ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ( Coronavirus ) ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 8,449 ಜನರಿಗೆ ಕೊರೊನಾ ಸೋಂಕು ( Corona Positive ) ದೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ಅವರು, ಕಳೆದ 24 ಗಂಟೆಯಲ್ಲಿ 2,03,260 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 6,812 ಸೇರಿದಂತೆ ರಾಜ್ಯಾಧ್ಯಂತ 8,449 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ […]
BANGALORE
ಬೆಂಗಳೂರು: ಕೊರೊನಾ ಸಂಭವನೀಯ ಮೂರನೇ ಅಲೆಯನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕೋವಿಡ್ ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಹಲವು ಜವಾಬ್ದಾರಿ ಕೊಟ್ಟಿದ್ದೇವೆ. ಎಲ್ಲಾ ಅಧಿಕಾರಿಗಳ ಸಮನ್ವಯ ಕುರಿತು ಸಭೆ ಮಾಡಲಾಗಿದೆ. ಕಳೆದ ಎರಡು ಅಲೆಗಳ […]
ಕಂದಾಯ ಸಚಿವ ಆರ್ ಅಶೋಕ್ ಗೆ ಕೊರೋನಾ ಸೋಂಕು ದೃಢ ಪಟ್ಟಿರುವ ಹಿನ್ನೆಲೆ ಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದೆ. ನಿನ್ನೆ ಸಚಿವ ಸಂಪುಟ ಸಭೆಗೂ ಅಶೋಕ್ ಗೈರಾಗಿದ್ದರು. ಈ ಹಿಂದೆ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೂ ಕೊರೋನಾ ಪಾಸಿಟಿವ್ ಕಂಡು ಬಂದಿತ್ತು, ಕರ್ನಾಟಕದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ…. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಕೆ ಶಿವನ್ ಅವರು 2021 ರಲ್ಲಿ ಬಾಹ್ಯಾಕಾಶ ಸಂಸ್ಥೆಯಲ್ಲಿ “ಪ್ರಾಥಮಿಕವಾಗಿ ಕಡಿಮೆ ಸಂಖ್ಯೆಯ ಉಡಾವಣೆಗಳಿಂದಾಗಿ” ಬಹಳ ಕಡಿಮೆ ಸಂಭವಿಸಿದೆ ಎಂಬ ಭಾವನೆ ಇದೆ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಇಸ್ರೋ ಅನೇಕ ತಂತ್ರಜ್ಞಾನ ಅಭಿವೃದ್ಧಿ ಉಪಕ್ರಮಗಳನ್ನು ಕೈಗೊಂಡಿದೆ ಮತ್ತು “ವಿಶಾಂತ ಅವಧಿಯಲ್ಲಿ” ಮುಂದಿನ ದಶಕದ ಬಾಹ್ಯಾಕಾಶ ಚಟುವಟಿಕೆಗಳನ್ನು ಯೋಜಿಸಿದೆ ಎಂದು ಅವರು ಹೈಲೈಟ್ ಮಾಡಿದರು. ಇಸ್ರೋ ವೆಬ್ಸೈಟ್ನಲ್ಲಿ ಪೋಸ್ಟ್ ಮಾಡಿದ ಹೊಸ ವರ್ಷದ […]
ಮೀನಿನ ಸಾಂಬರ್ ಮಾಡುವ ವಿಧಾನ ಬೇಕಾಗುವಪದಾರ್ಥಗಳು ಮೀನು- 1 ಕೆಜಿ ಈರುಳ್ಳಿ-2 ಟೊಮೆಟೊ-2 ಅಡುಗೆ ಎಣ್ಣೆ-ಅರ್ಧ ದನಿಯಾ – ಅರ್ಧ ಕಪ್ ಬ್ಯಾಡಗಿ ಮೆಣಸು- 5ರಿಂದ 8 ತೆಂಗಿನಕಾಯಿ ತುರಿ- 1ಕಪ್ ಹುಣಸೆಹಣ್ಣು- ಸ್ವಲ್ಪ ಬೆಳ್ಳುಳ್ಳಿ- 1 ಕೊತ್ತಂಬರಿ ಸೊಪ್ಪು- ಸ್ವಲ್ಪ ಕರಿಬೇವು- ಸ್ವಲ್ಪ ಜೀರಿಗೆ- 3 ಟೀ ಸ್ಪೂನ್ ಕಾಳುಮೆಣಸು- 1 ಟೀ ಸ್ಪೂನ್ ಅರಿಶಿಣ ಪುಡಿ- 1 ಟೀ ಸ್ಪೂನ್ […]
