ನಟ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಚಿತ್ರದ ಟೀಸರ್​ ಅನ್ನು ಯಾರೋ ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ಈ ಬಗ್ಗೆ ನಿರ್ಮಾಪಕ ಉದಯ್ ಕೆ ಮೆಹ್ತಾ ಈಟಿವಿ ಭಾರತ ಜೊತೆ ಮಾತನಾಡಿದ್ದಾರೆ. ‘ಮಾರ್ಟಿನ್’ ಚಿತ್ರದ ಟೀಸರ್​’ಮಾರ್ಟಿನ್’ ಟೈಟಲ್​ನಿಂದಲೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಬೇಜಾನ್ ಟಾಕ್ ಆಗುತ್ತಿರುವ ಸಿನಿಮಾ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರಗಡ್ ಲುಕ್​ನಲ್ಲಿ ಕಾಣಿಸಿಕೊಂಡಿರುವ ಮಾರ್ಟಿನ್ ಚಿತ್ರದ ಆಫೀಶಿಯಲ್ ಟೀಸರ್ ನೋಡಿದ ಇಡೀ ಭಾರತೀಯ ಚಿತ್ರರಂಗ […]

  ವರ ನಟ ಡಾ ರಾಜ್‌ಕುಮಾರ್‌ ಹುಟ್ಟು ಹಬ್ಬ ಅಂಗವಾಗಿ ನವರಸ ನಾಯಕ ಜಗ್ಗೇಶ್ ರಾಜ್ ಕುಮಾರ್ ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಮೇರು ನಟ ಡಾ ರಾಜ್‌ಕುಮಾರ್‌ ಈ ಮಹಾನ್ ನಟನ ಭೇಟಿ ಮಾಡುವುದು ಅವರ ಜೊತೆ ಊಟ ಮಾಡುವುದು ಹಾಗೇ ಅವರ ಜೊತೆ ಕಾಲ ಕಳೆದಿರುವವರೇ ಅದೃಷ್ಟವಂತರು. ಈ ನಟಸಾರ್ವಭೌಮ ಇಂದು ಬದುಕಿದ್ದರೆ ಸಾವಿರಾರು ಅಭಿಮಾನಿಗಳ ಜೊತೆ 94ನೇ ಹುಟ್ಟು ಹಬ್ಬವನ್ನ ಆಚರಿಸಿಕೊಳ್ಳುತ್ತಿದ್ದರು ಎಂದು ನವರಸ […]

ಮಾಲೂರು : ಅಭಿಮಾನ ಮತ್ತು ಸರಳತೆಯಿಂದಲೇ ಕೋಟ್ಯಾಂತರ ಅಭಿಮಾನಿಗಳನ್ನು ಗಳಿಸಿಕೊಂಡಿರುವ ಕನ್ನಡ ಚಿತ್ರರಂಗದ ಅನಭಿಶಕ್ತಿ ದೊರೆ ವರನಟ ಡಾ. ರಾಜಕುಮಾರ್ ಅವರು ಅಭಿಮಾನಿಗಳ ಮನದಾಳದಲ್ಲಿ ಇಂದಿಗೂ ಅಮರ ಎಂದು ಕಾಸಪ್ಪ ತಾಲೂಕು ಅಧ್ಯಕ್ಷ ಎಂ.ವಿ ಹನುಮಂತಯ್ಯ ಹೇಳಿದರು. ಪಟ್ಟಣದ ಪುರಸಭಾ ಆವರಣದಲ್ಲಿರುವ ಕರ್ನಾಟಕ ರತ್ನ, ವರನಟ, ಪದ್ಮಭೂಷಣ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ 94 ನೇ ಜಯಂತಿ ಅಂಗವಾಗಿ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಡಾ. ರಾಜ್‌ಕುಮಾರ್‌ […]

ಬೆಂಗಳೂರು: ಏ.24. ವರನಟ ಡಾ.ರಾಜ್ ಕುಮಾರ್ ಅವರು ನಾಡು ನುಡಿಗೆ ಅಪಾರವಾದಂತಹ ಕೊಡುಗೆಯನ್ನು ನೀಡಿದ್ದಾರೆ. ಅವರ ಹುಟ್ಟು ಹಬ್ಬವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೆ, ಅಭಿಮಾನಿಗಳಾದ ನಾವೆಲ್ಲರೂ ಪ್ರತಿದಿನ ಅವರನ್ನು ಸ್ಮರಿಸಿಕೊಳ್ಳುತ್ತೇವೆ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು ತಿಳಿಸಿದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಂದಿನಿ ಬಡಾವಣೆಯ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಅವರ 94 ನೇ ಜನ್ಮ ಜಯಂತಿಯ ಅಂಗವಾಗಿ ಅವರ ಸ್ಮಾರಕಕ್ಕೆ […]

ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಿನಿಮಾ ನಾಗರಹಾವು. ಈ ಚಿತ್ರದ ರಾಮಾಚಾರಿ ಹಾಗೂ ಮಾರ್ಗರೇಟ್​ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಇದೇ ಚಿತ್ರದ ಪಾತ್ರಗಳನ್ನು ಇಟ್ಕೊಂಡು ಬಂದ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಇದೇ ನಾಗರಹಾವು ಸಿನಿಮಾದ ಪಾತ್ರಗಳ ಸ್ಫೂರ್ತಿ ಪಡೆದು ಹೊಸ ಸಿನಿಮಾವೊಂದು ಬರ್ತಿದೆ. ಆ ಚಿತ್ರಕ್ಕೆ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಎಂದು ಟೈಟಲ್ ಇಡಲಾಗಿದೆ. ಯುವ […]

ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್ 2’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ತಿಂಗಳ 28ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸುತ್ತಿದೆ. ಉತ್ತರ ಭಾರತದಲ್ಲಿ ಪ್ರಚಾರ ಮುಗಿಸಿರುವ ಚಿತ್ರತಂಡ ದಕ್ಷಿಣದಲ್ಲಿ ಭರದ ಪ್ರಚಾರ ಕಾರ್ಯ ನಡೆಸುತ್ತಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಮೋಷನ್ ಮಾಡಿರುವ ಪಿಎಸ್-2 ಬಳಗ ಬೆಂಗಳೂರಿನಲ್ಲಿ ನಿನ್ನೆ ಪ್ರಮೋಷನ್ ಕಹಳೆ ಮೊಳಗಿಸಿದೆ. ನಿನ್ನೆ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ವಿಕ್ರಂ, ತ್ರಿಷಾ, ಕಾರ್ತಿ ಹಾಗೂ ಜಯಂರವಿ ಭಾಗಿಯಾಗಿದ್ದರು. […]

ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಮೈ ಹೀರೊ” ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮಧ್ಯಪ್ರದೇಶದ ಮಹೇಶ್ವರ ಎಂಬ ಸ್ಥಳದಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ. ಒಂದು ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣ ಅಲ್ಲಿ ನಡೆದಿದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್, ಬಾಲನಟ ವೇದಿಕ್ ಕೌಶಿಕ್, ದತ್ತಣ್ಣ, ಅಂಕಿತ ಅಮರ್ ಹಾಗೂ ಅಲ್ಲಿನ ಸ್ಥಳೀಯ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಕೊನೆಯ ಹಂತದ ಚಿತ್ರೀಕರಣ ಯು ಎಸ್ ಎ […]

ಸರಳತೆ, ಸಹಾಯ, ಸಮಾಜಸೇವೆಗೆ ಇನ್ನೊಂದು ಹೆಸರು ಸುಧಾಮೂರ್ತಿ ಎಂದರೆ ತಪ್ಪಾಗಲಿಕ್ಕಿಲ್ಲ. ಇನ್ಫೋಸಿಸ್ ಎಂಬ ಐ.ಟಿ ದಿಗ್ಗಜ ಸಂಸ್ಥೆಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರ ಹೆಮ್ಮೆ ಹೆಚ್ಚಿಸಿದ ಕನ್ನಡತಿ. ಲಕ್ಷಾಂತರ ಮಂದಿಗೆ ಕೆಲಸ ಕೊಟ್ಟ ಉದ್ಯಮಿ, ಸಮಾಜಸೇವಕಿ, ಲೇಖಕಿ ಸುಧಾಮೂರ್ತಿಯವರ ಸಾಮಾಜಿಕ ಸೇವೆಗಾಗಿ ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದ್ದರು. ಈ ನಿಟ್ಟಿನಲ್ಲಿ, ಇತ್ತೀಚಿಗೆ ಖ್ಯಾತ ನಿರ್ಮಾಪಕರಾದ ರಮೇಶ್ ರೆಡ್ಡಿಯವರ ನೇತೃತ್ವದಲ್ಲಿ, `ಸುಧಾಮೂರ್ತಿಯವರ ಆತ್ಮೀಯ ಗೆಳೆಯರ […]

ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆಯಿತು.   ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಗುರುರಾಜ ಬಿ ಕುಲಕರ್ಣಿ(ನಾಡಗೌಡ) ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ “ಆಕ್ಸಿಡೆಂಟ್”, ” ಲಾಸ್ಟ್‌ ಬಸ್” , “ಅಮೃತ ಅಪಾರ್ಟ್‌ಮೆಂಟ್ಸ್” ಚಿತ್ರಗಳನ್ನು ಈ ಸಂಸ್ಥೆ ಮೂಲಕ ನಿರ್ಮಿಸಲಾಗಿತ್ತು ಹಾಗೂ ಈ ಚಿತ್ರಗಳನ್ನು ಗುರುರಾಜ್ ಬಿ ಕುಲಕರ್ಣಿ ಅವರೆ ನಿರ್ದೇಶಿಸಿದ್ದರು. ಸಂಸ್ಥೆಯ ನಾಲ್ಕನೇ ಚಿತ್ರವಾಗಿ “ದ ಜಡ್ಜ್ ಮೆಂಟ್” ಚಿತ್ರ […]

ತೆಲುಗು ನಟ ನರೇಶ್ ಹಾಗೂ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಮತ್ತೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣ ಮತ್ತೆ ಮದುವೆ ಟೀಸರ್..ಇವರಿಬ್ಬರು ನಟಿಸಿರುವ ಮತ್ತೆ ಮದುವೆ ಟೀಸರ್ ರಿಲೀಸ್ ಆಗಿದೆ. ಸಣ್ಣ ಝಲಕ್ ಮೂಲಕ ಸಂಚಲನ ಸೃಷ್ಟಿಸಿದ್ದ ಈ ಸಿನಿಮಾದ ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ. ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ […]

Advertisement

Wordpress Social Share Plugin powered by Ultimatelysocial