ನಟ, ನಟಿಯರು ಸಾಮಾಜಿಕ ಕೆಲಸಗಳು ಮೂಲಕ ಆಗಾಗ ಮೆಚ್ಚುಗೆ ಘಳಿಸುತ್ತಿರುತ್ತಾರೆ. ಇದೀಗ ನಟಿ ಕಾರುಣ್ಯ ರಾಮ್ ಜನ ಮೆಚ್ಚುವಂತಹ ಕೆಲಸ ಮಾಡಿ, ಸಾರ್ವಜನಿಕರಿಂದ ಶಹಭಾಷ್ ಎನಿಸಿಕೊಂಡಿದ್ದಾರೆ.ತಮ್ಮ ರಾಜರಾಜೇಶ್ವರಿ ನಗರ ಏರಿಯಾ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚುವ ಮೂಲಕ ಕಾರುಣ್ಯ ರಾಮ್ ಪ್ರಶಂಸೆಗೆ ಕಾರಣರಾಗಿದ್ದಾರೆ. ನಿನ್ನೆ ರಾತ್ರಿ ಹನ್ನೊಂದು ಗಂಟೆಯ ಹೊತ್ತಲ್ಲಿ ತಮ್ಮ ಸ್ನೇಹಿತರು ಮತ್ತು ಸಹೋದರಿಯ ಜೊತೆ ರಸ್ತೆಗಳಿಗೆ ಇಳಿದ ಕಾರುಣ್ಯ ಹತ್ತಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚಿದ್ದಾರೆ. ಅವರ ಈ […]

    ನಿರ್ಮಾಪಕ ಭೂಷಣ್ ಕುಮಾರ್ , ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಮತ್ತು ಸೂಪರ್ ಸ್ಟಾರ್ ಅಲ್ಲು ಅರ್ಜುನ್  ಹೊಸ ಯೋಜನೆಗೆ ಕೈ ಹಾಕಿದ್ದಾರೆ.ಈ ಅಸೋಸಿಯೇಶನ್‌ ​​ಅಡಿಯಲ್ಲಿ ಚಲನಚಿತ್ರವನ್ನು ಟಿ-ಸಿರೀಸ್ ಫಿಲ್ಮ್ಸ್ ಪ್ರೊಡಕ್ಷನ್ ಮತ್ತು ಭದ್ರಕಾಳಿ ಪಿಕ್ಚರ್ಸ್ ನಿರ್ಮಿಸಲಿದೆ. ನಿರ್ಮಾಪಕ ಭೂಷಣ್ ಕುಮಾರ್, ಪ್ರಣಯ್ ರೆಡ್ಡಿ ವಂಗಾ, ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಜತೆ ಸಹ-ನಿರ್ಮಾಪಕ ಶಿವ ಚಾನಾನ ಮತ್ತು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಇತ್ತೀಚೆಗೆ ತಮ್ಮ […]

ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿ ಮಿಂಚಿದ ರೂಪೇಶ್ ಶೆಟ್ಟಿ ಕಡೆಯಿಂದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬಿಗ್ ಬಾಸ್ ಬಳಿಕ ರೂಪೇಶ್ ಶೆಟ್ಟಿ ಮತ್ತೆ ಕಿರುತೆರೆಗೆ ಮರಳಿದ್ದಾರೆ.ದೊಡ್ಮನೆಯಲ್ಲಿ ಹಾಡು, ಡ್ಯಾನ್ಸ್, ಮನರಂಜನೆ ಅಂತಾ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡ ಮಂಗಳೂರಿನ ಪ್ರತಿಭೆ ರೂಪೇಶ್ ವಿನ್ನರ್ ಆಗಿ ಹೊರಹೊಮ್ಮಿದ ಬಳಿಕ ಗೆಲುವನ್ನ ವಿಜೃಂಭಿಸುವುದರಲ್ಲಿ ಬ್ಯುಸಿಯಾಗಿದ್ದರು. ಬಳಿಕ `ಮಂಕು ಭಾಯಿ ಫಾಕ್ಸಿ ರಾಣಿ’ ಚಿತ್ರದ ಮೂಲಕ ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡರು. ದೊಡ್ಮನೆಗೆ ಕಾಲಿಡುವ […]

