ಯಡಿಯೂರಪ್ಪ ಮೇಲೆ ಬಿಜೆಪಿ ಮುನಿಸಿಕೊಂಡಿದೆ ಅನ್ನೋದು ಶುದ್ಧ ಸುಳ್ಳು. ಯಡಿಯೂರಪ್ಪನವರೇ ನಮ್ಮ ಸರ್ವೋಚ್ಛ ನಾಯಕರು ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. ಯೆಡಿಯೂರಪ್ಪ ಎಲ್ಲ ಕೆಲಸ ಮಾಡುತ್ತೇವೆ. ನನ್ನ ಹಾಗು ಬಿಎಸ್‌ವೈ ನಡುವಿನ ಭಿನ್ನಾಬಿಪ್ರಾಯ ಕೂಡ ಸುಳ್ಳು. ಆ ಥರಹದ ಯಾವುದೇ ಗೊಂದಲ ಇಲ್ಲ ನನ್ನದು ಬಿಎಸ್‌ವೈ ಅವರದ್ದು ತಂದೆ ಮಗನ ಸಂಬಂಧ ಎಂದು ಸ್ಪಷ್ಟ ಪಡಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ: https://play.google.com/store/apps/details?id=com.speed.newskannada Please follow and like […]

ಚಾಮರಾಜನಗರದಲ್ಲಿ ಕಾಟಾಚಾರಕ್ಕೆ ನಡೆಯುತ್ತಿದೆಯಾ ಕರ್ನಾಟಕ ಕೇರಳ ಚೆಕ್ ಪೋಸ್ಟ್ ನಲ್ಲಿ ತಪಾಸಣೆ,ಅಂತರಾಜ್ಯ ಚೆಕ್ ಪೋಸ್ಟ್ ನಲ್ಲಿ ಕಾಟಾಚಾರದ ತಪಾಸಣೆ ನಡೆಯುತ್ತಿದ್ದು,ತಪಾಸಣೆ ಇಲ್ಲದೆ ನೂರಾರು ವಾಹನಗಳು ಕೇರಳದಿಂದ ಕರ್ನಾಟಕಕ್ಕೆ ಆಗಮಿಸುತ್ತಲೆ ಇವೆ,ನಕಲಿ ಆರ್ ಟಿ ಪಿ ಸಿ ಆರ್ ವರದಿ ತೋರಿಸಿ ನಿತ್ಯ ಬರುತ್ತಿದ್ದಾರೆ ಪ್ರವಾಸಿಗರು ,ಇದರಲ್ಲಿ ಹಣಕೊಟ್ಟು ಬರುವವರೇ ಹೆಚ್ಚು,ತಪಾಸಣೆ ಸಿಬ್ಬಂದಿಗಳ ನಿರ್ಲಕ್ಷ್ಯತನದಿಂದ ರಾಜ್ಯಕ್ಕೆ ವಕ್ಕರಿಸಿದೆ ಕೋರೊನಾ ಹೆಮ್ಮಾರಿ ಎಂದು ತಿಳಿಸಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

ಯಾದಗಿರಿಯಲ್ಲಿ  ಸತ್ತವರ ಹೆಸರಿನಲ್ಲಿ ವ್ಯಾಕ್ಸಿನ್ ಮತ್ತು ನೆಗೆಟಿವ್ ರಿಪೋರ್ಟ್ ಪ್ರಕರಣ ದಾಖಲಾಗಿದ್ದು,ಎಡವಟ್ಟಿನ ಬಗ್ಗೆ ಸಿಬ್ಬಂದಿಗಳ ಮೇಲೆ ಹಾಕಿದ ಡಿಹೆಚ್ಓ ಇಂದುಮತಿ ಕಾಮಶೆಟ್ಟಿ,ಕೆಲ ಹೊಸ ನೇಮಕಾತಿಯಾದವರು ಯಡವಟ್ಟು ಮಾಡಿದ್ದಾರೆ ಎಂದು ಯಾದಗಿರಿ ಡಿಹೆಚ್ಓ ಡಾ.ಇಂದುಮತಿ ಕಾಮಶೆಟ್ಟಿ ಹೇಳಿಕೆ ನೀಡಿದ್ದಾರೆ,SRF ID ತೆಗೆದುಕೊಂಡು ಇದರ ಬಗ್ಗೆ ತಿಳಿದುಕೊಳ್ಳಲಾಗುವುದು ಯಾವ ಲಾಗಿನ್ ನಿಂದ ಎಂಟ್ರಿ ಆಗಿದೆ ಅಂತ ನೋಡಿಕೊಳ್ತೀವಿ,ಕೆಲ ಹೊಸ ಸಿಬ್ಬಂದಿಯವರು ಈ ತರಹ ಮಾಡಿರ್ತಾರೆ,ಇಂತಹ ಪ್ರಕರಣಗಳು ನಮ್ಮ ಜಿಲ್ಲೆಯಲ್ಲಿ ಕಂಡು ಬಂದಿರಲಿಲ್ಲ,ಸುಮಾರು ದಿನಗಳ […]

