ಕಳೆದ ಕೆಲವು ತಿಂಗಳಿನಿಂದ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಹಾಗೂ ದರ್ಶನ್ ಅಭಿಮಾನಿಗಳ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಕಿತ್ತಾಟ ನಡೆಯುತ್ತಲೇ ಇದೆ. ಒಂದಲ್ಲ ಒಂದು ಕಾರಣಕ್ಕೆ ಇಬ್ಬರ ಅಭಿಮಾನಿಗಳು ಕಿತ್ತಾಡುತ್ತಲೇ ಇದ್ದಾರೆ. ‘ಕ್ರಾಂತಿ’ ಸಾಂಗ್ ರಿಲೀಸ್ ವೇಳೆ ಹೊಸಪೇಟೆಯಲ್ಲಿ ದರ್ಶನ್ ಮೇಲೆ ಚಪ್ಪಲಿ ಎಸೆದ ಪ್ರಕರಣದ ಬಳಿಕ ಈ ಕಿತ್ತಾಟ ತಾರಕಕ್ಕೇರಿತ್ತು.ಅದು ಇನ್ನೇ ತಣ್ಣಗಾಗುತ್ತಿದೆ ಎನ್ನುವಾಗಲೇ ಮೈಸೂರಿನಲ್ಲಿ ದರ್ಶನ್ ಅಭಿಮಾನಿ ವಿರುದ್ಧ ಅಪ್ಪು ಫ್ಯಾನ್ ದೂರು ದಾಖಲಿಸಿದ್ದಾರೆ. ಶನಿವಾರ (ಫೆಬ್ರವರಿ 25) […]

ಕನ್ನಡ ಚಿತ್ರರಂಗದ ಖ್ಯಾತಿ  ಎಲ್ಲೆಡೆ ಪಸರಿಸುತ್ತಲೇ ಇದೆ. ಈ ಹಿಂದೆ ಕನ್ನಡ ಸಿನಿಮಾರಂಗದ ಬಗ್ಗೆ ಇದ್ದ ಅಭಿಪ್ರಾಯ ಬದಲಾಗಿದೆ. ಸಿನಿಮಾ ಪ್ರೇಮಿಗಳು (Sandalwood Cinemas) ಇಲ್ಲಿವರೆಗೂ ಕನ್ನಡದಲ್ಲಿ ಮಾತ್ರ ಇದ್ದರು. ಆದರೆ ಕನ್ನಡ ಚಿತ್ರ ಪ್ರೇಮಿಗಳು ಈಗ ಪರ ಭಾಷೆಯಲ್ಲೂ ಇದ್ದಾರೆ. ಕನ್ನಡದಕಂಟೆಂಟ್​​ನ್ನ ತಮ್ಮ ಭಾಷೆಯಲ್ಲಿ ನೋಡ್ತಿದ್ದಾರೆ. ಇದರಿಂದ ಕನ್ನಡ ಚಿತ್ರಗಳ ಮಾರುಕಟ್ಟೆ ಪರ ಭಾಷೆಯ ಮಾರುಕಟ್ಟೆಗೆ ಕಾಲಿಟ್ಟಿದೆ. ಇದರಿಂದ ಕನ್ನಡದ ನಿರ್ದೇಶಕರ ಜಾಣ್ಮೆ ಈಗ ಅಲ್ಲಿ ನಿರ್ಮಾಪಕರಿಗೂ  ತಿಳಿಸಿದೆ. […]

