ಹುಲಸೂರ ಪಟ್ಟಣದಲ್ಲಿ ಒಂದೇ ಕುಟುಂಬದ ಐದು ಜನರಿಗೆ ವಕ್ಕರಿಸಿದ ಕರೋನ,ಮಹಾರಾಷ್ಟ್ರದ ಗಡಿ ಬೀದರ ಜಿಲ್ಲೆಯ ಹುಲಸೂರ ಪಟ್ಟಣದಲ್ಲಿ ಒಂದೇ ಕುಟುಂಬದ ಐದು ಜನರಿಗೆ ಕೋವಿಡ್ ಪಾಜಿಟಿವ್ ಬಂದಿರುವ ವರದಿಯಾಗಿದೆ,ತಾಲ್ಲೂಕು ಆಡಳಿತ             ಹಾಗೂ ಆರೋಗ್ಯ ಇಲಾಖೆ ವತಿಯಿಂದ ಅವರ ಮನೆ ಹಾಗೂ ಅವರ ಸುತ್ತ ಮುತ್ತಲ್ಲಿನ ಮನೆಯವರನ್ನು ಮತ್ತು ಆ ಓಣಿಯ 30 ಜನರ ಸ್ಲ್ಯಾಬ್ ಪಡೆದುಕೊಂಡು,ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕರೋನ ಟೆಸ್ಟ್ ಗೆ […]

ಇಂದಿನಿಂದ 15 ರಿಂದ 18 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗುತ್ತಿದ್ದು,ಕೊಡಗಿನಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಗುತ್ತಿದ್ದು  ಕೊಡಗು ಉಸ್ತುವಾರಿ ಕೋಟ ಶ್ರೀನಿವಾಸ್ ಪೂಜಾರಿ ಪಾಲಿ ಬೆಟ್ಟದ ಮಹಿಳಾ ಸಮಾಜದಲ್ಲಿ ನಡೆಯುತ್ತಿದ್ದು,ಮಕ್ಕಳಿಗೆ         ವ್ಯಾಕ್ಸಿನೇಷನ್‌ ನೀಡಲಾಗುತ್ತಿದೆ,ಶಾಸಕ ಕೆ.ಜಿ ಬೋಪಯ್ಯ,ಡಿ.ಎಚ್.ಓ ವೆಂಕಟೇಶ್,ಎಂ.ಎಲ್.ಸಿ ಸುಜಾಕುಶಾಲಪ್ಪ,ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ ಸಾಥ್ ಕೂಡ ಇದರಲ್ಲಿ ಭಾಗಿಯಾಗಿದ್ದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಕೊರೋನಾ ರೂಪಾಂತರಿ ತಳಿ ಓಮಿಕ್ರಾನ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆ ರಾಜ್ಯದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ  ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ.  ಜ.3 ರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ  ಲಸಿಕಾಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಶಾಲೆಗಳಲ್ಲಿ ಲಸಿಕಾಕರಣ ನಡೆಯಲಿದ್ದು ಪ್ರತಿ ಶಾಲೆಯಲ್ಲಿ 50 ಮಕ್ಕಳಿಗೆ ಮೊದಲ ಲಸಿಕೆ ನೀಡಲಾಗುತ್ತೆ ಜೊತೆಗೆ ಲಸಿಕೆ ಪಡೆದ ಮಕ್ಕಳಿಗೆ ಒಂದು ದಿನ ರಜೆ ನೀಡಲು ನಿರ್ಧರಿಸಲಾಗಿದೆ. ಲಸಿಕೆ […]

ಬಿ ಬಿ ಎಂ ಪಿ ಯ ಮಾರ್ಗಸೂಚಿಯಂತೆ ಲಸಿಕೆ ಕೇಂದ್ರಗಳು ಸಿದ್ಧತೆ ನಡೆಸಿದೆ,ನಗರದ ಮೂಡಲಪಾಳ್ಯದ ಭೈರವೇಶ್ವರಿನಗರದ ಬಿ ಬಿ ಎಂ ಪಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಭರ್ಜರಿ ಸಿದ್ಧತೆ ನಡೆದಿದೆ 15 ರಿಂದ 18 ವರ್ಷದೋಳಗಿನ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದ್ದು,ನಗರದಲ್ಲಿ ಒಟ್ಟು 7 ಲಕ್ಷ ಮಕ್ಕಳನ್ನು ಗುರುತು ಮಾಡಿಕೊಂಡಿರುವ ಪಾಲಿಕೆ,ರೆಜಿಸ್ಟ್ರೇಷನ್,ವ್ಯಾಕ್ಸಿನೇಷನ್‌,ಅಬ್ಸರ್ವೇಷನ್ ರೂಮ್ ಮೂರು ವಿಭಾಗವಾಗಿ ಸಿದ್ಧತೆ ಮಾಡಿಕೊಂಡಿದೆ,ಆನ್ ಲೈನ್ ರೆಜಿಸ್ಟ್ರೇಷನ್ ಹಾಗೂ  ನೇರವಾಗಿಯೂ ಕೂಡ     ಲಸಿಕೆ ನೀಡಲು […]

