ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಫುಲ್ ಆಯಕ್ಟೀವ್ ಆಗಿದ್ದಾರೆ. ಕೆಆರ್ಜಿ ಸಂಸ್ಥೆಯ ಸಿನಿಮಾ ಉತ್ತರಕಾಂಡ ಒಪ್ಪಿದ್ದೇ ತಡ, ರಮ್ಯ ಎಲ್ಲೆಡೆ ಹೆಚ್ಚು ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಇದಕ್ಕೂ ಮೊದಲು ಸಿನಿಮಾರಂಗಕ್ಕೆ ಬರಬೇಕು ಅಂತಲೇ ಕೆಲವು ಖಾಸಗಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅದರಂತೆ ಮತ್ತೆ ಜನರೊಟ್ಟಿಗೆ ರಮ್ಯ ಬೆರೆಯುತ್ತಿದ್ದಾರೆ. ಮೊನ್ನೆ ಚಿನ್ನಸ್ವಾಮಿಸ್ಟೇಡಿಯಂನಲ್ಲಿ ನಡೆದ ಕೆಸಿಸಿ ಪಂದ್ಯದ ವೇಳೆ ರಮ್ಯ ಆಗಮಿಸಿದ್ದರು. ಪೆವಿಲಿಯನ್ನಲ್ಲಿ ಕುಳಿತ ಜನರ ಜೊತೆಗೂ ಸೆಲ್ಫಿ ತೆಗೆಸಿಕೊಂಡು ಖುಷಿಪಟ್ಟರು. ರಮ್ಯ ಮೊದಲಿನಂತೇನೆ ಜನರ ಜೊತೆಗೆ […]
ಸಿನಿಮಾ
ರಾಘವೇಂದ್ರ ಸ್ಟೋರ್ಸ್ ಸಿನಿಮಾ ಬಿಡುಗಡೆಗೆ ಸಂಪೂರ್ಣವಾಗಿ ರೆಡಿಯಾಗಿದ್ದು, ಸಿನಿಮಾವನ್ನು ಇತ್ತೀಚೆಗಷ್ಟೆ ನಟ ಜಗ್ಗೇಶ್ ನೋಡಿದ್ದಾರೆ. ಮಾತ್ರವಲ್ಲ ಸಿನಿಮಾದ ಬಗ್ಗೆ ಸಾಮಾನ್ಯ ಪ್ರೇಕ್ಷಕನ ರೀತಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಜಗ್ಗೇಶ್ ನಟನೆಯ ಸಿನಿಮಾ ಹೊಸದೊಂದು ಅಪ್ಡೇಟ್ ಬರದೆ ಬಹಳ ಸಮಯವಾಗಿತ್ತು. ಭಾರಿ ಬಜೆಟ್ ಸಿನಿಮಾಗಳನ್ನು ನಿರ್ಮಿಸುತ್ತಿರುವ ಹೊಂಬಾಳೆ, ತಾನೇ ಬಂಡವಾಳ ಹಾಕಿರುವ ಈ ಸಣ್ಣ ಬಜೆಟ್ ಸಿನಿಮಾವನ್ನು ಮರೆತುಬಿಟ್ಟಿತೇ? ಎಂಬ ಅನುಮಾನ ಮೂಡಿತ್ತು. ಇದೀಗ ಸ್ವತಃ ನಟ ತಾವೇ ನಟಿಸಿರುವ ‘ರಾಘವೇಂದ್ರ […]
ನವಿ ನಿರ್ಮಿತಿ ಲಾಂಛನದಲ್ಲಿ ನಮಿತಾರಾವ್ ನಿರ್ಮಿಸಿರುವ, ವಿಕ್ರಮ್ ಸೂರಿ ನಿರ್ದೇಶನದ “ಚೌಕಾಬಾರ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಖ್ಯಾತ ಸಾಹಿತಿಗಳಾದ ಹೆಚ್ ಎಸ್ ವೆಂಕಟೇಶ್ ಮೂರ್ತಿ, ಬಿ.ಆರ್ ಲಕ್ಷ್ಮಣರಾವ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಧ್ಯಕ್ಷ ಭಾ.ಮ.ಹರೀಶ್, ನಟ ಸುಂದರರಾಜ್, ಲಹರಿ ವೇಲು, ರಘು ಭಟ್, ನಿರ್ಮಾಪಕ ಸಂಜಯ್ ಗೌಡ , ಸಚಿವ ಆರ್ ಅಶೋಕ್ ಪುತ್ರ ಶರತ್, ಉದ್ಯಮಿ ಉಮೇಶ್ ಕುಮಾರ್, ಸಂಜಯ್ ಸೂರಿ […]
