ರಾಜ್ಯದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ, ದಿನೇ ದಿನೇ ಕಳೆದಂತೆ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯದ  ನಡುವಿನ ಸಂಘರ್ಷ ಜೋರಾಗಿಯೇ ಇದೆ. ನಮ್ಮ ರಾಜ್ಯದಲ್ಲಿ ನೀರು ಕೊರತೆ ಹಿರುವ  ಹಿನ್ನೆಲೆ, ತಮಿಳುನಾಡಿಗೆ ನೀರು ಹರಿಸುವುವಲ್ಲಿ ಬಾರಿ ಗೊಂದಲಗಳಿದ್ದು. ಈ ಬಾರಿ ರಾಜ್ಯದಲ್ಲಿ ಮಳೆಯ ಅಭಾವವಿದ್ದು, ನಮ್ಮಲ್ಲಿಯೇ ನೀರಿನ ಕೊರತೆ ಕಾಡುತ್ತಿದೆ. ಇನ್ನೂ…ಕಾವೇರಿ ಹೋರಾಟಕ್ಕೆ ಸ್ಯಾಂಡಲ್​ವುಡ್ ನಟರು ಮೌನ ಮುರಿದಿದ್ದು ಎರಡು ರಾಜ್ಯದ ನಾಯಕರು ಹಾಗೂ ನ್ಯಾಯಾಲಯ ಈ […]

ಕಾವೇರಿ ವಿವಾದ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಮತ್ತೆ 15 ದಿನ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನಿಯಂತ್ರಣ ಪ್ರಾಧಿಕಾರ ಆದೇಶ ನೀಡಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ಹಲವು ಕನ್ನಡಪರ ಸಂಘಟನೆಗಳು, ಆಮ್ ಆದ್ಮಿ ಪಕ್ಷ, ರೈತ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಹೋರಾಟದಲ್ಲಿ ನಿರತವಾಗಿದೆ.   ಇನ್ನು ಕಾವೇರಿ ವಿವಾದದ ಬಗ್ಗೆ ಈವರೆಗೂ ಯಾವೊಬ್ಬ ಜನಪ್ರಿಯ […]

ನವದೆಹಲಿ: ಲೋಕಸಭೆಯಲ್ಲಿ ಇಂದು ಮಹಿಳಾ ಮೀಸಲಾತಿ ಮಸೂದೆ ಮೇಲಿನ ಚರ್ಚೆ ಪ್ರಾರಂಭವಾಗಿದೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷದ ಪರವಾಗಿ ತಮ್ಮ ಭಾಷಣವನ್ನು ಪ್ರಾರಂಭಿಸಿದ್ಧಾರೆ. ಸೋನಿಯಾ ಗಾಂಧಿ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಯನ್ನು ಆರಂಭಿಸಿದ್ದು, ಪಕ್ಷವು ಮಸೂದೆಯನ್ನು ಬೆಂಬಲಿಸುತ್ತದೆ ಎಂದು ಹೇಳಿದರು.   “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪರವಾಗಿ, ನಾನು ನಾರಿ ಶಕ್ತಿ ವಂದನ್ ಅಧಿನಿಯಮ್ 2023 ರ ಬೆಂಬಲಕ್ಕೆ […]

ಕನ್ನಡ ಸೇರಿದಂತೆ ತೆಲುಗು ಹಾಗು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ಖ್ಯಾತ ಹಿರಿಯ ನಟ ದೇವರಾಜ್ ಇಂದು ತಮ್ಮ 70ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1985ರಲ್ಲಿ ತೆರೆಕಂಡ ‘ತ್ರಿಶೂಲ’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಡೈನಮಿಕ್ ಸ್ಟಾರ್ ದೇವರಾಜ್ ನಾಯಕನಟನಾಗಿ, ಖಳನಾಯಕನಾಗಿ ಮತ್ತು ಪೋಷಕ ಪಾತ್ರದಲ್ಲಿ ಮಿಂಚಿದ್ದಾರೆ.   1989 ರಲ್ಲಿ ‘ಹತ್ಯಾಕಾಂಡ’ ಚಿತ್ರದಲ್ಲಿ ದೇವರಾಜ್ ಮೊದಲ ಬಾರಿ ನಾಯಕನಾಗಿ ಅಭಿನಯಿಸಿದರು. ನಟ ದೇವರಾಜ್ ಇತ್ತೀಚಿಗೆ ಪೋಷಕ […]

ಮುಂಬೈ: ವಿರೋಧ ಪಕ್ಷಗಳ ಮೈತ್ರಿ ಕೂಟ INDIA (ಇಂಡಿಯಾ) ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಕರೆ ನೀಡಿದ್ದಾರೆ. ಮುಂಬೈನಲ್ಲಿ ಐಎನ್‌ಡಿಐಎ (ಇಂಡಿಯಾ) ಒಕ್ಕೂಟದ ಉನ್ನತಮಟ್ಟದ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಅವರು, ಬಿಜೆಪಿ (BJP) ವಿರುದ್ಧ ಒಗ್ಗಟ್ಟಾಗಿ ಹೋರಾಡುವಂತೆ ಕರೆ ನೀಡಿದ್ದಾರೆ.ಮೈತ್ರಿಕೂಟದ ಪಕ್ಷಗಳು 2024ರ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಸಾಧ್ಯವಾದಷ್ಟು ಒಟ್ಟಿಗೆ ಸ್ಪರ್ಧಿಸುವುದಾಗಿ ಹೇಳಿವೆ ಎಂದರಲ್ಲದೇ, […]