ಭಕ್ತರ ನೂಕುನುಗ್ಗಲು,ಅಧಿಕಾರಿಗಳ ದುರಾಡಳಿತ ವೈಷ್ಣೋದೇವಿ ದೇಗುಲದಲ್ಲಿ ನಡೆದ ಭೀಕರತೆಯನ್ನು ಮೆಲುಕು ಹಾಕಿದ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಪ್ರಕಾರ,ಶನಿವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲದಲ್ಲಿ ನೂಕುನುಗ್ಗಲು ಉಂಟಾದ ಭಕ್ತ ಸಮೂಹ ಮತ್ತು ಅಧಿಕಾರಿಗಳ ಮೇಲ್ವಿಚಾರಣೆಯ ಕೊರತೆಯಿಂದಾಗಿ ಕಾಲ್ತುಳಿತ ಉಂಟಾಗಿದೆ.ಭೀಕರ ಅಪಘಾತ ಸಂಭವಿಸಿದಾಗ ದೇವಸ್ಥಾನದ ಆವರಣದಲ್ಲಿದ್ದ ಹರಿಯಾಣದ ಪ್ರತ್ಯಕ್ಷದರ್ಶಿಯೊಬ್ಬರು ಹೆಚ್ಚಿನ ಸಂಖ್ಯೆಯ ಭಕ್ತರು ದೇಗುಲದ ಸುತ್ತಲೂ ಗಿರಣಿ ಇಡುತ್ತಿದ್ದರಿಂದ ಹೊರಹೋಗಲು ಯಾವುದೇ ಮಾರ್ಗವಿಲ್ಲ ಎಂದು ಹೇಳಿದರು. ಜನರು ತಳ್ಳಲು ಮತ್ತು […]

  ನಗರದ ಸಶಸ್ತ್ರ ಮೀಸಲು ಪಡೆ(ಸಿಎಆರ್‌ ಆವರಣದಲ್ಲಿ ಪೊಲೀಸರಿಗೆ ಅತ್ಯಾಧುನಿಕ ಮಟ್ಟದ ನವಿಕರಣ ವ್ಯಾಯಾಮಾ ಶಾಲೆ(ಜಿಮ್)ಗೆ ಹಾಗೂ ಕ್ರೀಡಾ ಮೈದಾನವನ್ನು ೧.೨೮ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಚಾಲನೆ ನೀಡಿದ್ದರು. ಮೈಸೂರು ರಸ್ತೆಯ ಸಿಎಆರ್‌ ಕೇಂದ್ರ ಹಾಗೂ ಆಡುಗೋಡಿ ಸಮೀಪದ ದಕ್ಷಿಣ ಸಿಎಎಆರ್‌ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ನವೀಕರಣ ವ್ಯಾಯಾಮಾ ಶಾಲೆಗಳನ್ನು ವೀಕ್ಷಿಸಿದ್ರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