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೋಲ್ಕತ್ತಾ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್‌ನಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಉಪಸ್ಥಿತರಿದ್ದರು. ಸಿಎನ್‌ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕ್ಯಾಂಪಸ್ 460 ಹಾಸಿಗೆಗಳ ಸಮಗ್ರ ಕ್ಯಾನ್ಸರ್ ಕೇಂದ್ರ ಘಟಕವಾಗಿದ್ದು, ಕ್ಯಾನ್ಸರ್ ರೋಗನಿರ್ಣಯ, ಹಂತ, ಚಿಕಿತ್ಸೆ ಮತ್ತು ಆರೈಕೆಗಾಗಿ […]

ಶಾಲೆಗೆ ಹೋಗುವ ಮಕ್ಕಳು, ಅಥವಾ ಆಫೀಸ್ ಗೆ ಹೋಗುವವರ ಶರ್ಟ್ ನಲ್ಲಿ ಯಾವುದೋ ಕಾರಣದಿಂದ ಪೆನ್ನಿನ ಇಂಕ್ ನಿಂದ ಕಲೆಯಾಗಿರುತ್ತದೆ. ಅದು ಬಿಳಿ ಬಣ್ಣದ ಶರ್ಟ್ ಇದ್ದರಂತೂ ಕೇಳುವುದೇ ಬೇಡ. ಮಕ್ಕಳ ಯೂನಿಫಾರ್ಮ್ ನಲ್ಲಿ ಹೆಚ್ಚಾಗಿ ಈ ಕಲೆಗಳು ಕಂಡುಬರುತ್ತದೆ. ಶಾಲೆಯಲ್ಲಿ ಬರೆಯುವಾಗ ಪೆನ್ನು ತಾಕಿಯೋ ಅಥವಾ ಅವರ ಗೆಳೆಯರ್ಯಾರೋ ಗೀಚಿಯೋ ಶರ್ಟ್ ಮೇಲೆ ಇಂಕಿನ ಕಲೆಯಾಗಿರುತ್ತದೆ. ಇದನ್ನು ಸುಲಭದಲ್ಲಿ ತೆಗೆಯಲು ಈ ವಿಧಾನ ಅನುಸರಿಸಿ. *ಶರ್ಟ್ ನಲ್ಲಿ ಇಂಕಿನ […]

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಗೋವಾ ರಾಜ್ಯದಲ್ಲಿ ಕೋವಿಡ್- 19 ರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೋವಾದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಸಂಬಂಧಪಟ್ಟಂತೆ ಸರ್ಕಾರದ ಆದೇಶದ ಅನುಸಾರ ಕೆಳಕಂಡ ವಿಶೇಷ ಸರ್ವೇಕ್ಷಣಾ ಚಟುವಟಿಕೆಗಳನ್ನು ಕಡ್ಡಾಯವಾಗಿ ಕೈಗೊಳ್ಳಲಾಗುತ್ತಿದೆ ಎಂದು ಅನೀಶ ಹೆಗಡೆ, ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ, ನೈಋತ್ಯ ರೈಲ್ವೆ, ಹುಬ್ಬಳ್ಳಿ ಇವರು ಮಾಹಿತಿ ನೀಡಿದ್ದಾರೆ. ಗೋವಾದಿಂದ ಕರ್ನಾಟಕಕ್ಕೆ ಬರುವ ರೈಲ್ವೆ ಪ್ರಯಾಣಿಕರಿಗೆ ಬಹುಮುಖ್ಯ ಮಾಹಿತಿ 1) ದಿನಾಂಕ […]