ಕೆಂಡಸಂಪಿಗೆ ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ಪರಿಚಯವಾದ ನಟಿ ಮಾನ್ವಿತಾ ನೋಡಲು ಕ್ಯೂಟ್ ಆಗಿದ್ದು, ನಟನೆಯಲ್ಲೂ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ.ಮಾನ್ವಿತಾ ಕಾಮತ್ ಅವರು ಸೀರೆಯುಟ್ಟು ಟೀಚರ್ ಆಗಿ ಪಾಠ ಮಾಡಿದ್ದಾರೆ. ಕೈನಲ್ಲಿ ಬುಕ್ ಹಿಡಿದು ಮಕ್ಕಳಿಗೆ ಪಾಠ ಮಾಡ್ತಾ ಇದ್ದಾರೆ. ಸೀರೆಯುಟ್ಟು ಮುದ್ದಾಗಿ ಕಾಣ್ತಾ ಇದ್ದಾರೆ.ಇದು ಮಾನ್ವಿತಾ ಕಾಮತ್ ಅವರ ಅಮ್ಮನ ಸೀರೆಯಂತೆ. ಅಮ್ಮನ ಸೀರೆ ಉಡುವುದೇ ಖುಷಿ. ಅದರಿಂದ ಆಗುವ ಸಂತೋಷವೇ ಬೇರೆ ಎಂದು ಮಾನ್ವಿತಾ ಅವರು ಹೇಳಿದ್ದಾರೆ.ಅಂದಹಾಗೆ ಈ ರೀತಿ […]

ಸದ್ಯ ಕನ್ನಡ ಚಿತ್ರಗಳ ಪೈಕಿ ಅತಿದೊಡ್ಡ ಮಟ್ಟದ ನಿರೀಕ್ಷೆ ಹಾಗೂ ಕುತೂಹಲವನ್ನು ಹುಟ್ಟುಹಾಕಿರುವ ಚಿತ್ರವೆಂದರೆ ಅದು ಆರ್ ಚಂದ್ರು ನಿರ್ದೇಶನದ ಕಬ್ಜ. ಈ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ ಬಹುಭಾಷಾ ತಾರೆ ಶ್ರೀಯಾ ಶರಣ್ ಬಣ್ಣ ಹಚ್ಚಿದ್ದಾರೆ.ಈ ಹಿಂದೆ ಮುಕುಂದ ಮುರಾರಿ ಚಿತ್ರದಲ್ಲಿ ಉಪ್ಪಿ ಜತೆ ತೆರೆ ಹಂಚಿಕೊಂಡಿದ್ದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಚಿತ್ರದಲ್ಲೂ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ.ಸೆಟ್ಟೇರಿದಾಗಿನಿಂದಲೂ ಭಾರೀ ನಿರೀಕ್ಷೆ ಹುಟ್ಟುಹಾಕಿರುವ […]

ಟಾಲಿವುಡ್‌ ಸ್ಟಾರ್‌ ನಟ ಪ್ರಭಾಸ್ ಮತ್ತು ಕರಾವಳಿ ಬೆಡಗಿ ನಟಿ ಅನುಷ್ಕಾ ಶೆಟ್ಟಿ ಸಂಬಂಧದ ಸುದ್ದಿಗಳು ಆಗಾಗ ಇಂಟರ್ನೆಟ್‌ನಲ್ಲಿ ವೈರಲ್‌ ಆಗುತ್ತಲೇ ಇರುತ್ತವೆ. ತೆಲುಗಿನ ʼಬಿಲ್ಲಾʼ ಸಿನಿಮಾದಿಂದ ಒಂದಾದ ಜೋಡಿ ಮದುವೆ ಆಗ್ತಾರೆ ಅಂತ ಅವರ ಅಭಿಮಾನಿಗಳು ಬೆಟ್ಟದಷ್ಟು ಆಸೆಯನ್ನು ಇಟ್ಟುಕೊಂಡು ಕುಳಿತಿದ್ದಾರೆ. ಆದ್ರೆ ಇಬ್ಬರು ಜಸ್ಟ್‌ ಬೆಸ್ಟ್‌ ಫ್ರೆಂಡ್ಸ್‌ ಅಂತ ಹೇಳುವುದುನ್ನು ಬಿಟ್ರೆ ಮದುವೆ ವಿಚಾರವಾಗ್ಲಿ ಲವ್‌ ಮ್ಯಾಟರ್‌ ಆಗ್ಲಿ.. ಯಾವುದೇ ವಿಚಾರ ಕುರಿತು ಚಕಾರ ಎತ್ತುತ್ತಿಲ್ಲ. 2009 […]

  ಉತ್ಸಾಹಿ ಯುವಕರ ತಂಡದಿಂದ ಮೂಡಿಬಂದಿರುವ ‘ಕಡಲತೀರದ ಭಾರ್ಗವ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿವೆ. ಇ ವಾರ ತೆರೆಗೆ ಬಂದಿದೆ.‘ಕಡಲತೀರದ ಭಾರ್ಗವ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ಡಾ. ಶಿವರಾಮ ಕಾರಂತರು.  ‘ಕಡಲತೀರದ ಭಾರ್ಗವ’ ಎಂಬ ಬಿರುದಿನಿಂದಲೇ  ಪ್ರಸಿದ್ಧರಾದವರು. ಆದರೆ, ಅವರಿಗೂ, ಈ ಚಿತ್ರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎನ್ನುತ್ತಾರೆ  ನಿರ್ದೇಶಕ  ಪನ್ನಗ ಸೋಮಶೇಖರ್.  ‘ಕಡಲು ಎಂದರೆ ಅಂತ್ಯವಿಲ್ಲದ್ದು  ನಾಯಕ ಭಾರ್ಗವ, ಪರಶುರಾಮನ ಗುಣಲಕ್ಷಣಗಳನ್ನು […]