ಓಮಿಕ್ರಾನ್‌ ಬೆನ್ನಲೆ ರಾಜ್ಯದಲ್ಲಿ ನೈಟ್‌ ಕರ್ಪ್ಯೂ ಜಾರಿ ಮಾಡಿದ್ದಾರೆ. ಹೀಗಾಗಿ ನ್ಯೂವ್‌ ಇಯರ್‌ ಸಂಭ್ರಮಾಚಾರಣೆಯಲ್ಲಿ ಗದಗ ಜಿಲ್ಲೆಯಕೇಕ್‌ ತಯಾರಿಕರು ಹೆಚ್ಚು ಕೇಕ್‌ ತಯಾರಿಸಿ ಮಾರಾಟ ಮಾಡಬೇಕು ಅಂದವರಿಗೆ ಈಗ ಶಾಕ್‌ ಆಗಿದೆ. ಹೌದು.. ಕೊರೊನಾದಿಂದ ಕಳೆದ ಎರಡು ವರ್ಷದಿಂದ ನ್ಯೂವ್‌ ಇಯರ್‌ ಸಂಭ್ರಮಾಚಾರಣೆಯನ್ನ ಜನ ಮರೆತಿದ್ದರು. ಹೀಗಾಗಿ. ಕೇಕ್‌ ಅಂಗಡಿ ಮಾಲೀಕರಿಗೆ ಭಾರಿ ಹೊಡೆತ ಬಿದ್ದಿದ್ದು ತುಂಬಲಾಗದ ನಷ್ಟವಾಗಿತ್ತು. ಈ ವರ್ಷವಾದ್ರು ಹೆಚ್ಚು ಕೇಕ್‌ ತಯಾರಿಸಿ ಮಾರಾಟ ಮಾಡಲು ಮತ್ತೆ […]

  ರಾಮಚಂದ್ರಾಪುರ ಮಠದ ರಾಘವೇಶ್ರೀ ಸ್ವಾಮೀಜಿ ವಿರುದ್ದ ದ ಅತ್ಯಾಚಾರ ಪ್ರಕರಣದಲ್ಲಿನ ಅದೀನ ನ್ಯಾಯಾಲಯ ನಿಡೀದ್ದ ತೀರ್ಪನ್ನು ಹೈಕೋರ್ಟ ಎತ್ತಿ ಹಿಡಿಯುವ ಮೂಲಕ ಸಂತ್ರಸ್ತೆ ಗಾಯಕಿಯ ಮತ್ತು ರಾಜ್ಯ ಸರ್ಕಾರ (ಸಿಐಡಿ ತನಿಕಾಧಿಕಾರಿಗಳು )ಸಲ್ಲಿಸಿದ್ದ ಕ್ರೀಮಿನಲ್‌ ಮರುಪರಿಶಿಲನಾ ಅರ್ಜಿಯ ತಿರ್ಪನ್ನು ಪ್ರಕಟಿಸಿದೆ.ತಿರ್ಪಿನಲ್ಲಿ ಅದೀನ ನ್ಯಾಯಾಲಯದ ಆದೇಶ ಸೂಕ್ತ ವಾಗಿದೆ ಇದರಲ್ಲಿ ಮದ್ಯಪ್ರವೇಶಿಸುವ ಅಗತ್ಯ ವಿಲ್ಲ ಎಂದು ಹೇಳಿದೆ… ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ ಮತ್ತು ವಿತರಣಾ ಕಾಲುವೆಗಳ ಜಾಲದ ಆಧುನೀಕರಣಕ್ಕೆ ಅನುಮೋದನೆ ನೀಡಲಾಗಿದೆ ಎಂಬುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವಂತ ಅವರು, ಆಲಮಟ್ಟಿ ಎಡದಂಡೆ ಕಾಲುವೆಯ ಕಿ.ಮೀ.0.00 ಯಿಂದ 68.24ರ ವರೆಗಿನ (ಬಾಕಿ ಉಳಿದ) ಹಾಗೂ ವಿತರಣಾ ಕಾಲುವೆಗಳ ಸ್ಟಕ್ಚರ್ ಒಳಗೊಂಡಂತೆ ಆಧುನೀಕರಣ ಕಾಮಗಾರಿಯ ವಿವರವಾದ ಯೋಜನಾ ವರದಿಗೆ 75.41 ಕೋಟಿ ರೂಪಾಯಿಯ ಅಂದಾಜು ಮೊತ್ತದ […]

ಲಕ್ನೋ: ಕಳೆದ ಎರಡು ವರ್ಷಗಳಿಂದ ಪೊಲೀಸ್ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ 31 ವರ್ಷದ ಪೊಲೀಸ್ ವಿರುದ್ಧ 28 ವರ್ಷದ ಮಹಿಳೆ ಎಫ್‌ಐಆರ್ ದಾಖಲಿಸಿದ್ದಾರೆ. ಕಾನ್‌ಸ್ಟೆಬಲ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಮತ್ತು ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಎರಡು ವರ್ಷಗಳ ಹಿಂದೆ ಮಹಿಳೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಸ್ಥಳೀಯ ಯುವಕನ ವಿರುದ್ಧ ಮಹಿಳೆ […]

Advertisement

Wordpress Social Share Plugin powered by Ultimatelysocial