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ( Coronavirus ) ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 8,449 ಜನರಿಗೆ ಕೊರೊನಾ ಸೋಂಕು ( Corona Positive ) ದೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ಅವರು, ಕಳೆದ 24 ಗಂಟೆಯಲ್ಲಿ 2,03,260 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 6,812 ಸೇರಿದಂತೆ ರಾಜ್ಯಾಧ್ಯಂತ 8,449 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ […]

ಬೆಂಗಳೂರು: ಕೊರೊನಾ ಸಂಭವನೀಯ ಮೂರನೇ ಅಲೆಯನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕೋವಿಡ್ ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಹಲವು ಜವಾಬ್ದಾರಿ ಕೊಟ್ಟಿದ್ದೇವೆ. ಎಲ್ಲಾ ಅಧಿಕಾರಿಗಳ ಸಮನ್ವಯ ಕುರಿತು ಸಭೆ ಮಾಡಲಾಗಿದೆ. ಕಳೆದ ಎರಡು ಅಲೆಗಳ […]

ಕಂದಾಯ ಸಚಿವ ಆರ್ ಅಶೋಕ್‌ ಗೆ ಕೊರೋನಾ ಸೋಂಕು ದೃಢ ಪಟ್ಟಿರುವ ಹಿನ್ನೆಲೆ ಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದೆ. ನಿನ್ನೆ ಸಚಿವ  ಸಂಪುಟ ಸಭೆಗೂ ಅಶೋಕ್ ಗೈರಾಗಿದ್ದರು. ಈ ಹಿಂದೆ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೂ ಕೊರೋನಾ ಪಾಸಿಟಿವ್​ ಕಂಡು ಬಂದಿತ್ತು, ಕರ್ನಾಟಕದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ  ಹೆಚ್ಚುತ್ತಿದೆ…. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

  ಕೊರೋನಾ ರೂಪಾಂತರಿ ವೈರಸ್ ಓಮಿಕ್ರಾನ್ ಸೋಂಕಿಗೆ ಹಲವು ರಾಜ್ಯಗಳು ತಬ್ಬಿಬ್ಬುಗೊಂಡಿದ್ದು, ಕರ್ನಾಟಕ ಸರ್ಕಾರವು ಕೂಡಲೇ ಹೆಚ್ಚಿನ ಎಸ್-ಜೀನ್ ಟಾರ್ಗೆಟ್ ಫೇಲ್ಯೂರ್ (ಎಸ್‌ಜಿಟಿಎಫ್) ಪರೀಕ್ಷಾ ಕಿಟ್‌ಗಳನ್ನು ಖರೀದಿಸಲು ಹಾಗೂ ಒಮಿಕ್ರಾನ್ ಪ್ರಕರಣಗಳ ಪತ್ತೆ ಹಚ್ಚಲು ಯಾದೃಚ್ಛಿಕ ಪರೀಕ್ಷೆಗಳನ್ನು ನಡೆಸಬೇಕಿದೆ ಎಂದು ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ರಾಜ್ಯದಲ್ಲಿ ಸೋಂಕು ದಿಢೀರ್ ಏರಿಕೆಯಾಗಿರುವುದು ಪ್ರಮುಖವಾಗಿ ಬೆಂಗಳೂರಿನಲ್ಲಿ ಹೆಚ್ಚಳಗೊಂಡಿರುವುದು ಮತ್ತು ಕೊಡಗು ಹಾಗೂ ಇತರೆ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ […]

Advertisement

Wordpress Social Share Plugin powered by Ultimatelysocial