ಮುಂಬೈ: ಕಳೆದ 12 ತಿಂಗಳಿಂದ ಬಾಲಿವುಡ್ ಇಂಡಸ್ಟ್ರಿ ಮಾದಕದ್ರವ್ಯ ನಿಯಂತ್ರಣ ಸಂಸ್ಥೆ (ಎನ್ಸಿಬಿ) ಹಾಗೂ ಜಾರಿ ನಿರ್ದೇಶನಾಲಯ (ಇಡಿ)ದ ಕಣ್ಗಾವಲಿನಲ್ಲಿದೆ. ಬಾಲಿವುಡ್ ಸೆಲೆಬ್ರಿಟಿಗಳಿಗೆ ಸಂಬಂಧಿಸಿದ ಮಾದಕ ಜಾಲದ ನಂಟು ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಎರಡು ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಈ ಎಲ್ಲ ಬೆಳವಣಿಗೆಯಿಂದ ಬಾಲಿವುಡ್ ಸೆಲೆಬ್ರಿಟಿಗಳಲ್ಲಿ ಭಯ ಶುರುವಾಗಿದೆ. ಯಾವಾಗ? ಯಾರು? ದಾಳಿ ಮಾಡುತ್ತಾರೆಂಬ ಆತಂಕವಿದೆ. ಅದರಲ್ಲೂ ಇತ್ತೀಚೆಗೆ ಮಾದಕ ಜಾಲ ನಂಟು ಬಾಲಿವುಡ್ಗೂ ಬೆಸೆದುಕೊಂಡಿರುವುದರಿಂದ ಯುವ ಕಲಾವಿದರಲ್ಲಿ […]
BBMP
ಬೆಂಗಳೂರು: ಒಂದು ವಾರದಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರದ ಬೊಮ್ಮನಹಳ್ಳಿ ವಲಯದ ಎಚ್ಎಸ್ಆರ್ ಬಡಾವಣೆಯಲ್ಲಿ ಪ್ರವಾಹ ಉಂಟಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದಿಢೀರ್ ಭೇಟಿ ನೀಡಿದರು. ಎಚ್ಎಸ್ಆರ್ ಬಡಾವಣೆಯ ಅಗರ ಕೆರೆ ಆಸುಪಾಸಿನಲ್ಲಿ ಮನೆಗಳಿಗೆ ನೀರು ನುಗ್ಗಿರುವ ತಗ್ಗುಪ್ರದೇಶಗಳಿಗೆ ಭೇಟಿ ನೀಡುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ನಗರದಲ್ಲಿ ಕೆಲವು ಕಡೆ ಪ್ರವಾಹ ಬಂದು ಜನವಸತಿಗಳಿಗೆಲ್ಲ ಸಾಕಷ್ಟು ತೊಂದರೆ ಆಗಿದೆ. ಅತಿ ಹೆಚ್ಚು ಮಳೆಯಾದ […]
ಬೆಂಗಳೂರು, ಅಕ್ಟೋಬರ್ 15; ‘ವಿಂದ್ಯಾ’ ಹೆಸರಿನ ಟಿಬಿಎಂ ಯಂತ್ರ ಕಂಟೋನ್ಮೆಂಟ್ ಮತ್ತು ಶಿವಾಜಿನಗರ ನಡುವೆ ನಮ್ಮ ಮೆಟ್ರೋ ಸುರಂಗವನ್ನ ಯಶಸ್ವಿಯಾಗಿ ಕೊರೆದು ಹೊರ ಬಂದಿದೆ. ಇದೇ ಮಾರ್ಗದಲ್ಲಿ ‘ಉರ್ಜಾ’ ಸುರಂಗ ಮಾರ್ಗ ಪೂರ್ಣಗೊಳಿಸಿ ಸೆಪ್ಟೆಂಬರ್ 22ರಂದು ಹೊರ ಬಂದಿತ್ತು.ಗೊಟ್ಟಿಗೆರೆ-ನಾಗವಾರ ನಡುವೆ ರೀಚ್-6 ಮಾರ್ಗ ನಿರ್ಮಾಣವಾಗುತ್ತಿದೆ. ಡೇರಿ ವೃತ್ತದಿಂದ ನಾಗವಾರ ನಡುವಿನ 13.9 ಕಿ. ಮೀ. ಸುರಂಗ ಮಾರ್ಗದ ಭಾಗವಾಗಿ ಕಂಟೋನ್ಮೆಂಟ್ ಮತ್ತು ಶಿವಾಜಿನಗರ ನಡುವೆ ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತಿದೆ.ನಮ್ಮ […]
ಉದ್ಯಾನ ನಗರಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದೆ. ಹಲವಾರು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.ಸೋಮವಾರ ಮಧ್ಯಾಹ್ನ 12 ಗಂಟೆ ಬಳಿಕ ನಗರದಲ್ಲಿ ಮಳೆಯಾಗಿತ್ತು. ಬಳಿಕ ಮೋಡ ಕವಿದ ವಾತಾವರಣವಿತ್ತು. ಸಂಜೆ 6 ಗಂಟೆಯ ಬಳಿಕ ಸುಮಾರು ಒಂದೂವರೆ ಗಂಟೆಗಳ ಕಾಲ ನಗರದಲ್ಲಿ ಭಾರೀ ಮಳೆಯಾಗಿದೆ.ಹೆಬ್ಬಾಳ, ಮಲ್ಲೇಶ್ವರ, ರಾಜಾಜಿನಗರ, ಮೆಜೆಸ್ಟಿಕ್, ಕೆ. ಆರ್. ಮಾರುಕಟ್ಟೆ, ಜಯನಗರ, ಹನುಮಂತನನಗರ, ವಿದ್ಯಾಪೀಠ ವೃತ್ತ, ಆರ್. ಆರ್. ನಗರ ಸೇರಿದಂತೆ ವಿವಿಧ […]
ದೊಮ್ಮಲೂರು ಮೇಲುಸೇತುವೆ(ಈಜೀಪುರದ ಕಡೆ ಹೋಗುವ ರಸ್ತೆ) ಹತ್ತಿರ ಮಳೆ ನೀರು ಹರಿದು ಹೋಗುವ 3 ಕ್ರಾಸ್ ಕಲ್ವರ್ಟ್ ಗಳು ರಸ್ತೆ ಕೆಳಗೆ ಹಾದು ಹೋಗಿದ್ದು, ಅವುಗಳಲ್ಲಿ ತುಂಬಿರುವ ಹೂಳನ್ನು ತೆರವುಗೊಳಿಸಿ ರೀಮಾಡೆಲಿಂಗ್ ಮಾಡಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕೆಂದು ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ದೊಮ್ಮಲೂರು ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ದೊಮ್ಮಲೂರು ಮೇಲುಸೇತುವೆ […]