ದಕ್ಷಿಣ ಭಾರತದ ಮಹಾನ್ ಸಂಗೀತ ನಿರ್ದೇಶಕ ಇಳಯರಾಜಾ  ಅವರು ಹಾರ್ಮೋನಿಯಂ ಮೇಲೆ ಕೈ ಇಟ್ಟರೆ ಸಾಕು. ಅವರು ಸಂಯೋಜನೆ ಮಾಡಿರೋ ಹಾಡುಗಳು (Super Hit Songs) ಸೂಪರ್ ಹಿಟ್ ಅನ್ನುವ ನಂಬಿಕೆ ಇವೆ. ಇದು ಉತ್ಪ್ರೇಕ್ಷೆ ಅಲ್ವೇ ಅಲ್ಲ. ಇಳಯರಾಜಾ ಅವರ ಸಂಗೀತದಲ್ಲಿ ಅಂತಹ ಶಕ್ತಿ ಇದ್ದೇ ಇದೆ. ಇಳಯರಾಜಾ ಸಂಗೀತ ಮಾಡಿರೋ ಹಾಡುಗಳು (Ilayaraja Songs in Bollywood) ಬಾಲಿವುಡ್​ ನಲ್ಲೂ ಪಾಪ್ಯೂಲರ್ ಆಗಿವೆ. ಇಳಯರಾಜಾ ಅವರ ಸಂಗೀತದ […]

ದುನಿಯಾ ವಿಜಯ್ ತಮ್ಮ ಭೀಮ ಚಿತ್ರದ ಪ್ರಮೋಷನ್ ಭರ್ಜರಿಯಾಗಿಯೇ ಮಾಡುತ್ತಿದ್ದಾರೆ.ಚಿತ್ರದ ನಾಯಕಿ ಪಾತ್ರವನ್ನು ಅಷ್ಟೇ ವಿಶೇಷವಾಗಿಯೇ ಎಲ್ಲರಿಗೂ ಹೇಳುತ್ತಿದ್ದಾರೆ.ದುನಿಯಾ ವಿಜಯ್ ತಮ್ಮ ಭೀಮ ಚಿತ್ರದ ಪ್ರಮೋಷನ್ ಭರ್ಜರಿಯಾಗಿಯೇ ಮಾಡುತ್ತಿದ್ದಾರೆ. ಚಿತ್ರದ ನಾಯಕಿ ಪಾತ್ರವನ್ನು ಅಷ್ಟೇ ವಿಶೇಷವಾಗಿಯೇ ಎಲ್ಲರಿಗೂ ಹೇಳುತ್ತಿದ್ದಾರೆ.ಭೀಮ ಚಿತ್ರದಲ್ಲಿ ಸಾಕಷ್ಟು ಪಾತ್ರಗಳಿವೆ. ಆದರೆ ನಾಯಕಿ ಪಾತ್ರದ ಪಾತ್ರವನ್ನ ವಿಶೇಷವಾಗಿಯೇ ಇಲ್ಲಿ ಇಂಟ್ರಡ್ಯೂಸ್ ಮಾಡುತ್ತಿದ್ದಾರೆಭೀಮ ಚಿತ್ರ ತಂಡ ಫೆಬ್ರವರಿ-28ನ್ನ ಪೊರಕೆ ಡೇ ಅಂತಲೇ ಆಚರಿಸಿದೆ. ಈ ದಿನಕ್ಕಾಗಿಯೇ ನಾಯಕಿ ಅಶ್ವಿನಿ […]

ರಾಷ್ಟ್ರ ಪ್ರಶಸ್ತಿ ವಿಜೇತ ‘ಹೆಬ್ಬೆಟ್ ರಾಮಕ್ಕ’ ಸಿನಿಮಾ ನಿರ್ದೇಶಿಸಿದ್ದ ಎನ್.ಆರ್. ನಂಜುಂಡೇಗೌಡ ಅವರ ಹೊಸ ಸಿನಿಮಾ ‘ಕಾಸಿನಸರ’ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್‌ 3ರಂದು ರಾಜ್ಯದ ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ಚಿತ್ರದಲ್ಲಿ ‘ಚಿನ್ನಾರಿಮುತ್ತ’ ನಟ ವಿಜಯ ರಾಘವೇಂದ್ರ ಅವರು ಪ್ರಗತಿಪರ ರೈತನಾಗಿ ನಟಿಸಿದ್ದಾರೆ. ವಿಜಯ್‌ಗೆ ನಟಿ ಹರ್ಷಿಕಾ ಪೂಣಚ್ಚ ‘ಸಂಪಿಗೆ’ ಎಂಬ ಪಾತ್ರದಲ್ಲಿ ಜೋಡಿಯಾಗಿದ್ದಾರೆ. ಗ್ರಾಮೀಣ ಸೊಗಡಿನಲ್ಲಿ ನಡೆಯುವ ಕೌಟುಂಬಿಕ ಸಂಬಂಧಗಳ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ […]