ಇದೇ ಸೆಪ್ಟೆಂಬರ್ 18ರಂದು ರಿಯಲ್ ಸ್ಟಾರ್‌ ಉಪೇಂದ್ರ ಅವರ ಹುಟ್ಟುಹಬ್ಬದ ಹಿನ್ನೆಲೆ, ಈ ಬಾರಿ ಉಪೇಂದ್ರ ಅವರ ಜನ್ಮದಿನವನ್ನು ಬಹಳ ಅದ್ಧೂರಿಯಾಗಿ ಆಚರಿಸಬೇಕು ಅನ್ನೋದು ಅವರ ಅಭಿಮಾನಿಗಳ ಆಸೆಯಾಗಿತ್ತು. ಆದ್ರೆ, ಉಪೇಂದ್ರ ತಮ್ಮ ಫ್ಯಾನ್ಸ್‌ಗೆ ಶಾಕ್‌ ಕೊಟ್ಟು, ಒಂದು ಸರ್‌ಪ್ರೈಸ್‌ ಕೂಡ ಕೊಡುತ್ತಿದ್ದಾರೆ. ಹೌದು…ತಮ್ಮ ಯುಐ ಚಿತ್ರದ ಟೀಸರ್​ ಬಿಡುಗಡೆಗೆ ಉಪ್ಪಿ ಭರ್ಜರಿ ತಯಾರಿ ನಡೆಸಿದ್ದಾರೆ.   ಸೆಪ್ಟೆಂಬರ್ 18ರಂದು ಗಣೇಶ ಚತುರ್ಥಿ ಇರುವ ಕಾರಣ ನಟ ಉಪೇಂದ್ರ ಅವರ […]

ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್ ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ… ಅನ್ನಮಯ: ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್ ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು […]

ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿಯ ವಿಚಾರವಾಗಿ ಜೆಡಿಎಸ್​ ಕೋರ್​ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಪ್ರತಿಕ್ರಿಯಿಸಿದರು. ಬೆಂಗಳೂರು : ಬಿಜೆಪಿ-ಜೆಡಿಎಸ್‌ ಮೈತ್ರಿ ನೂರಕ್ಕೆ ನೂರರಷ್ಟು ಆಗುತ್ತದೆ. ಕ್ಷೇತ್ರ ಹಂಚಿಕೆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗು […]

ಅಕ್ಕಿನೇನಿ ಕುಟುಂಬದಲ್ಲಿ (Akkineni Family) ಎರಡನೇ ಮದುವೆ (Marriage) ಕಾಮನ್. ಇನ್ನು ಮದುವೆ ಆದ ನಂತರ ಅಕ್ಕಿನೇನಿ ಫ್ಯಾಮಿಲಿಯಲ್ಲಿ ಸೊಸೆಯಂದಿರು ಕೆಲಸಕ್ಕೆ ಹೋಗುವುದು ಕೂಡಾ ಅಷ್ಟಕ್ಕಷ್ಟೆ. ನಟಿಯಾಗಿದ್ದರೂ (Actress) ಸಿನಿಮಾ ಬಿಟ್ಟು ಹೌಸ್​ವೈಫ್ ಆಗಿ ಬ್ಯುಸಿನೆಸ್ ಮಾಡುತ್ತಾರೆ ಅಕ್ಕಿನೇನಿ ಕುಟುಂಬದ ಸೊಸೆಯರು. ತೆಲುಗು ಸ್ಟಾರ್ ನಟ ನಾಗರ್ಜುನ (Nagarjuna) ಅವರ ಮಗ ನಾಗ ಚೈತನ್ಯ (Naga Chaitanya) ಅವರು ಸಮಂತಾ (Samantha Ruth Prabhu) ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ […]

ಹೈದರಾಬಾದ್‌, ಸೆಪ್ಟೆಂಬರ್‌ 14: ಆಂಧ್ರ ರಾಜಕಾರಣ ಸ್ಪೋಟಕ ತಿರುವು ಪಡೆದುಕೊಳ್ಳುತ್ತಿದೆ. ಜೈಲಿನಲ್ಲಿರುವ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಖ್ಯಾತ ನಟ ಹಾಗೂ ಜನಸೇನೆ ನಾಯಕ ಪವನ್‌ ಕಲ್ಯಾಣ್‌ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ, ಟಿಡಿಪಿ ಜೊತೆ ಜನಸೇನೆಯ ಮೈತ್ರಿಯನ್ನು ಘೋಷಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಜನಸೇನೆ ಸ್ಪರ್ಧಿಸಲಿದೆ ಎಂದು ಪವರ್‌ ಸ್ಟಾರ್‌ ಪವನ್ ಕಲ್ಯಾಣ್ ಗುರುವಾರ ಹೇಳಿದ್ದಾರೆ. […]

Advertisement

Wordpress Social Share Plugin powered by Ultimatelysocial