“ಕಿರಿಕ್ ಪಾರ್ಟಿ” ಹಾಗೂ “ಭೀಮಸೇನ ನಳಮಹಾರಾಜ” ಚಿತ್ರಗಳಲ್ಲಿ ನಾಯಕನಟರಾಗಿ ಜನಪ್ರಿಯರಾಗಿರುವ ಅರವಿಂದ್ ಅಯ್ಯರ್ “ತತ್ಸಮ ತದ್ಭವ” ಚಿತ್ರದಲ್ಲಿ ಮ್ಯಾಥ್ಯೂ ಎಂಬ ವಿಭಿನ್ನ ಪಾತ್ರ ಹಾಗೂ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ. . ಇತ್ತೀಚೆಗಷ್ಟೇ ಮೇಘನರಾಜ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದ, ಚಿತ್ರತಂಡ ಈಗ ಅರವಿಂದ್ ಅಯ್ಯರ್ ಅವರ ಪಾತ್ರ ಪರಿಚಯದ ಪೋಸ್ಟರ್ ಬಿಡುಗಡೆ ಮಾಡಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
“ಗಟ್ಟಿಮೇಳ ” ಧಾರಾವಾಹಿ ಹಾಗೂ “ಗುರು ಶಿಷ್ಯರು ” ಚಿತ್ರದ ಖ್ಯಾತಿಯ ಮಹತಿ ವೈಷ್ಣವಿ ಭಟ್ “ತತ್ಸಮ ತದ್ಭವ” ಚಿತ್ರದಲ್ಲಿ ನಿಧಿ ಎಂಬ ಬಹು ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.. “ಮಹತಿ ಪ್ರತಿ ಹದಿಹರೆಯದವರಿಗೂ ಅನ್ವಯಿಸುವ ಪಾತ್ರ. ಇದು ಮುಗ್ಧತೆ ಮತ್ತು ಭಾವನೆಗಳ ಮಿಶ್ರಣದ ರೋಲ್ ಎಂದರೂ ತಪ್ಪಾಗಲಾರದು. ಈ ಪಾತ್ರ ನಿರ್ವಹಿಸಿದ ಸವಾಲು ತುಂಬಾ ಇಷ್ಟವಾಯಿತು.”ಇತ್ತೀಚೆಗಷ್ಟೇ ಮೇಘನರಾಜ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದ, ಚಿತ್ರತಂಡ ಈಗ ಮಹತಿ ವೈಷ್ಣವಿ ಭಟ್ […]
ನವಿ ನಿರ್ಮಿತಿ ಲಾಂಛನದಲ್ಲಿ ನಮಿತಾರಾವ್ ನಿರ್ಮಿಸಿರುವ, ವಿಕ್ರಮ್ ಸೂರಿ ನಿರ್ದೇಶನದ “ಚೌಕಾಬಾರ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಖ್ಯಾತ ಸಾಹಿತಿಗಳಾದ ಹೆಚ್ ಎಸ್ ವೆಂಕಟೇಶ್ ಮೂರ್ತಿ, ಬಿ.ಆರ್ ಲಕ್ಷ್ಮಣರಾವ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಧ್ಯಕ್ಷ ಭಾ.ಮ.ಹರೀಶ್, ನಟ ಸುಂದರರಾಜ್, ಲಹರಿ ವೇಲು, ರಘು ಭಟ್, ನಿರ್ಮಾಪಕ ಸಂಜಯ್ ಗೌಡ , ಸಚಿವ ಆರ್ ಅಶೋಕ್ ಪುತ್ರ ಶರತ್, ಉದ್ಯಮಿ ಉಮೇಶ್ ಕುಮಾರ್, ಸಂಜಯ್ ಸೂರಿ […]
ಅಜಯ್ ಸರ್ಪೇಷ್ಕರ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೈನ್ಸ್ ಫಿಕ್ಷನ್ ಸಿನಿಮಾ ‘ಮಂಡಲ’ ಬಿಡುಗಡೆಗೆ ಸಜ್ಜಾಗಿದೆ. ಅನಂತ್ ನಾಗ್, ಪ್ರಕಾಶ್ ಬೆಳವಾಡಿ, ಕಿರಣ್ ಶ್ರೀನಿವಾಸ್, ಶರ್ಮಿಳಾ ಮಾಂಡ್ರೆ, ಸಂಯುಕ್ತ ಹೊರನಾಡು ಮುಖ್ಯ ಭೂಮಿಕೆಯ ಈ ಚಿತ್ರ ಮಾರ್ಚ್ 10ರಂದು ತೆರೆ ಮೇಲೆ ಮ್ಯಾಜಿಕ್ ಕ್ರಿಯೇಟ್ ಮಾಡಲು ರೆಡಿಯಾಗಿದೆ. ಅದಕ್ಕೂ ಮುನ್ನ ಸಖತ್ ಕ್ಯೂರಿಯಾಸಿಟಿ ಹುಟ್ಟಿಸುವ ಟ್ರೇಲರ್ ಬಿಡುಗಡೆ ಮಾಡಿ ಗಮನ ಸೆಳೆದಿದೆ. ಟ್ರೇಲರ್ ಬಿಡುಗಡೆ ಮುಖಾಂತರ ಚಿತ್ರತಂಡ ಸಿನಿಮಾ ಬಗ್ಗೆ […]