  ರಾಬರಿಯಲ್ಲಿ ಗಳಿಸಿದ ನಿಧಿಯ ಸುತ್ತ ನಡೆಯುವ ಕಥಾಹಂದರ  ಇಟ್ಟುಕಂಡು “1ರಾಬರಿ ಕಥೆ”  ಚಿತ್ರವನ್ನು ತೆರೆಯ ಮೇಲೆ ಕಟ್ಟಿಕೊಡಲು ನಿರ್ದೇಶಕ ಗೋಪಾಲ್ ಹಳ್ಳೇರ ಹೊನ್ನಾವರ.ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರಲು ಚಿತ್ರತಂಡ  ಸಿದ್ಧತೆ ಮಾಡಿಕೊಂಡಿದೆ. ಬೇಲೂರಿನ ಸಂತೋಷ್ ನಾಗೇನಹಳ್ಳಿ ಬಂಡವಾಳ ಹಾಕಿದ್ದು  ರಣಧೀರ್‌ ಗೌಡ, ರಿಷ್ವಿ ಭಟ್ ,ನಾಯಕ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್ ಬಿಡುಗಡೆ ಬಳಿಕ ಮಾತಿಗಿಳಿದ  ನಿರ್ಮಾಪಕ ಸಂತೋಷ್, ಪಕ್ಕಾ ಮಾಸ್ ಕಮರ್ಷಿಯಲ್, ಕಾಮಿಡಿ, ಆಕ್ಷನ್, ಸೆಂಟಿಮೆಂಟ್ ಕಥಾಹಂದರ.  ಚಿತ್ರೀಕರಣ […]

ಇತ್ತೀಚೆಗೆ ಬಹಳ ವೈರಲ್‌ ಆಗಿರುವ ಬಿಹಾರದ ಹುಡುಗ ಅಮರಜೀತ್ ಜೈಕರ್ ಬಗ್ಗೆ ನೀವು ಕೇಳಿರಬಹುದು. ಅವರು ದಿಲ್ ದೇ ದಿಯಾ ಹೈ ಹಾಡನ್ನು ಹಾಡಿ ರಾತ್ರೋರಾತ್ರಿ ಪ್ರಸಿದ್ಧರಾದರು. ಈ ವಿಡಿಯೋ ಸೋನು ಸೂದ್ ಸೇರಿದಂತೆ ಹಲವು ಬಾಲಿವುಡ್ ಸೆಲೆಬ್ರಿಟಿಗಳ ಗಮನ ಸೆಳೆದಿತ್ತು. ಅವರು ತಮ್ಮ ಮುಂಬರುವ ಚಿತ್ರ ಫತೇಹ್‌ನಲ್ಲಿ ಜೈಕರ್‌ಗೆ ಹಾಡಲು ಅವಕಾಶ ನೀಡಿದರು.2004 ರಲ್ಲಿ ಬಿಡುಗಡೆಯಾದ ಮಸ್ತಿ ಸಿನಿಮಾದ ಆನಂದ್ ರಾಜ್ ಸಂಯೋಜಿಸಿದ ದಿಲ್ ದೇ ದಿಯಾ ಹೈ […]

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಹಾಗೂ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ನಡುವೆ ವೈ ಮನಸ್ಸು ಇನ್ನೂ ಕಮ್ಮಿಯಾಗಿಲ್ಲ. ದಿನದಿಂದ ದಿನಕ್ಕೆ ಒಂದಲ್ಲ ಒಂದು ಪ್ರಕರಣ ಬೆಳಕಿಗೆ ಬರುತ್ತಲೇ ಇದೆ. ಹೊಸಪೇಟೆಯಲ್ಲಿ ‘ಕ್ರಾಂತಿ’ ಸಾಂಗ್ ರಿಲೀಸ್ ವೇಳೆ ಚಪ್ಪಲಿ ಎಸೆದ ಪ್ರಕರಣದ ಬಳಿಕ ಮತ್ತಷ್ಟು ತಾರಕಕ್ಕೇರಿದೆ. ಇಬ್ಬರ ಅಭಿಮಾನಿಗಳೂ ಸೋಶಿಯಲ್ ಮೀಡಿಯಾದಲ್ಲಿ ಪರಸ್ಪರ ಕೆಸರು ಎರೆಚಿಕೊಳ್ಳುತ್ತಿದ್ದಾರೆ. ಎರಡು-ಮೂರು ದಿನಗಳ ಹಿಂದಷ್ಟೇ ಮೈಸೂರಿನಲ್ಲಿ ದರ್ಶನ್ ಫ್ಯಾನ್ ಥಳಿಸಿದ್ದಾರೆಂದು ಅಪ್ಪು ಅಭಿಮಾನಿಯೊಬ್ಬರು ದೂರು […]

Advertisement

Wordpress Social Share Plugin powered by Ultimatelysocial