರದ ಕಡೆ ಹೋಗುವ ರಸ್ತೆ) ಹತ್ತಿರ ಮಳೆ ನೀರು ಹರಿದು ಹೋಗುವ 3 ಕ್ರಾಸ್ ಕಲ್ವರ್ಟ್ ಗಳು ರಸ್ತೆ ಕೆಳಗೆ ಹಾದು ಹೋಗಿದ್ದು, ಅವುಗಳಲ್ಲಿ ತುಂಬಿರುವ ಹೂಳನ್ನು ತೆರವುಗೊಳಿಸಿ ರೀಮಾಡೆಲಿಂಗ್ ಮಾಡಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕೆಂದು ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ದೊಮ್ಮಲೂರು ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ದೊಮ್ಮಲೂರು ಮೇಲುಸೇತುವೆ […]

Advertisement

Wordpress Social Share Plugin powered by Ultimatelysocial