ತಮಿಳು ಚಿತ್ರರಂಗದ ಟಾಪ್ ಸ್ಟಾರ್ ವಿಜಯ್ ಮತ್ತು ನಾಯಕಿ ನಟಿ ತ್ರಿಷಾ ಅವರ ಸುತ್ತ ಸಾಕಷ್ಟು ಗಾಸಿಪ್ಗಳು ಸುತ್ತುವರೆದಿವೆ. ಇವರಿಬ್ಬರ ಬಗ್ಗೆ ರೂಮರ್ಸ್ ಶುರುವಾಗಿದ್ದು 2005ರ ಗಿಲ್ಲಿ ಸಿನಿಮಾದಲ್ಲಿ. ನಂತರ 2008 ರಲ್ಲಿ ಕುರುವಿಯಲ್ಲಿ ಒಟ್ಟಿಗೆ ನಟಿಸಿದಾಗ, ಇಬ್ಬರ ಸಂಬಂಧದ ಕುರಿತು ಗುಸುಗುಸು ಮಾತು ಶುರುವಾಗಿದ್ದವು. ಕೆಲವು ಸಂದರ್ಶನಗಳಲ್ಲಿ ವಿಜಯ್ ಜೊತೆಗಿನ ಸಂಬಂಧದ ಬಗ್ಗೆ ಸ್ವತಃ ತ್ರಿಷಾ ಅವರೇ ಬಹಿರಂಗವಾಗಿ ಹೇಳಿದ್ದರು. ತಾವಿಬ್ಬರೂ ಒಳ್ಳೆಯ ಸ್ನೇಹಿತರು ಎಂದು ಉತ್ತರಿಸಿದರು. ಆದರೆ […]
ತೆರೆಯ ಮೇಲಷ್ಟೇ ಹೀರೋ ಅಲ್ಲ, ನಿಜ ಜೀವನದಲ್ಲೂ ಹೀರೋನೇ ಎಂಬುದನ್ನ ತೆಲುಗು ನಟ ನಾಗಶೌರ್ಯ ಪ್ರೂವ್ ಮಾಡಿದ್ದಾರೆ. ನಡುರಸ್ತೆಯಲ್ಲಿ ಯುವತಿಗೆ ಹೊಡೆದ ಲವರ್ಗೆ ನಾಗಶೌರ್ಯ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಸಿನಿಮಾ ತಮ್ಮ ಖಾಸಗಿ ಜೀವನ ಅಂತಾ ನಟ-ನಟಿಯರು ಬ್ಯುಸಿಯಿರುತ್ತಾರೆ. ಇತರೆ ವಿಚಾರಗಳಿಗೆ ತಲೆ ಕೆಡಿಸಿಕೊಳ್ಳುವ ಗೋಜಿಗೆ ಹೋಗುವುದಿಲ್ಲ. ಹೀಗಿರುವಾಗ ನಾಗಶೌರ್ಯ ಇದೀಗ ಮಾಡಿರುವ ಕೆಲಸ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸಿನಿಮಾದಲ್ಲಿಷ್ಟೇ […]
ರಾತ್ರೋರಾತ್ರಿ ಸ್ಟಾರ್ ಆದ ಗಾಯಕಿ ರಾನು ಮಂಡಲ್ ಇದೀಗ ಕಣ್ಮರೆಯಾಗಿರಬಹುದು, ಆದರೆ ಈಕೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಲೇ ಇರುತ್ತವೆ.ಬಾಲಿವುಡ್ ಗಾಯಕ ಮತ್ತು ಸಂಗೀತ ಸಂಯೋಜಕ ಹಿಮೇಶ್ ಅವರ ಚಿತ್ರಗಳಲ್ಲಿ ಹಾಡಲು ಅವಕಾಶ ನೀಡಿದರು. ಆದಾಗ್ಯೂ, ಅವಳು ಈ ಅವಕಾಶವನ್ನು ಬಳಸಿಕೊಳ್ಳಲು ಸಾಧ್ಯವಾಗದೆ ಶೀಘ್ರದಲ್ಲೇ ತನ್ನ ಖ್ಯಾತಿಯನ್ನು ಕಳೆದುಕೊಳ್ಳಲು ಪ್ರಾರಂಭಿಸಿದಳು. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ರಾನು ಮಂಡಲ್ ವಿಡಿಯೋ ಒಂದು ವೈರಲ್ ಆಗಿದೆ. ದಿವಂಗತ ಗಾಯಕಿ ಲತಾ […]