ಮುಂಬಯಿ: ಬಾಲಿವುಡ್‌ನ‌ಲ್ಲಿ ಹಿಂದಿನ ಸಂದರ್ಭದಲ್ಲಿ ಬ್ಲಾಕ್‌ಬಸ್ಟರ್‌ ಆಗಿದ್ದ”ಹೇರಾ ಫೇರಿ’ ಸಿನೆಮಾದ ಮೂರನೇ ಭಾಗ ಶೀಘ್ರದಲ್ಲೇ ಸೆಟ್ಟೇರಲಿದೆ. ಈ ಬಗ್ಗೆ ನಟ ಸುನೀಲ್‌ ಶೆಟ್ಟಿ ಮಾತನಾಡಿ “ಅಂತಿಮವಾಗಿ “ಹೇರಾ ಫೇರಿ-3′ ಸಿನೆಮಾ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ನಟರಾದ ಅಕ್ಷಯ್‌ ಕುಮಾರ್‌ ಹಾಗೂ ಪರೇಶ್‌ ರಾವಲ್‌ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ. ಎಲ್ಲ ಒಳ್ಳೆಯ ಕೆಲಸಗಳು ಆರಂಭವಾಗಲು ಸಮಯ ಹಿಡಿಯುವಂತೆ ಇದಕ್ಕೂ ಸಮಯ ಬೇಕಾಯಿತು’ ಎಂದು ಹೇಳಿದ್ದಾರೆ. 2000ನೇ ಇಸವಿಯಲ್ಲಿ ತೆರೆಕಂಡ “ಹೇರಾ ಫೇರಿ’ […]

ಮಾರ್ಚ್​ 6ರಂದು ಮುಂಬೈನಲ್ಲಿ ಅದ್ದೂರಿ ಇವೆಂಟ್​ ಮಾಡಿ ‘ಭೋಲಾ’ ಟ್ರೇಲರ್ ಅನಾವರಣಗೊಳಿಸಲಾಗುವುದು. ಆ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ.ಅಜಯ್​ ದೇವಗನ್​ನಟಿಸಿದ್ದ 5 ಸಿನಿಮಾಗಳು 2022ರಲ್ಲಿ ತೆರೆ ಕಂಡಿದ್ದವು. 2023ರಲ್ಲಿ ಅವರ ನಟನೆಯ ಮೊದಲ ಸಿನಿಮಾಈಗ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್​ 30ರಂದು ಈ ಚಿತ್ರ ತೆರೆಕಾಣಲಿದೆ. ವಿಶೇಷ ಏನೆಂದರೆ ಈ ಸಿನಿಮಾ 3ಡಿಯಲ್ಲಿ ಮೂಡಿಬರುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಭೋಲಾ’ ಚಿತ್ರದ ಟ್ರೇಲರ್ಅನಾವರಣ ಆಗಲಿದೆ. ಐಮ್ಯಾಕ್ಸ್​ 3ಡಿ ರೂಪದಲ್ಲಿ ಟ್ರೇಲರ್​ ಬಿಡುಗಡೆ […]

ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ನಟಿಮಣಿಯರು ತಮ್ಮದೇ ಬ್ಯುಟೀಕ್ ಅಥವಾ ಡಿಸೈನರ್ ಬ್ರ್ಯಾಂಡ್ ಹೊರತಂದು ತಮ್ಮದೇ ಸ್ವಂತ ಉದ್ದಿಮೆ ಆರಂಭಿಸುವುದು ಟ್ರೆಂಡ್ ಆಗಿದೆ. ಇದೀಗ ನಟಿ ಕವಿತಾ ಗೌಡ ಕೂಡಾ ಅದೇ ಹಾದಿಯಲ್ಲಿದ್ದಾರೆ. ಕವಿತಾ ಪತಿ, ನಟ ಚಂದನ್ ಕುಮಾರ್ ಈಗಾಗಲೇ ಹೋಟೆಲ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮದೇ ಮೂರು ಹೋಟೆಲ್ ಆರಂಭಿಸಿದ್ದಾರೆ. ಇದೀಗ ಕವಿತಾ ಕೂಡಾ ಗಂಡನ ಹಾದಿಯಲ್ಲೇ ತೊಡಗಿಸಿಕೊಂಡಿದ್ದು, ನಟನೆ ಜೊತೆಗೆ ಮೇಕ್ ಓವರ್ ಸ್ಟುಡಿಯೋ ಆರಂಭಿಸಿದ್ದಾರೆ. ಅಶ್ವಿನಿ ಪುನೀತ್ […]

‘ಪುಷ್ಪ’ ಸಿನಿಮಾ ರಿಲೀಸ್ ಆಗಿದ್ದೇ ಆಗಿದ್ದು, ಅಲ್ಲು ಅರ್ಜುನ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿಬಿಟ್ರು. ಸಿನಿಮಾ ಒಂದು ಮಟ್ಟಕ್ಕೆ ಸದ್ದು ಮಾಡುತ್ತೆ ಅನ್ನೋ ನಿರೀಕ್ಷೆಯಿದ್ದರೂ, ಈ ಮಟ್ಟಕ್ಕೆ ಬಾಕ್ಸಾಫೀಸ್‌ ಕೊಳ್ಳೆ ಹೊಡೆಯುತ್ತೆ ಅನ್ನೋದನ್ನು ಚಿತ್ರತಂಡಕ್ಕೆ ಅಂದಾಜು ಇರಲಿಲ್ಲ. ‘ಪುಷ್ಪ’ ರಿಲೀಸ್ ಆದ್ಮೇಲೆ ಅದರ ಕ್ರೇಜ್ ಮತ್ತಷ್ಟು ಹೆಚ್ಚಾಯ್ತು. ವಿಶ್ವದ ಹಲವೆಡೆ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಮ್ಯಾನರಿಸಂ ಹಾಗೂ ಸ್ಟೈಲ್ ಸದ್ದು ಮಾಡಿತ್ತು. ಇಷ್ಟೇ ಗಲ್ಲಾಪೆಟ್ಟಿಗೆಯಲ್ಲೂ ಚಮತ್ಕಾರ ಮಾಡಿತ್ತು. […]

ಪ್ರಧಾನಿ ನರೇಂದ್ರ ಮೋದಿಯವರು ಫೆ. 27ರಂದು ಶಿವಮೊಗ್ಗ ಹಾಗೂ ಬೆಳಗಾವಿಗೆ ಭೇಟಿ ನೀಡಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಮೋದಿ ಅವರು ಹೊಗಳಿಕೆಯ ಮಾತುಗಳನ್ನಾಡಿದ್ದರು. ಇದನ್ನೇ ಮುಂದಿಟ್ಟುಕೊಂಡು ಸಿಎಂ ಬೊಮ್ಮಾಯಿ ಅವರನ್ನು ನಟ ಚೇತನ್ ಅಹಿಂಸಾ ಅವರು ಟೀಕಿಸಿದ್ದಾರೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಫೆ. 27ರಂದು ಶಿವಮೊಗ್ಗ ಹಾಗೂ ಬೆಳಗಾವಿಗೆ ಭೇಟಿ ನೀಡಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಮಾಜಿ […]

Advertisement

Wordpress Social Share Plugin powered by Ultimatelysocial