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಹುಲಸೂರ ಪಟ್ಟಣದಲ್ಲಿ ಒಂದೇ ಕುಟುಂಬದ ಐದು ಜನರಿಗೆ ವಕ್ಕರಿಸಿದ ಕರೋನ,ಮಹಾರಾಷ್ಟ್ರದ ಗಡಿ ಬೀದರ ಜಿಲ್ಲೆಯ ಹುಲಸೂರ ಪಟ್ಟಣದಲ್ಲಿ ಒಂದೇ ಕುಟುಂಬದ ಐದು ಜನರಿಗೆ ಕೋವಿಡ್ ಪಾಜಿಟಿವ್ ಬಂದಿರುವ ವರದಿಯಾಗಿದೆ,ತಾಲ್ಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಅವರ ಮನೆ ಹಾಗೂ ಅವರ ಸುತ್ತ ಮುತ್ತಲ್ಲಿನ ಮನೆಯವರನ್ನು ಮತ್ತು ಆ ಓಣಿಯ 30 ಜನರ ಸ್ಲ್ಯಾಬ್ ಪಡೆದುಕೊಂಡು,ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕರೋನ ಟೆಸ್ಟ್ ಗೆ […]
ಅಂಧ್ರಪ್ರದೇಶದ ಗುಂಟುರುಗೆ ತೆರಳಿ ಮರಳಿ ಯಾದಗಿರಿಗೆ ಆಗಮಿಸಿದ ಬ್ಯಾಂಕ್ ಸಿಬ್ಬಂದಿಗೆ ವಕ್ಕರಿಸಿದ ಕೊರೊನಾ,ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿರುವ ಯುನಿಯನ್ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಸಿಬ್ಬಂದಿಗೆ ವಕ್ಕರಿಸಿದ ಕೊರೊನಾ,ಈ ವೇಳೆ ಕೊವೀಡ್ ಟೆಸ್ಟ್ ಮಾಡಿಸಿಕೊಂಡಾಗ ಕೊವೀಡ್ ಪತ್ತೆಯಾಗಿದ್ದು,ಮುಂಜಾಗ್ರತೆ ವಹಿಸಿಕೊಂಡು ಬ್ಯಾಂಕ್ ಯನ್ನು ಸ್ಯಾನಿಟೈಸ್ ಮಾಡಲಾಗಿತ್ತು,ಪುರಸಭೆ ಸಿಬ್ಬಂದಿಗಳು ಕೊವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಯಾದಗಿರಿ ನಗರದ ಹೊರಭಾಗದ ಕೊವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಸಕ್ರಿಯ ಪ್ರಕರಣಗಳು ಪತ್ತೆಯಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿದೆ ಲಾರಿ ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತವಾಗಿದು, ಬೆಳಗ್ಗೆ ತಿಂಡಿಗೆ MTR ಗೆ ಬರುತ್ತಿದ್ದ ಸಂಜನಾ ಪ್ರಿಯಾ ಹಾಗೂ ಅಣ್ಣಾ ವಿನಯ್ ಕುಮಾರ್ ರವರು ಈ ಘಟನೆಯಲ್ಲಿ ತೀವ್ರ ಗಂಭೀರವಾಗಿದ್ದು,ಫೈನಲ್ ಇಯರ್ BEಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸಂಜನಾರವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಅಣ್ಣನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ,ಲಾರಿ ಬರುವುದನ್ನು ಗಮನಿಸದೆ ದ್ವಿಚಕ್ರ ವಾಹನದಲ್ಲಿ ಬರುತ್ತಿರುವಾಗ ಈ ಘಟನೆ ಸಂಭವಿಸಿದ ಸ್ಥಳೀಯರು ವ್ಯಕ್ತಪಡಿಸಿದ್ದಾರೆ,ಈ […]
ಕನ್ನಡ ಚಿತ್ರರಂಗದಲ್ಲಿ ತನ್ನದೇ ಬೇಡಿಕೆ ಹೊಂದಿರುವ Rapper ಚಂದನ್ ಶೆಟ್ಟಿ 10 ರೂಪಾಯಿಯಲ್ಲಿ ಸ್ವರ್ಗ ತೋರಿಸಿದ್ದಾರೆ,,,,,ಅಯ್ಯೋ ಏನ್ ಹೇಳಿದ್ದಾರೆ ಅಂತಿರಾ ಹೌದು,ವರ್ಷಕ್ಕೊಂದು ಪಾರ್ಟಿ ಸಾಂಗ್ ನೀಡುವ ಚಂದನ್ ಶೆಟ್ಟಿ ಈ ವರ್ಷವೂ ಕೂಡ ಲಕ ಲಕ ಲ್ಯಾಂಬೋರ್ಗಿನಿ ಅಂತ ಸಖತ್ ಸಾಂಗ್ ಮೂಲಕ ತೆರೆ ಮೇಲೆ ಬಂದಿದ್ದಾರೆ,ಇದೇ ಮೊದಲ ಬಾರಿಗೆ ಪಾರ್ಟಿ ಸಾಂಗ್ ನಲ್ಲಿ ಕಾಣಿಸಿಕೊಂಡಿರುವ ಸ್ಯಾಂಡಲ್ ವುಡ್ನ ಡಿಂಪಲ್ ಕ್ವೀನ್ ರಚಿತಾ ರಾವ್ ಮೊದಲ ಬಾರಿಗೆ ಪಾರ್ಟಿ ಸಾಂಗ್ […]